Saturday, March 14, 2026

ರಾಜಕೀಯ

ಉಡುಪಿದಕ್ಷಿಣ ಕನ್ನಡರಾಜಕೀಯಸುದ್ದಿ

ಉಡುಪಿ ಪೇಜಾವರ ಮಠಾಧೀಶರನ್ನ ಬೇಟಿಯಾಗಿ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಉಡುಪಿ ಪೇಜಾವರ ಮಠದ ಪರಮಪೂಜ್ಯ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರನ್ನು ಧಾರ್ಮಿಕ ಮತ್ತು ಸಾಮಾಜಿಕ ಮುಂದಾಳು ಶ್ರೀ ಪ್ರದೀಪ್ ಕುಮಾರ್ ಕಲ್ಕೂರ ಅವರ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸ್ವಾಮೀಜಿಯವರು ಕ್ಯಾಪ್ಟನ್ ಬ್ರಿಜೇಶ್ ಚೌಟರಿಗೆ ಶಾಲು ಹೊದಿಸಿ ಫಲಮಂತ್ರಾಕ್ಷತೆ ನೀಡಿ ಆಶೀರ್ವಾದಿಸಿದರು. ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಪ್ರಕಾಶ್ ಪೂಜಾರಿ...
ದಕ್ಷಿಣ ಕನ್ನಡರಾಜಕೀಯಸುದ್ದಿಸುಳ್ಯ

ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಮಾವೇಶ.-ಕಹಳೆ ನ್ಯೂಸ್

ಸುಳ್ಯ :ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕೈಗೊಂಡ ಅಭಿವೃದ್ದೀ ಕಾರ್ಯಗಳನ್ನು, ಆರ್ಥಿಕ ಸುಧಾರಣೆಗಳನ್ನು ಕೊಂಡಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಇಂದು ಭಾರತೀಯ ಸೈನ್ಯ ವಿಶ್ವದ ಬಲಿಷ್ಠ ಸೇನೆಗಳಲ್ಲಿ ಒಂದೆನಿಸಿದ್ದರೆ, ಅದಕ್ಕೆ ಕಾರಣ ಅವರು ಕೈಗೊಂಡ ಸುಧಾರಣೆಗಳು ಇಂದು ನಮ್ಮ ಸೈನಿಕರಿಗೆ ಹೆಚ್ಚು ಸುರಕ್ಷೆಯನ್ನು, ಸೇನೆಯಲ್ಲಿ ಆಧುನಿಕ ಶಸ್ತ್ರಾಸಗಳನ್ನು ಕಾಣುವಂತಾಗಿದೆ. ಹಾಗೆಯೇ, ಬಡವರ, ಮಹಿಳೆಯರ, ಯುವಕರ ಮೇಲಿರುವ ಹೃದಯಾಂತರಾದ ಕಾಳಜಿಯಿಂದ ಎಲ್ಲರೂ ನನ್ನ ಪರಿವಾರದವರು ಎಂಬ ಭಾವನೆ...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಜೀವ ಪಣಕ್ಕಿಟ್ಟು ಜೀವನ ನಡೆಸುವ ಮೀನುಗಾರರ ಕುಟುಂಬಗಳಿಗೆ ಭದ್ರತೆ ಬೇಕು: ಕ್ಯಾಪ್ಟನ್ ಬ್ರಿಜೇಶ್ ಚೌಟ –ಕಹಳೆ ನ್ಯೂಸ್

ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಲೋಕಸಭಾ ಅಭ್ಯರ್ಥಿಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಮಂಗಳೂರು ನಗರದ ಬಿಜೆಪಿ ಜಿಲ್ಲಾ ಕಚೇರಿ ಜಗನ್ನಾಥ ಭವನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲೆ ಮೀನುಗಾರರ ಪ್ರಕೋಷ್ಠ ವತಿಯಿಂದ ಆಯೋಜಿಸಲಾಗಿದ್ದೆ ಮೀನುಗಾರರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು. ನಮ್ಮ ಮೀನುಗಾರರು ಕಡಲಿನೊಂದಿಗೆ ತಾಯಿ-ಮಕ್ಕಳ ಸಂಬAಧವುಳ್ಳವರು. ಕಡಲಿನ ರಕ್ಷಣೆಗೆ ಸರ್ಕಾರಗಳು ವ್ಯವಸ್ಥೆ ರೂಪಿಸುವ ಮೊದಲೇ ಕಡಲ ರಕ್ಷಣೆಗೆ ತಮ್ಮ ಬದುಕನ್ನು ಮುಡಿಪಾಗಿಟ್ಟವರು. ಈ ಹಿಂದೆ ಇದ್ದ ಸರ್ಕಾರಗಳಾಗಲಿ, ವ್ಯವಸ್ಥೆಗಳಾಗಲಿ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಬಿ ಸಿ ರೋಡು ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ -ಕಹಳೆ ನ್ಯೂಸ್

ಬಂಟ್ವಾಳ : ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆಯು ಕ್ಷೇತ್ರ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ಹಾಗೂ ಕ್ಷೇತ್ರ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಉಪಸ್ಥಿತಿಯಲ್ಲಿ ಬಿ ಸಿ ರೋಡು ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಿತು. ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು, ಮುಂದಿನ ಲೋಕಸಭಾ ಚುನಾವಣೆ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಮಾಡಬೇಕಾದರೆ ಪ್ರತಿ ಬೂತಿನಲ್ಲಿ ಮನೆ ಸಂಪರ್ಕ ಮಾಡಿ ನರೇಂದ್ರ...
ಉಡುಪಿರಾಜಕೀಯಸುದ್ದಿ

ಪ್ರಧಾನಿ ವಿರುದ್ಧ ಅವಹೇಳನ ಹೇಳಿಕೆ ; ಸಚಿವ ಶಿವರಾಜ್ ತಂಗಡಗಿ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇದಿಸುವಂತೆ ಬಿಜೆಪಿ ಯುವ ಮೋರ್ಚಾದಿಂದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ – ಕಹಳೆ ನ್ಯೂಸ್

ಉಡುಪಿ : "ಮೋದಿ ಮೋದಿ ಎನ್ನುವ ಯುವಕರ ಕಪಾಳಕ್ಕೆ ಹೊಡೆಯಿರಿ ಎಂದು ಅವಹೇಳನಕಾರಿ ಹೇಳಿಕೆ ನೀಡಿದ ಸಚಿವ ಶಿವರಾಜ್ ತಂಗಡಗಿಯನ್ನ ಉಡುಪಿ ಜಿಲ್ಲೆ ಗೆ ಪ್ರವೇಶ ನಿಷೇದ ಮಾಡಬೇಕೆಂದು ಬಿಜೆಪಿ ಯುವ ಮೋರ್ಚಾ ಉಡುಪಿ ಜಿಲ್ಲಾ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಬಿಲ್ಲಾಡಿ ಪ್ರಥ್ವಿರಾಜ್ ಶೆಟ್ಟಿ ದೇಶದ ಪ್ರಧಾನಿ ಹಾಗೂ ಯುವಕರ ಕುರಿತು ಅವಹೇಳನವಾಗಿ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಬಿಜೆಪಿ ವಿರುದ್ಧ 40% ಕಮಿಷನ್‌ ಜಾಹೀರಾತು : ಏಪ್ರಿಲ್ 29 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆಶಿಗೆ ಕೋರ್ಟ್ ಸಮನ್ಸ್‌ ; ಜೂನ್ 1ರಂದು ರಾಹುಲ್ ಗಾಂಧಿ ಹಾಜರಾಗಬೇಕು, ನ್ಯಾಯಾಲಯ ಖಡಕ್ ಸೂಚನೆ – ಕಹಳೆ ನ್ಯೂಸ್

