Sunday, June 14, 2026

ರಾಜಕೀಯ

ಉಡುಪಿರಾಜಕೀಯಸುದ್ದಿ

ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ನಾಮಪತ್ರ ಸಲ್ಲಿಕೆ- -ಕಹಳೆ ನ್ಯೂಸ್

ಕಾಪು ವಿಧಾನಸಭೆಗೆ ಬಿಜೆಪಿ ಅಭ್ಯರ್ಥಿಯಾಗಿ ಗುರ್ಮೆ ಸುರೇಶ್ ಶೆಟ್ಟಿ ಸೋಮವಾರ ನಾಮಪತ್ರ ಸಲ್ಲಿಸಿದರು. ಸಹಸ್ರ–ಸಹಸ್ರ ಸಂಖ್ಯೆಯಲ್ಲಿ ಕಾಪು ಕ್ಷೇತ್ರದ ಕಾರ್ಯಕರ್ತರು, ಅಭಿಮಾನಿಗಳು ಮತ್ತು ನಾಯಕರ ಜೊತೆಗೂಡಿ ಕಾಪು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದಿಂದ ಕಾಪು ತಾಲೂಕು ಕಚೇರಿಗೆ ತೆರಳಿದ ಗುರ್ಮೆ ಸುರೇಶ್ ಶೆಟ್ಟಿ ತಮ್ಮ ನಾಮಪತ್ರ ಸಲ್ಲಿಸಿದರು. ಕಾಪು ವಿಧಾನ ಸಭಾ ಕ್ಷೇತ್ರದಲ್ಲಿ ಗೆಲುವು ನಮ್ಮದೇ ಎಂಬ ಅಭಿಮಾನಿ ಕಾರ್ಯಕರ್ತರ ನಂಬಿಕೆ ಮತ್ತು ವಿಶ್ವಾಸ ತಮ್ಮಲ್ಲಿ ಅಪಾರ ಶಕ್ತಿಯನ್ನು ತುಂಬಿದೆ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಕುದ್ರೋಳಿ ದೇವಸ್ಥಾನದಲ್ಲಿ ದೇವರಿಗೆ ಪೂಜೆ ಸಲ್ಲಿಸಿ, ಅದ್ದೂರಿ ಮೆರವಣಿಗೆ ಮೂಲಕ ರಾಜ್ಯಾಧ್ಯಕ್ಷ, ಸಂಸದರಾದ ನಳಿನ್ ಕುಮಾರ್ ಕಟೀಲು ಉಪಸ್ಥಿತಿಯಲ್ಲಿ ನಾಮಪತ್ರ ಸಲ್ಲಿಸಿದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ – ಕಹಳೆ ನ್ಯೂಸ್

ಮಂಗಳೂರು, ಏ 18 : ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರು ಸೋಮವಾರ ಮಂಗಳೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಉಪಸ್ಥಿತಿಯಲ್ಲಿ ಚುನಾವಣ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಕಳೆದ ಐದು ವರ್ಷಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ 4000 ಕೋಟಿ ರೂ ಮಿಕ್ಕಿ ಅನುದಾನ ತಂದು ನಮ್ಮ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಮಾಡಲಾಗಿದೆ. ಇನ್ನು ಸಾಕಷ್ಟು ಅಭಿವೃದ್ಧಿ ಮಾಡಲಿದ್ದು, 2025-26 ರ...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಪುತ್ತೂರಿನಲ್ಲಿ ನಿನ್ನೆ ಪುತ್ತಿಲ ಕೇಸರಿ ಅಲೆ ; ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ಅರುಣ್ ಕುಮಾರ್ ನಾಮಪತ್ರ ಸಲ್ಲಿಸುತ್ತಿದ್ದಂತೆ ಚುರುಕುಗೊಂಡ ರಾಜಕೀಯ ಲೆಕ್ಕಾಚಾರ – ಕಹಳೆ ನ್ಯೂಸ್

ಪುತ್ತೂರು : ಈ ಬಾರಿಯ ವಿಧಾನಸಭಾ ಚುನಾವಣೆ ಪುತ್ತೂರಿನಲ್ಲಿ ಚುನಾವಣಾ ಕಣವನ್ನು ರೋಚಕವಾಗಿಸಿದೆ. ಹಾಲಿ ಶಾಸಕ ಸಂಜೀವ ಮಠಂದೂರು ಬದಲು ಪಕ್ಷದ ನಿಷ್ಠಾವಂತ ಕಾರ್ಯಕರ್ತೆ ಆಶಾ ತಿಮ್ಮಪ್ಪ ಗೌಡರಿಗೆ ಬಿಜೆಪಿ ಮಣೆಹಾಕಿದ್ದು, ಸಹಜವಾಗಿಯೇ ಟಿಕೆಟ್ ಆಕಾಂಕ್ಷೆಯಲ್ಲಿತ್ತ ಪುತ್ತಿಲ ಟೀಂನ ಅಸಮಾಧಾನಕ್ಕೆ ಕಾರಣವಾಗಿದೆ. ಅಶೋಕ್ ರೈ ಕೋಡಿಂಬಾಡಿಯವರು ಕೆಲ ತಿಂಗಳುಗಳ‌ ಹಿಂದೆ ಬಿಜೆಪಿಗೆ ಬಾಯ್ ಹೇಳಿ ಕೈ ಹಿಡಿದು, ಇಂದು ಟಿಕೆಟ್ ಪಡೆದುಕೊಂಡು, ಈ ಬಾರಿ ಕಾಂಗ್ರೆಸ್ ‌ನಿಂದ ಸ್ಪರ್ಧಿಸುತ್ತಿದ್ದಾರೆ‌. ಇನ್ನು...
ಉಡುಪಿರಾಜಕೀಯರಾಜ್ಯಸುದ್ದಿ

