Sunday, June 14, 2026

ರಾಜಕೀಯ

ಉಡುಪಿರಾಜಕೀಯರಾಜ್ಯಸುದ್ದಿ

‘ಸ್ವರ್ಣ ಕಾರ್ಕಳದ ಮತ್ತಷ್ಟು ಅಭಿವೃದ್ಧಿಗೆ ಹರಸಿ’- ಮತದಾರರಿಗೆ ಸುನೀಲ್ ಕುಮಾರ್ ವಿನಂತಿ – ಕಹಳೆ ನ್ಯೂಸ್

ಕಾರ್ಕಳ, ಏ 27 : ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಅಮೂಲ್ಯವಾದ ಮತವನ್ನು ನನಗೆ ನೀಡಿ, ಸ್ವರ್ಣ ಕಾರ್ಕಳದ ಮತ್ತಷ್ಟು ಅಭಿವೃದ್ಧಿಗಾಗಿ ಹರಸಿ ಆಶೀರ್ವದಿಸಿ” ಎಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಸುನೀಲ್ ಕುಮಾರ್ ಹೇಳಿದರು. ಕಾರ್ಕಳ ವಿಧಾನಸಭಾ ಕ್ಷೇತ್ರದ ಮುಡಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತದಾರರನ್ನು ಭೇಟಿ ಮಾಡಿ ಮಾತನಾಡಿದ ಅವರು “ಮಕ್ಕಳಿಗೆ ಸೈಕಲ್ ನೀಡುವ ಯೋಜನೆ ಆರಂಭವಾಗಿದ್ದೇ ಬಿಜೆಪಿ ಸರಕಾರದಲ್ಲಿ. ಉಜ್ವಲ ಯೋಜನೆ ಮನೆ ಮನೆ...
ದಕ್ಷಿಣ ಕನ್ನಡಮೂಡಬಿದಿರೆರಾಜಕೀಯರಾಜ್ಯಸುದ್ದಿ

ಮೇ 3ರಂದು ಕರಾವಳಿಗೆ ಪ್ರಧಾನಿ ನರೇಂದ್ರ ಮೋದಿ ; ಸಮಾವೇಶಕ್ಕೆ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಕೊಲ್ನಾಡಿನಲ್ಲಿ ಭರದ ಸಿದ್ಧತೆ – ಕಹಳೆ ನ್ಯೂಸ್

ಮಂಗಳೂರು: ಚುನಾವಣೆಯ ಕಾವು ಕರಾವಳಿಯಲ್ಲಿ ಹೆಚ್ಚಾಗುತ್ತಿದ್ದಂತೆ ಅಬ್ಬರದ ಪ್ರಚಾರಕ್ಕೆ ಪಕ್ಷಗಳು ಅಣಿಯಾಗಿವೆ. ಪ್ರಧಾನಿ ನರೇಂದ್ರ ಮೋದಿ ಮೇ 3ರಂದು ಕರಾವಳಿಗೆ ಆಗಮಿಸಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಬಿಜೆಪಿ ಪಾಳಯದಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಳಗೊಂಡ ಸಮಾವೇಶ ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೊಲಾ°ಡಿನಲ್ಲಿ ನಡೆಯಲಿದ್ದು, ಸಕಲ ತಯಾರಿ ಭರದಿಂದ ನಡೆಯುತ್ತಿದೆ. ರಾಷ್ಟ್ರೀಯ ಹೆದ್ದಾರಿ ಬದಿಯ ಕೊಲ್ನಾಡು ಬಸ್‌ ತಂಗುದಾಣದ ಬಳಿಯ ಗದ್ದೆ ಪ್ರದೇಶವನ್ನು...
ಮೂಡಬಿದಿರೆರಾಜಕೀಯಸುದ್ದಿ

ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಅವರ ನೇತೃತ್ವದಲ್ಲಿ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಪರ ಚುನಾವಣಾ ಪ್ರಚಾರ – ಕಹಳೆ ನ್ಯೂಸ್

ಮೂಡಬಿದಿರೆ : ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ರವರ ನೇತೃತ್ವದಲ್ಲಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಪರವಾಗಿ ಭರ್ಜರಿ ಚುನಾವಣಾ ಪ್ರಚಾರ ನಡೆದಿದೆ. ಜಿಲ್ಲಾಧ್ಯಕ್ಷ ಸುದರ್ಶನ ಎಂ. ಅವರು ಕ್ಷೇತ್ರದ ಬೂತ್ ನಂಬ್ರ 63ರ ಜನತೆಯ ಮನೆ ಮನೆಗೆ ತೆರಳಿ ಉಮಾನಾಥ್ ಕೋಟ್ಯಾನ್ ಅವರನ್ನ ಈ ಬಾರಿ 50ಸಾವಿರ ಮತಗಳ ಅಂತರದಿಂದ ಗೆಲ್ಲಿಸಲು ಸಹಕರಿಸುವಂತೆ ಮತಯಾಚನೆ ಮಾಡಿದರು. ಈ ಚುನಾವಣಾ ಪ್ರಚಾರ ಕಾರ್ಯದಲ್ಲಿ ಪುರಸಭೆ ಸದಸ್ಯ...
ಉಡುಪಿರಾಜಕೀಯರಾಜ್ಯಸುದ್ದಿ

