Sunday, March 8, 2026

ರಾಜಕೀಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಿಎಂ ಸಿದ್ಧರಾಮಯ್ಯ ಕುರ್ಚಿ ಉಳಿಸಿಕೊಳ್ಳಲು 300 ಜಾತಿ ಸೃಷ್ಠಿ: ಸಂಸದ ಬೊಮ್ಮಾಯಿ -ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಮುನ್ನೂರಕ್ಕೂ ಹೆಚ್ಚು ಜಾತಿಗಳನ್ನು ಸೃಷ್ಠಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು‌. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಶೈಕ್ಷಣಿಕ ಹೆಸರಿನಲ್ಲಿ ನಡೆಯುವ ಜಾತಿ ಸಮೀಕ್ಷೆ ಸಂವಿಧಾನ ಬಾಹಿರವಾಗಿದ್ದು, ರಾಜಕೀಯ ಪ್ರೇರಿತವಾಗಿದೆ. ಜಾತ್ಯಾತೀತ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಜಾತಿ ಜಾತಿಗಳ ನಡುವೆ ಜಾತಿಗಳನ್ನು ಒಡೆದು ಜಾತೀವಾದಿ ಮುಖ್ಯಮಂತ್ರಿಯಾಗಿದ್ದಾರೆ. ಅವರು ಸುಮಾರು ಮುನ್ನೂರಕ್ಕೂ ಹೆಚ್ಚು ಜಾತಿಗಳನ್ನು ಸೃಷ್ಠಿ ಮಾಡಿದ್ದಾರೆ ಎಂದಿದ್ದಾರೆ. ಹಿಂದುಳಿದ...
ಅಂಕಣದೆಹಲಿರಾಜಕೀಯರಾಷ್ಟ್ರೀಯ

ಇಂದು ಉಪರಾಷ್ಟ್ರಪತಿ ಚುನಾವಣೆ ; ಸಂಜೆ ಫಲಿತಾಂಶ ಪ್ರಕಟ-ಕಹಳೆ ನ್ಯೂಸ್

ನವದೆಹಲಿ: ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ  ಸ್ಥಾನಕ್ಕೆ ಇಂದು (ಸೆ.9) ಚುನಾವಣೆ ನಡೆಯಲಿದೆ. ಆಡಳಿತ-ವಿರೋಧ ಪಕ್ಷದ ನಡುವೆ ಪ್ರತಿಷ್ಠೆಯ ಕಣವಾಗಿದ್ದು, ಎನ್‌ಡಿಎ   ಅಭ್ಯರ್ಥಿ ಮಹಾರಾಷ್ಟ್ರದ ಹಾಲಿ ರಾಜ್ಯಪಾಲರಾಗಿರುವ ಸಿ.ಪಿ.ರಾಧಾಕೃಷ್ಣನ್, ಇಂಡಿ ಅಭ್ಯರ್ಥಿ ಮತ್ತು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಸುದರ್ಶನ್ ರೆಡ್ಡಿ ಮಧ್ಯೆ ಸ್ಪರ್ಧೆ ಏರ್ಪಟ್ಟ ಮಂಗಳವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರು ತಮ್ಮ ಹಕ್ಕು ಚಲಾಯಿಸಲಿದ್ದಾರೆ....
ದೆಹಲಿರಾಜಕೀಯರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಚೀನಾಗೆ ಬಂದಿಳಿದ ‘ಪ್ರಧಾನಿ ಮೋದಿ’ಗೆ ಅದ್ಧೂರಿ ಸ್ವಾಗತ ; 7 ವರ್ಷಗಳಲ್ಲಿ ಮೊದಲ ಭೇಟಿ -ಕಹಳೆ ನ್ಯೂಸ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಟಿಯಾಂಜಿನ್‌'ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯಲ್ಲಿ ಭಾಗವಹಿಸಲು ಎರಡು ದಿನಗಳ ಭೇಟಿಗಾಗಿ ಚೀನಾಕ್ಕೆ ಆಗಮಿಸಿದರು, ಇದು ಏಳು ವರ್ಷಗಳಲ್ಲಿ ಅವರ ಮೊದಲ ಭೇಟಿಯಾಗಿದೆ. ಆಗಸ್ಟ್ 31 ಮತ್ತು ಸೆಪ್ಟೆಂಬರ್ 1ರಂದು ನಡೆಯಲಿರುವ ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ 10 ಸದಸ್ಯರ SCO ಬಣದ ನಾಯಕರೊಂದಿಗೆ ಸೇರಲಿದ್ದಾರೆ. ಭಾರತ-ಚೀನಾ ಸಂಬಂಧಗಳಲ್ಲಿ ಇತ್ತೀಚೆಗೆ ಉಂಟಾಗಿರುವ ಕುಸಿತವನ್ನು ಗಮನದಲ್ಲಿಟ್ಟುಕೊಂಡು, ಚೀನಾ ಅಧ್ಯಕ್ಷ...
ಅಂಕಣಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಹೆಸರು; ಡಿಕೆಶಿ ಭರವಸೆ-ಕಹಳೆ ನ್ಯೂಸ್

