Monday, June 15, 2026

ರಾಜಕೀಯ

ದಕ್ಷಿಣ ಕನ್ನಡರಾಜಕೀಯಸುದ್ದಿ

ಕಾಂಗ್ರೆಸ್ ನಾಯಕರು ನಡೆಸುತ್ತಿರುವ ದೆಹಲಿ ನಾಟಕವನ್ನು ಕೇಳುವವರೇ ಇಲ್ಲವಾಗಿದೆ..!! : ಶಾಸಕ ವೇದವ್ಯಾಸ ಕಾಮತ್ – ಕಹಳೆ ನ್ಯೂಸ್

2004 ರಿಂದ 2014ರ ವರೆಗೆ 10 ವರ್ಷ ಮನಮೋಹನ್ ಸಿಂಗ್ ಅವರ ಹಾಗೂ 2014 ರಿಂದ 2024ರ ವರೆಗೆ ನರೇಂದ್ರ ಮೋದಿಯವರ ಅವಧಿಯಲ್ಲಿ ಪ್ರತೀವರ್ಷ ಕರ್ನಾಟಕಕ್ಕೆ ಬಂದಿರುವ ಅನುದಾನಗಳೆಷ್ಟು? ಎಷ್ಟು ಪ್ರಮಾಣ ಏರಿಕೆಯಾಗಿದೆ? ಯಾವೆಲ್ಲಾ ಬದಲಾವಣೆಗಳಾಗಿವೆ? ಏನೆಲ್ಲ ಅಭಿವೃದ್ಧಿಯಾಗಿದೆ? ಇವೆಲ್ಲದರ ಅರಿವು ಜನಸಾಮಾನ್ಯರಲ್ಲಿ ಈಗಾಗಲೇ ಇದೆ. ಹಾಗಾಗಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ದೆಹಲಿ ನಾಟಕವನ್ನು ಕೇಳುವವರೇ ಇಲ್ಲವಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು. ಕಾಂಗ್ರೆಸ್ ನಾಯಕರ ದೆಹಲಿ ಪ್ರವಾಸಕ್ಕೆ,...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಿಎಂ ಸಿದ್ದರಾಮಯ್ಯಗೆ 10 ಸಾವಿರ ರೂಪಾಯಿ ದಂಡ ವಿಧಿಸಿದ ಹೈಕೋರ್ಟ್ – ಕಹಳೆ ನ್ಯೂಸ್

 ಡಿಜಿಟಲ್ ಡೆಸ್ಕ್:ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ 1೦ ಸಾವಿರ ರೂಪಾಯಿ ದಂಡ ವಿಧಿಸಿದೆ. ಕಾಂಗ್ರೆಸ್ ನಾಯಕರ ಪ್ರತಿಭಟನೆಯಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗಿ ಪ್ರಕರಣ ದಾಖಲಾಗಿದ್ದು, ಹೈಕೋರ್ಟ್ ಸಿದ್ದರಾಮಯ್ಯ ವಿಚಾರಣೆಗೆ ಹಾಜರಾಗಬೇಕು ಎಂದು ಆದೇಶಿಸಿದೆ. 2022 ಏಪ್ರಿಲ್ 14 ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದರು. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಅಂದಿನ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿದ್ದರು. ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರದಿಂತೆ ಸಾಕಷ್ಟು ನಾಯಕರು ಪ್ರತಿಭಟನೆಯಲ್ಲಿ...
ರಾಜಕೀಯರಾಷ್ಟ್ರೀಯಸುದ್ದಿ

