Sunday, September 6, 2026

ರಾಜಕೀಯ

ಅಂತಾರಾಷ್ಟ್ರೀಯರಾಜಕೀಯಸುದ್ದಿ

ಜಪಾನ್‌ನ ಹೈ-ಸ್ಪೀಡ್ ;ಬುಲೆಟ್ ರೈಲಿನಲ್ಲಿ ಮೋದಿ ಸವಾರಿ-ಕಹಳೆ ನ್ಯೂಸ್

ಟೋಕಿಯೊ: ಎರಡು ದಿನಗಳ ಜಪಾನ್‌ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಅಲ್ಲಿನ ಹೈ-ಸ್ಪೀಡ್‌ ಬುಲೆಟ್‌ ರೈಲಿನಲ್ಲಿ ಪ್ರಯಾಣ ಮಾಡಿದ್ದಾರೆ. ಜಪಾನ್ ಪ್ರಧಾನಿ ಶಿಗೇರು ಇಶಿಬಾ ಅವರೊಂದಿಗೆ ಟೋಕಿಯೊದಿಂದ ಸೆಂಡೈಗೆ ಮೋದಿ  ಪ್ರಯಾಣಿಸಿದ್ದಾರೆ. ಸೆಂಡೈಗೆ ತೆರಳುವ ಮೊದಲು, ಪ್ರಧಾನಿ ನರೇಂದ್ರ ಮೋದಿ ಟೋಕಿಯೊದಲ್ಲಿ 16 ಜಪಾನಿನ ಪ್ರಾಂತ್ಯಗಳ ರಾಜ್ಯಪಾಲರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯ ಅಡಿಯಲ್ಲಿ ರಾಜ್ಯ-ಪ್ರಾಂತ್ಯ ಸಹಕಾರವನ್ನು ಬಲಪಡಿಸಲು ಅವರು ಕರೆ...
ಜಿಲ್ಲೆದೆಹಲಿರಾಜಕೀಯರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಬಿಹಾರದಲ್ಲಿ ಪ್ರಧಾನಿ ಮೋದಿ, ತಾಯಿ ವಿರುದ್ಧ ನಿಂದನೆ : ಆರೋಪಿ ಅರೆಸ್ಟ್.!- ಕಹಳೆ ನ್ಯೂಸ್

ನವದೆಹಲಿ : ಬಿಹಾರದಲ್ಲಿ ನಡೆದ ವಿರೋಧ ಪಕ್ಷದ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ದಿವಂಗತ ತಾಯಿಯ ವಿರುದ್ಧ ನಿಂದನೀಯ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ವ್ಯಕ್ತಿಯನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ ಎಂದು ದರ್ಭಾಂಗದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶುಕ್ರವಾರ ತಿಳಿಸಿದ್ದಾರೆ. ಇಂಡಿಯಾ ಬ್ಲಾಕ್ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿ ಅವರನ್ನು ವ್ಯಕ್ತಿಯೊಬ್ಬರು ನಿಂದಿಸುತ್ತಿರುವ ವೀಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡ ನಂತರ ರಿಜ್ವಿ ಅಲಿಯಾಸ್ ರಾಜಾ ಎಂದು ಗುರುತಿಸಲಾದ ವ್ಯಕ್ತಿಯನ್ನು...
ದೆಹಲಿರಾಜಕೀಯಸುದ್ದಿ

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆಯಾಗಿ ನಟಿ ಖುಷ್ಬೂ ಸುಂದರ್ ನೇಮಕ​

