Sunday, June 14, 2026

ರಾಜಕೀಯ

ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಬಿಜೆಪಿ ಚುನಾವಣೆಗೆ ಸನ್ನದ್ಧ – ಬಿಜೆಪಿ ಸರಕಾರದ ಅಭಿವೃದ್ಧಿ ಕಾರ್ಯಗಳು, ರಾಷ್ಟ್ರೀಯ ವಿಚಾರಧಾರೆ ಮತ್ತು ಪಕ್ಷ ಸಂಘಟನೆಯ ಆಧಾರದಲ್ಲಿ ಚುನಾವಣೆ ಎದುರಿಸಲಿದ್ದೇವೆ ; ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಎಂ. – ಕಹಳೆ ನ್ಯೂಸ್

ಮಂಗಳೂರು: ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದು, ಸನ್ನದ್ಧರಾಗಿದ್ದಾರೆ ಎಂದು ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಎಂ. ತಿಳಿಸಿದ್ದಾರೆ. ಈಗಾಗಲೇ ಒಂದು ಹಂತದಲ್ಲಿ ಬೂತ್‌ ಮಟ್ಟದ ಪ್ರಚಾರ ಕಾರ್ಯ ಮುಗಿದಿದೆ. ಎಲ್ಲ ಮೋರ್ಚಾ ಸಭೆಗಳು ಪೂರ್ತಿಯಾಗಿವೆ. ವಿಜಯ ಸಂಕಲ್ಪ ಯಾತ್ರೆಯೂ ಆಗಿದೆ. ಬೂತ್‌ ಪ್ರಮುಖ್‌, ಪೇಜ್‌ ಪ್ರಮುಖ್‌ ವ್ಯವಸ್ಥೆಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿವೆ. ಬಿಜೆಪಿ ಸರಕಾರದ ಅಭಿವೃದ್ಧಿ ಕಾರ್ಯಗಳು, ರಾಷ್ಟ್ರೀಯ ವಿಚಾರಧಾರೆ ಮತ್ತು ಪಕ್ಷ ಸಂಘಟನೆಯ...
ಕೃಷಿದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿಸುಳ್ಯ

ಮೀನು ಕೃಷಿಕರಿಂದ ಉತ್ಪಾದನೆಯಾಗುವ ಎಲ್ಲ ರೀತಿಯ ಮೀನುಗಳನ್ನು ನಿಗಮದಿಂದಲೇ ಖರೀದಿಗೆ ಯೋಜನೆ : ಸಚಿವ ಎಸ್‌. ಅಂಗಾರ – ಕಹಳೆ ನ್ಯೂಸ್

ಸುಳ್ಯ: ಮೀನು ಕೃಷಿಕರಿಂದ ಉತ್ಪಾದನೆಯಾಗುವ ಎಲ್ಲ ರೀತಿಯ ಮೀನುಗಳನ್ನು ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದಲೇ ಖರೀದಿಸಲು ಯೋಜನೆ ರೂಪಿಸಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳು ಸಮ್ಮತಿ ಸೂಚಿಸಿದ್ದಾರೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್‌. ಅಂಗಾರ ಹೇಳಿದರು. ಅವರು ರವಿವಾರ ಸುಳ್ಯದ ಯುವಜನ ಸಂಯುಕ್ತ ಮಂಡಳಿ ಮೈದಾನದಲ್ಲಿ ನಡೆದ ಕೇಂದ್ರ ಸರಕಾರದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸ್ವಾವಲಂಬಿ ಬದುಕಿಗಾಗಿ ಸ್ವೋ ಉದ್ಯೋಗ – ಮನೆ...
ಬೆಂಗಳೂರುರಾಜಕೀಯರಾಜ್ಯಸಿನಿಮಾಸುದ್ದಿ

ನನ್ನ ಜೀವನದ 3ನೇ ಪ್ರಭಾವಶಾಲಿ ವ್ಯಕ್ತಿ ರಾಹುಲ್‌ ಗಾಂಧಿ ; ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮದಲ್ಲಿ ರಮ್ಯಾ ಮಾತು – ಕಹಳೆ ನ್ಯೂಸ್ 

