Monday, June 15, 2026

ರಾಜಕೀಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಂಗಳೂರಿನ ನೆಲಮಂಗಲದ ಧರ್ಮಸ್ಥಳ ಕ್ಷೇಮವನದಲ್ಲಿ ನೂತನ ಶಾಸಕರಿಗೆ ಇಂದಿನಿಂದ ಮೂರು ದಿನ ತರಬೇತಿ ಶಿಬಿರ – ಕಹಳೆ ನ್ಯೂಸ್

ಬೆಂಗಳೂರು :ನೂತನ ಶಾಸಕರಿಗೆ ಇಂದಿನಿಂದ ಮೂರು ದಿನ ತರಬೇತಿ ಶಿಬಿರ ಆಯೋಜಿಸಲಾಗಿದೆ. ಶಾಸಕರಿಗೆ ಅಗತ್ಯ ತರಬೇತಿಯನ್ನು ಹಿಂದಿನಿಂದಲೂ ನೀಡಿದ್ದು, ಬೆಂಗಳೂರಿನ ನೆಲಮಂಗಲ ಸಮೀಪದ ಧರ್ಮಸ್ಥಳ ಕ್ಷೇಮವನದಲ್ಲಿ ಇಂದಿನಿಂದ ಜೂ.28ರವರೆಗೆ ತರಬೇತಿ ಶಿಬಿರ ಆಯೋಜಿಸಲಾಗಿದೆ. ಮಧ್ಯಾಹ್ನ 12 ಗಂಟೆಗೆ ಶಿಬಿರ ಆರಂಭವಾಗಲಿದ್ದು, ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ. ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. 70 ಶಾಸಕರಿಗೂ ತರಬೇತಿ ನಡೆಯಲಿದ್ದು, ನಿನ್ನೆ ಸಂಜೆಯೇ ಶಾಸಕರು ನೋಂದಣಿ ಮಾಡಿಸಿಕೊಂಡಿದ್ದಾರೆ....
ರಾಜಕೀಯರಾಜ್ಯಶಿಕ್ಷಣಸುದ್ದಿ

1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಜು. 30ರೊಳಗೆ ಸಿಗಲಿದೆ ‘ಶೂ ಮತ್ತು ಸಾಕ್ಸ್‌’ -ಕಹಳೆ ನ್ಯೂಸ್

ಬೆಂಗಳೂರು: 1 ರಿಂದ 10ನೇ ತರಗತಿಯ ಎಲ್ಲ ಎಸ್‌ಡಿಎಂಸಿ ಅಧ್ಯಕ್ಷರು, ಶಾಲಾ ಮುಖ್ಯಮಕ್ಕಳಿಗೆ ಒಂದು ಜೊತೆ ಶೂ ಮತ್ತು ಸಾಕ್ಸ್ ಖರೀದಿ ಪ್ರಕ್ರಿಯೆನ್ನು ಆರಂಭ ಮಾಡುವಂತೆ ಇಲಾಖೆಯು ಸಂಬಂಧಪಟ್ಟ ಎಸ್.ಡಿಎಂಸಿಗಳಿಗೆ ಸೂಚನೆ ನೀಡಿದೆ. 1ರಿಂದ 5ನೇ ತರಗತಿಗೆ 265 ರೂ., 6ರಿಂದ 8ನೇ ತರಗತಿಗೆ 295 ರೂ. ಮತ್ತು 9 ಮತ್ತು 10ನೇ ತರಗತಿಗೆ 325 ರೂ. ನಿಗದಿ ಮಾಡಿದೆ. ಈ ಯೋಜನೆ ಅನುಷ್ಠಾನಕ್ಕೆ ಸೇವಾ ದೃಷ್ಟಿಯಿಂದ ದಾನಿಗಳು, ಖಾಸಗಿ...
ದಕ್ಷಿಣ ಕನ್ನಡರಾಜಕೀಯಸುದ್ದಿ

ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಸ್ಧಾನಕ್ಕೆ ನಳೀನ್ ಕುಮಾರ್ ಕಟೀಲ್ ರಾಜೀನಾಮೆ – ಕಹಳೆ ನ್ಯೂಸ್