ಎ.19ಕ್ಕೆ ಹಿಂದೂ ಫೈಯರ್ ಸಚಿವ ಸುನೀಲ್‌ ಕುಮಾರ್ ನಾಮಪತ್ರ ಸಲ್ಲಿಕೆ ; ಸಾವಿರಾರು ಕಾರ್ಯಕರ್ತರ ಬೃಹತ್ ಮೆರವಣಿಗೆ – ಕಹಳೆ ನ್ಯೂಸ್

ಕಾರ್ಕಳ, ಎ.17: ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನೀಲ್ ಕುಮಾರ್ ಅವರು ಎ.19ರ ಬುಧವಾರ ಬೆಳಗ್ಗೆ 10 ಗಂಟೆಗೆ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಪರವಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಲಿದ್ದಾರೆ. ಈ ಪ್ರಯುಕ್ತ ಸ್ವರಾಜ್ ಮೈದಾನದಿಂದ ಕಾರ್ಕಳ ಬಸ್ಸು ನಿಲ್ದಾಣ- ಬಂಡೀಮಠ ಮಾರ್ಗವಾಗಿ ರ್ಯಾಲಿ ಮುಖಾಂತರ ಸಾಗಿ ಬಂದು ತಾಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿಯವರಿಗೆ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ. ನಂತರ ಕುಕ್ಕುಂದೂರು ಗ್ರಾಮ ಪಂಚಾಯತ್...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬೆಳ್ತಂಗಡಿ ತಾಲೂಕಿನಾದ್ಯಂತ ಶಾಸಕ ಹರೀಶ್ ಪೂಂಜ ಸಂಘಟನಾತ್ಮಕ ಪ್ರವಾಸ ‘ ಮಿಂಚಿನ ಸಂಚಾರ ‘ ; ನಾಲ್ಕು ದಿನಗಳಲ್ಲಿ 81 ಗ್ರಾಮಗಳಿಗೆ ಭೇಟಿ – ಕಹಳೆ ನ್ಯೂಸ್

ಬೆಳ್ತಂಗಡಿ : ಚುನಾವಣಾ ಘೋಷಣೆಯಾದ ಮರುದಿನವೇ ಶಾಸಕ ಹರೀಶ್ ಪೂಂಜ ಮಿಂಚಿನ ಸಂಚಾರ ನಡೆಸಿದ್ದಾರೆ. ಸೂರ್ಯನಾರಾಯಣ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರವಾಸ ಆರಂಭಿಸಿದ ಪೂಂಜ ಬೆಳ್ತಂಗಡಿ ತಾಲೂಕಿನಾದ್ಯಂತ ಪ್ರವಾಸ ನಡೆಸುತ್ತಿದ್ದಾರೆ. ಕೇವಲ‌ ನಾಲ್ಕು ದಿನಗಳಲ್ಲಿ 81 ಗ್ರಾಮಗಳ ಪ್ರವಾಸ ಪೂರೈಸಿರುವ ಶಾಸಕರು ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ....
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ನಾಳೆ ( ಎ 17 ) ಹರೀಶ್ ಪೂಂಜ ನಾಮಪತ್ರ ಸಲ್ಲಿಕೆ ; ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದಿಂದ ತಾಲೂಕು ಆಡಳಿತ ಕಚೇರಿಗೆ ಬೃಹತ್ ಮೆರವಣಿಗೆ – ಕೇಸರಿ ಕಾರ್ಯಕರ್ತರ ಸಾಗರ ಬೆಳ್ತಂಗಡಿಗೆ..! – ಕಹಳೆ ನ್ಯೂಸ್