ನನ್ನ ಜೀವನದ ಮೂರನೇ ಪ್ರಭಾವಶಾಲಿ ವ್ಯಕ್ತಿ ರಾಹುಲ್‌ ಗಾಂಧಿ (Rahul Gandhi) ಎಂದು ವೀಕೆಂಡ್‌ ವಿತ್‌ ರಮೇಶ್‌ (Weekend With Ramesh) ಕಾರ್ಯಕ್ರಮದಲ್ಲಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾ (Ramya) ಅವರು ಹೇಳಿಕೊಂಡರು. ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಅನ್ ಸೀನ್ ಎಪಿಸೋಡ್‌ನಲ್ಲಿ ರಮ್ಯಾ ಈ ಹೇಳಿಕೆ ನೀಡಿದರು. “ನನ್ನ ಜೀವನದ ಮೊದಲ ಪ್ರಭಾವಶಾಲಿ ವ್ಯಕ್ತಿ ನನ್ನ ತಾಯಿ, ಎರಡನೇಯವರು ನನ್ನ ತಂದೆ, ಮೂರನೇ ಅವರು ರಾಹುಲ್ ಗಾಂಧಿ”...
ರಾಜಕೀಯರಾಷ್ಟ್ರೀಯಸುದ್ದಿ

 ಸಂಸತ್​ ಸದಸ್ಯತ್ವದಿಂದ ಅನರ್ಹ ; ಟ್ವಟಿರ್​​ ಬಯೋವನ್ನು Dis’qualified’ MP ಎಂದು ಬದಲಾಯಿಸಿದ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ​ – ಕಹಳೆ ನ್ಯೂಸ್ 

ನವದೆಹಲಿ: ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್​ ಸದಸ್ಯತ್ವದಿಂದ ಅನರ್ಹಗೊಂಡಿರುವ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಟ್ವಿಟರ್​ನಲ್ಲಿ ತಮ್ಮ ಬಯೋವನ್ನು ಬದಲಾಯಿಸಿದ್ದಾರೆ. ರಾಹುಲ್​ ಗಾಂಧಿ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಇದು ರಾಹುಲ್​ ಗಾಂಧಿಯವರ ಅಧಿಕೃತ ಖಾತೆ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್​ ಸದಸ್ಯ, Dis'qualified' MP ಎಂದು ಬರೆದುಕೊಂಡಿದ್ಧಾರೆ. ಅದಾನಿ ಸಮೂಹ ಸಂಸ್ಥೆಗಳ ಹಗರಣದ ಬಗ್ಗೆ ನಾನು ಸಂಸತ್ತಿನಲ್ಲಿ ಎಲ್ಲಿ ಧ್ವನಿ ಎತ್ತುತ್ತೇನೆ ಎಂದು ಭಯಬೀತರಾಗಿರುವ ಪ್ರಧಾನಿ ಮೋದಿ ನನ್ನನು ಅನರ್ಹ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿಸುಳ್ಯ

Special Report | ಸತತ 6 ಬಾರಿ ವಿಧಾನಸಭೆ ಪ್ರವೇಶಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಏಕೈಕ ಬಿಜೆಪಿ ಶಾಸಕ ಸುಳ್ಯದ ಎಸ್ ಅಂಗಾರ – ಕಹಳೆ ನ್ಯೂಸ್

ಮಂಗಳೂರು: ಸೋಲಿಲ್ಲದ ಸರದಾರ, ಸುಳ್ಯದ ಬಂಗಾರ ಎಂದೇ ಪ್ರಸಿದ್ಧಿ ಪಡೆದಿರುವವರು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಸುಳ್ಯ (Sulya) ವಿಧಾನಸಭಾ ಕ್ಷೇತ್ರದ ಶಾಸಕ ಎಸ್ ಅಂಗಾರ. ಸತತ 6 ಬಾರಿ ವಿಧಾನಸಭೆ ಪ್ರವೇಶಿಸಿದ ದ.ಕ. ಜಿಲ್ಲೆಯ ಏಕೈಕ ಬಿಜೆಪಿ ಶಾಸಕ (BJP MLA) ಎಂಬ ಹೆಗ್ಗಳಿಕೆ ಪಡೆದುಕೊಂಡಿರುವವರು ಕೂಡ ಇವರೇ. ಈ ಸಲ ಹಿರಿತನದ ನೆಲೆಯಲ್ಲಿ, ಪಕ್ಷ ನಿಷ್ಠ ಮತ್ತು ಆರ್‌ಎಸ್‌ಎಸ್ ಹಿನ್ನೆಲೆ ಇರುವ ನಿಟ್ಟಿನಲ್ಲಿ ಸಚಿವ ಸ್ಥಾನ ನೀಡಲಾಗಿದೆ....
ರಾಜಕೀಯರಾಷ್ಟ್ರೀಯಸುದ್ದಿ

ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ, ಅಪರಾಧಿ ರಾಹುಲ್‌ ಗಾಂಧಿಗೆ 30 ದಿನಗಳ ಜಾಮೀನು ಮಂಜೂರು – ಕಹಳೆ ನ್ಯೂಸ್

ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಬಿಗ್‌ ರಿಲೀಫ್‌ ಸಿಕ್ಕಿದ್ದು ಸೂರತ್‌ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 2019ರ ಲೋಕಸಭಾ ಚುನಾವಣೆಯ ಸಮಯದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್‌ ಕೋರ್ಟ್‌ ಗುರುವಾರ ಬೆಳಗ್ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಹುಲ್‌ ಪರ ವಕೀಲರು ಜಾಮೀನು ಅರ್ಜಿ...
ಕ್ರೈಮ್ರಾಜಕೀಯರಾಷ್ಟ್ರೀಯಸುದ್ದಿ

ಮೋದಿ ಎಂಬ ಉಪನಾಮ ಹೊಂದಿರುವವರೆಲ್ಲರೂ ಕಳ್ಳರು ಎಂದ ಪ್ರಕರಣ | ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ದೋಷಿ ಎಂದು ತೀರ್ಪು ನೀಡಿದ ಸೂರತ್ ನ್ಯಾಯಾಲಯ ; ಐಪಿಸಿ ಸೆಕ್ಷನ್ 504ರ ಅಡಿಯಲ್ಲಿ ರಾಹುಲ್ ಗೆ ಶಿಕ್ಷೆ – ಕಹಳೆ ನ್ಯೂಸ್

ನವದೆಹಲಿ: ಮೋದಿ ಎಂಬ ಉಪನಾಮ ಹೊಂದಿರುವವರೆಲ್ಲರೂ ಕಳ್ಳರು ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಯನ್ನು ವಿರೋಧಿಸಿ ದಾಖಲಾಗಿದ್ದ ಮಾನನಷ್ಟ ಪ್ರಕರಣದಲ್ಲಿ ರಾಹುಲ್​ರನ್ನು ದೋಷಿ ಎಂದು ಗುಜರಾತಿನ ಸೂರತ್​ ನ್ಯಾಯಾಲಯ ತೀರ್ಪು ನೀಡಿದೆ. ಇದರ ಬೆನ್ನಲ್ಲೇ ರಾಹುಲ್​ ಗಾಂಧಿ 30 ದಿನಗಳ ವರೆಗೆ ಜಾಮೀನು ಪಡೆದುಕೊಂಡಿದ್ದು, ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲಿದ್ದಾರೆ. ಐಪಿಸಿ ಸೆಕ್ಷನ್ 504ರ ಅಡಿಯಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಲಾಗಿದ್ದು, ಈ ಸೆಕ್ಷನ್ ಅಡಿಯಲ್ಲಿ ಗರಿಷ್ಠ ಸಂಭವನೀಯ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಬಿಜೆಪಿ ಮತ್ತೆ ಅಧಿಕಾರಕ್ಕೆ ; ಇನ್ನಷ್ಟು ಅಭಿವೃದ್ಧಿ : ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ, ಪ್ರಣಾಳಿಕೆ ಸಲಹಾ ಸಮಿತಿ ಸಭೆಯಲ್ಲಿ ಕೇಂದ್ರ ಸಚಿವ ಶ್ರೀಪಾದ್‌ ನಾಯಕ್‌ – ಕಹಳೆ ನ್ಯೂಸ್

ಮಂಗಳೂರು: ಕರಾವಳಿ ಭಾಗದ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಬದ್ಧವಾಗಿದ್ದು, ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ರಾಜ್ಯ ಬಿಜೆಪಿ ಸರಕಾರ ಹಲವು ಅಭಿವೃದ್ಧಿ ಚಟುವಟಿಕೆಗಳನ್ನು ಯಶಸ್ವಿಯಾಗಿ ಮಾಡಿದೆ. ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದ್ದು, ಆ ಮೂಲಕ ಇನ್ನಷ್ಟು ಅಭಿವೃದ್ಧಿ ಸಾಧಿಸಬಹುದು ಎಂದು ಕೇಂದ್ರ ಪ್ರವಾಸೋದ್ಯಮ ಮತ್ತು ಬಂದರು, ಹಗಡು ಮತ್ತು ಜಲಮಾರ್ಗಗಳ ಖಾತೆ ರಾಜ್ಯ ಸಚಿವ ಶ್ರೀಪಾದ್‌ ನಾಯಕ್‌ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ರವಿವಾರ...
1 66 67 68 69 70 232
Page 68 of 232