ನಳೀನ್ ಕುಮಾರ್ ಕಟೀಲ್ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಸ್ಧಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲನ್ನು ಅನುಭವಿಸಿದ ಹಿನ್ನಲೆಯಲ್ಲಿ, ಈ ಸೋಲಿನ ಹೊಣೆಯನ್ನ ನಾನು ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದರು. ಇದೀಗ ರಾಜ್ಯಾಧ್ಯಕ್ಷ ಸ್ಧಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಳ್ಳಾರಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲ್ ಈಗಾಗಲೇ ನನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಎರಡು ವರ್ಷದ ಅವಧಿ ಮುಗಿದಿದೆ. ನಾನು ರಾಜೀನಾಮೆಯನ್ನೂ ನೀಡಿದ್ದೇನೆ. ಲಿಖಿತ ಹಾಗೂ...
ಬೆಂಗಳೂರುರಾಜಕೀಯರಾಜ್ಯಸುದ್ದಿ

‘ವಿಧಾನಸೌಧ’ದ ‘ಸಚಿವರ ಕಚೇರಿ’ಗಳಲ್ಲಿ ಸಿಬ್ಬಂದಿಗಳಿಲ್ಲದೆ ಖಾಲಿ, ಖಾಲಿ: ಜನರ ಸಮಸ್ಯೆಗಳಿಗಿಲ್ಲ ಪ್ರತ್ಯುತ್ತರ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ( Karnataka Congress Government ) ಅಸ್ತಿತ್ವಕ್ಕೆ ಬಂದು ಎರಡು ತಿಂಗಳೆ ಕಳೆಯುತ್ತಿದೆ. ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದಂತವರಿಗೆ ಖಾತೆಗಳನ್ನು ಕೂಡ ಹಂಚಿಕೆ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿಕೆಯನ್ನು ನೀಡಲಾಗಿದೆ. ಹೀಗಿದ್ದೂ ವಿಧಾನಸಧೌದಲ್ಲಿ ಮಾತ್ರ ಸಚಿವರ ಕಚೇರಿಗಳಲ್ಲಿ ಸಿಬ್ಬಂದಿಗಳಿಲ್ಲದೆ ಖಾಲಿ, ಖಾಲಿ ಹೊಡೆಯುತ್ತಿವೆ. ಜನರ ಸಮಸ್ಯೆಗಳಿಗೆ ಪ್ರತ್ಯುತ್ತರ ನೀಡದಷ್ಟು ಬಿಕೋ ಎನ್ನುತ್ತಿವೆ ಎನ್ನಲಾಗುತ್ತಿದೆ. ಅದು ಯಾಕೆ ಅಂತ ಮುಂದೆ ಓದಿ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಅಪಾಯಿಂಟ್‌ಮೆಂಟ್‌ ಪ್ಲೀಸ್ : ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ – ಕಹಳೆ ನ್ಯೂಸ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ಭೇಟಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಸಮಯಾವಕಾಶ ಕೇಳಿದ್ದಾರೆ. ಜೂನ್ 21ರಂದು ಭೇಟಿಗೆ ಸಿಎಂ ಸಮಯ ಕೇಳಿದ್ದಾರೆ. ಜೂನ್ 21ರಂದು ದೆಹಲಿಗೆ ತೆರಳಲಿರುವ ಸಿಎಂ ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ಅವರನ್ನು ಭೇಟಿಯಾಗಲು ಸಿಎಂ ನಿರ್ಧರಿಸಿದ್ದಾರೆ. ಪ್ರಧಾನಿಗಳ ಭೇಟಿಗೆ ಅವಕಾಶ ಸಿಕ್ಕರೆ, ಅನ್ನಭಾಗ್ಯ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಶಕ್ತಿ ಯೋಜನೆ ಎಫೆಕ್ಟ್ ; ಓಲಾ, ಊಬರ್‌ಗೂ ತಟ್ಟಿದ ಬಿಸಿ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆಗೆ (Shakti Scheme) ಅಭೂತಪೂರ್ವ ಮೆಚ್ಚುಗೆ ವ್ಯಕ್ತವಾಗ್ತಿದೆ. ಕೆಲವೆಡೆ ಜನರಿಂದ ವಿರೋಧವೂ ವ್ಯಕ್ತವಾಗ್ತಿದೆ. ಈ ನಡುವೆ ಶಕ್ತಿ ಯೋಜನೆಯ ಎಫೆಕ್ಟ್ ಓಲಾ, ಊಬರ್‌ಗೂ (Ola, Uber) ತಟ್ಟಿದ್ದು, ಬುಕ್ಕಿಂಗ್‌ನಲ್ಲಿ ಶೇ.30 ರಷ್ಟು ಇಳಿಕೆಯಾಗಿದೆ . ಹೌದು. ಶಕ್ತಿ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಮಹಿಳೆಯರು BMTC ಬಸ್‌ನತ್ತ ಮುಖ ಮಾಡಿದ್ದಾರೆ. ಆಸ್ಪತ್ರೆ, ಆಫೀಸ್, ಶಾಪಿಂಗ್, ಹೀಗೆ ವಿವಿಧ ಕೆಲಸಗಳಿಗೆ ನಗರದಲ್ಲಿ ಬಿಎಂಟಿಸಿಯನ್ನೇ ಹೆಚ್ಚು ಅವಲಂಬಿಸಿಕೊಂಡಿದ್ದಾರೆ. ಹೀಗಾಗಿ...
ಮೈಸೂರುರಾಜಕೀಯರಾಜ್ಯಸುದ್ದಿ

