Monday, June 15, 2026

ರಾಜಕೀಯ

ರಾಜಕೀಯ

ಕಾರ್ಕಳದಲ್ಲಿ ವಿ ಸುನೀಲ್ ಕುಮಾರ್ ಬಿರುಸಿನ ಮತಪ್ರಚಾರ : ತಾಲೂಕಿನ ಅಭಿವೃದ್ಧಿಗಾಗಿ ಶ್ರಮಿಸಿದ ಕಾರ್ಯಗಳನ್ನ ನೆನೆದು ಮತ್ತಷ್ಟು ಅಭಿವೃದ್ಧಿ ನಡೆಸಲು ಅವಕಾಶ ನೀಡುವಂತೆ ಮತದಾರರಲ್ಲಿ ಮನವಿ – ಕಹಳೆ ನ್ಯೂಸ್

ಕಾರ್ಕಳ :  ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ ಸುನೀಲ್ ಕುಮಾರ್ ಇಂದು ಕಾರ್ಕಳದಲ್ಲಿ ಬಿರುಸಿನ ಮತಪ್ರಚಾರ ನಡೆಸಿದ್ದು, ಬೆಳ್ಮಣ್ ಪರಿಸರದಲ್ಲಿ ಮತಯಾಚಿಸಿ ಜನತೆಯನ್ನ ಉದ್ದೇಶಿಸಿ ಮಾತನಾಡಿದ್ದಾರೆ. ಶಾಸಕನಾಗಿ, ಸಚಿವನಾಗಿ ಸ್ಧಾನವನ್ನ ಜವಾಬ್ಧಾರಿಯುತವಾಗಿ ನಿರ್ವಹಿಸಿದ್ದೇನೆ ಎಂಬ ವಿಶ್ವಾಸವಿದೆ. ಅನೇಕ ಅಭಿವೃದ್ಧಿ ಕಾರ್ಯಗಳು ಕ್ಷೇತ್ರದಲ್ಲಿ ಸಾಕಾರವಾಗಿದೆ.. ಅಂತರ್ಜಲ ವೃದ್ಧಿಗೆ ದಾಖಲೆ ಕಿಂಡಿ ಅಣೆಕಟ್ಟುಗಳು, ಕೆರೆಗಳ ಅಭಿವೃದ್ಧಿ, ಸರಕಾರಿ ಆಸ್ಪತ್ರೆ, ಕಟ್ಟಡಗಳ ಆಧುನೀಕರಣ, ಶಿಕ್ಷಣ ಕ್ಷೇತ್ರದ ಉನ್ನತೀಕರಣ, ಸೇತುವೆಗಳು, ಧ್ವಿಪಥ...
ಉಡುಪಿರಾಜಕೀಯಸುದ್ದಿ

ಮತ್ತೆ ಮತ್ತೆ ಹಿಂದೂ ವಿರೋಧಿ ನಿಲುವು ಪ್ರದರ್ಶಿಸುತ್ತಿರುವ ಕಾರ್ಕಳ ಕಾಂಗ್ರೆಸ್ ; ಮಾರಿಗುಡಿ ದೇಗುಲ ನಿರ್ಮಾಣವನ್ನೇ ಕಾಂಗ್ರೆಸ್ ಪ್ರಶ್ನಿಸುತ್ತಿರುವುದು ಖಂಡನೀಯ‌ ಎಂದು ಕಿಡಿ ಕಾರಿದ ಬಿಜೆಪಿ ನಗರಾಧ್ಯಕ್ಷ ರವೀಂದ್ರ ಮೊಯ್ಲಿ – ಕಹಳೆ ನ್ಯೂಸ್

