Sunday, June 14, 2026

ರಾಜಕೀಯ

ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ನರಿಕೊಂಬು ಗ್ರಾ.ಪಂ.ವ್ಯಾಪ್ತಿಯ ವಿವಿಧ ಭಾಗದಲ್ಲಿ ಸಂಚರಿಸಿ, ಪ್ರಮುಖ ಮನೆಗಳಿಗೆ ಬೇಟಿ ನೀಡಿ ಮತಯಾಚನೆ ನಡೆಸಿದ ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ – ಕಹಳೆ ನ್ಯೂಸ್

ಬಂಟ್ವಾಳ: ನಿಮ್ಮ ನಿಮ್ಮ ಬೂತ್ ಗಳಲ್ಲಿ ಪ್ರತಿ ಮತವನ್ನು ಬಿಜೆಪಿ ಮತವಾಗಿ ಪರಿವರ್ತಿಸಿ ಬಂಟ್ವಾಳದಲ್ಲಿ ಕಾಂಗ್ರೆಸ್ ಮುಕ್ತ ಬಂಟ್ವಾಳವಾಗಿ ಮಾಡಲು ಕಾರ್ಯಕರ್ತರು ಕೆಲಸ ಮಾಡಿ ಎಂದು ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರು ತಿಳಿಸಿದರು. ಬಂಟ್ವಾಳ ಬಿಜೆಪಿ ಅಭ್ಯರ್ಥಿ ಅವರು ನರಿಕೊಂಬು ಗ್ರಾ.ಪಂ.ವ್ಯಾಪ್ತಿಯ ಶಂಭೂರು, ನರಿಕೊಂಬು ಗ್ರಾಮದ ವಿವಿಧ ಭಾಗದಲ್ಲಿ ಸಂಚರಿಸಿ, ಪ್ರಮುಖ ಮನೆಗಳಿಗೆ ಬೇಟಿ ನೀಡಿ ಮತಯಾಚನೆ ನಡೆಸಿದರು. ಕಾಂಗ್ರೇಸ್ ಗೆ ಅಧಿಕಾರ ನೀಡಿ ಯುವಕರನ್ನು ಜೈಲಿಗಟ್ಟಿ,...
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

“ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮಹಾ ಅಭಿಯಾನ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಕಂಡಿದೆ” : ಶಾಸಕ ರಾಜೇಶ್ ನಾಯ್ಕ್ – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ನಡೆದ ಮಹಾ ಅಭಿಯಾನ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಕಂಡಿದೆ ಎಂದು ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರು ತಿಳಿಸಿದರು. ಬಂಟ್ವಾಳ ವಿಧಾನಸಭಾ ಕ್ಷೇತ್ರದ ಎಲ್ಲಾ ಮನೆ ಮನೆ ಸಂಪರ್ಕ ಮಾಡುವ ಮಹಾ ಸಂಪರ್ಕ ಅಭಿಯಾನವನ್ನು ಹಮ್ಮಿಕೊಂಡಿದ್ದು, ಪಕ್ಷದ ಜವಾಬ್ದಾರಿ ಇರುವ ಪ್ರಮುಖರು ಹಾಗೂ ಕಾರ್ಯಕರ್ತರು ಪ್ರತೀ ಮತಕಟ್ಟೆಗಳಲ್ಲಿ ಒಟ್ಟು ಸೇರಿ, ಸೂಕ್ತ ಯೋಜನೆಯೊಡನೆ ಮನೆ- ಮನೆ ಪ್ರಚಾರವನ್ನು 249 ಬೂತುಗಳಲ್ಲಿ ಯಶಸ್ವಿಗೊಳಿಸಿದ್ದಕ್ಕಾಗಿ...
ದಕ್ಷಿಣ ಕನ್ನಡರಾಜಕೀಯಸುದ್ದಿ

ಎಡಪದವು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ ಡಾ. ಭರತ್ ಶೆಟ್ಟಿ ವೈ – ಕಹಳೆ ನ್ಯೂಸ್

