Monday, June 15, 2026

ರಾಜಕೀಯ

ಉಡುಪಿಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬಿಜೆಪಿ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಸಚಿವ, ಶಾಸಕ ವಿ. ಸುನಿಲ್ ಕುಮಾರ್ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು / ಮಂಗಳೂರು : ಕರ್ನಾಟಕ ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಸಚಿವ, ಶಾಸಕ ವಿ. ಸುನಿಲ್ ಕುಮಾರ್ ಅವರನ್ನು ಘೋಷಣೆ ಮಾಡಲಾಗಿದೆ....
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬಿಜೆಪಿ ಕರ್ನಾಟಕ ರಾಜ್ಯ ಕಾರ್ಯದರ್ಶಿಯಾಗಿ ಕ್ಯಾಪ್ಟನ್ ಬೃಜೇಶ್ ಚೌಟ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು / ಮಂಗಳೂರು : ಕರ್ನಾಟಕ ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಕಾರ್ಯದರ್ಶಿಯಾಗಿ ಕ್ಯಾಪ್ಟನ್ ಬೃಜೇಶ್ ಚೌಟ ಘೋಷಣೆ ಮಾಡಲಾಗಿದೆ....
ರಾಜಕೀಯರಾಷ್ಟ್ರೀಯಸುದ್ದಿ

ಜ್ಞಾನವಾಪಿ ಮಸೀದಿ ಜಾಗದಲ್ಲಿ ಮಂದಿರ : ಮುಸ್ಲಿಂರು ಸಲ್ಲಿಸಿದ್ದ ಅರ್ಜಿ ವಜಾ – ಕಹಳೆ ನ್ಯೂಸ್

ಲಖನೌ: ವಾರಾಣಸಿಯ ಜ್ಞಾನವಾಪಿ ಮಸೀದಿ (Gyanvapi Masjid) ಇರುವ ಜಾಗದಲ್ಲಿ ಹಿಂದೂ ಪೂಜಾಮಂದಿರವನ್ನು ಮರುಸ್ಥಾಪಿಸಲು ಕೋರಿರುವ ಅರ್ಜಿಯ ವಿಚಾರಣೆಗೆ ಅಲಹಾಬಾದ್‌ ಹೈಕೋರ್ಟ್ (Allahabad High court) ಅಸ್ತು ಎಂದಿದೆ. ಈ ಅರ್ಜಿಯ ವಿಚಾರಣೆಯನ್ನು ವಿರೋಧಿಸಿ ಸಲ್ಲಿಸಲಾಗಿದ್ದ ಮುಸ್ಲಿಮರ ಐದು ಅರ್ಜಿಗಳನ್ನು ವಜಾ ಮಾಡಿದೆ. ಇದು ಮುಸ್ಲಿಂ ಅರ್ಜಿದಾರರ ಪಾಲಿಗೆ ದೊಡ್ಡ ಹಿನ್ನಡೆಯಾಗಿದೆ. ಜ್ಞಾನವಾಪಿ ಮಸೀದಿ (Gyanvapi Mosque) ಇರುವ ಸ್ಥಳದಲ್ಲಿ ದೇವಾಲಯವನ್ನು ಪ್ರತಿಷ್ಠಾಪಿಸುವ ಕುರಿತು ವಾರಾಣಸಿ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ...
ಬೆಂಗಳೂರುರಾಜಕೀಯರಾಜ್ಯಸುದ್ದಿ

13ರಂದು ರೈತ ವಿರೋಧಿ ಕಾಂಗ್ರೆಸ್ ಸರ್ಕಾರ ವಿರುದ್ಧ ಬಿಜೆಪಿಯಿಂದ ಚಡಿ ಏಟು ಆಂದೋಲನ ; ವಿಧಾನ ಪರಿಷತ್ ಸದಸ್ಯ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ – ಕಹಳೆ ನ್ಯೂಸ್

ಬೆಳಗಾವಿ: ರಾಜ್ಯ ಸರ್ಕಾರದ ರೈತ ವಿರೋಧಿ, ಬರ ನಿರ್ವಹಣೆಯಲ್ಲಿ ವಿಫಲವಾಗಿ ಬರದ ಮೇಲೆ ಬರೆ ಎಳೆಯುತ್ತಿರುವುದನ್ನು ಖಂಡಿಸಿ ಸರ್ಕಾರಕ್ಕೆ ಬಾರುಕೊಲಿನ ಚಡಿ ಏಟು ನೀಡಲು ಡಿ.‌ 13ರಂದು ಮಧ್ಯಾಹ್ನ‌ 3 ಗಂಟೆಗೆ ನಗರದ ಬಿ.ಎಸ್. ಯಡಿಯೂರಪ್ಪ ಮಾರ್ಗದಲ್ಲಿರುವ ಮೈದಾನದಲ್ಲಿ ಪ್ರತಿಭಟನಾ ಸಮಾವೇಶ ನಡೆಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ತಿಳಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಡಿ. 13ರಂದು...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಬಜರಂಗದಳ ಕಾರ್ಯಕರ್ತರ ಗಡಿಪಾರಿಗೆ ನೋಟೀಸ್ ; ಕಾಂಗ್ರೆಸ್‌ನ ದ್ವೇಷದ ರಾಜಕಾರಣಕ್ಕೆ ಧಿಕ್ಕಾರ ಎಂದ ಬಿಜೆಪಿ ಮುಖಂಡ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ – ಕಹಳೆ ನ್ಯೂಸ್