ಬೆಂಗಳೂರು: ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾನನಷ್ಟ ಮೊಕದ್ದಮೆ ದಾಖಲಿಸಿರುವ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಕಾನೂನು ಕ್ರಮ ಕೈಗೊಂಡಿತ್ತು. ಪಕ್ಷದ ಪರವಾಗಿ ವಕೀಲ ವಿನೋದ್ ಕುಮಾರ್ ಅವರು ಪ್ರಾರಂಭಿಸಿದ ಈ ಪ್ರಕರಣವು ಆಡಳಿತ ಪಕ್ಷಕ್ಕೆ ಸಂಬಂಧಿಸಿದ ಭ್ರಷ್ಟಾಚಾರದ ಪ್ರಮಾಣ ಮತ್ತು ಜಾಹೀರಾತು ಸಮಸ್ಯೆಗಳ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಬಂಟ್ವಾಳ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಯಲ್ಲಿ ನಡೆದ ಮತದಾನ ಜಾಗೃತಿ ಅಭಿಯಾನ ಹಾಗೂ ಜಾಥಾ – ಕಹಳೆ ನ್ಯೂಸ್

ಬಂಟ್ವಾಳ : ಭಾರತ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್‍ಸಮಿತಿ, ಬಂಟ್ವಾಳ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಮಾ.28ರಂದು ಬಂಟ್ವಾಳ ತಾಲೂಕಿನ ಸಜೀಪಮುನ್ನೂರು, ಮಂಚಿ, ವೀರಕಂಭ, ಮಾಣಿ, ಗೋಳ್ತಮಜಲು ಗ್ರಾಮ ಪಂಚಾಯತಿಯಲ್ಲಿ ಮತದಾನ ಜಾಗೃತಿ ಅಭಿಯಾನ ಹಾಗೂ ಜಾಥಾ ನಡೆಯಿತು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಕಾಂಬ್ಲೆ ಮಾತನಾಡಿ, ಯಾವುದೇ ಆಮಿಷಗಳಿಗೆ, ಆಸೆಗಳಿಗೆ ಬಲಿಯಾಗದೇ ಮತ ಹಾಕಬೇಕು. ಮತದಾನ ನಮ್ಮ ಆದ್ಯ ಕರ್ತವ್ಯವಾಗಿದ್ದು, ಪ್ರತಿಯೊಬ್ಬರೂ ತಪ್ಪದೇ ಮತ...
ರಾಜಕೀಯರಾಜ್ಯಸುದ್ದಿಹಾಸನ

ಹಾಸನ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ – ಕಹಳೆ ನ್ಯೂಸ್

ಹಾಸನ: ಲೋಕಸಭಾ ಚುನಾವಣೆಗೆ (Lok Sabha Election) ನಾಮಪತ್ರ (Nomination) ಸಲ್ಲಿಕೆ ಕಾರ್ಯ ಆರಂಭಗೊಂಡಿದ್ದು, ಹಾಸನ (Hassan) ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಜಿಲ್ಲಾ ಚುನಾವಣಾಧಿಕಾರಿ ಸಿ.ಸತ್ಯಭಾಮಗೆ ಪ್ರಜ್ವಲ್ ನಾಮಪತ್ರ ಸಲ್ಲಿಕೆ ಮಾಡಿದ್ದು, ಶಾಸಕರಾದ ಹೆಚ್‌ಡಿ ರೇವಣ್ಣ, ಎ.ಮಂಜು, ಹೆಚ್‌ಪಿ ಸ್ವರೂಪ್ ಪ್ರಕಾಶ್, ಸಿಎನ್ ಬಾಲಕೃಷ್ಣ ಉಪಸ್ಥಿತರಿದ್ದರು. ಇದಕ್ಕೂ ಮೊದಲು ಪ್ರಜ್ವಲ್ ರೇವಣ್ಣ ದೇವರ ಮೊರೆ ಹೋಗಿದ್ದು, ಹಾಸನ...
1 28 29 30 31 32 232
Page 30 of 232