Monday, September 7, 2026

ರಾಜಕೀಯ

ರಾಜಕೀಯಸಂತಾಪಸುದ್ದಿ

ಹೃದಯಾಘಾತದಿಂದ ಬಿಜೆಪಿ ಶಾಸಕ `ಶಿವಾಜಿ ಕಾರ್ಡಿಲೆ’ ನಿಧನ

ಪುಣೆ: ಮಾಜಿ ರಾಜ್ಯ ಸಚಿವ ಮತ್ತು ಅಹಲ್ಯಾನಗರದ ರಾಹುರಿ ಕ್ಷೇತ್ರದ ಬಿಜೆಪಿ ಶಾಸಕ ಶಿವಾಜಿರಾವ್ ಕಾರ್ಡಿಲೆ ಶುಕ್ರವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ಅವರಿಗೆ 67 ವರ್ಷ ವಯಸ್ಸಾಗಿತ್ತು. ಹಿರಿಯ ಬಿಜೆಪಿ ರಾಜಕಾರಣಿ ಕಾರ್ಡಿಲೆ ಅವರು ಎನ್‌ಸಿಪಿ ಶಾಸಕ ಸಂಗ್ರಾಮ್ ಜಗ್ತಾಪ್ ಅವರ ಮಾವ. ಕುಟುಂಬ ಸದಸ್ಯರ ಪ್ರಕಾರ, ಕಾರ್ಡಿಲೆ ಅವರು ಶುಕ್ರವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಅಹಲ್ಯಾನಗರದ ಮನೆಯಲ್ಲಿದ್ದಾಗ ಎದೆನೋವು ಕಾಣಿಸಿಕೊಂಡಿತು. ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯದ `BPL-ಅಂತ್ಯೋದಯ’ ಕಾರ್ಡ್ ದಾರರಿಗೆ ಗುಡ್ ನ್ಯೂಸ್ : ಸರ್ಕಾರದಿಂದ `ಇಂದಿರಾ ಆಹಾರ ಕಿಟ್’ ವಿತರಣೆ.! – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರದಿಂದ 10 ಕೆಜಿ ಅಕ್ಕಿ ಬದಲಾಗಿ 5 ಕೆಜಿ ಅಕ್ಕಿ ನೀಡಿ, ಇನ್ನುಳಿದ ಐದು ಕೆಜಿ ಅಕ್ಕಿಯ ಬದಲಾಗಿ ಇಂದಿರಾ ಆಹಾರದ ಕಿಟ್ ವಿತರಣೆಗೆ ನಿರ್ಧರಿಸಿದೆ. ಹಾಗಾದರೇ ಆ ಆಹಾರದ ಕಿಟ್ ನಲ್ಲಿ ಏನಿರಲಿದೆ ಎನ್ನುವ ಬಗ್ಗೆ ಮುಂದಿದೆ ಓದಿ. ರಾಜ್ಯ ಸರ್ಕಾರದ ವತಿಯಿಂದ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿಯಾಗಿ ಐದು ಕೆಜಿ ಅಕ್ಕಿಯ ಬದಲಾಗಿ ಪ್ರತಿ ಪಡಿತರ ಚೀಟಿಗೆ ಇಂದಿರಾ ಆಹಾರದ ಕಿಟ್ ಅಂದರೆ ಪೌಷ್ಠಿಕ ಆಹಾರದ...
ಕ್ರೀಡೆದಕ್ಷಿಣ ಕನ್ನಡಬೆಂಗಳೂರುಯಕ್ಷಗಾನ / ಕಲೆರಾಜಕೀಯರಾಜ್ಯಸುದ್ದಿ

ರಾಜ್ಯ ಸರ್ಕಾರದಿಂದ `ಕಂಬಳ’ ಕ್ರೀಡೆಗೆ ಅಧಿಕೃತ ಮಾನ್ಯತೆ : `ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್’ ರಚನೆ.!- ಕಹಳೆ ನ್ಯೂಸ್