ಬೆಂಗಳೂರು:ನಗರದ ಪ್ರಮುಖ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಇಡಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಭರವಸೆ ನೀಡಿದರು. ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ 99ನೇ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಮಕೃಷ್ಣ ಹೆಗಡೆ ಅವರ ಹೆಸರು ಶಾಶ್ವತವಾಗಿ ಉಳಿದುಕೊಳ್ಳಬೇಕು. ಹೀಗಾಗಿ ನಿಮ್ಮೆಲ್ಲರ ಜೊತೆ ಒಂದು ದಿನ ಚರ್ಚೆ ಮಾಡಿ, ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ಅವರ ಹೆಸರು ಇಡಲಾಗುವುದು....
ಅಂತಾರಾಷ್ಟ್ರೀಯರಾಜಕೀಯಸುದ್ದಿ

ಜಪಾನ್‌ನ ಹೈ-ಸ್ಪೀಡ್ ;ಬುಲೆಟ್ ರೈಲಿನಲ್ಲಿ ಮೋದಿ ಸವಾರಿ-ಕಹಳೆ ನ್ಯೂಸ್

ಟೋಕಿಯೊ: ಎರಡು ದಿನಗಳ ಜಪಾನ್‌ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಅಲ್ಲಿನ ಹೈ-ಸ್ಪೀಡ್‌ ಬುಲೆಟ್‌ ರೈಲಿನಲ್ಲಿ ಪ್ರಯಾಣ ಮಾಡಿದ್ದಾರೆ. ಜಪಾನ್ ಪ್ರಧಾನಿ ಶಿಗೇರು ಇಶಿಬಾ ಅವರೊಂದಿಗೆ ಟೋಕಿಯೊದಿಂದ ಸೆಂಡೈಗೆ ಮೋದಿ  ಪ್ರಯಾಣಿಸಿದ್ದಾರೆ. ಸೆಂಡೈಗೆ ತೆರಳುವ ಮೊದಲು, ಪ್ರಧಾನಿ ನರೇಂದ್ರ ಮೋದಿ ಟೋಕಿಯೊದಲ್ಲಿ 16 ಜಪಾನಿನ ಪ್ರಾಂತ್ಯಗಳ ರಾಜ್ಯಪಾಲರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯ ಅಡಿಯಲ್ಲಿ ರಾಜ್ಯ-ಪ್ರಾಂತ್ಯ ಸಹಕಾರವನ್ನು ಬಲಪಡಿಸಲು ಅವರು ಕರೆ...
ಜಿಲ್ಲೆದೆಹಲಿರಾಜಕೀಯರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಬಿಹಾರದಲ್ಲಿ ಪ್ರಧಾನಿ ಮೋದಿ, ತಾಯಿ ವಿರುದ್ಧ ನಿಂದನೆ : ಆರೋಪಿ ಅರೆಸ್ಟ್.!- ಕಹಳೆ ನ್ಯೂಸ್

