Monday, June 15, 2026

ರಾಜಕೀಯ

ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ  ಘೋಷಣೆ ಮಾಡಲಾಗಿದೆ....
ರಾಜಕೀಯರಾಷ್ಟ್ರೀಯಸುದ್ದಿ

ಶ್ರೀರಾಮ ಬಿಪಿಎಲ್‌ ಕಾರ್ಡ್‌ ಹೊಂದಿರಬೇಕು: ರಾಮಮಂದಿರ ಲೇವಡಿ ಮಾಡಿದ I.N.D.I.A ಮೈತ್ರಿ ನಾಯಕಿ! – ಕಹಳೆ ನ್ಯೂಸ್

ಡಿಜಿಟಲ್ ಡೆಸ್ಕ್: ಶ್ರೀರಾಮನ ಮೇಲೆ ವಿಪಕ್ಷಗಳ ಟೀಕೆ ಮುಂದುವರಿಯುಡಿದ್ದು, ಶನಿವಾರ ಇಂಡಿಯಾ ಮೈತ್ರಿಯ ಭಾಗವಾಗಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಯ ಸಂಸದೆ ಶತಾಬ್ದಿ ರಾಯ್‌ ಶ್ರೀರಾಮನ ಬಗ್ಗೆ ವಿವಾದಿತ ಮಾತನಾಡಿದ್ದಾರೆ. ಭಗವಾನ್‌ ರಾಮ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್‌) ಕಾರ್ಡ್‌ ಹೊಂದಿದ್ದಾರೆ ಎಂದು ಹೇಳುವ ಮೂಲಕ ನಾಲಿಗೆ ಹರಿಬಿಟ್ಟಿದ್ದಾರೆ.   ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗಿರುವ ವಿಡಿಯೋದಲ್ಲಿ ಲೋಕಸಭಾ ಸಂಸದೆಯಾಗಿರುವ ಶತಾಬ್ದಿ ರಾಯ್‌, ಬಿಜೆಪಿ...
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆ ; ಎಲ್ಲಾ 13 ಸ್ಥಾನಗಳನ್ನು ಗೆದ್ದು ಜಯಭೇರಿ ಬಾರಿಸಿದ ಸಹಕಾರಿ ಭಾರತಿ ಅಭ್ಯರ್ಥಿಗಳು – ಕಹಳೆ ನ್ಯೂಸ್

ವಿಟ್ಲ: ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿಯ 13 ಸ್ಥಾನಗಳಿಗೆ ಶನಿವಾರ ಮತದಾನ ನಡೆಯಿತು. 1998 ರ ಬಳಿಕ ಮೊದಲ ಬಾರಿಗೆ ಚುನಾವಣೆ ನಡೆಯುತ್ತಿದ್ದು, ಸಹಕಾರ ಭಾರತಿ, ಬಿಜೆಪಿ ಬಂಡಾಯ, ಕಾಂಗ್ರೆಸ್, ಸ್ವತಂತ್ರ ಅಭ್ಯರ್ಥಿಗಳ ನಡುವೆ ಹಣಾಹಣಿ ನಡೆಯಿತು. ಶನಿವಾರ 9 ಗಂಟೆಯಿಂದ ಸಾಯಂಕಾಲ 4 ರವರೆಗೆ ಚುನಾವಣೆ ನಡೆದು, ಬಳಿಕ ಎಣಿಕೆ ಪ್ರಕ್ರಿಯೆ ನಡೆಯಿತು. ಒಟ್ಟು 77.05 ಶೇ.ಮತದಾನವಾಗಿದ್ದು, 1350 ಸದಸ್ಯರು ಮತ ಚಲಾಯಿಸಿದ್ದರು....
ಕುಂದಾಪುರಪುತ್ತೂರುರಾಜಕೀಯಸುದ್ದಿ

ವಿಕಸಿತ ಭಾರತ ಸಂಕಲ್ಪ ಯಾತ್ರೆ : “ಕೇಂದ್ರ ಸರಕಾರದ ಎಲ್ಲಾ ಯೋಜನೆಗಳು ಎಲ್ಲಾ ನಾಗರಿಕರಿಗೂ ಮುಟ್ಟಿಸುವಲ್ಲಿ ಎಲ್ಲರು ಒಂದಾಗಿ ಶ್ರಮಿಸೋಣ” ಕಾಪು ಶಾಸಕರು ಗುರ್ಮೆ ಸುರೇಶ್ ಶೆಟ್ಟಿ – ಕಹಳೆ ನ್ಯೂಸ್