ಕಾರ್ಕಳ; ಕಾರ್ಕಳ ನಗರ ದೇವತೆ ಶ್ರೀ ಮಾರಿಯಮ್ಮ ಹಾಗೂ ಉಚ್ಚಂಗಿ ದೇವಸ್ಥಾನದ ಜೀರ್ಣೊಧ್ಧಾರ ಹಾಗೂ ಬ್ರಹ್ಮಕಲಶ ಸಂಕಲ್ಪ ಇಡೀ ಕಾರ್ಕಳದ ಆಸ್ಥಿಕ ಭಕ್ತರ ಸಾಮೂಹಿಕ ಸಂಕಲ್ಪದ ಪ್ರತಿರೂಪವಾಗಿದೆ. ಯಾವುದೇ ಅಡತಡೆಗಳಿಲ್ಲದೆ ಮಂದಿರ ಭವ್ಯವಾಗಿ ನಿರ್ಮಾಣಗೊಂಡಿದೆ. ರಾಜಕೀಯ ತೆವಳಿಗೋಸ್ಕರ ಕಾಂಗ್ರೆಸ್ ಈಗ ಟೀಕೆ ಮಾಡುತ್ತ ದೇವಸ್ಥಾನದ ನಿರ್ಮಾಣವನ್ನೆ ಪ್ರಶ್ನಿಸುತ್ತಿದೆ, ಇದು ಖಂಡನೀಯ ಎಂದು ನಗರ ಬಿಜೆಪಿ ಅಧ್ಯಕ್ಷ ರವೀಂದ್ರ ಮೊಯ್ಲಿ ಹೇಳಿದ್ದಾರೆ. ದೇವಸ್ಥಾನ ನಿರ್ಮಾಣಕ್ಕೆ ಸಂಬಂಧಿಸಿ ದೀರ್ಘ ಕಾಲದಿಂದ ಸಮಸ್ತ ಭಕ್ತರು,...
ರಾಜಕೀಯಸುದ್ದಿ

ಕಾರ್ಕಳದ ಅಜೆಕಾರು, ಬಜಗೋಳಿ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ಚುನಾವಣಾ ಪ್ರಚಾರ –ಕಹಳೆ ನ್ಯೂಸ್

ಕಾರ್ಕಳ ವಿಧಾನಸಭಾ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಅಜೆಕಾರು ಮತ್ತು ಬಜಗೋಳಿ ಗ್ರಾಮಗಳಲ್ಲಿ ನಡೆದ ಸಾರ್ವಜನಿಕ ಸಭೆಗಳಲ್ಲಿ ಬಿಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ಭಾಗವಹಿಸಿದ್ದಾರೆ. ಇದೇ ವೇಳೆ ಸ್ಥಳೀಯರೊಂದಿಗೆ ಮಾತಾನಾಡಿ, ಮೇ 10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ನನಗೆ ನೀಡಿ ಸ್ವರ್ಣ ಕಾರ್ಕಳದ ಮತ್ತಷ್ಟು ಅಭಿವೃದ್ಧಿಗಾಗಿ ಹರಸಿ ಆಶೀರ್ವದಿಸುವಂತೆ ಎಂದು ಮತಯಾಚಿಸಿದ್ದಾರೆ....
ರಾಜಕೀಯರಾಜ್ಯಸುದ್ದಿ

ಮನೆಯಿಂದ ಮತದಾನಕ್ಕೆ ಇಂದು ಕೊನೆ ದಿನ; ಯಶಸ್ವಿ ವ್ಯವಸ್ಥೆಯಡಿ ಶೇ.92ರಷ್ಟು ಮತದಾನ – ಕಹಳೆ ನ್ಯೂಸ್

ಕರ್ನಾಟಕ ರಾಜ್ಯ ಸಾರ್ವತ್ರಿಕ ಚುನಾವಣೆ ಸಂಬ0ಧ ಚುನಾವಣಾಧಿಕಾರಿಗಳು ನೀಡಿದ್ದ ಮನೆಯಿಂದ ಮತದಾನದ ಅವಕಾಶ ಇಂದು ಮುಕ್ತಾಯಗೊಳ್ಳಲಿದೆ. ಈ ವಿನೂತನ ವ್ಯವಸ್ಥೆಯಡಿ 80 ವರ್ಷ ಮೇಲ್ಪಟ್ಟವರಿಂದ ಶೇಕಡಾ 91.89ರಷ್ಟು ಮತದಾನ ಮತ್ತು ಅಂಗವಿಕಲರಿ0ದ ಶೇಕಡಾ 93.7ರಷ್ಟು ಮತದಾನ ಆಗಿದ್ದು, ಕಾರ್ಯಕ್ರಮಕ್ಕೆ ವ್ಯಾಪಕ ಸ್ಪಂದನೆ ದೊರೆತಿದೆ. ಕರ್ನಾಟಕ ಚುನಾವಣೆ ಸಂಬ0ಧ ಇದೇ ಮೊದಲ ಬಾರಿಗೆ ಚುನಾವಣೆ ಆಯೋಗ 80 ವರ್ಷ ಮೇಲ್ಪಟ್ಟವರು ಮತ್ತು ಅಂಗವಿಕಲರು ತಮ್ಮ ಮನೆಗಳಿಂದಲೇ ಮತದಾನ ಮಾಡುವಂತೆ ಅವಕಾಶ ಕಲ್ಪಿಸಲಾಗಿದೆ....
ದಕ್ಷಿಣ ಕನ್ನಡರಾಜಕೀಯಸುದ್ದಿ

