Sunday, June 14, 2026

ರಾಜಕೀಯ

ರಾಜಕೀಯರಾಜ್ಯಸುದ್ದಿ

ಸಾಗರ ಬಿಜೆಪಿಯಲ್ಲಿ ಬಂಢಾಯದ ಬಿಸಿ..!! ಹಾಲಿ ಶಾಸಕ ಹಾಲಪ್ಪ ಕರ್ಮಕಾಂಡಕ್ಕೆ ಕಾರ್ಯಕರ್ತರು ಸುಸ್ತು..! ಪಕ್ಷೇತರ ಸ್ಪರ್ಧೆಗಿಳಿತಾರಾ ಪ್ರಸನ್ನ ಕೆರೆಕೈ..?? – ಕಹಳೆ ನ್ಯೂಸ್

ಸಾಗರ ಬಿಜೆಪಿಯಲ್ಲಿ ಕಾರ್ಯಕರ್ತರ ವಿರೋಧದ ನಡುವೆಯೂ ಹಾಲಿ ಶಾಸಕ ಹಾಲಪ್ಪಗೆ ಟಿಕೆಟ್ ದಕ್ಕಿದೆ‌.ಈ ಮಧ್ಯೆ ಬಲವಾಗಿ ಕೇಳಿ ಬಂದಿದ್ದ ಹೆಸರು ಪ್ರಸನ್ನ ಕೆರೆಕೈ. ಕೊನೆ ಘಳಿಗೆಯಲ್ಲಿ ಪ್ರಸನ್ನರಿಗೆ ಟಿಕೆಟ್ ತಪ್ಪಿ ತಮಗೆ ಟಿಕೆಟ್ ಸಿಗುವಲ್ಲಿ ಹಾಲಪ್ಪ ಯಶಸ್ಸಾಗಿದ್ದಾರೆ. ಅಚ್ಚರಿಯ ಬೆಳವಣಿಗೆಯಲ್ಲಿ ಪಕ್ಷದ ಹಲವಾರು ಜನ ಮೂಲ ಕಾರ್ಯಕರ್ತರು ಪ್ರಸನ್ನ ಅವರನ್ನು ಸಂಪರ್ಕಿಸಿ ಪಕ್ಷೇತರ ಸ್ಪರ್ಧೆ ಮಾಡುವಂತೆ ಒತ್ತಡ ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.ಅಧಿಕಾರವಿದ್ದಾಗ ಮೂಲ ಕಾರ್ಯಕರ್ತರನ್ನು ಹಾಲಪ್ಪ ಕಡೆಗಣಿಸಿದ್ದು, ಬೆಂಬಲಿಗರ ಹಲ್ಲೆ...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜಕೀಯರಾಜ್ಯಸುದ್ದಿ

ಕೈ’ ಗೆ ಕೈ ‘ ಕೊಟ್ಟು ತೆನೆ’ಹೊರಲು ದಿವ್ಯಾಪ್ರಭಾ ಗೌಡ ರೆಡಿ ; ಇಂದು ಮಾಜಿ ಸಿ.ಎಂ. ಎಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆ – ಕಹಳೆ ನ್ಯೂಸ್

ಪುತ್ತೂರು / ಬೆಂಗಳೂರು : ಕಾಂಗ್ರೆಸ್ ಮುಖಂಡೆ, ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾದ ದಿವ್ಯಪ್ರಭಾ ಚಿಲ್ತಡ್ಕ ರವರು ಇಂದು (ಎ.14) ಬೆಂಗಳೂರಿನ ಜೆಪಿ ಭವನದಲ್ಲಿ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆ ದಿವ್ಯಾ ಪ್ರಭಾ ಗೌಡ ರವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರವರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ....
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಹಿಂದೂ ಫೈಯರ್ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ, ಹಿಂದುತ್ವದ ಮಂತ್ರ ಜಪಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ಫಿಕ್ಸ್..!!!?? ನಾನು ಇನ್ನೂ‌ ನಿರ್ಧಾರ ಮಾಡಿಲ್ಲ ಎಂದ ಪುತ್ತಿಲ – ಕಹಳೆ ನ್ಯೂಸ್

