Sunday, June 14, 2026

ರಾಜಕೀಯ

ಉಡುಪಿರಾಜಕೀಯಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ –ಕಹಳೆ ನ್ಯೂಸ್

ಉಡುಪಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ ಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಅವರಿಗೆ ಶಾಸಕರಾದ ಕೆ ರಘುಪತಿ ಭಟ್‌ರವರು ಸಾಥ್ ನೀಡಿದ್ದು, ಡಾ. ವೀರೇಂದ್ರ ಹೆಗ್ಗಡೆಯವರ ಜೊತೆ ಮಾತುಕತೆ ನಡೆಸಿದ್ದಾರೆ....
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

“ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರಿಗೆ ಧನಾತ್ಮಕ ಚಿಂತನೆಯಲ್ಲಿ ಮತಚಲಾವಣೆ ಮಾಡೋಣ” – ಮುಂಬೈ ಉತ್ತರದ ಸಂಸದ ಗೋಪಾಲ್ ಶೆಟ್ಟಿ – ಕಹಳೆ ನ್ಯೂಸ್

ಪುತ್ತೂರು: “ಅಭಿವೃದ್ಧಿಯ ವಿಚಾರದಲ್ಲಿ ಕರ್ನಾಟಕ ಮುಂದಿದೆ. 3ನೇ ಬಾರಿ ಕೇಂದ್ರದ ಮೋದಿ ಆಡಳಿತಕ್ಕೆ ಕರ್ನಾಟಕದ ಬೆಂಬಲ ಬೇಕು” ಎಂದು ಮುಂಬೈ ಉತ್ತರದ ಸಂಸದ ಗೋಪಾಲ್ ಶೆಟ್ಟಿ ಅವರು ಹೇಳಿದರು. ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಧಾಕೃಷ್ಣ ಭಕ್ತ ಅವರ ನಿಧನಕ್ಕೆ ಸಂತಾಪ ಸೂಚಿಸಿ ಬಳಿಕ “ನಾನು ಜಿಲ್ಲೆಯ ಪ್ರಚಾರಕ್ಕೆ ಎರಡನೇ ಭಾರಿ ಬಂದಿದ್ದೇನೆ. 1992 ಪ್ರಥಮವಾಗಿ ಪಾರ್ಟಿ ನನಗೆ ಸಮಾಜ ಸೇವೆ ಮಾಡಲು ಅವಕಾಶ ನೀಡಿತ್ತು. ವಿಶೇಷತೆ ಎಂದರೆ...
ರಾಜಕೀಯಸುದ್ದಿ

ಕಾರ್ಕಳ ತಾಲೂಕಿನ ಹೊಸ್ಮಾರು ಪೇಟೆಯಲ್ಲಿ ಪಾದಯಾತ್ರೆಯ ಮೂಲಕ ಮತಯಾಚನೆ ನಡೆಸಿದ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ – ಕಹಳೆ ನ್ಯೂಸ್

ವಿಧಾನ ಸಭಾ ಚುನಾವಣೆ ಸಮೀಪಿಸ್ತಾ ಇದ್ದು, ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ಕಾರ್ಕಳ ತಾಲೂಕಿನ ಹೊಸ್ಮಾರಿನ ಪೇಟೆಯಲ್ಲಿ ಪಾದಯಾತ್ರೆಯ ಮೂಲಕ ವಿವಿಧ ಕಡೆ ತೆರಳಿ ಮತಯಾಚನೆ ನಡೆಸಿದ್ದಾರೆ. ಕಾರ್ಕಳದಲ್ಲಿ ಅಭಿವೃದ್ಧಿ ತಂದ ಸುನೀಲ್ ಕುಮಾರ್ ಅವರನ್ನ ಜನತೆ ಆತ್ಮೀಯವಾಗಿ ಮಾತನಾಡಿಸಿ, ನಿಮಗೆ ನಮ್ಮ ಮತ ಎಂದು ಹೇಳಿದ್ರು. ಮತಯಾಚನೆಯಲ್ಲಿ ಮಹಿಳಾ ಮಣಿಗಳು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ರು....
ದಕ್ಷಿಣ ಕನ್ನಡರಾಜಕೀಯಸುದ್ದಿ