ಮಂಗಳೂರು : ಎಡಪದವು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಮೂಡು ಪೆರಾರ ಮತ್ತು ಪಡುಪೆರಾರ ಶಕ್ತಿ ಕೇಂದ್ರ ವ್ಯಾಪ್ತಿಯ ಸಾರ್ವಜನಿಕ ಸಭೆಯಲ್ಲಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರು ಭಾಗವಹಿಸಿ ಈ ಭಾಗದಲ್ಲಿ ಈಗಾಗಲೇ ಆಗಿರುವ ಮತ್ತು ಆಗಲಿರುವ ಅಭಿವೃದ್ಧಿ ಕಾರ್ಯದ ಬಗ್ಗೆ ಮಾಹಿತಿ ನೀಡಿದರು. ಎಡಪದವು ಮಹಾಶಕ್ತಿ ಕೇಂದ್ರದ ಚುನಾವಣಾ ಉಸ್ತುವಾರಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಜನಾರ್ದನ ಗೌಡ ಅವರು ಶಾಸಕರ ಅಭಿವೃದ್ಧಿ ಕಾರ್ಯದ ಬಗ್ಗೆ ವಿಸ್ತೃತ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ನಾಳೆ ಮಂಗಳೂರಿಗೆ ಭೇಟಿ ; ಗುರುಪುರ ಕಂಬಳ ದರ್ಗಾ ಭೇಟಿ‌ – ಕೈಕಂಬದ ವಸ್ತು ಪ್ರದರ್ಶನ ಮೈದಾನದಲ್ಲಿ ಸಾರ್ವಜನಿಕ ಸಭೆ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮೇ 1ರಂದು ಭೇಟಿ ನೀಡಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕುರಿತು ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರುಕ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಧ್ಯಾಹ್ನ ಕೃಷ್ಣಾಪುರದ ಫಿಝ ಗಾರ್ಡನ್ ಹೆಲಿಪಾಡ್‌ಗೆ ಅಗಮಿಸಲಿದ್ದು, ಸುರತ್ಕಲ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಬಳಿಕ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ನಂತರ ಬಲವಂಡಿ ದೈವಸ್ಥಾನ, ಗುರುಪುರ ಕಂಬಳ ದರ್ಗಾ ಭೇಟಿ‌ ನೀಡಲಿದ್ದಾರೆ....
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಬಂಟ್ವಾಳ ವಿಧಾನಸಭಾ ಕ್ಷೇತ್ರಲ್ಲಿ ಮಹಾ ಸಂಪರ್ಕ ಅಭಿಯಾನ ; ರಾಜೇಶ್ ನಾಯ್ಕ್ ಭರ್ಜರಿ ಮತ ಬೇಟೆ – ಕಹಳೆ ನ್ಯೂಸ್

ಬಂಟ್ವಾಳ : ವಿಧಾನಸಭಾ ಕ್ಷೇತ್ರಲ್ಲಿ ನಡೆದ ಮಹಾಅಭಿಯಾನ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಕಂಡಿದೆ ಎಂದು ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರು ತಿಳಿಸಿದರು. ಬಂಟ್ವಾಳ ವಿಧಾನಸಭಾ ಕ್ಷೇತ್ರದ ಎಲ್ಲಾ ಮನೆ ಮನೆ ಸಂಪರ್ಕ ಮಾಡುವ ಮಹಾ ಸಂಪರ್ಕ ಅಭಿಯಾನ ವನ್ನು ಏಪ್ರಿಲ್ 30 ಭಾನುವಾರದಂದು ಹಮ್ಮಿಕೊಂಡಿದ್ದು ಪಕ್ಷದ ಜವಾಬ್ದಾರಿ ಇರುವ ಪ್ರಮುಖರು ಹಾಗೂ ಕಾರ್ಯಕರ್ತರು ಪ್ರತೀ ಮತಕಟ್ಟೆಗಳಲ್ಲಿ ಒಟ್ಟು ಸೇರಿ , ಸೂಕ್ತ ಯೋಜನೆಯೊಡನೆ ಮನೆ- ಮನೆ ಪ್ರಚಾರವನ್ನು 249...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯಸುದ್ದಿ

20 ಸಾವಿರ ಬಿಜೆಪಿ ಕಾರ್ಯಕರ್ತರಿಂದ ಬೆಳ್ತಂಗಡಿ ತಾಲೂಕಿನಾದ್ಯಂತ 50 ಸಾವಿರಕ್ಕೂ ಅಧಿಕ ಮನೆ ಭೇಟಿ ; ಹರೀಶ್ ಪೂಂಜ ಭರ್ಜರಿ ಪ್ರಚಾರ – ಮಹಾಸಂಪರ್ಕ ಅಭಿಯಾನ ಮಹಾಯಶಸ್ವಿ – ಕಹಳೆ ನ್ಯೂಸ್