ನವದೆಹಲಿ : ಬಿಹಾರದಲ್ಲಿ ನಡೆದ ವಿರೋಧ ಪಕ್ಷದ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ದಿವಂಗತ ತಾಯಿಯ ವಿರುದ್ಧ ನಿಂದನೀಯ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ವ್ಯಕ್ತಿಯನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ ಎಂದು ದರ್ಭಾಂಗದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶುಕ್ರವಾರ ತಿಳಿಸಿದ್ದಾರೆ. ಇಂಡಿಯಾ ಬ್ಲಾಕ್ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿ ಅವರನ್ನು ವ್ಯಕ್ತಿಯೊಬ್ಬರು ನಿಂದಿಸುತ್ತಿರುವ ವೀಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡ ನಂತರ ರಿಜ್ವಿ ಅಲಿಯಾಸ್ ರಾಜಾ ಎಂದು ಗುರುತಿಸಲಾದ ವ್ಯಕ್ತಿಯನ್ನು...
ದೆಹಲಿರಾಜಕೀಯಸುದ್ದಿ

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆಯಾಗಿ ನಟಿ ಖುಷ್ಬೂ ಸುಂದರ್ ನೇಮಕ​

ಚೆನ್ನೈ: ನಟಿ ಖುಷ್ಬೂ ಸುಂದರ್ ಅವರನ್ನು ತಮಿಳುನಾಡು ರಾಜ್ಯ ಬಿಜೆಪಿ ಉಪಾಧ್ಯಕ್ಷೆಯನ್ನಾಗಿ ಬುಧವಾರ ನೇಮಕ ಮಾಡಲಾಗಿದೆ. ಮಾಜಿ ಸಂಸದರಾದ ವಿ.ಪಿ ದೊರೈಸಾಮಿ, ಕೆ.ಪಿ.ರಾಮಲಿಂಗಂ, ಶಶಿಕಲಾ ಪುಷ್ಪಾ ಮತ್ತು ಎಂ. ಚಕ್ರವರ್ತಿ ಸೇರಿದಂತೆ ಇತರರು ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿ ಮುಂದುವರಿದಿದ್ದಾರೆ. ಅವರ ನೇಮಕಾತಿಗಳನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅನುಮೋದಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನೈನಾರ್ ನಾಗೇಂದ್ರನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೇಶವ ವಿನಾಯಕನ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜಕೀಯಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳದ ಪರ ವಾದಿಸುತ್ತಿದ್ದ ಹೈಕೋರ್ಟಿನ ಖ್ಯಾತ ನ್ಯಾಯವಾದಿ ರಾಜಶೇಖರ ಹಿಲ್ಯಾರ್ ಅವರಿಗೆ ಬೆದರಿಕೆ ಕರೆ, ಬೆದರಿಕೆ ಸಂದೇಶ ; ಶೇಷಾದ್ರಿಪುರಂ ಪೋಲಿಸ್ ಠಾಣೆಯಲ್ಲಿ ದೂರು ದಾಖಲು – ಕಹಳೆ ನ್ಯೂಸ್

ಬೆಂಗಳೂರು : ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಡಾ. ಡಿ. ವೀರೇಂದ್ರ ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಅವರ ಪರ ವಾದಿಸುತ್ತಿದ್ದ ಹೈಕೋರ್ಟಿನ ಖ್ಯಾತ ನ್ಯಾಯವಾದಿ ರಾಜಶೇಖರ ಹಿಲ್ಯಾರ್ ಅವರಿಗೆ ಬೆದರಿಕೆ ಕರೆ ಹಾಗೂ ಬೆದರಿಕೆ ಸಂದೇಶ ಕಳುಹಿಸಿದ ಕುರಿತು ವರದಿಯಾಗಿದೆ.   ಈ ಕುರಿತು ಶೇಷಾದ್ರಿಪುರಂ ಪೋಲಿಸ್ ಠಾಣೆಯಲ್ಲಿ ನ್ಯಾಯವಾದಿ ರಾಜಶೇಖರ ಹಿಲ್ಯಾರ್ ಅವರು ದೂರು ನೀಡಿದ್ದು, ಪೋಲೀಸರು ದೂರು ಸ್ವೀಕರಿಸಿ, ತನಿಖೆ ಆರಂಭಿಸಿದ್ದಾರೆ....
1 2 3 4 5 6 232
Page 4 of 232