ಮಂಗಳೂರು : ಕಾಂಗ್ರೆಸ್ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ ಪದೇ ಪದೇ ನಡೆಸುತ್ತಿರುವ ಹುನ್ನಾರದಿಂದ ನಮ್ಮ ಸಮಾಜದ ಶಕ್ತಿ ಕುಂಠಿತವಾಗುತ್ತವೆ. ಎಂಬ ಕನಸು ಕಂಡಿದ್ದರೆ ಇಂದೇ ಬಿಟ್ಟು ಬಿಡಿ. ಕಾಂಗ್ರೆಸ್‌ನ ದ್ವೇಷದ ರಾಜಕಾರಣಕ್ಕೆ ಧಿಕ್ಕಾರ ಎಂದು ಬಿಜೆಪಿ ಮುಖಂಡ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಇತಿಹಾಸವನ್ನು ನೆನಪಿಸಿದರೆ ಇಂತಹ ಸನ್ನಿವೇಶಗಳು ನಮ್ಮ ಶಕ್ತಿಯನ್ನು ಮತ್ತಷ್ಟು ಬಲಿಷ್ಠಗೊಳಿಸಿದೆ. ದ್ವೇಷದ ರಾಜಕಾರಣವನ್ನು ಬದಿಗಿಟ್ಟು ರಾಜ್ಯದ ಜನರಿಗೆ ನೀಡಿರುವ...
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಪುತ್ತೂರಿನ ಸ್ವಚ್ಛತಾ ಸೇನಾನಿ ಪೌರಕಾರ್ಮಿಕರ ಜೊತೆ ಸಹಬೋಜನ ನಡೆಸಿ ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿದ ಅರುಣ್ ಕುಮಾರ್ ಪುತ್ತಿಲ – ಕಹಳೆ ‌ನ್ಯೂಸ್

ಪುತ್ತೂರು: ತನ್ನ ಹುಟ್ಟುಹಬ್ಬದ ದಿನದಂದು ಪುತ್ತೂರಿನ ಸ್ವಚ್ಛತಾ ಸೇನಾನಿ ಪೌರ ಕಾರ್ಮಿಕರ ಜೊತೆ ಅರುಣ್ ಕುಮಾರ್ ಪುತ್ತಿಲ ಸಹಬೋಜನಾ ನಡೆಸಿದರು.   ಪುತ್ತೂರು ನಗರಸಭೆಯ ಎಂಬತ್ತಕ್ಕೂ ಮಿಕ್ಕಿ ಪೌರ ಕಾರ್ಮಿಕರಿಗೆ ಸಮುದಾಯ ಭವನದಲ್ಲಿ ಸಹಬೋಜನಾ ವ್ಯವಸ್ಥೆ ನೆರವೇರಿಸಲಾಗಿತ್ತು. ನಗರಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು , ಪುತ್ತಿಲ ಪರಿವಾರದ ಪ್ರಮುಖರು ಹಾಗೂ ಕಾರ್ಯಕರ್ತರು ಈ ಸಂದರ್ಭ ಉಪಸ್ಥಿತರಿದ್ದರು....
ಆರೋಗ್ಯದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಮಾಜಿ ಶಾಸಕ ಸಂಜೀವ ಮಠಂದೂರು ಅವರಿಗೆ ವಿಷಜಂತು ಕಡಿತ ; ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲು – ಕಹಳೆ ನ್ಯೂಸ್

ಪುತ್ತೂರು: ವಿಷಜಂತುವೊಂದರಿಂದ ಕಡಿತಕ್ಕೊಳಗಾಗಿ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸದ್ಯ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ....
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ. ವಿಜಯೇಂದ್ರರನ್ನು ಅಭಿನಂದಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ – ಕಹಳೆ ನ್ಯೂಸ್

ಬೆಳ್ತಂಗಡಿ : ಕರ್ನಾಟಕ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ ವಿಜಯೇಂದ್ರರವರನ್ನು ಬೆಂಗಳೂರಿನಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಭೇಟಿಯಾಗಿ ಅಭಿನಂದಿಸಿದರು....
1 40 41 42 43 44 232
Page 42 of 232