Sunday, June 14, 2026

ರಾಜಕೀಯ

ಉಡುಪಿರಾಜಕೀಯರಾಜ್ಯಸುದ್ದಿ

ಮುಂಬೈ ಬಂಟ ಬಾಂಧವರೊಂದಿಗೆ ಸಭೆ ನಡೆಸಿದ ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ ಶೆಟ್ಟಿ – ಕಹಳೆ ನ್ಯೂಸ್

ಕಾರ್ಕಳ : ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ ಶೆಟ್ಟಿ ಮುಂಬೈ ಬಂಟ ಬಾಂಧವರೊಂದಿಗೆ ಸಭೆ ನಡೆಸಿದರು. ಮುಂಬಯಿನಲ್ಲಿ ನಿನ್ನೆ ಬಂಟ ಸಮುದಾಯದ ಸಭೆ ನಡೆಸಿದ ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ ಉದಯಕುಮಾರ್ ಶೆಟ್ಟಿ ಮುನಿಯಾಲು ಬಂಟ ಜಾತಿಯವನಾದ ನನಗೆ ಮತ ನೀಡಿ ನನ್ನನ್ನು ನೀವು ಗೆಲ್ಲಿಸುವಂತೆ ಕರೆ ನೀಡಿದ್ದಾರೆ....
ಕ್ರೈಮ್ರಾಜಕೀಯರಾಜ್ಯರಾಷ್ಟ್ರೀಯಸುದ್ದಿ

‘ ವೋಡ್ಕಾ ಕುಡಿತಿಯಾ ಅಂತ ಕೇಳಿದ್ರು ‘ ಯುವ ಕಾಂಗ್ರೆಸ್‌ ನಾಯಕಿಗೆ 6 ತಿಂಗಳಿಂದ ನಿರಂತರ ಕಿರುಕುಳ ; ಯೂತ್​ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿವಿ ವಿರುದ್ಧ ಎಫ್‌ಐಆರ್..! ಕರ್ನಾಟಕದತ್ತ ಅಸ್ಸೋಂ ಪೊಲೀಸರ ತಂಡ – ಕಹಳೆ ನ್ಯೂಸ್

ಬೆಂಗಳೂರು : ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ ವಿ ವಿರುದ್ಧ ಕಿರುಕುಳ ಮತ್ತು ತಾರತಮ್ಯ ಆರೋಪ ಮಾಡಿದ್ದ ಅಸ್ಸೋಂ ಕಾಂಗ್ರೆಸ್ ಯುವ ಘಟಕದ ನಾಯಕಿ ಇದೀಗ ಎಫ್​ಐಆರ್ ದಾಖಲಿಸಿದ್ದಾರೆ. ಗುವಾಹಟಿ (ಅಸ್ಸೋಂ) ಪಕ್ಷದಿಂದ ಉಚ್ಛಾಟನೆಗೊಂಡ ಬೆನ್ನಲ್ಲೇ ಅಸ್ಸೋಂ ಯುವ ಕಾಂಗ್ರೆಸ್‌ ನಾಯಕಿಯೊಬ್ಬರು ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ ವಿ ವಿರುದ್ಧ ಕಿರುಕುಳ ಮತ್ತು ತಾರತಮ್ಯ ಆರೋಪ ಮಾಡಿ, ಎಫ್​ಐಆರ್ ದಾಖಲಿಸಿದ್ದಾರೆ.‌ ಅಸ್ಸೋಂ ಪೊಲೀಸರು ಶನಿವಾರ...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

‘ ಯಾವುದೇ ಕಾರಣಕ್ಕೂ ನಾಮಪತ್ರ ಹಿಂಪಡೆಯುವುದಿಲ್ಲ , ನನ್ನ ಸ್ಪರ್ಧೆ ಖಂಡಿತ ‘ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ – ಕಹಳೆ ನ್ಯೂಸ್