ಕಾಪು : ಕೇಂದ್ರ ಸರಕಾರದ ಮಹತ್ತರವಾದ ಜನ ಉಪಯೋಗಿ ಯೋಜನೆಗಳು ನನ್ನ ಕ್ಷೇತ್ರದ ಪ್ರತಿ ಮನೆಗೂ ಮುಟ್ಟಬೇಕು ಅಧಿಕಾರಿಗಳೊಂದಿಗೆ ನಾನು ನನ್ನ ಕ್ಷೇತ್ರದ ಪ್ರತಿ ಗ್ರಾಮಕ್ಕೂ ಬರುತ್ತೇನೆ ಪ್ರತಿಯೊಬ್ಬರ ಸಮಸ್ಯೆಗೆ ಪರಿಹಾರ ದೊರಕಿಸಿ ಕೊಡಲು ಸಬಂಧಪಟ್ಟ ಎಲ್ಲಾ ಅಧಿಕಾರಿಗಳು ನನ್ನ ಜೊತೆ ಇರುತ್ತಾರೆ, ಸರಿಯಾದ ಸಮಯಕ್ಕೆ ಬನ್ನಿ ಕುಳಿತು ಚರ್ಚಿಸಿ ಪರಿಹಾರ ಕಂಡು ಕೊಳ್ಳೋಣ ಎಂದು ವಿಕಸಿತ ಭಾರತ ಸಂಕಲ್ಪ ರಥ ತರುವ ಸಂದೇಶದ ಬಗ್ಗೆ ಕಾಪು ಶಾಸಕ ಗುರ್ಮೆ...
ಉಡುಪಿಬೆಂಗಳೂರುರಾಜಕೀಯರಾಜ್ಯಸುದ್ದಿ

ನಾನು ಕರಸೇವಕ ನನ್ನನ್ನೂ ಬಂಧಿಸಿ : ಪ್ರತಿಭಟನೆಗಿಳಿದ ಶಾಸಕ ವಿ.ಸುನಿಲ್ ಕುಮಾರ್ ಪೊಲೀಸರ ವಶಕ್ಕೆ – ಕಹಳೆ ನ್ಯೂಸ್

ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ' ಎಂದು ಆಗ್ರಹಿಸಿ ಧರಣಿ ಕುಳಿತ ಶಾಸಕ ವಿ.ಸುನಿಲ್ ಕುಮಾರ್ ಅವರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ. ಬೆಂಗಳೂರು: ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ' ಎಂದು ಆಗ್ರಹಿಸಿ ಧರಣಿ ಕುಳಿತ ಶಾಸಕ ವಿ.ಸುನಿಲ್ ಕುಮಾರ್ ಅವರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ನಗರದ ಸದಾಶಿವನಗರ ಪೊಲೀಸ್ ಠಾಣೆ ಎದುರು ಸುನೀಲ್ ಕುಮಾರ್ ಅವರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು....
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಅರೆಸ್ಟ್‌ ಮಾಡಿದ್ದ ಇನ್ಸ್‌ಪೆಕ್ಟರ್‌ ಮಹಮದ್ ರಫೀಕ್ ಗೆ ಕಡ್ಡಾಯ ರಜೆ ; ಪರೋಕ್ಷವಾಗಿ ತಪ್ಪನ್ನು ಒಪ್ಪಿಕೊಂಡ ಸರ್ಕಾರ – ಕಹಳೆ ನ್ಯೂಸ್