ಉಡುಪಿ ಬಿಜೆಪಿ ಕಚೇರಿಯಲ್ಲಿ ಚುನಾವಣ ನಿರ್ವಹಣ ತಂಡದೊಂದಿಗೆ ಬಿ.ಎಲ್.ಸಂತೋಷ್ ಸಭೆ – ಕಹಳೆ ನ್ಯೂಸ್

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ರವಿವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಚುನಾವಣ ನಿರ್ವಹಣ ಸಮಿತಿಯ ಸಭೆ ನಡೆಸಿ ಜಿಲ್ಲೆಯ ಎಲ್ಲ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಗೆಲುವಿನ ಅಂತರ ಹೆಚ್ಚಳಕ್ಕೆ ಬೇಕಿರುವ ಕ್ರಮ ಮತ್ತು ತುರ್ತಾಗಿ ಆಗಬೇಕಿರುವ ಕಾರ್ಯಗಳ ಬಗ್ಗೆ ಮಾಹಿತಿ ನೀಡಿ, ಕೆಲವೊಂದು ವಿಭಾಗದಲ್ಲಿ ಸರಿಯಾಗಿ ಕಾರ್ಯನಿರ್ವಹಣೆ ಆಗದಿರುವ ಬಗ್ಗೆ ಸೂಚನೆ ನೀಡಿದರು. ಜಿಲ್ಲೆಯ ಪ್ರಮುಖರಿಂದ ವಿಧಾನಸಭಾ ಕ್ಷೇತ್ರವಾರು ಯುವ ಮತದಾರರು, ಮಹಿಳಾ ಮತದಾರರು, ಜಾತಿವಾರು...
ದಕ್ಷಿಣ ಕನ್ನಡರಾಜಕೀಯಸುದ್ದಿ

5 ವರ್ಷಗಳಲ್ಲಿ ಕ್ಷೇತ್ರಕ್ಕೆ 4500 ಕೋಟಿ ರೂ. ಅನುದಾನ – ಮತ್ತೊಮ್ಮೆ ಅವಕಾಶ ದೊರಕಿದರೆ 2025 ರ ವೇಳೆಗೆ ಮಂಗಳೂರು ನಗರದ ಚಿತ್ರಣವೇ ಬದಲಾಗಲಿದೆ : ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ – ಕಹಳೆ ನ್ಯೂಸ್

ಮಂಗಳೂರು: ಶಾಸಕನಾಗಿ ಕಳೆದ ಐದು ವರ್ಷಗಳಲ್ಲಿ ಕ್ಷೇತ್ರಕ್ಕೆ 4500 ಕೋಟಿ ರೂ.ಗಳಿಗೂ ಅಧಿಕ ಅನುದಾನ ತರುವಲ್ಲಿ ಯಶಸ್ವಿಯಾಗಿದ್ದು, 2000 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳು ನಡೆದಿದೆ. ಮತ್ತೊಮ್ಮೆ ಅವಕಾಶ ದೊರಕಿದರೆ 2025 ರ ವೇಳೆಗೆ ಮಂಗಳೂರು ನಗರದ ಚಿತ್ರಣವೇ ಬದಲಾಗಲಿದೆ ಎಂದು ಕ್ಷೇತ್ರದ ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಹೇಳಿದ್ದಾರೆ. ನಗರದ ಅಟಲ್ ಸೇವಾ ಕೇಂದ್ರದಲ್ಲಿ ಸೋಮವಾರ ತನ್ನ ಐದು ವರ್ಷಗಳ ಅವಧಿಯಲ್ಲಿ ಮಾಡಲಾದ ಸಾಧನೆ ಹಾಗೂ...
ಉಡುಪಿಕುಂದಾಪುರಜಿಲ್ಲೆರಾಜಕೀಯಸುದ್ದಿ

ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಪರ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಬಿರುಸಿನ ಮತ ಪ್ರಚಾರ – ಕಹಳೆ ನ್ಯೂಸ್

ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ  ಸುರೇಶ್ ಶೆಟ್ಟಿ ಗುರ್ಮೆ ಬಿರುಸಿನ ಮತ ಪ್ರಚಾರಕ್ಕೆ, ಕೋಟಾ ಶ್ರೀನಿವಾಸ್ ಪೂಜಾರಿ ಸತ್ ನೀಡಿದ್ದಾರೆ, ಬಿಜಿಪಿಯ ಕಾರ್ಯ ವೈಖರಿಯನ್ನು ಅಭಿವೃದ್ಧಿ ಯ ಅನೇಕ ಯೋಜನೆ ಗಳನ್ನು ಮನೆ ಮನ ಗಳಿಗೆ ತಲುಪಿಸುವ ಪ್ರಯತ್ನ ಮಾಡಿದರು ಹಾಗೂ ಅಜಾತಶತ್ರು ಗುರ್ಮೆ ಸುರೇಶ ಶೆಟ್ಟಿ ಯನ್ನು ಬಹುಮತದ ಅಂತರ ದಿಂದ ಗೆಲ್ಲಿಸ ಬೇಕಾಗಿ ಕೋಟಾ ಶ್ರೀನಿವಾಸ್ ಪೂಜಾರಿ ಮತದಾರ ಬಾಂಧವರಲ್ಲಿ ವಿನಂತಿಸಿದರು. ಈ ಸಂದರ್ಭದಲ್ಲಿ...
ಜಿಲ್ಲೆಪುತ್ತೂರುರಾಜಕೀಯಸುದ್ದಿ

ʼಬ್ಯಾಟ್ʼ ಚಿಹ್ನೆ ಮೂಲಕ ಅರುಣ್ ಕುಮಾರ್ ಪುತ್ತಿಲ ಚುನಾವಣಾ ಸ್ಪರ್ಧೆ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಚುನಾವಣಾ ಆಯೋಗವು ʼಬ್ಯಾಟ್ʼ ಚಿಹ್ನೆಯನ್ನು ನೀಡಿದೆ. ಈ ಮೂಲಕ ಕುಮಾರ್ ಪುತ್ತಿಲ ಅವರಿಗೆ ಕ್ರಿಕೆಟ್ ಬ್ಯಾಟ್ ಚಿಹ್ನೆ ಖಚಿತವಾಗಿದೆ. ಅರುಣ್ ಕುಮಾರ್ ಪುತ್ತಿಲ ಅವರು ಪಕ್ಷೇತರವಾಗಿ ಕಣಕ್ಕೆ ಇಳಿದ ಬಳಿಕ ಅನೇಕರು ಇವರ ಮನವೊಲಿಸುವ ಪ್ರಯತ್ನವನ್ನ ಮಾಡಿದ್ರು. ನಾಮಪತ್ರ ಹಿಂದಕ್ಕೆ ಪಡೆಯುವಂತೆ ಓಲೈಕೆ ಮಾಡಿದ್ದರು, ಆದರೆ ಇದಾವುದಕ್ಕೂ ಮಣಿಯದ...
ರಾಜಕೀಯಸುದ್ದಿ

ಬಿಜೆಪಿಗೆ ಸೇರ್ಪಡೆಗೊಂಡ ಕಲ್ಯಾದ ಕೈರಬೆಟ್ಟುವಿನ ‘ಕೈ’ ಕಾರ್ಯಕರ್ತರು – ಕಹಳೆ ನ್ಯೂಸ್

ಕಾರ್ಕಳ : ಕಲ್ಯಾ ಗ್ರಾಮದ ಕೈರಬೆಟ್ಟುವಿನ ಸುಮಾರು 7 ಜನ ಕಾಂಗ್ರೆಸ್ಸ್ ಪಕ್ಷದ ಸಕ್ರೀಯ ಕಾರ್ಯಕರ್ತರು ಕಾಂಗ್ರೆಸ್ಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು. ಕಾರ್ಕಳ ಕ್ಷೇತ್ರದ ಸಚಿವ ಮತ್ತು ಶಾಸಕರಾದ ಸುನಿಲ್ ಕುಮಾರ್‌ರವರ ಅಭಿವೃದ್ದಿ ಚಟುವಟಿಕೆಗಳು ಹಾಗೂ ಅವರಿಗೆ ಕ್ಷೇತ್ರದ ಬಗೆಗಿನ ವಿಶೇಷ ಕಾಳಜಿಯನ್ನು ಮೆಚ್ಚಿ ಇಂದು ಸಚಿವರ ಸಮ್ಮುಖದಲ್ಲಿ ಕಾಂಗ್ರೆಸ್ಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬಾಲೇಶ್ ಕುಮೆರೊಟ್ಟು, ಜಯ ನಾಯಕ್ ಕೈರಬೆಟ್ಟು, ಶೀನ ನಾಯಕ್ ಶೇಡಿ ಬಾಕ್ಯಾರು ರಾಧ...
1 59 60 61 62 63 232
Page 61 of 232