ಸ್ವರ್ಣ ಕಾರ್ಕಳದ ಮತ್ತಷ್ಟು ಅಭಿವೃದ್ಧಿ ಬಿಜೆಪಿ ಗೆಲ್ಲಿಸಿ : ಈದು, ದುರ್ಗಾ ಮತ್ತು ನಲ್ಲೂರು ಗ್ರಾಮದಲ್ಲಿ ಬಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ಮತಯಾಚನೆ – ಕಹಳೆ ನ್ಯೂಸ್

ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಈದು, ದುರ್ಗಾ ಮತ್ತು ನಲ್ಲೂರು ಗ್ರಾಮದಲ್ಲಿ ಬಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ಭರ್ಜರಿ ಮತಯಾಚನೆ ನಡೆಸಿದ್ದಾರೆ. ಮತದಾರರನ್ನು ಭೇಟಿ ಮಾಡಿ ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಅಮೂಲ್ಯವಾದ ಮತವನ್ನು ನನಗೆ ನೀಡಿ ಸ್ವರ್ಣ ಕಾರ್ಕಳದ ಮತ್ತಷ್ಟು ಅಭಿವೃದ್ಧಿಗಾಗಿ ಹರಸಿ ಆಶೀರ್ವದಿಸುವಂತೆ ಮನವಿ ಮಾಡಿಕೊಂಡಿದ್ದಾರೆ....
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಬಂಟ್ವಾಳ ಪೇಟೆಯಲ್ಲಿ ಕಾಲ್ನಡಿಗೆಯಲ್ಲಿ ಸಾಗಿ ಮತಯಾಚಿಸಿದ ರಾಜೇಶ್ ನಾಯಕ್ – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ಪುರಸಭಾ ವ್ಯಾಪ್ತಿಯ ಬಂಟ್ವಾಳ ಬೈಪಾಸ್ ಜಂಕ್ಷನ್ ನಿಂದ ಬಂಟ್ವಾಳ ಪೇಟೆವರೆಗೆ ಕಾಲ್ನಡಿಗೆಯಲ್ಲಿ ಸಾಗಿ ಶಾಸಕ, ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಮತಯಾಚನೆ ನಡೆಸಿದರು. ಬಳಿಕ ಮಾತನಾಡಿದ ಅವರು ಗೌರವಯುತವಾದ ಮತ್ತು ಶಾಂತಿಯುತ ಬದುಕಿಗಾಗಿ ಬಂಟ್ವಾಳದಲ್ಲಿ ಬಿಜೆಪಿಯನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು. ಬಂಟ್ವಾಳ ಕ್ಷೇತ್ರದಲ್ಲಿ 2 ಸಾವಿರಕ್ಕಿಂತಲೂ ಅಧಿಕ ಅನುದಾನದ ಮೂಲಕ ಸರ್ವ ವ್ಯಾಪಿ ಮತ್ತು ಸರ್ವಸ್ಪರ್ಶಿಯಾದ ಅಭಿವೃದ್ಧಿ ಮಾಡಿದ್ದೇನೆ ಎಂಬ ಸಂತೋಷ ಇದೆ,...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯಸುದ್ದಿ

ಹರೀಶ್ ಪೂಂಜ ನೇತೃತ್ವದಲ್ಲಿ ಇಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆ – ಕಹಳೆ ನ್ಯೂಸ್

ಬೆಳ್ತಂಗಡಿ : ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ನೇತೃತ್ವದಲ್ಲಿ ಚುನಾವಣಾ ಪ್ರಚಾರ ಸಭೆ ನಡೆಯಲಿದೆ. “ಕಮಲ ಅರಳಲಿ ಬೆಳ್ತಂಗಡಿ ಬೆಳಗಲಿ” ಎಂಬ ಘೋಷ ವಾಕ್ಯದಡಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆಯು ಇಂದು ನಡೆಯಲಿದ್ದು, ಕೊಲ್ಲಿಯಲ್ಲಿ ಸಾಯಾಂಕಾಲ 5 ಗಂಟೆಗೆ ಚುನಾವಣಾ ಸಭೆ ಆಯೋಜನೆಗೊಂಡಿದೆ. ಬಳಿಕ ಸಂಜೆ 6 ಕ್ಕೆ ಗೇರುಕಟ್ಟೆಯಲ್ಲಿ, ಹಾಗೂ 7 ಗಂಟೆಗೆ ಪದ್ಮುಂಜದಲ್ಲಿ ಚುನಾವಣಾ ಪ್ರಚಾರ ಸಭೆ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯಸುದ್ದಿ

ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ನಡ, ಮಡಂತ್ಯಾರು, ಕಲ್ಲೇರಿಯಲ್ಲಿ ಭರ್ಜರಿ ಚುನಾವಣಾ ಪ್ರಚಾರ ಸಭೆ ; ಸಾವಿರಾರು ಮಂದಿ ಭಾಗಿ, ಹರಿಕೃಷ್ಣ ಬಂಟ್ವಾಳ, ಬೆಳ್ತಂಗಡಿಯ ಕಾಮಿಡಿ ಕಿಲಾಡಿ ನಟರು, ಪೂಂಜ ಪರ ಕ್ಯಾಂಪೇನ್ – ಕಹಳೆ ನ್ಯೂಸ್

ಬೆಳ್ತಂಗಡಿ : ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ತಾಲೂಕಿನ ವಿವಿಧ ಕಡೆ ಬಹಿರಂಗ ಸಭೆ ನಡೆದಿದೆ. ನಡ, ಮಡಂತ್ಯಾರು, ಕಲ್ಲೇರಿಯಲ್ಲಿ ಭರ್ಜರಿ ಚುನಾವಣಾ ಪ್ರಚಾರ ಸಭೆ ನಡೆದಿದ್ದು, ಸಾವಿರಾರು ಮಂದಿ ಕಾರ್ಯಕರ್ತರು, ಯುವಕರು, ಮಹಿಳೆಯರು ಭಾಗಿಯಾಗಿದ್ದಾರೆ.   ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ, ಮಂಡಲ‌ ಅಧ್ಯಕ್ಷ ಜಯಂತ್ ಕೋಟ್ಯಾನ್, ಬೆಳ್ತಂಗಡಿಯ ಕಾಮಿಡಿ ಕಿಲಾಡಿ ನಟರಾದ ಅನೀಶ್ ಹಾಗೂ ಹಿತೇಶ್ ಪೂಂಜ ಪರ ಕ್ಯಾಂಪೇನ್ ಮಾಡಿದ್ದಾರೆ. ಫೋಟೋಗಳು : ನಡ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯರಾಜ್ಯಸುದ್ದಿ

ಮೇ.06 ರಂದು ಬಿ.ಸಿ.ರೋಡ್‌ನ‌ಲ್ಲಿ ಯೋಗಿ ರೋಡ್‌ ಶೋ ; ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಪರ ಪ್ರಚಾರಕ್ಕೆ ಬರದ ಸಿದ್ದತೆ – ಕಹಳೆ ನ್ಯೂಸ್

ಬಂಟ್ವಾಳ, ಮೇ 05 : ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಮೇ. 06 ರಂದು ಸಂಜೆ 4 ಗಂಟೆಗೆ ಬಿ.ಸಿ. ರೋಡ್‌ನ‌ಲ್ಲಿ ರೋಡ್‌ ಶೋ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ಭದ್ರತೆಯ ಜತೆಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಬಾರದು ಎಂಬ ದೃಷ್ಟಿಯಿಂದ ಮಂಗಳೂರು-ಬಿ.ಸಿ. ರೋಡ್‌ ಹೆದ್ದಾರಿಯಲ್ಲಿ ಕೆಲ ಕಾಲ ವಾಹನ ಸಂಚಾರ ನಿಷೇಧಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಸಿಎಂ ಯೋಗಿ ಅವರು ಹೆಲಿಕಾಪ್ಟರ್‌ ಮೂಲಕ ಬಂಟ್ವಾಳ ವಿದ್ಯಾಗಿರಿ ಎಸ್‌ವಿಎಸ್‌ ಕಾಲೇಜಿನ ಬಳಿಯ ಹೆಲಿಪ್ಯಾಡ್‌ಗೆ ಆಗಮಿಸಿ...
1 54 55 56 57 58 232
Page 56 of 232