ಪುತ್ತೂರಿನ ಹಿಂದೂ ಕಾರ್ಯಕರ್ತರು ಇದೀಗ ವಿಧಾನ ಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಯ ಆಯ್ಕೆಯ ವಿಷಯವಾಗಿ ಪಟ್ಟಿ ಪ್ರಕಟಗೊಳ್ಳುತ್ತಿದ್ದಂತೆ ಅಸಮಾಧಾನಗೊಂಡಿದ್ದು, ಪುತ್ತೂರು ಬಿಜೆಪಿ ಪಾಳಯದಲ್ಲಿ ಅಸಮಾಧಾನದ ಹೊಗೆಯಾಡಲಾರಂಭಿಸಿದೆ. ಹಾಲಿ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಣಕ್ಕಿಳಿಯುವ ಬಿಜೆಪಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ ಬಿಡುಗಡೆಯಾಗಿದ್ದೇ ತಡ ಕರಾವಳಿಯಲ್ಲಿ ಭಿನ್ನ ಮತ ಸ್ಫೋಟಗೊಂಡಿದೆ. ಪುತ್ತೂರಿನಲ್ಲಿ ಅರುಣ್ ಪುತ್ತಿಲರವರಿಗೆ ಅಭ್ಯರ್ಥಿ ಸ್ಥಾನ ನೀಡಬೇಕೆನ್ನುವುದು ಅವರ ಅಭಿಮಾನಿಗಳ ಆಶಯವಾಗಿತ್ತು. ಅವರಿಗೆ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಕಾರ್ಯಕರ್ತರು...
ಬೆಂಗಳೂರುಬೈಂದೂರುರಾಜಕೀಯರಾಜ್ಯಸುದ್ದಿ

ಬಿಜೆಪಿ 2 ನೇ ಪಟ್ಟಿ ರಿಲೀಸ್ -‌ 23 ಅಭ್ಯರ್ಥಿಗಳ ಹೆಸರು ಬಿಡುಗಡೆ ; ಬೈಂದೂರಿನಿಂದ ಹಾಲಿ ಶಾಸಕ ಸುಕುಮಾರ್ ಶೆಟ್ಟಿಗೆ ಟಿಕೆಟ್ ಮಿಸ್ – RSS ಪ್ರಚಾರಕರಾಗಿ ನಿವೃತ್ತರಾದ ಗುರುರಾಜ ಗಂಟ್ಟಿಹೊಳೆ ಕಣಕ್ಕೆ- ಕಹಳೆ ನ್ಯೂಸ್

ಬೆಂಗಳೂರು : ಮಂಗಳವಾರ ಬಹುನಿರೀಕ್ಷಿತ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ ಬುಧವಾರ 23 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. 224 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಮಾತ್ರ ಬಾಕಿ ಉಳಿದಿದ್ದು ನಾಳೆ ಬಿಡುಗಡೆ ಮಾಡುವ ಎಲ್ಲ ಸಾಧ್ಯತೆಗಳಿವೆ. 7 ಮಂದಿ ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪಿದೆ. ಯಾರಿಗೆಲ್ಲ ಟಿಕೆಟ್..?: ದೇವರ ಹಿಪ್ಪರಗಿ- ಸೋಮನಗೌಡ ಪಾಟೀಲ್‌, ಬಸವನ ಬಾಗೇವಾಡಿ- ಎಸ್‌.ಕೆ ಬೆಳ್ಳುಬ್ಬಿ, ಇಂಡಿ- ಕಾಸಾಗೌಡ ಬಿರಾದಾರ್‌, ಗುರಮಿಠಕಲ್-‌...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಪರ ಪುತ್ತೂರಿನ ಕೋಟೇಚಾ ಹಾಲ್ ನಲ್ಲಿ ಪುತ್ತಿಲ ಅಭಿಮಾನಿ ಬಳಗ ಬೃಹತ್ ಸಭೆ ; ಸಾವಿರಾರು ಸಂಖ್ಯೆಯಲ್ಲಿ ಸೇರಿದ ಹಿಂದೂ ಯುವಕರ ಪಡೆ – ಕಹಳೆ ನ್ಯೂಸ್