ಬೆಳ್ತಂಗಡಿ: ಮಹಾ ಸಂಪರ್ಕ ಅಭಿಯಾನ, 20 ಸಾವಿರಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರಿಂದ ಮನೆ ಮನೆ ಭೇಟಿ ನಡೆದಿದೆ.‌ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಹಮ್ಮಿಕೊಂಡಿದ್ದ ಮಹಾ ಸಂಪರ್ಕ ಅಭಿಯಾನ ಬೆಳ್ತಂಗಡಿ ಮಂಡಲದಲ್ಲಿ ಇಂದು ಯಶಸ್ವಿಯಾಗಿ ಸಂಪನ್ನಗೊಂಡಿದೆ. ಬೆಳ್ತಂಗಡಿ ಮಂಡಲದ 81 ಗ್ರಾಮಗಳ 241 ಬೂತ್‌ಗಳಲ್ಲಿ ಮಹಾ ಸಂಪರ್ಕ ಅಭಿಯಾನ ನಡೆಯಿತು. ಒಂದೇ ದಿನ 20 ಸಾವಿರಕ್ಕೂ ಅಧಿಕ ಕಾರ್ಯಕರ್ತರು 50 ಸಾವಿರಕ್ಕೂ ಅಧಿಕ ಮನೆಗಳಿಗೆ ಭೇಟಿ ನೀಡಿ ಬೆಳ್ತಂಗಡಿ...
ರಾಜಕೀಯಸುದ್ದಿ

ಇಡ್ಯಾ ಪಶ್ಚಿಮ ವಾರ್ಡ್ 7ರಲ್ಲಿ ಭಾಜಪಾದ ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಸೌಲಭ್ಯಗಳ ಬಗ್ಗೆ ಮತದಾರರಿಗೆ ಮಾಹಿತಿ – ಕಹಳೆ ನ್ಯೂಸ್

ಮಂಗಳೂರು : ಇಡ್ಯಾ ಪಶ್ಚಿಮ ವಾರ್ಡ್ 7ರಲ್ಲಿ ಬಹುತೇಕ ಮಾತೆಯರೇ ಉಪಸ್ಥಿತರಿದ್ದ ಸಭೆಯಲ್ಲಿ ಭಾಜಪಾದ ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಸೌಲಭ್ಯಗಳಿಂದ ಆಗಿರುವ ಪ್ರಯೋಜನಗಳನ್ನು ಮತದಾರರಿಗೆ ತಲುಪಿಸುವ ಬಗ್ಗೆ ಮಾಹಿತಿ ನೀಡಲಾಯಿತು. ಈ ಸಂದರ್ಭದಲ್ಲಿ ಚುನಾಯಿತ ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡರಾಜಕೀಯಸುದ್ದಿ

ಕಡಲನಗರಿಯಲ್ಲಿ ಬಿಜೆಪಿ ಚಾಣಕ್ಯ ಅಮಿತ್ ಶಾ ಬೃಹತ್ ರೋಡ್‌ ಶೋ – ಕಹಳೆ ನ್ಯೂಸ್

ಬಿಜೆಪಿಯ ಚಾಣಕ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಕ್ಲಾಕ್ ಟವರ್ ನಿಂದ ಗೋವಿಂದ ಪೈ ಸರ್ಕಲ್ ವರೆಗೆ ಬೃಹತ್ ರೋಡ್‌ ಶೋ ಮೂಲಕ ಕಾರ್ಯಕರ್ತರಲ್ಲಿ ಮಿಂಚಿನ ಸಂಚಾರ ಮೂಡಿಸಲಿದ್ದಾರೆ ಹೌದು ಕಡಲಗರಿ ಮ0ಗಳೂರಿಗೆ ಬಿಜೆಪಿಯ ಚಾಣಕ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಅದರ ಭಾಗವಾಗಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಮಂಗಳೂರಿನಲ್ಲಿ ಬೃಹತ್ ರೋಡ್‌...
1 58 59 60 61 62 232
Page 60 of 232