ಕಾರ್ಕಳದಲ್ಲಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ : ಭಜರಂಗಿ ಭಜರಂಗಿ ಜೈ ಜೈ ಭಜರಂಗಿ ಹರ್ಷೋದ್ಘಾರ – ಕಹಳೆ ನ್ಯೂಸ್

ಕಾರ್ಕಳ : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಕಾರ್ಕಳಕ್ಕೆ ಆಗಮಿಸಿದ್ದು, ಕೇಸರಿ ಪಡೆಯಿಂದ ಭರ್ಜರಿ ಸ್ವಾಗತ ಸಿಕ್ಕಿದಿದೆ. ಕಾರ್ಕಳ ಅನಂತಶಯನ ವೃತ್ತದಿಂದ ಶ್ರೀ ವೆಂಕಟರಮಣ ದೇವಳ ಪರಿಸರದವರೆಗೆ ಯೋಗಿಜಿ ಅವರು ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದ್ದು, ಸಾವಿರಾರೂ ಕಾರ್ಯಕರ್ತರು ಭಾಗಿಯಾಗಿ ರಸ್ತೆಯೆಲ್ಲ ಕೇಸರಿ ಮಯವಾಗಿತ್ತು. ಇನ್ನು ಯೋಗಿ ಆದಿತ್ಯನಾಥ್ ಅವರು ಭಾಷಣವನ್ನ ಆರಂಬಿಸುತ್ತಾ ಭಜರಂಗಿ ಭಜರಂಗಿ ಎನ್ನುತ್ತಿದ್ದಂತೆ ಜನ ಜೈ ಜೈ ಭಜರಂಗಿ ಎಂದು ಜೈ...
ಬೆಳ್ತಂಗಡಿರಾಜಕೀಯಸುದ್ದಿ

ಕಾಂಗ್ರೆಸ್ ಪಕ್ಷ ತೊರೆದು, ಬಿಜೆಪಿಗೆ ಕಾರ್ಯಕರ್ತರು ಸೇರ್ಪಡೆ –ಕಹಳೆ ನ್ಯೂಸ್

ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಕಾರ್ಯಕರ್ತರು ಭಾರತೀಯ ಜನತಾ ಪಾರ್ಟಿ ಸೇರ್ಪಡೆಗೊಂಡಿದ್ದಾರೆ. ಮಿತ್ತಬಾಗಿಲು ಕೊಲ್ಲಿ ಭಾಗದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಸೆಬಾಸ್ಟಿನ್ ಮಿತ್ತಬಾಗಿಲು, ಬಾಲಕೃಷ್ಣ ಗೌಡ ಮಲವಂತಿಗೆ, ಪೂವಪ್ಪ ಪೂಜಾರಿ ಮಲವಂತಿಗೆ, ವನಿತಾ ಕಡಿರುದ್ಯಾವರ, ಬಾಲಕೃಷ್ಣ ಗೌಡ ಉದ್ದಾರೆ ಇವರುಗಳನ್ನು ಪಕ್ಷದ ಧ್ವಜ ನೀಡುವ ಮೂಲಕ ಬಿಜೆಪಿಗೆ ಸ್ವಾಗತಿಸಲಾಯಿತು.  ...
ಉಡುಪಿರಾಜಕೀಯರಾಜ್ಯಸುದ್ದಿ