ಉತ್ತರಾಖಂಡ ವಿಧಾನಸಭೆಯಲ್ಲಿ ಏಕರೂಪದ ನಾಗರಿಕ ಸಂಹಿತೆ ಮಸೂದೆ ಮಂಡನೆ – ಕಹಳೆ ನ್ಯೂಸ್

ಡೆಹ್ರಾಡೂನ್‌: ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಉತ್ತರಾಖಂಡ ಸರ್ಕಾರ (Uttarakhand Government) ಏಕರೂಪ ನಾಗರಿಕ ಸಂಹಿತೆ(UCC) ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ಇಂದು ಸಂವಿಧಾನದ ಮೂಲ ಪ್ರತಿಯೊಂದಿಗೆ ವಿಧಾನಸಭೆ ಪ್ರವೇಶಿಸಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಅವರು ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ಮಂಡಿಸಿದರು. ಮಸೂದೆ ಮಂಡನೆಯ ವೇಳೆ ಬಿಜೆಪಿ ಸದಸ್ಯರು ರಾಮ್‌ ರಾಮ್‌ ಎಂದು ಮೇಜು ಕುಟ್ಟಿ ಸಂತಸ ವ್ಯಕ್ತಪಡಿಸಿದರು. ಎಲ್ಲಾ ನಾಗರಿಕರಿಗೆ ಏಕರೂಪದ ಮದುವೆ, ವಿಚ್ಛೇದನ,...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಹಾಲು ಉತ್ಪಾದಕರ ಪ್ರೋತ್ಸಾಹ ಧನ 716 ಕೋಟಿ ತಕ್ಷಣ ಬಿಡುಗಡೆ ಮಾಡಿ – ಯಡಿಯೂರಪ್ಪ ಸಿಎಂ ಆಗಿದ್ದಾಗ ಹಾಲು ಉತ್ಪಾದಕರಿಗೆ ನೀಡಿದ ಪ್ರೋತ್ಸಾಹ ಧನ ತಡೆ, ಕಾಂಗ್ರೆಸ್ ಸರ್ಕಾರದ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – ಕಹಳೆ ನ್ಯೂಸ್

ಬೆಂಗಳೂರು: ಹಾಲು ಉತ್ಪಾದಕರ ಪ್ರೋತ್ಸಾಹ ಧನ 716 ಕೋಟಿ ರೂ.ಗಳನ್ನು ತಕ್ಷಣ ಬಿಡುಗಡೆ ಮಾಡಬೇಕು. ಇಲ್ಲದೇ ಇದ್ದರೆ ರೈತರು ಜಾನುವಾರು ಸಮೇತ ಸರ್ಕಾರದ ವಿರುದ್ಧ ತಿರುಗಿ ಬೀಳಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಸಿದರು. ತಮ್ಮ ನಿವಾಸದ ಬಳಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡುತ್ತಿದ್ದರು. ಅದರ ಪರಿಣಾಮ ಬಿಜೆಪಿ ಆಡಳಿತದಲ್ಲಿದ್ದಾಗ 26 ಲಕ್ಷ ಗ್ರಾಮೀಣ ರೈತರಿಂದ 80-85 ಲಕ್ಷ ಲೀಟರ್...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಫೆ.12 ರಿಂದ 23ರವರೆಗೆ ಅಧಿವೇಶನ, ಫೆ.16ರಂದು ಬಜೆಟ್‌ ಮಂಡನೆ : ಸ್ಪೀಕರ್‌ ಯು.ಟಿ.ಖಾದರ್‌ – ಕಹಳೆ ನ್ಯೂಸ್

ಫೆಬ್ರವರಿ 12ರಿಂದ 23ರವರೆಗೆ ವಿಧಾನಮಂಡಲದ ಅಧಿವೇಶನ ಆರಂಭಗೊಳ್ಳಲಿದೆ. ಫೆ.12ರಂದು ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಆಯವ್ಯಯವನ್ನು ಮಂಡಿಸಲಿದ್ದಾರೆ ಎಂದು ವಿಧಾನಸಭೆಯ ಸ್ಪೀಕರ್‌ ಯು.ಟಿ.ಖಾದರ್‌ ಅವರು ತಿಳಿಸಿದರು.   ಅಧಿವೇಶನಕ್ಕೂ ಮುನ್ನ ಫೆ.9ರಂದು ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ನಲ್ಲಿ ಶಾಸಕರಿಗೆ ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ. ಶಾಸಕರಿಗೆ ಬಜೆಟ್‌ ಅಧಿವೇಶನದ ಸ್ವರೂಪ, ಚರ್ಚೆಗಳ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಫೆಬ್ರವರಿ 16 ರಂದು ಕರ್ನಾಟಕ ಬಜೆಟ್ ಮಂಡಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ – ಕಹಳೆ ನ್ಯೂಸ್