ಪುತ್ತೂರು : ‘ಯಾವುದೇ ಕಾರಣಕ್ಕೂ ನಾಮಪತ್ರ ಹಿಂಪಡೆಯುವುದಿಲ್ಲವೆಂದು’ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರು ತಿಳಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ನಾಮಪತ್ರ ಹಿಂಪಡೆಯಲಿದ್ದಾರೆ ಎಂದು ಅಪಪ್ರಚಾರ ಮಾಡಲಾಗುತ್ತಿದ್ದು, ನಮ್ಮ ಸ್ಪರ್ಧೆಯಲ್ಲಿ ಸಂದೇಹ ಬೇಡ.., ಅಪಪ್ರಚಾರ ಆರಂಭವಾಗಿದೆ ಅದನ್ನೆಲ್ಲಾ ಕಿವಿಗೊಡಬೇಡಿ ಎಂದು ಅವರು ತಿಳಿಸಿದ್ದಾರೆ. ಪ್ರತಿ ಮನೆಗೆ ತೆರಳಿ ನಾಮಪತ್ರ ಹಿಂತೆಗೆದುಕೊಳ್ಳುತ್ತಾರೆ ಎಂದು ಹೇಳಲಾಗುತ್ತಿದ್ದು, ಯಾವುದೇ ಕಾರಣಕ್ಕೂ ನಾಮಪತ್ರ ವಾಪಾಸ್ ಪಡೆಯುವುದಿಲ್ಲ ಎಂದು ಅವರು ತಿಳಿಸಿದ್ದಾರೆ....
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಮೋದಿ ಸಮುದಾಯ ಅವಮಾನಿಸಿ ರಾಹುಲ್ ಗಾಂಧಿಗೆ ಶಿಕ್ಷೆಯಾಗಿದೆ, ಅದೇ ರೀತಿ ಕರ್ನಾಟಕದ ಲಿಂಗಾಯತ ಸಮಾಜಕ್ಕೆ ಅವಮಾನ ಮಾಡಿದ ಸಿದ್ದರಾಮಯ್ಯಗೂ ಶಿಕ್ಷೆಯಾಗಬೇಕು ; ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ – ಕಹಳೆ ನ್ಯೂಸ್

ಲಿಂಗಾಯಿತ ಸಿಎಂ ರಾಜ್ಯವನ್ನು ಹಾಳು ಮಾಡಿದ್ದಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಕ್ರೋಶ ಹೊರ ಹಾಕಿದ್ದಾರೆ. ಇದು ಕರ್ನಾಟಕದ ಏಳು ಕೋಟಿ ಜನರಿಗೆ ಮಾಡಿರುವ ಅವಮಾನ. ಇಡೀ ಲಿಂಗಾಯತ ಸಮಾಜಕ್ಕೆ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಸಿದ್ಧರಾಮಯ್ಯ ಹೇಳಿಕೆ ಖಂಡನೀಯ ಎಂದರು. ಇದೀಗ ಸಿದ್ದರಾಮಯ್ಯರ ಒಂದು ಮುಖ ಬಯಲಾದಂತಾಗಿದೆ. ಈ ಹಿಂದೆ ವೀರಶೈವ-ಲಿಂಗಾಯತ ಸಮುದಾಯ ಒಡೆಯಲು ಯತ್ನ ಮಾಡಿದ್ದರು. ಲಿಂಗಾಯತರ ಮೇಲೆ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಚುನಾವಣೆಗೂ ಮುನ್ನ ರಾಜ್ಯಕ್ಕೆ ಮತ್ತೆ ಮೋದಿ ; ಏಪ್ರಿಲ್ 30ರಂದು ಕೋಲಾರ, ಚನ್ನಪಟ್ಟಣದಲ್ಲಿ ಸಮಾವೇಶ – ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಬೃಹತ್ ಪ್ರಚಾರ ಸಭೆ ಬಿಜೆಪಿ ಮಾಸ್ಟರ್ ಫ್ಲಾನ್ – ಕಹಳೆ ನ್ಯೂಸ್

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗವನ್ನು ಟಾರ್ಗೆಟ್‌ ಮಾಡಿರುವ ಬಿಜೆಪಿ (BJP) ಮೋದಿ ಮೂಲಕ ಮತ ಕಬ್ಜಕ್ಕೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಹೆಚ್‍ಡಿಕೆ (HD Kumaraswamy) ಅಡ್ಡಾಗೆ ಪ್ರಧಾನಿ ಮೋದಿ (Narendra Modi) ಕರೆತರುವ ಮೂಲಕ ಜೆಡಿಎಸ್ (JDS) ಭದ್ರಕೋಟೆಯನ್ನು ಛಿದ್ರ ಮಾಡಲು ಬಿಜೆಪಿ ಮಾಸ್ಟರ್ ಫ್ಲಾನ್ ಮಾಡಿದೆ. ಬೊಂಬೆನಗರಿ ಚನ್ನಪಟ್ಟಣದಲ್ಲಿ ಬೃಹತ್ ಪ್ರಚಾರ ಸಭೆ ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ (Election) ಹಳೆ ಮೈಸೂರು...
ಉಡುಪಿರಾಜಕೀಯಸುದ್ದಿ

