Monday, June 15, 2026

ರಾಜಕೀಯ

ರಾಜಕೀಯಸುದ್ದಿ

ಪ್ರಧಾನ ಮಂತ್ರಿಗಳ ಸಾಧನೆಯನ್ನು ಜನರಿಗೆ ತಿಳಿಸುವ ಕೆಲಸ ಆಗಬೇಕು-ಸಂಜೀವ ಮಠಂದೂರು : ಪಕ್ಷಕ್ಕೆ ಯಾರನ್ನೂ ಸೇರಿಸಿದರು ಪುತ್ತೂರು ಬಿಜೆಪಿ ಮುಕ್ತವಾಗಿ ಸ್ವಾಗತಿಸುತ್ತದೆ: ಸಾಜ ರಾಧಕೃಷ್ಣ ಆಳ್ವ – ಕಹಳೆ ನ್ಯೂಸ್

ವಿಟ್ಲ. ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಿ 9ವರ್ಷ ಪೂರೈಸಿದ ಸಾಧನೆಯ ಸಂಭ್ರಮವನ್ನು ಜನರಿಗೆ ತಲುಪಿಸಲು ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಪುಣಚ ಮಹಾಶಕ್ತೀ ಕೇಂದ್ರದ ಸಭೆಯಲ್ಲಿ ಮಾಜಿ ಶಾಸಕರಾದ ಸಂಜೀವ ಮಠಂದೂರುರವರು ಹೇಳಿದರು.ಸಭೆಯ ಅಧ್ಯಕ್ಷತೆ ವಹಿಸಿದ್ದ ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ಸಾಜ ರಾಧಕೃಷ್ಣ ಆಳ್ವರವರು ಮಾತನಾಡಿ ಪ್ರತಿ ಬೂತಿನಲ್ಲಿ ಪಕ್ಷವನ್ನು ಬಲಪಡಿಸುವ ಮೂಲಕ ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಂಘಟಿತ ಪ್ರಯತ್ನ ಮಾಡಬೇಕು ಎಂದು ಹೇಳಿದರು. ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ...
ರಾಜಕೀಯರಾಜ್ಯಸುದ್ದಿ

ಜಿಲ್ಲೆಗೊಂದು ಗೋಶಾಲೆ ಬಿಜೆಪಿಯ ಯೋಜನೆಯನ್ನು ಕೈಬಿಟ್ಟ ಕಾಂಗ್ರೆಸ್ : ಗೋವಿಗಾಗಿ ಮೇವು ಸಂಘಟನೆಯ ಸ್ಥಾಪಕ ಪ್ರಥ್ವೀರಾಜ್ ಶೆಟ್ಟಿ ಅಕ್ರೋಶ – ಕಹಳೆ ನ್ಯೂಸ್

ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ್ದಾರೆ. ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ತಂದಿದ್ದ ಕೆಲವು ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಕೈ ಹಿಡಿಯುತ್ತಾ ಎನ್ನುವ ಪ್ರಶ್ನೆ ರಾಜ್ಯದ ಜನತೆಗೆ ಇತ್ತು. ಈ ಪ್ರಶ್ನೆಗೆ ಇಂದಿನ ಬಜೆಟ್‍ನಲ್ಲಿ ಉತ್ತರ ಸಿಕ್ಕಿದೆ. ನಿರೀಕ್ಷೆಯಂತೆಯೇ ಸಿದ್ಧರಾಮಯ್ಯ ಸರ್ಕಾರ, ಬಿಜೆಪಿ ಸರ್ಕಾರದಲ್ಲಿ ಘೋಷಣೆಯಾಗಿದ್ದ ಹಲವು ಕಾರ್ಯಕ್ರಮಗಳನ್ನು ಹೊಸ ಬಜೆಟ್‍ನಲ್ಲಿ ಪ್ರಸ್ತಾಪ ಮಾಡಲಾಗಿಲ್ಲ. ಈ ನಡುವೆ ಬಿಜೆಪಿ ಸರ್ಕಾರ ಘೋಷಣೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿರುವ ಸಿದ್ದರಾಮಯ್ಯ : ಪ್ರಮುಖ ಘೋಷಣೆಗಳ ಮಾಹಿತಿ –ಕಹಳೆ ನ್ಯೂಸ್