ಚೆನ್ನೈ: ನಟಿ ಖುಷ್ಬೂ ಸುಂದರ್ ಅವರನ್ನು ತಮಿಳುನಾಡು ರಾಜ್ಯ ಬಿಜೆಪಿ ಉಪಾಧ್ಯಕ್ಷೆಯನ್ನಾಗಿ ಬುಧವಾರ ನೇಮಕ ಮಾಡಲಾಗಿದೆ. ಮಾಜಿ ಸಂಸದರಾದ ವಿ.ಪಿ ದೊರೈಸಾಮಿ, ಕೆ.ಪಿ.ರಾಮಲಿಂಗಂ, ಶಶಿಕಲಾ ಪುಷ್ಪಾ ಮತ್ತು ಎಂ. ಚಕ್ರವರ್ತಿ ಸೇರಿದಂತೆ ಇತರರು ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿ ಮುಂದುವರಿದಿದ್ದಾರೆ. ಅವರ ನೇಮಕಾತಿಗಳನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅನುಮೋದಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನೈನಾರ್ ನಾಗೇಂದ್ರನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೇಶವ ವಿನಾಯಕನ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜಕೀಯಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳದ ಪರ ವಾದಿಸುತ್ತಿದ್ದ ಹೈಕೋರ್ಟಿನ ಖ್ಯಾತ ನ್ಯಾಯವಾದಿ ರಾಜಶೇಖರ ಹಿಲ್ಯಾರ್ ಅವರಿಗೆ ಬೆದರಿಕೆ ಕರೆ, ಬೆದರಿಕೆ ಸಂದೇಶ ; ಶೇಷಾದ್ರಿಪುರಂ ಪೋಲಿಸ್ ಠಾಣೆಯಲ್ಲಿ ದೂರು ದಾಖಲು – ಕಹಳೆ ನ್ಯೂಸ್

ಬೆಂಗಳೂರು : ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಡಾ. ಡಿ. ವೀರೇಂದ್ರ ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಅವರ ಪರ ವಾದಿಸುತ್ತಿದ್ದ ಹೈಕೋರ್ಟಿನ ಖ್ಯಾತ ನ್ಯಾಯವಾದಿ ರಾಜಶೇಖರ ಹಿಲ್ಯಾರ್ ಅವರಿಗೆ ಬೆದರಿಕೆ ಕರೆ ಹಾಗೂ ಬೆದರಿಕೆ ಸಂದೇಶ ಕಳುಹಿಸಿದ ಕುರಿತು ವರದಿಯಾಗಿದೆ.   ಈ ಕುರಿತು ಶೇಷಾದ್ರಿಪುರಂ ಪೋಲಿಸ್ ಠಾಣೆಯಲ್ಲಿ ನ್ಯಾಯವಾದಿ ರಾಜಶೇಖರ ಹಿಲ್ಯಾರ್ ಅವರು ದೂರು ನೀಡಿದ್ದು, ಪೋಲೀಸರು ದೂರು ಸ್ವೀಕರಿಸಿ, ತನಿಖೆ ಆರಂಭಿಸಿದ್ದಾರೆ....
ಉಡುಪಿಕಾರ್ಕಳಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಕಾರ್ಳಕದ ಪರಶುರಾಮನ ಮೂರ್ತಿ ಫೈಬರ್ ಎಂದ ಕಾಂಗ್ರೆಸ್ ನಾಯಕರಿಗೆ ಮುಖಭಂಗ ; ಪೊಲೀಸರ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ, ಚಾರ್ಜ್ ಶೀಟ್ ಸಲ್ಲಿಕೆ – ಕಹಳೆ ನ್ಯೂಸ್

ಕಾರ್ಕಳ : ಮಾಜಿ ಸಚಿವ, ಹಾಲಿ ಶಾಸಕ ಸುನಿಲ್ ಕುಮಾರ್ ಅವರ ಕನಸಿನ ಯೋಜನೆ ಉಮ್ಮಿಕಲ್ ಬೆಟ್ಟದ ಮೇಲೆನ ಪರಶುರಾಮ ಥೀಮ್ ಪಾರ್ಕ್ ಹಾಗೂ ಅಲ್ಲಿ ನಿರ್ಮಿಸಲಾದ ಪರಶುರಾಮ ಪ್ರತಿಮೆ ವಿವಾದದ ಕೇಂದ್ರವಾಗಿತ್ತು. ಇದೀಗ ಅದನ್ನು ಕಂಚಿನದ್ದಲ್ಲ ಫೈಬರ್ ನದ್ದು ಎಂದು ಅಪಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ಗೆ ಮತ್ತೆ ಬಹುದೊಡ್ಡ ಮುಖಭಂಗವಾಗಿದೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ಪ್ರತಿಮೆಯನ್ನು ಹಿತ್ತಾಳೆಯಿಂದ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ....
ಬೆಂಗಳೂರುರಾಜಕೀಯರಾಜ್ಯಸುದ್ದಿ