ಬೆಂಗಳೂರು / ಹುಬ್ಬಳ್ಳಿ: ಕರಸೇವಕರ ಬಂಧನ ಮಾಡಿ ಇಕ್ಕಟ್ಟಿಗೆ ಸಿಲುಕಿರುವ ಸರ್ಕಾರ ಈಗ ಶ್ರೀಕಾಂತ್ ಪೂಜಾರಿಯನ್ನು ಬಂಧನ ಮಾಡಿ ನ್ಯಾಯಾಂಗ ಬಂಧನಕ್ಕೆ (Judicial Custody) ಕಳುಹಿಸಿದ್ದ ಶಹರ ಠಾಣೆಯ ಇನ್ಸ್‌ಪೆಕ್ಟರ್‌ ಅವರನ್ನು ಕಡ್ಡಾಯ ರಜೆಯ ಮೇಲೆ ಸರ್ಕಾರ ಕಳುಹಿಸಿದೆ. ಶ್ರೀಕಾಂತ್‌ ಪೂಜಾರಿಯನ್ನು ಬಂಧನ ಮಾಡಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದ ಮಹಮದ್ ರಫೀಕ್ (Mohammad Rafiq) ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿ ಅವರ ಜಾಗಕ್ಕೆ ಪ್ರಭಾರಿ ಇನ್ಸ್‌ಪೆಕ್ಟರ್‌ (Inspector) ಆಗಿ...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಪುತ್ತೂರು ನಗರಸಭಾ ಉಪ ಚುನಾವಣೆ – ವಾರ್ಡ್ 11 ರಲ್ಲಿ ಬಿಜೆಪಿ, ವಾರ್ಡ್ 1 ರಲ್ಲಿ ಕಾಂಗ್ರೆಸ್ ಗೆಲುವು ; ಎರಡೂ ಕಡೆಯೂ ಪುತ್ತಿಲ ಪರಿವಾರಕ್ಕೆ ಸೋಲು – ಕಹಳೆ ನ್ಯೂಸ್

ಪುತ್ತೂರು: ನಗರ ಸಭಾ ತೆರವಾದ ಎರಡು ಸ್ಥಾನಗಳಿಗೆ ನಡೆಸ ಉಪ ಚುನಾವಣೆಯಲ್ಲಿ ವಾರ್ಡ್ -11 ಬಿಜೆಪಿಯ ರಮೇಶ್ ರೈ ಹಾಗೂ ವಾರ್ಡ್ 1ರಲ್ಲಿ ಕಾಂಗ್ರೆಸ್ ನ ದಿನೇಶ್ ಶೇವಿರೆ ಜಯಭೇರಿ ಭಾರಿಸಿದ್ದಾರೆ. ವಾರ್ಡ್ 11 ರಲ್ಲಿ ಚಲಾವಣೆಯಾದ ಒಟ್ಟು 1053 ಮತಗಳಲ್ಲಿ ಬಿಜೆಪಿಯ ರಮೇಶ್ ರೈ 431, ಕಾಂಗ್ರೆಸ್ ನ ದಾಮೋದರ ಭಂಡಾರ್ ಕರ್ 400, ಪುತ್ತಿಲ ಪರಿವಾರದ ಚಿಂತನ್ 216 ಮತಗಳನ್ನು ಪಡೆದು ಕೊಂಡಿದ್ದಾರೆ. 6ಮತ ನೋಟ ಕ್ಕೆ...
ರಾಜಕೀಯರಾಜ್ಯಸುದ್ದಿ

ಹೈಕೋರ್ಟ್ ನಲ್ಲೂ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಗೆ ಜಯ ; ಬಂಧನ ಸೇರಿದಂತೆ ಯಾವುದೇ ಬಲವಂತದ ಕಾನೂನು ಕ್ರಮ ಕೈಗೊಳ್ಳದಂತೆ ಪೋಲಿಸ್ ಇಲಾಖೆಗೆ ಸೂಚಿಸಿ, ಮಧ್ಯಂತರ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ಹೈಕೋರ್ಟ್ ನಲ್ಲಿ ಇಂದು ಆರ್.ಎಸ್.ಎಸ್. ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣವೊಂದರಲ್ಲಿ ಬಂಧನಬೀತಿಯಲ್ಲಿದ್ದ, ಪ್ರಭಾಕರ್ ಭಟ್ ಅವರ ವಿರುದ್ಧ ಬಂಧನ ಸೇರಿದಂತೆ ಯಾವುದೇ ಬಲವಂತದ ಕಾನೂನು ಕ್ರಮ ಕೈಗೊಳ್ಳದಂತೆ ಪೋಲಿಸ್ ಇಲಾಖೆಗೆ ಸೂಚಿಸಿ, ಮಧ್ಯಂತರ ಆದೇಶ ಮಾಡಿದೆ. ಪ್ರಭಾಕರ್ ಭಟ್ ಪರ ಖ್ಯಾತ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ವಾದ ಮಂಡಿಸಿದರು....
1 39 40 41 42 43 232
Page 41 of 232