ವಿದ್ಯುತ್ ದರ ಏರಿಕೆಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ ; ಸಿಎಂಗೆ ತನ್ವೀರ್ ಸೇಠ್ ಪತ್ರ – ಕಹಳೆ ನ್ಯೂಸ್

ಮೈಸೂರು: ವಿದ್ಯುತ್ ದರ ಏರಿಕೆ (Electricity Price Hike) ಮರುಪರಿಶೀಲನೆಗೆ ಒತ್ತಾಯಿಸಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ (Tanveer sait) ಸಿಎಂ ಸಿದ್ದರಾಮಯ್ಯಗೆ (Siddaramaiah) ಪತ್ರ ಬರೆದಿದ್ದಾರೆ. ಎರಡು ಪುಟಗಳ ಪತ್ರ ಬರೆದು ವಿದ್ಯುತ್ ದರ ಏರಿಕೆ ಮರುಪರಿಶೀಲಿಸುವಂತೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪ್ರಚಂಡ ಜಯ ಸಾಧಿಸಿದೆ. ಸರ್ಕಾರ ರಚನೆಯಾದ ದಿನವೇ 5 ಗ್ಯಾರಂಟಿಗಳನ್ನ ಘೋಷಣೆ ಮಾಡಲಾಗಿದೆ. ಅದರಲ್ಲಿ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ (200 Unit...
ರಾಜಕೀಯರಾಜ್ಯರಾಷ್ಟ್ರೀಯಸಿನಿಮಾಸುದ್ದಿ

ಅಂಬರೀಶ್ ಪುತ್ರ ಅಭಿಷೇಕ್ – ಅವಿವಾ ಮದುವೆಗೆ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

ನಟಿ, ಸಂಸದೆ ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ (Abhishek Ambarish) ಅವರ ಮದುವೆಗೆ ಶುಭಾಶಯ ಕೋರಿದ್ದಾರೆ ಪ್ರಧಾನಿ ನರೇಂದ್ರ ಮೋದಿ (Narendra Modi). ಶುಭಾಶಯ ಕೋರಿ ಕಳುಹಿಸಿದ ಪತ್ರವನ್ನು ಸುಮಲತಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಹಿಂದೆ ಮದುವೆಗೆ (Marriage) ನರೇಂದ್ರ ಮೋದಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಆಹ್ವಾನ ನೀಡಿದ್ದರು ಸುಮಲತಾ ಮತ್ತು ಪುತ್ರ ಅಭಿಷೇಕ್. ಶುಭಾಶಯ (Greetings) ಕೋರಿ ಬರೆದ ಪತ್ರಕ್ಕೆ ಪ್ರತಿಕ್ರಿಯೆ ನೀಡಿರುವ...
1 46 47 48 49 50 232
Page 48 of 232