ಬೆಂಗಳೂರು, ಫೆಬ್ರವರಿ 5: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹಿರಂಗಪಡಿಸಿದಂತೆ ಕರ್ನಾಟಕವು ತನ್ನ ಮುಂದಿನ ಬಜೆಟ್ ಘೋಷಣೆಯನ್ನು ಫೆಬ್ರವರಿ 16 ರಂದು ಹೊರತರಲಿದೆ ಎಂದು ರಾಜ್ಯದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮುಂಬರುವ ಬಜೆಟ್ ಅಧಿವೇಶನವು ಫೆಬ್ರವರಿ 12 ರಿಂದ 23 ರವರೆಗೆ ಕರ್ನಾಟಕ ವಿಧಾನಸಭೆಯಲ್ಲಿ ನಡೆಯಲಿದ್ದು, ಕ್ಯಾಬಿನೆಟ್ ಮಂತ್ರಿಗಳು ತಮ್ಮ ತಮ್ಮ ಕ್ಷೇತ್ರಗಳ ತಜ್ಞರೊಂದಿಗೆ ಪೂರ್ವ ಬಜೆಟ್ ಸಮಾಲೋಚನೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ...
ರಾಜಕೀಯರಾಷ್ಟ್ರೀಯಸುದ್ದಿ

ಮಾಜಿ ಉಪ ಪ್ರಧಾನಿ ಎಲ್. ಕೆ.ಆಡ್ವಾಣಿಯವರಿಗೆ ಭಾರತ ರತ್ನ : ಪ್ರಧಾನಿ ಮೋದಿ ಘೋಷಣೆ– ಕಹಳೆ ನ್ಯೂಸ್

ಮಾಜಿ ಉಪ ಪ್ರಧಾನಿ ಎಲ್. ಕೆ.ಆಡ್ವಾಣಿಯವರಿಗೆ ಕೇಂದ್ರ ಸರ್ಕಾರ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ಘೋಷಿಸಿದೆ. ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ಅಡ್ವಾಣಿ ಅವರು ಭಾರತದ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ. ತಳಮಟ್ಟದಿಂದ ಹಿಡಿದು ಉಪಪ್ರಧಾನಿಯವರೆಗೆ ಉತ್ತಮ ಸೇವೆ ಸಲ್ಲಿರುವ ಅವರು ಗೃಹ ಮಂತ್ರಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ.  ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್​ ಸಂಸದ ಡಿ.ಕೆ ಸುರೇಶ್​ ಪ್ರತ್ಯೇಕ ರಾಷ್ಟ್ರ ಹೇಳಿಕೆ ಸಂಕಷ್ಟ ; ಸೆಕ್ಷನ್ 124 ಎ ಆಡಿ ನ್ಯಾಯಾಲಯದಲ್ಲಿ ದಾವೆ ಹೂಡಿದ ಬಿಜೆಪಿ ಮುಖಂಡ ವಿಕಾಸ್​ ಪುತ್ತೂರು..!!! – ಕಹಳೆ ನ್ಯೂಸ್

ದಕ್ಷಿಣ ಕನ್ನಡ, ಫೆ.02: ಕಾಂಗ್ರೆಸ್​ ಸಂಸದ ಡಿ.ಕೆ ಸುರೇಶ್(DK Suresh) ಪ್ರತ್ಯೇಕ ರಾಷ್ಟ್ರದ ಹೇಳಿಕೆ ವಿಚಾರ ರಾಷ್ಟ್ರ ಮಟ್ಟದಲ್ಲಿ ವಿವಾದಕ್ಕೀಡಾಗಿದೆ. ಕೂಡಲೇ ಅವರ ವಿರುದ್ದ ಕ್ರಮ ಕೈಗೊಳ್ಳುವಂತೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದೀಗ ಈ ಹೇಳಿಕೆಗೆ ಸಂಬಂಧಪಟ್ಟಂತೆ ಪ್ರಕರಣ ದಾಖಲಿಸುವಂತೆ ಬಿಜೆಪಿ ಮುಖಂಡ ವಿಕಾಸ್.ಪಿ ಎಂಬವವರು ಮಂಗಳೂರಿನ 2ನೇ JMFC ನ್ಯಾಯಾಲಯಕ್ಕೆ ಸೆಕ್ಷನ್ 124 ಎ ಅಡಿ ಕ್ರಮ ಕೈಗೊಳ್ಳುವಂತೆ ದೂರು ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ಎಫ್​ಐಆರ್ ದಾಖಲಿಸಿ ತನಿಖೆ...
1 36 37 38 39 40 232
Page 38 of 232