Monday, June 15, 2026

ರಾಜಕೀಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

ನಾಳೆಯಿಂದಲೇ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ; ನೂತನ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ – ಕಹಳೆ ನ್ಯೂಸ್

ಇನ್ಮುಂದೆ ರಾಜ್ಯದಲ್ಲಿ ಎಲ್ಲಾ ಹೆಣ್ಣುಮಕ್ಕಳು ಬಸ್‌ನಲ್ಲಿ ಪ್ರಯಾಣಿಸೋದಕ್ಕೆ ಟಿಕೆಟ್ ಖರೀದಿ ಮಾಡಬೇಕಿಲ್ಲ. ಹೌದು, ಕಾಂಗ್ರೆಸ್‌ನ ಫೇಮಸ್ ಗ್ಯಾರೆಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ ನಾಳೆಯಿಂದಲೇ ಜಾರಿಯಾಗಲಿದೆ ಎಂದು ನೂತನ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ್ದು, ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣ ಮಾಡಬಹುದು ಎಂದಿದ್ದಾರೆ. ಸಾರಿಗೆ ನಿಗಮಗಳ ಎಂಡಿಗಳ ಜೊತೆ ಚರ್ಚೆ ನಡೆಸಿದ್ದೇವೆ, ಇಂದಿನ ಸಭೆಯಲ್ಲಿ ಸಾಧಕ ಬಾಧಕಗಳ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳರಾಜಕೀಯರಾಜ್ಯಸುದ್ದಿ

ಮಾಣಿಯಲ್ಲಿ ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ – ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಜಿಲ್ಲೆಯಿಂದ ಖಂಡನೆ ; ಮುರಳಿಕೃಷ್ಣ ಹಸಂತ್ತಡ್ಕ ಆಸ್ಪತ್ರೆಗೆ ಭೇಟಿ – ಕಹಳೆ ನ್ಯೂಸ್

ಬಂಟ್ವಾಳ : ಮಾಣಿಯಲ್ಲಿ ಇಂದು ನಡೆದ ಬಜರಂಗದಳದ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆಯನ್ನು ವಿಶ್ವ ಹಿಂದೂ ಪರಿಷತ್ ಬಜರಂಗದಳ ಉಗ್ರವಾಗಿ ಖಂಡಿಸುತ್ತದೆ. ರಾಜ್ಯದಲ್ಲಿ ಸರ್ಕಾರ ಬದಲಾದ ಕೂಡಲೇ ಕಾಂಗ್ರೆಸ್ ಕಾರ್ಯಕರ್ತರು ಗೊಂಡಾಗಿರಿಯಲ್ಲಿ ತೊಡಗಿದ್ದು ಇಂದು ಬಜರಂಗದಳದ ಕಾರ್ಯಕರ್ತನ ಮೇಲೆ ಹಾಡು ಹಗಲು ಹಲ್ಲೆ ಮಾಡುವ ಮೂಲಕ ಅಟ್ಟಹಾಸ ಮೆರೆದಿದ್ದಾರೆ. ಹಲ್ಲೆಯ ದೃಶ್ಯ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಪೋಲಿಸ್ ಇಲಾಖೆ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಹಲ್ಲೆ ಮಾಡಿರುವ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳರಾಜಕೀಯರಾಜ್ಯಸುದ್ದಿ