‘ಮುಡಾ ಹಗರಣ’ ಕೇಸ್ : ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ.! -ಕಹಳೆ ನ್ಯೂಸ್

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ ಹೊರಡಿಸಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿಗೆ 14 ಸೈಟ್ ಹಂಚಿಕೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಇಂದು ವಿಚಾರಣೆ ನಡೆದಿದೆ. ಸಿಎಂ ಪತ್ನಿಗೆ ನೋಟಿಸ್ ಜಾರಿಯಾಗದ ಹಿನ್ನೆಲೆ ನೋಟಿಸ್ ಜಾರಿಗೊಳಿಸಲು ಕೋರ್ಟ್ ಆದೇಶ ಹೊರಡಿಸಿದೆ. ನೋಟಿಸ್ ಜಾರಿಯಾಗದ ಪ್ರತಿವಾದಿಗಳಿಗೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೈನಾರ್‌ ನಾಗೇಂದ್ರನ್‌ ಅವಿರೋಧ ಆಯ್ಕೆ – ಕಹಳೆ ನ್ಯೂಸ್

ಚೆನ್ನೈ: ತಮಿಳುನಾಡಿನ (Tamil Nadu) ತಿರುನಲ್ವೇಲಿ ಕ್ಷೇತ್ರವನ್ನು ಪ್ರತಿನಿಧಿಸುವ ಬಿಜೆಪಿ ಶಾಸಕ ನೈನಾರ್ ನಾಗೇಂದ್ರನ್ (Nainar Nagendran) ಅವರು ಪಕ್ಷದ ರಾಜ್ಯಾಧ್ಯಕ್ಷ ಚುನಾವಣೆಗೆ ಶುಕ್ರವಾರ ನಾಮಪತ್ರ ಸಲ್ಲಿಸಿದ್ದು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಸ್ತುತ ರಾಜ್ಯ ಉಪಾಧ್ಯಕ್ಷರಾಗಿರುವ ನಾಗೇಂದ್ರನ್ ಅವರು ಈ ಹಿಂದೆ ಎಐಎಡಿಎಂಕೆಯಲ್ಲಿದ್ದರು. ಟಿ.ನಗರದಲ್ಲಿರುವ ಬಿಜೆಪಿ ರಾಜ್ಯ ಪ್ರಧಾನ ಕಚೇರಿ ಕಮಲಾಲಯದಲ್ಲಿ ನಾಪಪತ್ರ ಸಲ್ಲಿಸಿದ ಮೊದಲ ಅಭ್ಯರ್ಥಿಯಾಗಿದ್ದಾರೆ. ಅವರ ನಾಮನಿರ್ದೇಶನವು ಪಕ್ಷದ ಹಾಲಿ ಅಧ್ಯಕ್ಷ ಕೆ.ಅಣ್ಣಾಮಲೈ, ಕೇಂದ್ರ ಸಚಿವ ಎಲ್.ಮುರುಗನ್, ಮಾಜಿ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಮಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ ; ಯತ್ನಾಳ್ ವಿರುದ್ಧ ಎಫ್‍ಐಆರ್ – ಕಹಳೆ ನ್ಯೂಸ್

ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಕೇಳಿ ಬಂದಿದೆ. ಏ.7 ರಂದು ಹುಬ್ಬಳ್ಳಿಯ ಬಾಣಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಯತ್ನಾಳ್ ಮಾತಾಡಿದ್ದರು. ಈ ವೇಳೆ, ಇಸ್ಲಾಂ ಧರ್ಮ ಮತ್ತು ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ವಿಜಯಪುರ ನಗರದ ಗೋಲ್ ಗುಂಬಜ್ ಪೊಲೀಸ್ ಠಾಣೆಯಲ್ಲಿ ಮೊಹಮ್ಮದ್...
1 3 4 5 6 7 232
Page 5 of 232