ಮಂಗಳೂರು : ರಾಜ್ಯ ಸರ್ಕಾರವು ಕಂಬಳ ಕ್ರೀಡೆಗೆ ಅಧಿಕೃತ ಮಾನ್ಯತೆ ನೀಡಿದ್ದು, ಕರ್ನಾಟಕ ಕ್ರೀಡಾ ಪ್ರಾಧಿಕಾರದಡಿ 'ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್' ರಚಿನೆಗೆ ಗ್ರೀನ್ ಸಿಗ್ನಲ್ ನೀಡಿದೆ. ರಾಜ್ಯ ಕಂಬಳ ಅಸೋಸಿಯೇಷನ್ಗೆ ಮೂರು ವರ್ಷದ ಅವಧಿ ಅಥವಾ ಮುಂದಿನ ಆದೇಶದವರೆಗೆ ಮಾನ್ಯತೆ ನೀಡಲಾಗಿದೆ. ಕ್ರೀಡಾ ಇಲಾಖೆ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಅ.15ರಂದು ಮೊದಲ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಕಂಬಳ ಅಸೋಸಿಯೇಷನ್ನ ಬೈಲಾದ ಕರಡು ಪ್ರತಿ ಅನುಮೋದನೆ ಸಿಗಲಿದೆ....
ಅಂಕಣದೆಹಲಿರಾಜಕೀಯಸುದ್ದಿ

ಬೆಳ್ಳಿ ವಸಂತಕ್ಕೆ ಕಾಲಿಟ್ಟು ; ಸತತ 24 ವರ್ಷಗಳ ಅಧಿಕಾರವಧಿ ಪೂರೈಸಿದ ಮೋದಿ-ಕಹಳೆ ನ್ಯೂಸ್

ನವದೆಹಲಿ: ಸತತ 24 ವರ್ಷಗಳ ಅಧಿಕಾರವಧಿ ಪೂರೈಸಿ ಪ್ರಧಾನಿ ನರೇಂದ್ರ ಮೋದಿ  ಬೆಳ್ಳಿ ವಸಂತಕ್ಕೆ ಕಾಲಿಟ್ಟಿದ್ದಾರೆ. 2001ರಲ್ಲಿ ಅ.7ರಂದು ಗುಜರಾತ್ ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದರು. ಅಂದಿನಿಂದ ಇಂದಿನವರೆಗೆ ನಿರಂತರವಾಗಿ ಸರ್ಕಾರಗಳ ಮುಖ್ಯಸ್ಥರಾಗಿ ಅಧಿಕಾರದಲ್ಲಿದ್ದಾರೆ. 2001ರಿಂದ 2014ರ ಮಧ್ಯಭಾಗದವರೆಗೆ 13 ವರ್ಷಗಳ ಕಾಲ ಗುಜರಾತ್ ಮುಖ್ಯಮಂತ್ರಿ ಹುದ್ದೆಯಲ್ಲಿದ್ದರು. ನಂತರ 2014ರಲ್ಲಿ ಪ್ರಧಾನಿಯಾಗಿ ಪದೋನ್ನತಿ ಹೊಂದಿ ಈವರೆಗೂ ಕಳೆದ 11 ವರ್ಷಗಳಿಂದ ಪ್ರಧಾನಿ ಹುದ್ದೆಯಲ್ಲಿ ಮುಂದುವರಿದಿದ್ದಾರೆ. ಈ ಬಗ್ಗೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಿಎಂ ಸಿದ್ಧರಾಮಯ್ಯ ಕುರ್ಚಿ ಉಳಿಸಿಕೊಳ್ಳಲು 300 ಜಾತಿ ಸೃಷ್ಠಿ: ಸಂಸದ ಬೊಮ್ಮಾಯಿ -ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಮುನ್ನೂರಕ್ಕೂ ಹೆಚ್ಚು ಜಾತಿಗಳನ್ನು ಸೃಷ್ಠಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು‌. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಶೈಕ್ಷಣಿಕ ಹೆಸರಿನಲ್ಲಿ ನಡೆಯುವ ಜಾತಿ ಸಮೀಕ್ಷೆ ಸಂವಿಧಾನ ಬಾಹಿರವಾಗಿದ್ದು, ರಾಜಕೀಯ ಪ್ರೇರಿತವಾಗಿದೆ. ಜಾತ್ಯಾತೀತ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಜಾತಿ ಜಾತಿಗಳ ನಡುವೆ ಜಾತಿಗಳನ್ನು ಒಡೆದು ಜಾತೀವಾದಿ ಮುಖ್ಯಮಂತ್ರಿಯಾಗಿದ್ದಾರೆ. ಅವರು ಸುಮಾರು ಮುನ್ನೂರಕ್ಕೂ ಹೆಚ್ಚು ಜಾತಿಗಳನ್ನು ಸೃಷ್ಠಿ ಮಾಡಿದ್ದಾರೆ ಎಂದಿದ್ದಾರೆ. ಹಿಂದುಳಿದ...
ಅಂಕಣದೆಹಲಿರಾಜಕೀಯರಾಷ್ಟ್ರೀಯ