ಸಿದ್ದರಾಮಯ್ಯನವರ ಹೊಸ ಸರ್ಕಾರದ ಪೂರಕ ಬಜೆಟ್ ಮಂಡನೆ ಆರಂಭವಾಗಿದ್ದು 14ನೇ ಬಾರಿ ದಾಖಲೆಯ ಬಜೆಟ್ ಮಂಡಿಸುತ್ತಿರುವ ಸಿದ್ದರಾಮಯ್ಯನವರ ಮೇಲೆ ರಾಜ್ಯದ ಜನರ ಚಿತ್ತ ನೆಟ್ಟಿದೆ.. ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿಗಳು ರಾಜ್ಯದ ಜನರ ನಿರೀಕ್ಷೆಯನ್ನ ಹೆಚ್ಚಿಸಿದೆ. ಕಾಂಗ್ರೆಸ್‌ನ 5 ಗ್ಯಾರಂಟಿ ಯೋಜನೆಗಳಿಗೆ 59,000 ಕೋಟಿ ರೂಪಾಯಿ ವೆಚ್ಚ ಮತ್ತು ಪ್ರಸ್ತುತ ಬಜೆಟ್‌ನ ವೆಚ್ಚ 3.39 ಲಕ್ಷ ಕೋಟಿ ರೂಪಾಯಿ ಎಂದು ಸಿದ್ದರಾಮಯ್ಯ ಈ ಹಿಂದೆಯೇ ಬಹಿರಂಗ ಪಡಿಸಿದ್ದರು. ಮಾಜಿ ಸಿಎಂ...
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಒಳಚರಂಡಿ ನಿರ್ಮಾಣ ವಿಚಾರ : ಅಧಿವೇಶನದಲ್ಲಿ ಪೌರಾಡಳಿತ ಸಚಿವರಿಗೆ ಶಾಸಕ ಅಶೋಕ್‌ ಕುಮಾರ್ ರೈ ಮನವಿ – ಕಹಳೆ ನ್ಯೂಸ್

ಪುತ್ತೂರು: ನಗರ ಸಭೆಯ ವ್ಯಾಪ್ತಿಯಲ್ಲಿ ಸಮರ್ಪಕ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಯೋಜನೆಯನ್ನು ಅನುಷ್ಠಾನಕ್ಕೆ ತರಬೇಕೇಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿಧಾನ ಸಭೆಯ ಅಧಿವೇಶನದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸರಕಾರದ ಗಮನ ಸೆಳೆದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನಗರಾಭಿವೃದ್ದಿ ಸಚಿವ ಬೈರತಿ ಸುರೇಶ್ “ ಈ ಯೋಜನೆಯಡಿ ಅತಿ ಹೆಚ್ಚು ಭೂ ಸ್ವಾಧೀನ ಮತ್ತು ಅರ್ಥಿಕ ಹೊರೆ ಇರುವುದರಿಂದ ಸದ್ಯಕ್ಕೆ ಅದನ್ನು ಕೈ ಬಿಡಲಾಗಿದೆ. ಅದರ ಬದಲಾಗಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯದ ಅಂಗನವಾಡಿಗಳಿಗೆ ಫಿಲ್ಟರ್ ನೀರು, ಶೌಚಾಲಯ ವ್ಯವಸ್ಥೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ –ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಅಂಗನವಾಡಿ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಅವರಿಗೆ ಫಿಲ್ಟರ್ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಕರ್ನಾಟಕ ವಿಧಾನ ಸಭೆಯಲ್ಲಿ ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ಕೆ.ಎಂ. ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬರುವ ಬಜೆಟ್ ನಲ್ಲಿ ಈ ಯೋಜನೆ ಅಳವಡಿಸಿಕೊಳ್ಳಲು ಮುಖ್ಯಮಂತ್ರಿಗೆ ಈಗಾಗಲೇ ಮನವಿ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು....
ಮೈಸೂರುರಾಜಕೀಯರಾಜ್ಯಸುದ್ದಿ

