ಡಿಜಿಟಲ್ ಡೆಸ್ಕ್: ಶ್ರೀರಾಮನ ಮೇಲೆ ವಿಪಕ್ಷಗಳ ಟೀಕೆ ಮುಂದುವರಿಯುಡಿದ್ದು, ಶನಿವಾರ ಇಂಡಿಯಾ ಮೈತ್ರಿಯ ಭಾಗವಾಗಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಯ ಸಂಸದೆ ಶತಾಬ್ದಿ ರಾಯ್ ಶ್ರೀರಾಮನ ಬಗ್ಗೆ ವಿವಾದಿತ ಮಾತನಾಡಿದ್ದಾರೆ. ಭಗವಾನ್ ರಾಮ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕಾರ್ಡ್ ಹೊಂದಿದ್ದಾರೆ ಎಂದು ಹೇಳುವ ಮೂಲಕ ನಾಲಿಗೆ ಹರಿಬಿಟ್ಟಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿರುವ ವಿಡಿಯೋದಲ್ಲಿ ಲೋಕಸಭಾ ಸಂಸದೆಯಾಗಿರುವ ಶತಾಬ್ದಿ ರಾಯ್, ಬಿಜೆಪಿ...
ವಿಟ್ಲ: ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿಯ 13 ಸ್ಥಾನಗಳಿಗೆ ಶನಿವಾರ ಮತದಾನ ನಡೆಯಿತು. 1998 ರ ಬಳಿಕ ಮೊದಲ ಬಾರಿಗೆ ಚುನಾವಣೆ ನಡೆಯುತ್ತಿದ್ದು, ಸಹಕಾರ ಭಾರತಿ, ಬಿಜೆಪಿ ಬಂಡಾಯ, ಕಾಂಗ್ರೆಸ್, ಸ್ವತಂತ್ರ ಅಭ್ಯರ್ಥಿಗಳ ನಡುವೆ ಹಣಾಹಣಿ ನಡೆಯಿತು. ಶನಿವಾರ 9 ಗಂಟೆಯಿಂದ ಸಾಯಂಕಾಲ 4 ರವರೆಗೆ ಚುನಾವಣೆ ನಡೆದು, ಬಳಿಕ ಎಣಿಕೆ ಪ್ರಕ್ರಿಯೆ ನಡೆಯಿತು. ಒಟ್ಟು 77.05 ಶೇ.ಮತದಾನವಾಗಿದ್ದು, 1350 ಸದಸ್ಯರು ಮತ ಚಲಾಯಿಸಿದ್ದರು....
ಕಾಪು : ಕೇಂದ್ರ ಸರಕಾರದ ಮಹತ್ತರವಾದ ಜನ ಉಪಯೋಗಿ ಯೋಜನೆಗಳು ನನ್ನ ಕ್ಷೇತ್ರದ ಪ್ರತಿ ಮನೆಗೂ ಮುಟ್ಟಬೇಕು ಅಧಿಕಾರಿಗಳೊಂದಿಗೆ ನಾನು ನನ್ನ ಕ್ಷೇತ್ರದ ಪ್ರತಿ ಗ್ರಾಮಕ್ಕೂ ಬರುತ್ತೇನೆ ಪ್ರತಿಯೊಬ್ಬರ ಸಮಸ್ಯೆಗೆ ಪರಿಹಾರ ದೊರಕಿಸಿ ಕೊಡಲು ಸಬಂಧಪಟ್ಟ ಎಲ್ಲಾ ಅಧಿಕಾರಿಗಳು ನನ್ನ ಜೊತೆ ಇರುತ್ತಾರೆ, ಸರಿಯಾದ ಸಮಯಕ್ಕೆ ಬನ್ನಿ ಕುಳಿತು ಚರ್ಚಿಸಿ ಪರಿಹಾರ ಕಂಡು ಕೊಳ್ಳೋಣ ಎಂದು ವಿಕಸಿತ ಭಾರತ ಸಂಕಲ್ಪ ರಥ ತರುವ ಸಂದೇಶದ ಬಗ್ಗೆ ಕಾಪು ಶಾಸಕ ಗುರ್ಮೆ...
ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ' ಎಂದು ಆಗ್ರಹಿಸಿ ಧರಣಿ ಕುಳಿತ ಶಾಸಕ ವಿ.ಸುನಿಲ್ ಕುಮಾರ್ ಅವರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ. ಬೆಂಗಳೂರು: ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ' ಎಂದು ಆಗ್ರಹಿಸಿ ಧರಣಿ ಕುಳಿತ ಶಾಸಕ ವಿ.ಸುನಿಲ್ ಕುಮಾರ್ ಅವರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ನಗರದ ಸದಾಶಿವನಗರ ಪೊಲೀಸ್ ಠಾಣೆ ಎದುರು ಸುನೀಲ್ ಕುಮಾರ್ ಅವರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು....
ಬೆಂಗಳೂರು / ಹುಬ್ಬಳ್ಳಿ: ಕರಸೇವಕರ ಬಂಧನ ಮಾಡಿ ಇಕ್ಕಟ್ಟಿಗೆ ಸಿಲುಕಿರುವ ಸರ್ಕಾರ ಈಗ ಶ್ರೀಕಾಂತ್ ಪೂಜಾರಿಯನ್ನು ಬಂಧನ ಮಾಡಿ ನ್ಯಾಯಾಂಗ ಬಂಧನಕ್ಕೆ (Judicial Custody) ಕಳುಹಿಸಿದ್ದ ಶಹರ ಠಾಣೆಯ ಇನ್ಸ್ಪೆಕ್ಟರ್ ಅವರನ್ನು ಕಡ್ಡಾಯ ರಜೆಯ ಮೇಲೆ ಸರ್ಕಾರ ಕಳುಹಿಸಿದೆ. ಶ್ರೀಕಾಂತ್ ಪೂಜಾರಿಯನ್ನು ಬಂಧನ ಮಾಡಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದ ಮಹಮದ್ ರಫೀಕ್ (Mohammad Rafiq) ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿ ಅವರ ಜಾಗಕ್ಕೆ ಪ್ರಭಾರಿ ಇನ್ಸ್ಪೆಕ್ಟರ್ (Inspector) ಆಗಿ...
ಪುತ್ತೂರು: ನಗರ ಸಭಾ ತೆರವಾದ ಎರಡು ಸ್ಥಾನಗಳಿಗೆ ನಡೆಸ ಉಪ ಚುನಾವಣೆಯಲ್ಲಿ ವಾರ್ಡ್ -11 ಬಿಜೆಪಿಯ ರಮೇಶ್ ರೈ ಹಾಗೂ ವಾರ್ಡ್ 1ರಲ್ಲಿ ಕಾಂಗ್ರೆಸ್ ನ ದಿನೇಶ್ ಶೇವಿರೆ ಜಯಭೇರಿ ಭಾರಿಸಿದ್ದಾರೆ. ವಾರ್ಡ್ 11 ರಲ್ಲಿ ಚಲಾವಣೆಯಾದ ಒಟ್ಟು 1053 ಮತಗಳಲ್ಲಿ ಬಿಜೆಪಿಯ ರಮೇಶ್ ರೈ 431, ಕಾಂಗ್ರೆಸ್ ನ ದಾಮೋದರ ಭಂಡಾರ್ ಕರ್ 400, ಪುತ್ತಿಲ ಪರಿವಾರದ ಚಿಂತನ್ 216 ಮತಗಳನ್ನು ಪಡೆದು ಕೊಂಡಿದ್ದಾರೆ. 6ಮತ ನೋಟ ಕ್ಕೆ...
ಬೆಂಗಳೂರು : ಹೈಕೋರ್ಟ್ ನಲ್ಲಿ ಇಂದು ಆರ್.ಎಸ್.ಎಸ್. ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣವೊಂದರಲ್ಲಿ ಬಂಧನಬೀತಿಯಲ್ಲಿದ್ದ, ಪ್ರಭಾಕರ್ ಭಟ್ ಅವರ ವಿರುದ್ಧ ಬಂಧನ ಸೇರಿದಂತೆ ಯಾವುದೇ ಬಲವಂತದ ಕಾನೂನು ಕ್ರಮ ಕೈಗೊಳ್ಳದಂತೆ ಪೋಲಿಸ್ ಇಲಾಖೆಗೆ ಸೂಚಿಸಿ, ಮಧ್ಯಂತರ ಆದೇಶ ಮಾಡಿದೆ. ಪ್ರಭಾಕರ್ ಭಟ್ ಪರ ಖ್ಯಾತ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ವಾದ ಮಂಡಿಸಿದರು....