ಇಂದು ಉಪರಾಷ್ಟ್ರಪತಿ ಚುನಾವಣೆ ; ಸಂಜೆ ಫಲಿತಾಂಶ ಪ್ರಕಟ-ಕಹಳೆ ನ್ಯೂಸ್

ನವದೆಹಲಿ: ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ  ಸ್ಥಾನಕ್ಕೆ ಇಂದು (ಸೆ.9) ಚುನಾವಣೆ ನಡೆಯಲಿದೆ. ಆಡಳಿತ-ವಿರೋಧ ಪಕ್ಷದ ನಡುವೆ ಪ್ರತಿಷ್ಠೆಯ ಕಣವಾಗಿದ್ದು, ಎನ್‌ಡಿಎ   ಅಭ್ಯರ್ಥಿ ಮಹಾರಾಷ್ಟ್ರದ ಹಾಲಿ ರಾಜ್ಯಪಾಲರಾಗಿರುವ ಸಿ.ಪಿ.ರಾಧಾಕೃಷ್ಣನ್, ಇಂಡಿ ಅಭ್ಯರ್ಥಿ ಮತ್ತು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಸುದರ್ಶನ್ ರೆಡ್ಡಿ ಮಧ್ಯೆ ಸ್ಪರ್ಧೆ ಏರ್ಪಟ್ಟ ಮಂಗಳವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರು ತಮ್ಮ ಹಕ್ಕು ಚಲಾಯಿಸಲಿದ್ದಾರೆ....
ದೆಹಲಿರಾಜಕೀಯರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಚೀನಾಗೆ ಬಂದಿಳಿದ ‘ಪ್ರಧಾನಿ ಮೋದಿ’ಗೆ ಅದ್ಧೂರಿ ಸ್ವಾಗತ ; 7 ವರ್ಷಗಳಲ್ಲಿ ಮೊದಲ ಭೇಟಿ -ಕಹಳೆ ನ್ಯೂಸ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಟಿಯಾಂಜಿನ್‌'ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯಲ್ಲಿ ಭಾಗವಹಿಸಲು ಎರಡು ದಿನಗಳ ಭೇಟಿಗಾಗಿ ಚೀನಾಕ್ಕೆ ಆಗಮಿಸಿದರು, ಇದು ಏಳು ವರ್ಷಗಳಲ್ಲಿ ಅವರ ಮೊದಲ ಭೇಟಿಯಾಗಿದೆ. ಆಗಸ್ಟ್ 31 ಮತ್ತು ಸೆಪ್ಟೆಂಬರ್ 1ರಂದು ನಡೆಯಲಿರುವ ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ 10 ಸದಸ್ಯರ SCO ಬಣದ ನಾಯಕರೊಂದಿಗೆ ಸೇರಲಿದ್ದಾರೆ. ಭಾರತ-ಚೀನಾ ಸಂಬಂಧಗಳಲ್ಲಿ ಇತ್ತೀಚೆಗೆ ಉಂಟಾಗಿರುವ ಕುಸಿತವನ್ನು ಗಮನದಲ್ಲಿಟ್ಟುಕೊಂಡು, ಚೀನಾ ಅಧ್ಯಕ್ಷ...
ಅಂಕಣಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಹೆಸರು; ಡಿಕೆಶಿ ಭರವಸೆ-ಕಹಳೆ ನ್ಯೂಸ್

ಬೆಂಗಳೂರು:ನಗರದ ಪ್ರಮುಖ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಇಡಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಭರವಸೆ ನೀಡಿದರು. ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ 99ನೇ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಮಕೃಷ್ಣ ಹೆಗಡೆ ಅವರ ಹೆಸರು ಶಾಶ್ವತವಾಗಿ ಉಳಿದುಕೊಳ್ಳಬೇಕು. ಹೀಗಾಗಿ ನಿಮ್ಮೆಲ್ಲರ ಜೊತೆ ಒಂದು ದಿನ ಚರ್ಚೆ ಮಾಡಿ, ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ಅವರ ಹೆಸರು ಇಡಲಾಗುವುದು....
1 2 3 4 5 6 232
Page 4 of 232