ಮಾಣಿಯಲ್ಲಿ ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ಆರೋಪ – ಮಾರಾಮಾರಿ ; ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಬಂಟ್ವಾಳ: ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರಿನಿಂದ ದಾಳಿ ನಡೆಸಿದ ಘಟನೆಯು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ನಡೆದಿದೆ. ಕಾಂಗ್ರೆಸ್​ ಕಾರ್ಯಕರ್ತರಿಂದಲೇ ಈ ದಾಳಿ ನಡೆದಿದೆ ಎಂದು ಶಂಕಿಸಲಾಗಿದ್ದು ದಾಳಿ ನಡೆಸಿದವರನ್ನು ಮಂಗಳೂರು ನಿವಾಸಿಯಾದ ರಾಕೇಶ್​​ ಹಾಗೂ ಮಾಣಿ ಮಂಜುನಾಥ್​ ಯಾನೆ ಮಂಜು ಹಾಗೂ ಪ್ರವೀಣ್​ ನಾಯ್ಕ್​ ಅಲಿಯಾಸ್​ ಮಹಾಲಿಂಗ ಎಂದು ಶಂಕಿಸಲಾಗಿದೆ. ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶದ ದಿನದಂದು ನಡೆದಿದ್ದ ಸಂಭ್ರಮಾಚರಣೆಗೆ ಪ್ರತೀಕಾರವಾಗಿ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ – ಇಂದು ನಾಮಪತ್ರ ಸಲ್ಲಿಕೆ – ಕಹಳೆ ನ್ಯೂಸ್

ಬೆಂಗಳೂರು, ಮೇ 23 : ಕರ್ನಾಟಕ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಅವರ ಹೆಸರು ಅಂತಿಮವಾಗಿದ್ದು ಮೂಲಗಳ ಪ್ರಕಾರ ಅವರು ಮಂಗಳವಾರ ನಾಮ ಪತ್ರವನ್ನು ಸಲ್ಲಿಕೆ ಮಾಡಲಿದ್ದಾರೆ. ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾಜಿ ಸಚಿವ ಆರ್. ವಿ ದೇಶಪಾಂಡೆ ಅವರನ್ನು ಹಂಗಾಮಿ ಸಭಾಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಹಂಗಾಮಿ ಸ್ಪೀಕರ್ ವಿಶ್ರಾಂತಿ ಹೋದ ಸಂದರ್ಭದಲ್ಲಿ ಪೀಠದಲ್ಲಿ ಸೋಮವಾರ ಕೆಲ ಹೊತ್ತು ಯು.ಟಿ ಖಾದರ್...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಲೋಕಸಭೆ ಸ್ಪರ್ಧೆಗೆ ಸಂಘದ ನಿಷ್ಠಾವಂತ ಕಾರ್ಯಕರ್ತ ಲಕ್ಷ್ಮೀ ಪ್ರಸಾದ್‌ರನ್ನು ಕಣಕ್ಕಿಳಿಸಿ..!! : ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಾ ಇರುವ ಬರಹ –ಕಹಳೆ ನ್ಯೂಸ್