ಫೇಸ್‌ಬುಕ್‌ನಲ್ಲಿ ಸಂಸದ ಪ್ರತಾಪ್ ಸಿಂಹ ಬಗ್ಗೆ ಅವಹೇಳನಾಕಾರಿ ಪೋಸ್ಟ್ : ಟ್ರಾಫಿಕ್ ಹೆಡ್ ಕಾನ್ಸ್ ಟೇಬಲ್ ಸಸ್ಪೆಂಡ್ – ಕಹಳೆ ನ್ಯೂಸ್

ಫೇಸ್‌ಬುಕ್‌ನಲ್ಲಿ ಸಂಸದ ಪ್ರತಾಪ್ ಸಿಂಹ ಬಗ್ಗೆ ಅವಹೇಳನಾಕಾರಿ ಪೋಸ್ಟ್ ಹಾಕಿದ್ದ ಮೈಸೂರಿನ ವಿವಿ ಪುರಂ ಠಾಣೆಯ ಟ್ರಾಫಿಕ್ ಹೆಡ್ ಕಾನ್ಸ್ ಟೇಬಲ್  ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಇಲಾಖಾ ವಿಚಾರಣೆ ಬಾಕಿ ಇರಿಸಿ ಟ್ರಾಫಿಕ್ ಹೆಡ್ ಕಾನ್ಸ್ ಟೇಬಲ್  ಬಿ.ಪ್ರದೀಪ್ ಅವರನ್ನು ಅಮಾನತು ಮಾಡಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶಿಸಿದ್ದಾರೆ. ಇನ್ನು ಟ್ರಾಫಿಕ್ ಹೆಡ್ ಕಾನ್ಸ್ಟೇಬಲ್ ಬಿ.ಪ್ರದೀಪ್, ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್...
ರಾಜಕೀಯರಾಜ್ಯವಾಣಿಜ್ಯಸುದ್ದಿ

ಇಂದಿನಿಂದ ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಶುರು – ಕಹಳೆ ನ್ಯೂಸ್

ಮೈಸೂರು : ಇಂದಿನಿಂದ (ಜೂನ್ 27) ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, ಆಗಸ್ಟ್ 17 ಅಥವಾ 18 ರಂದು ಮನೆ ಒಡತಿಯರ ಖಾತೆಗೆ 2 ಸಾವಿರ ರೂ ಹಣ ಜಮಾ ಮಾಡಲಾಗುತ್ತದೆ ಎಂದು ಈಗಾಗಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಗೃಹಲಕ್ಷ್ಮೀ ಯೋಜನೆಗೆ ಸರ್ಕಾರದ ಸೇವಾಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಥವಾ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಭೌತಿಕವಾಗಿ ಅರ್ಜಿ ಸಲ್ಲಿಸಬಹುದು....
ರಾಜಕೀಯರಾಷ್ಟ್ರೀಯವಾಣಿಜ್ಯಸುದ್ದಿ

ʻವಂದೇ ಭಾರತ್ ಎಕ್ಸ್ ಪ್ರೆಸ್ʼ ರೈಲುಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಏಕಕಾಲದಲ್ಲಿ ಐದು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ರಾಣಿ ಕಮಲಾಪತಿ-ಜಬಲ್ಪುರ್ ವಂದೇ ಭಾರತ್ ಎಕ್ಸ್ಪ್ರೆಸ್, ಖಜುರಾಹೊ-ಭೋಪಾಲ್-ಇಂದೋರ್ ವಂದೇ ಭಾರತ್ ಎಕ್ಸ್ಪ್ರೆಸ್, ಮಡಗಾಂವ್-ಮುಂಬೈ ವಂದೇ ಭಾರತ್ ಎಕ್ಸ್ಪ್ರೆಸ್, ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ಮತ್ತು ಹಟಿಯಾ-ಪಾಟ್ನಾ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಭೋಪಾಲ್ನಿಂದ ಮೋದಿ ಚಾಲನೆ ನೀಡಲಿದ್ದಾರೆ. ರಾಣಿ ಕಮಲಾಪತಿ-ಜಬಲ್ಪುರ್ ವಂದೇ ಭಾರತ್ ಎಕ್ಸ್ಪ್ರೆಸ್ ಹೊರತುಪಡಿಸಿ, ಉಳಿದ...
1 45 46 47 48 49 232
Page 47 of 232