ಬೆಳ್ತಂಗಡಿ : ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಕಾವು ರಂಗೇರುತ್ತಿದ್ದು, ನಾಳೆ ( ಎ 17 ) ಹರೀಶ್ ಪೂಂಜ ನಾಮಪತ್ರ ಸಲ್ಲಿಸಲಿದ್ದಾರೆ. ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಿಂದ ತಾಲೂಕು ಆಡಳಿತ ಕಚೇರಿಗೆ ಬೃಹತ್ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಈಗಾಗಲೇ ಸಲಕ ಸಿದ್ದತೆಗಳನ್ನು ಮಾಡಿಕೊಂಡಿರುವ ಬಿಜೆಪಿ ನಾಯಕರು. ಬೆಳ್ತಂಗಡಿ ನಾಳೆ ಸಂಪೂರ್ಣ ಕೇಸರಿ ಕಾರ್ಯಕರ್ತರಿಂದು ತುಂಬಿಕೊಳ್ಳಲಿದೆ. ಸಾವಿರಾರು ಕಾರ್ಯಕರ್ತರು ಬೆಳ್ತಂಗಡಿ ಕಡೆಗೆ ಮುಖಮಾಡಿದ್ದು, ಪ್ರತಿ ಗ್ರಾಮ ಗ್ರಾಮದಿಂದಲೂ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್ ಮುಖಂಡ, ಉದ್ಯಮಿ ವಿವೇಕ್ ರಾಜ್ ಪೂಜಾರಿ ಮನೆ ಮೇಲೆ ಐಟಿ ದಾಳಿ ; ನನ್ನ ವ್ಯವಹಾರದ ದಾಖಲೆಪತ್ರಗಳು ಸಮರ್ಪಕವಾಗಿದೆ. ನಾನು ತೆರಿಗೆ ವಂಚಿಸಿ ವ್ಯವಹರಿಸುವುದಿಲ್ಲ. ಬಿಜೆಪಿಗರ ಕುಮ್ಮಕ್ಕಿನಿಂದ ಐಟಿ ದಾಳಿ‌ ನಡೆದಿದೆ – ಕಹಳೆ ನ್ಯೂಸ್

ಮಂಗಳೂರು: ಕಾಂಗ್ರೆಸ್ ಮುಖಂಡ, ಉದ್ಯಮಿ ವಿವೇಕ್ ರಾಜ್ ಪೂಜಾರಿ ಅವರ ನಗರದ ಎರಡು ಮನೆ ಮತ್ತು ಕಚೇರಿಗೆ ಶನಿವಾರ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಬೆಳಗ್ಗೆ ಸುಮಾರು 7 ಗಂಟೆಗೆ 14 ಮಂದಿ ಅಧಿಕಾರಿಗಳ ತಂಡ ವಿವೇಕ್ ರಾಜ್ ಅವರಿಗೆ ಸೇರಿದ ಅತ್ತಾವರ ಮತ್ತು ಮಣ್ಣಗುಡ್ಡೆಯಲ್ಲಿರುವ ಎರಡು ಮನೆಗಳಿಗೆ ಹಾಗೂ ವಿವೇಕನಗರದಲ್ಲಿರುವ ಕಚೇರಿಗೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ...
ಉಡುಪಿರಾಜಕೀಯರಾಜ್ಯಸುದ್ದಿ

ಯಶಪಾಲ್ ಜೊತೆಯಲ್ಲಿ ಚುನಾವಣೆಯ ದಿನದವರೆಗೂ ಪ್ರಚಾರ ಕಾರ್ಯ ನಡೆಸುತ್ತೇನೆ ; ಯಶುಪಾಲ್ ಜೊತೆ ರಘುಪತಿ ಭಟ್ ವಿಕ್ಟರಿ ಫೋಟೋ ಸಕತ್ತ್ ವೈರಲ್ – ಕಹಳೆ ನ್ಯೂಸ್

ಉಡುಪಿ, ಏ 14 : ಯಶಪಾಲ್ ಸುವರ್ಣ ಅವರ ಜೊತೆಯಲ್ಲಿ ನಾನು ಚುನಾವಣೆಯ ದಿನದವರೆಗೂ ನನ್ನದೇ ಚುನಾವಣೆ ಎಂಬ ರೀತಿಯಲ್ಲಿ ಪ್ರಚಾರ ಕಾರ್ಯ ನಡೆಸುತ್ತೇನೆ ಎಂದು ರಘುಪತಿ ಭಟ್ ಹೇಳಿದ್ದಾರೆ. ಇಂದು ಯಶಪಾಲ್ ಸುವರ್ಣ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 60,000 ಮತಗಳ ಅಂತರದಲ್ಲಿ ಯಶಪಾಲ ಸುವರ್ಣ ಗೆಲ್ಲುತ್ತಾರೆ. ಇವತ್ತಿನಿಂದ ಸಂಘಟನಾತ್ಮಕ‌ ಕಾರ್ಯ ಚಟುವಟಿಕೆ ಪ್ರಾರಂಭ. ಪ್ರತಿ ಮಟ್ಟದಲ್ಲಿ ಪ್ರಚಾರ ಕಾರ್ಯ ಕೈಗೊಳ್ಳುತ್ತೇನೆ. ಎಲ್ಲರೂ ಕೂಡ ಒಂದೇ ಮನಸ್ಸಿನಿಂದ ಕೆಲಸ...
1 63 64 65 66 67 232
Page 65 of 232