ತುಳುನಾಡಿನ ಸೃಷ್ಟಿಕರ್ತ ಪರಶುರಾಮರ ನಾಡು ಕಡಲತಡಿ ಕಾರ್ಕಳಕ್ಕೆ ಇಂದು ಹಿಂದೂತ್ವದ ಪ್ರಖರ‌ಸೂರ್ಯ ವೀರಸನ್ಯಾಸಿ ಯೋಗಿ ಆದಿತ್ಯನಾಥ್ ; ಮಧ್ಯಾಹ್ನ 1 ಗಂಟೆ ಹಿಂದುತ್ವದ ಫೈಯರ್ ಬ್ರಾಂಡ್ ಸಚಿವ, ಕಾರ್ಕಳ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ಪರ ಬೃಹತ್ ರೋಡ್ ಶೋ..!! – ಕಹಳೆ ನ್ಯೂಸ್

ಉಡುಪಿ : ನಾಥಪಂಥದ ಕ್ಷಾತ್ರ ತೇಜಸ್ಸಿನ ಯೋಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮೇ 6ರಂದು ಕಾರ್ಕಳಕ್ಕೆ ಆಗಮಿಸಿ ಬಿಜೆಪಿ ಅಭ್ಯರ್ಥಿ ವಿ.ಸುನಿಲ್‌ಕುಮಾರ್‌ ಅವರ ಪರ ರೋಡ್‌ ಶೋ ನಡೆಸಲಿದ್ದಾರೆ. ಬಿಗು ಪೊಲೀಸ್‌ ಬಂದೊಬಸ್ತ್ :  ಯೋಗಿ ಆದಿತ್ಯನಾಥ್‌ ಆಗಮನ ಹಿನ್ನೆಲೆಯಲ್ಲಿ ನಗರದಲ್ಲಿ ಪೊಲೀಸರು ಬಿಗು ಭದ್ರತೆ ಕೈಗೊಂಡಿದ್ದಾರೆ. ರೋಡ್‌ ಶೋ ವೇಳೆ ಭದ್ರತೆ ಹಿನ್ನೆಲೆಯಲ್ಲಿ ನಗರದಲ್ಲಿ ಅಂಗಡಿ ಮುಂಗಟ್ಟು ಗಳನ್ನು ಮುಚ್ಚುವಂತೆ ಪೊಲೀಸರು ಈಗಾಗಲೇ ಸೂಚನೆ...
ಉಡುಪಿರಾಜಕೀಯಸುದ್ದಿಸುಬ್ರಹ್ಮಣ್ಯಸುಳ್ಯ

ಕಡಬ ಪೇಟೆ ಹಾಗೂ ಗ್ರಾಮ ಗ್ರಾಮಗಳಿಗೆ ತೆರಳಿ ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮತಯಾಚನೆ –ಕಹಳೆ ನ್ಯೂಸ್

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರು ಇಂದು ಗ್ರಾಮದ ಮನೆಮನೆಗೆ ತೆರಳಿ ಮತಪ್ರಚಾರ ನಡೆಸಿದ್ದಾರೆ. ಕಡಬ ಪೇಟೆ ಮತ್ತು ಬೆದ್ರಾಜೆ, ಅಂಗಡಿಮನೆ, ಮರ್ದಾಳ, ದಂಡುಕುರಿ, ಹಸಂತಡ್ಕ, ಕಲ್ಪುರೆ, ಮಡ್ಯಡ್ಕ, ಕೊಡಂಕಿರಿ, ಕೊಡಿಂಬಾಳ, ದೊಡ್ಡಕೊಪ್ಪ, ಮೂರಾಜೆ, ಪರಪ್ಪುಕೊರಿಯರ್, ವಿವಿಧ ಭಾಗಗಳಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮತ್ತು ಮುಖಂಡರು ವಿವಿಧ ಕಡೆಗಳಲ್ಲಿ ಸಭೆ ನಡೆಸಿ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಸ0ದರ್ಭದಲ್ಲಿ ಮಂಡಲ ಪ್ರಮುಖರಾದ ಹರೀಶ್ ಕಂಜಿಪಿಲಿ,...
1 53 54 55 56 57 232
Page 55 of 232