ಪುತ್ತೂರು : ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಪುತ್ತೂರು ಬಿಜೆಪಿ ಹಾಗೂ ಹಿಂದೂ ಸಂಘಟನೆಗಳಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಇಂದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಪರ ಪುತ್ತೂರಿನ ಕೋಟೇಚಾ ಹಾಲ್ ನಲ್ಲಿ ಪುತ್ತಿಲ ಅಭಿಮಾನಿ ಬಳಗ ಬೃಹತ್ ಸಭೆ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಸೇರಿದ ಹಿಂದೂ ಯುವಕರ ಪಡೆ ಅರುಣ್ ಪುತ್ತಿಲರಿಗಾದ ಅನ್ಯಾಯ ಖಂಡಿಸಿದರು....
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಎರಡನೇ ಬಾರಿ ಬೆಳ್ತಂಗಡಿಯಲ್ಲಿ ಹರೀಶ್ ಪೂಂಜ ಕಣಕ್ಕೆ..! ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಕಾರ್ಯಕರ್ತರ ಸಂಭ್ರಮ ಕಂಡು ಕಂಗಾಲಾದ ಆಳಿದುಳಿದ ಕೈ ನಾಯಕರು ; 50 ರಿಂದ 60 ಸಾವಿರ ಮತಗಳ ಅಂತರದಲ್ಲಿ ಭಾರಿ ಗೆಲುವಿನ ನಿರೀಕ್ಷೆ ಹುಟ್ಟಿಸಿದ ಕಾರ್ಯಕರ್ತರ ಸಂಭ್ರಮ – ಕಹಳೆ ನ್ಯೂಸ್

ಬೆಳ್ತಂಗಡಿ : ಸುಳ್ಯ -ಪುತ್ತೂರು- ಬೆಳ್ತಂಗಡಿ ಒಂದೇ ವಿಧಾನಸಭಾ ಕ್ಷೇತ್ರವಾಗಿದ್ದ ಕಾಲದಲ್ಲಿ ಸುಳ್ಯದ ಬಾಳಗೋಡು ವೆಂಕಟರಮಣ ಗೌಡ ಬೆಳ್ತಂಗಡಿಯ ಮೊದಲ ಶಾಸಕರು. ಪ್ರತ್ಯೇಕ ಕ್ಷೇತ್ರವಾದ ನಂತರ 1957ರಲ್ಲಿ ನಡೆದ ಚುನಾವಣೆಯಲ್ಲಿ ಧರ್ಮಸ್ಥಳ ದೇವಸ್ಥಾನದ ಧರ್ಮಾಧಿಕಾರಿಯಾಗಿದ್ದ ರತ್ನವರ್ಮ ಹೆಗ್ಗಡೆ 1957ರಲ್ಲಿ ಕಾಂಗ್ರೆಸ್‌ನಿಂದ ಗೆದ್ದು ಶಾಸಕರಾದರು. 1962ರಲ್ಲಿ ಕಾಂಗ್ರೆಸ್ ರತ್ನವರ್ಮ ಹೆಗ್ಗಡೆಯವರನ್ನು ಕಾಪು ಕೇತ್ರದಲ್ಲಿ ಕಣಕ್ಕಿಳಿಸಿ, ಬಂಟ್ವಾಳದ ಕೊಂಕಣಿ ಸಮುದಾಯದ ವೈಕುಂಠ ಬಾಳಿಗರಿಗೆ ಅವಕಾಶ ಕೊಟ್ಟಿತ್ತು. 1962 ಮತ್ತು 1967ರಲ್ಲಿ ಎರಡು ಬಾರಿ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯ

ಕಾರಿನಲ್ಲಿ ಮೊಬೈಲ್, ಸೀರೆ, ಬ್ಲೌಸ್ ಪೀಸ್, ಶಾಲು, ಪ್ರೋಗ್ರೆಸ್ ರಿಪೋರ್ಟ್ ಇರುವ ಬುಕ್​ಲೆಟ್ಸ್​ಗಳನ್ನು ಮತದಾರರಿಗೆ ಹಂಚಲುಕೊಂಡೊಯ್ಯತ್ತಿದ್ದ ವೇಳೆ ಚೆಕ್​ಪೋಸ್ಟ್​ನಲ್ಲಿ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ ಕಾರು ಜಪ್ತಿ ಮಾಡಿದ ಪೊಲೀಸರು – ಕಹಳೆ ನ್ಯೂಸ್

ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿಗೆ (Sowmya Reddy) ಸೇರಿದ ಇನೋವಾ ಕಾರನ್ನು ಫ್ಲೈಯಿಂಗ್ ಸ್ಕ್ವಾಡ್ ಹಾಗೂ ತಿಲಕನಗರ ಪೊಲೀರು ಗುರುವಾರ ವಶಕ್ಕೆ ಪಡೆದಿದ್ದಾರೆ. ಚೆಕ್​ಪೋಸ್ಟ್​ನಲ್ಲಿ ತಪಾಸಣೆ ವೇಳೆ ಪೊಲೀಸರು ಕಾರನ್ನು ಜಪ್ತಿ ಮಾಡಿ, ಅದರಲ್ಲಿರುವ ವಸ್ತುಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಸದ್ಯ ಕಾರನ್ನು ತಿಲಕ​ನಗರ ಠಾಣೆ ಆವರಣದಲ್ಲಿ ನಿಲುಗಡೆ ಮಾಡಲಾಗಿದೆ. ಕಾರಿನಲ್ಲಿ ಮೊಬೈಲ್​ಗಳು, 23 ಸೀರೆಗಳು, 23 ಬ್ಲೌಸ್ ಪೀಸ್, 16 ಶಾಲು, 150 ಪ್ರೋಗ್ರೆಸ್...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಶಾಸಕ‌ ಸಂಜೀವ ಮಠಂದೂರು ಕುರಿತು ಯಾವುದೇ ಮಾನಹಾನಿಕರ ವರದಿ ಪ್ರಸಾರ ಮಾಡದಂತೆ ಕೋರ್ಟ್ ನಿಂದ ತಡೆಯಾಜ್ಞೆ..!!! – ಕಹಳೆ ನ್ಯೂಸ್

ಪುತ್ತೂರು: ಮುದ್ರಣ, ವಿದ್ಯುನ್ಮಾನ ಮತ್ತು ಡಿಜಿಟಲ್ ಮಾಧ್ಯಮಗಳಲ್ಲಿ ತನ್ನ ಕುರಿತು ಯಾವುದೇ ಮಾನಹಾನಿಕರ ಲೇಖನಗಳನ್ನು ಪ್ರಕಟಿಸದಂತೆ ಶಾಸಕ ಸಂಜೀವ ಮಠಂದೂರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಮುದ್ರಣ, ವಿದ್ಯುನ್ಮಾನ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ತನ್ನ ಕುರಿತು ಮಾನಹಾನಿಕರ ವರದಿ ಪ್ರಸಾರ ಮಾಡುವುದು, ವೆಬ್ ಹೋಸ್ಟಿಂಗ್ ಮತ್ತು ಹಂಚಿಕೊಳ್ಳುವುದನ್ನು ನಿಷೇಧಿಸಲು ಶಾಶ್ವತ ತಡೆಯಾಜ್ಞೆ ನೀಡುವಂತೆ ಶಾಸಕ ಸಂಜೀವ ಮಠಂದೂರು ಅವರು ಬೆಂಗಳೂರು ಸಿಟಿ ಸಿವಿಲ್ ಕೋರ್ಟಿನಲ್ಲಿ ಮೊಕದ್ದಮೆ ದಾಖಲಿಸಿದ್ದರು. ನಾನು ವಿಧಾನಸಭಾ ಸದಸ್ಯನಾಗಿದ್ದೇನೆ...
1 64 65 66 67 68 232
Page 66 of 232