ಪವರ್ ಮಿನಿಸ್ಟರ್ ಆಸ್ತಿ ಎಷ್ಟು ಗೊತ್ತಾ…!? 45.16 ಲಕ್ಷ ರೂ. ಸಾಲ ಹೊಂದಿದ್ದಾರೆ ವಿ. ಸುನಿಲ್ ಕುಮಾರ್ ಕಾರ್ಕಳ – ಕಹಳೆ ನ್ಯೂಸ್

ಕಾರ್ಕಳ ;ಕಾರ್ಕಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸುನಿಲ್‌ ಕುಮಾರ್‌ ಅವರು ಸ್ಥಿರಾಸ್ತಿ ಹಾಗೂ ಚರಾಸ್ತಿ ಸೇರಿ ಒಟ್ಟು ರೂ. 5.63 ಕೋಟಿ ರೂ. ಮೌಲ್ಯದ ಸಂಪತ್ತು ಹೊಂದಿದ್ದಾರೆ. ಸುನಿಲ್‌ ಅವರ ಕುಟುಂಬದ ಬಳಿ ಒಟ್ಟು 7.98 ಕೋಟಿ ರೂ. ಆಸ್ತಿ ಇದೆ. ಪತ್ನಿ ಪ್ರಿಯಾಂಕಾ 1.80 ಕೋಟಿ ರೂ. ಮೌಲ್ಯದ ಆಸ್ತಿ ಹಾಗೂ ತಂದೆ ವಾಸುದೇವ ಎಂ.ಕೆ. ಅವರ 54.14 ಲಕ್ಷ ರೂ. ಮೌಲ್ಯದ ಆಸ್ತಿಯೂ ಸೇರಿದೆ. ಸುನಿಲ್‌...
ದಕ್ಷಿಣ ಕನ್ನಡರಾಜಕೀಯಸುದ್ದಿ

ಮನೆಮನೆ ಭೇಟಿ ನೀಡಿ ಮತಪ್ರಚಾರ ನಡೆಸಿದ ಮಂಗಳೂರು ನಗರ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ -ಕಹಳೆ ನ್ಯೂಸ್

ಮಂಗಳೂರು ನಗರ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರು ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ ಸುಂಕದಕಟ್ಟೆ, ಕಂದಾವರ ವಾಸುಕಿ ಸುಬ್ರಹ್ಮಣ್ಯ ದೇವಸ್ಥಾನ, ಶ್ರೀ ಮಹಾಮಾಯ ದೈವಸ್ಥಾನ ರಾಣ್ಯ ಸಮಾಜ ಕುಟುಂಬಸ್ರ, ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಕಜೆಪದವು, ಕಿನ್ನಿಕಂಬಳ,ಕಂದಾವರ,ಕೊಳಂಬೆ,ಬೈಲುಗುಂಡಿ ವ್ಯಾಪ್ತಿಯಲ್ಲಿ ಮನೆಮನೆ ಭೇಟಿ ನೀಡಿ ಮತಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು, ಪ್ರಮುಖರು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್‌ ಟಿಕೆಟ್‌ ಮಾರಾಟ – ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ 2 ಕೋಟಿ ರೂ. ಪಡೆದು ಇನಾಯತ್‌ ಅಲಿಗೆ ಟಿಕೆಟ್‌ ಕೊಟ್ಟಿದ್ದಾರೆ ; ಮಾಜಿ ಶಾಸಕ ಮೊದೀನ್‌ ಬಾವಾ ಗಂಭೀರ ಆರೋಪ – ಕಹಳೆ ನ್ಯೂಸ್

ಬೆಂಗಳೂರು: ಟಿಕೆಟ್‌ ವಂಚಿತ ಕೆಲವರು ಪಕ್ಷದ ಟಿಕೆಟ್‌ ಮಾರಾಟವಾಗಿದೆ ಎಂಬ ಗಂಭೀರ ಆರೋಪ ಮಾಡಿದ್ದು, ಇದು ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್‌ಗೆ ತೀವ್ರ ಮುಜುಗರ ಉಂಟು ಮಾಡಿದೆ. ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರ ಸಹೋದರ ಎಸ್‌.ಎಂ.ಶಂಕರ್‌ ಅವರ ಪುತ್ರ ಹಾಗೂ ಮದ್ದೂರು ಕಾಂಗ್ರೆಸ್‌ ಟಿಕೆಟ್‌ ವಂಚಿತ ಗುರುಚರಣ್‌ ಹಾಗೂ ಮಂಗಳೂರು ನಗರ ಉತ್ತರದ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಮೊದೀನ್‌ ಬಾವಾ ಅವರು ಪಕ್ಷದ ವಿರುದ್ಧ ಟಿಕೆಟ್‌ ಮಾರಾಟದ ಆರೋಪ ಮಾಡಿರುವುದು...
1 60 61 62 63 64 232
Page 62 of 232