ಸಂಘಟನೆಯ ತವರೂರು, ಬಿಜೆಪಿಯ ಭದ್ರಕೋಟೆ, ಮುಖ್ಯಮಂತ್ರಿಯಿoದ ಹಿಡಿದು ದಿಲ್ಲಿವರೆಗೆ ದಿಗ್ಗಜರನ್ನು ಕಳುಹಿಸಿದ ಕ್ಷೇತ್ರವೆಂದರೆ ಅದು ಪುತ್ತೂರು ವಿಧಾನ ಸಭಾ ಕ್ಷೇತ್ರ. ಇತ್ತೀಚಿನ ದಿನಗಳಲ್ಲಿ ದೇಶದ ಮೂಲೆಮೂಲೆಗಳಲ್ಲಿ ಪುತ್ತೂರು ಬಹಳಷ್ಟು ಸದ್ದು ಮಾಡ್ತಾ ಇದ್ದು, ದಿನಕಳೆದಂತೆ ಪುತ್ತೂರು ವಿಧಾನ ಸಭಾ ಕ್ಷೇತ್ರ ಹೊಸ ಹೊಸ ಆಯಾಮಗಳ ಪರಿಚಯ ಮಾಡಿಕೊಂಡು ಸುದ್ದಿಯಾಗುತ್ತಿದೆ. ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧಿಸಿ, ಬೆರಳು ಎಣಿಕೆ ಸಾವಿರ ಮತಗಳಿಂದ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ನಾಳೆ { ಮೇ.22 } ವಿಧಾನಸಭೆ ಅಧಿವೇಶನ : ನೂತನ ಶಾಸಕರಿಗೆ ಹಂಗಾಮಿ ಸ್ಪೀಕರ್ ಆರ್.ವಿ ದೇಶಪಾಂಡೆ ಪ್ರತಿಜ್ಞಾ ವಿಧಿ ಬೋಧನೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಈ ಬೆನ್ನಲ್ಲೇ 15ನೇ ಕರ್ನಾಟಕ ವಿಧಾನಸಭೆಯನ್ನು ರಾಜ್ಯಪಾಲರು ವಿಸರ್ಜಿಸಿದ್ದಾರೆ. ಅಲ್ಲದೇ ನೂತನ ಶಾಸಕರಿಗೆ ಪ್ರಮಾಣವಚನ ಸ್ವೀಕರಿಸಲು ಮೇ.22ರ ಬೆಳಿಗ್ಗೆ 11ಕ್ಕೆ ವಿಧಾನಮಂಡಲದ ಅಧಿವೇಶನವನ್ನು ಕರೆಯಲಾಗಿದೆ.   ಈ ಸಂಬಂಧ ರಾಜ್ಯಪಾಲರ ಪರವಾಗಿ ಸಂಸದೀಯ ವ್ಯವಹಾರಗಳ ಮತ್ತು ಶಾಸನ ರಚನೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಜಿ.ಶ್ರೀಧರ್ ವಿಶೇಷ ರಾಜ್ಯಪತ್ರಿಕೆಯಲ್ಲಿ ಆದೇಶ ಹೊರಡಿಸಿದ್ದಾರೆ. ಭಾರತ ಸಂವಿಧಾನದ 174ನೇ ಅನುಚ್ಛೇಧದ (2)ನೇ ಖಂಡದ (ಬಿ)...
ಬೆಂಗಳೂರುರಾಜಕೀಯಸುದ್ದಿ

ಕಾಂಗ್ರೆಸ್ 5 ಗ್ಯಾರಂಟಿಗಳು ಮೊದಲ ಸಂಪುಟ ಸಭೆಯಲ್ಲಿಯೇ ಜಾರಿ –ಕಹಳೆ ನ್ಯೂಸ್

ಇಂದಿನಿAದಲೇ ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಸಿಎಂ ಸಿದ್ದರಾಮಯ್ಯ 2ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಮೊದಲ ಸಂಪುಟ ಸಭೆ ನಡೆದಿದೆ. ಮೊದಲ ಸಂಪುಟ ಸಭೆ ಬಳಿಕ ಮಾತಾಡಿದ ಸಿಎಂ ಸಿದ್ದರಾಮಯ್ಯ, ನನಗೆ ಮುಖ್ಯಮಂತ್ರಿ ಆಗಲು ಅವಕಾಶ ಮಾಡಿಕೊಟ್ಟ ರಾಜ್ಯದ ಜನತೆಗೆ ಧನ್ಯವಾದಗಳು. ಮೊದಲ ಸಂಪುಟ ಸಭೆಯಲ್ಲೇ ನಾವು ಚುನಾವಣೆಗೆ ಮುನ್ನ ರಾಜ್ಯದ ಜನತೆಗೆ ನೀಡಿದ್ದ 5...
ಬೆಂಗಳೂರುರಾಜಕೀಯರಾಜ್ಯ

ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಪ್ರಮಾಣವಚನ : ಕಂಠೀರವ ಸ್ಟೇಡಿಯಂ ಬಳಿ ನೂಕುನುಗ್ಗಲು, ಲಘು ಲಾಠಿ ಚಾರ್ಚ್​​ – ಕಹಳೆ ನ್ಯೂಸ್

ಬೆಂಗಳೂರು, ಮೇ 20 : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ , 8 ಮಂದಿ ಶಾಸಕರು ಸಚಿವರಾಗಿ ಇಂದು ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಸಮಾರಂಭಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನರು ಆಗಮಿಸುತ್ತಿದ್ದು,...
1 48 49 50 51 52 232
Page 50 of 232