Thursday, July 23, 2026

ರಾಜಕೀಯ

ಜಿಲ್ಲೆದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ-ಕಹಳೆ ನ್ಯೂಸ್

ಮಂಗಳೂರು: ಬಿಜೆಪಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಸತೀಶ್‌ ಕುಂಪಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 'ಪಕ್ಷದ ಪದಾಧಿಕಾರಿಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಮುಂದಿನ ಮೂರು ವರ್ಷಗಳ ಅವಧಿಗೆ ಸತೀಶ್‌ ಕುಂಪಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ' ಎಂದು ಚುನಾವಣಾಧಿಕಾರಿ ರಾಜೇಶ್ ಕಾವೇರಿ ತಿಳಿಸಿದರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು 2024 ಜನವರಿಯಲ್ಲಿ ಸತೀಶ್‌ ಕುಂಪಲ ಅವರನ್ನು ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಹಂಗಾಮಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಮುಡಾ ಹಗರಣದಲ್ಲಿ ಕೊನೆಗೂ ಇಡಿಯಿಂದ ಕಳಚಿ ಬಿದ್ದ ಸಿದ್ದರಾಮಯ್ಯನವರ ಮುಖವಾಡ ಇನ್ನಾದರೂ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲಿ: ಸಂಸದ ಕ್ಯಾ. ಚೌಟ -ಕಹಳೆ ನ್ಯೂಸ್

ಮಂಗಳೂರು: ಮೈಸೂರಿನ ಮುಡಾದಲ್ಲಿ ನಡೆದ ಅಕ್ರಮಗಳ ಆಳ-ಅಗಲ ಒಂದೊAದಾಗಿಯೇ ಬಯಲಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈಲಿಗೆ ಹೋಗುವ ಮೊದಲು ಸಿಎಂ ಸ್ಥಾನಕ್ಕೆ ಗೌರವಯುತವಾಗಿ ರಾಜೀನಾಮೆ ನೀಡಿ ಆ ಹುದ್ದೆಯ ಘನತೆ ಕಾಪಾಡಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆಗ್ರಹಿಸಿದ್ದಾರೆ. ಈ ಪ್ರಕರಣದ ಬಗ್ಗೆ ಜಾರಿ ನಿರ್ದೇಶನಾಲಯ(ಇಡಿ) ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಸಂಸದರು, ಬಡವರಿಗೆ ಮಂಜೂರಾಗಬೇಕಿದ್ದ ನಿವೇಶನಗಳನ್ನು ರಿಯಲ್ ಎಸ್ಟೇಟ್ ಉದ್ಯಮಿಗಳು, ದಲ್ಲಾಳಿಗಳಿಗೆ ನೀಡಿದ್ದು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಮುಡಾ ನಿವೇಶನ ಹಂಚಿಕೆ ಆರೋಪ ಪ್ರಕರಣ : ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌: ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್ – ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಸಂಬಂಧ ಸಿಎಂಗೆ ಹೈಕೋರ್ಟ್ ರಿಲೀಫ್‌ ನೀಡಿದೆ. ಸಿಎಂ ಪರ ವಕೀಲ ಕಪಿಲ್ ಸಿಬಲ್ ಮನವಿ ಮೇರೆಗೆ ಅರ್ಜಿ ವಿಚಾರಣೆಯನ್ನ​ ಮುಂದೂಡಲಾಗಿದೆ. ಇನ್ನು ಅರ್ಜಿ ವಿಚಾರಣೆಗೂ ಮುನ್ನ ಮಾತನಾಡಿದ ಸ್ನೇಹಮಯಿ ಕೃಷ್ಣ, ಇವತ್ತೇ ತೀರ್ಪು ಪ್ರಕಟ ಆಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು. ಆದ್ರೀಗ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಚಾಮರಾಜಪೇಟೆಯಲ್ಲಿ ಕಾಮಧೇನುವಿನ ಕೆಚ್ಚಲು ಕೊಯ್ದ ದುರುಳರು ; ಹಸುಗಳನ್ನು ಹೋರಾಟಕ್ಕೆ ಕರೆದುಕೊಂಡು ಹೋಗಿದ್ದಕ್ಕೆ ಕೆಚ್ಚಲು ಕತ್ತರಿಸಿದ್ರಾ!? – ಕಹಳೆ ನ್ಯೂಸ್

ಬೆಂಗಳೂರು: ಪ್ರತಿಭಟನೆಗೆ ಹಸುಗಳನ್ನು ಕರೆದುಕೊಂಡು ಹೋಗಿದ್ದಕ್ಕೆ ಚಾಮರಾಜಪೇಟೆಯಲ್ಲಿ ಮೂರು ಹಸುಗಳ ಕೆಚ್ಚಲನ್ನು ಕತ್ತರಿಸಿದ್ರಾ ಎಂಬ ಪ್ರಶ್ನೆ ಎದ್ದಿದೆ. ಹೌದು. 6 ತಿಂಗಳ ಹಿಂದೆ ಚಾಮರಾಜಪೇಟೆಯ ಪಶು ಆಸ್ಪತ್ರೆ ಎತ್ತಂಗಡಿಗೆ ಪ್ಲ್ಯಾನ್ ನಡೆದಿತ್ತು. ಪ್ರತಿಭಟನೆಯ ವೇಳೆ ಈ ಹಸುಗಳನ್ನು ಮಾಲೀಕರು ಪಶು ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದರು.   ಕೆಲ ದಿನಗಳ ಹಿಂದೆ ಹಸುವಿನ ಗುದಾದ್ವಾರಕ್ಕೆ ಪೈಪ್ ಇಟ್ಟು ವಿಕೃತಿ ಮೆರೆದಿದ್ದರು. ಈಗ ಶನಿವಾರ ಕೆಚ್ಚಲುಗೆ ಚಾಕು ಹಾಕಿ ಇರಿದಿದ್ದಾರೆ. ಪಶು ಆಸ್ಪತ್ರೆ...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ರಾಜಕೀಯ ನಿವೃತ್ತಿ ಘೋಷಿಸಿದ ದ.ಕ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್..!! – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ ಹರೀಶ್ ಕುಮಾರ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಅವರು ತನ್ನ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಸಭೆಯಲ್ಲಿ ಎಲ್ಲರಿಗೂ ಸಿಹಿಹಂಚಿ ಮಾತನಾಡಿದ ಅವರು ಪಕ್ಷ ನನಗೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡಿದೆ, ಆದರೆ ನನ್ನ ನೇತೃತ್ವದಲ್ಲಿ ಚುನಾವಣೆ ಗೆಲ್ಲಲು...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ ; ಸಚಿವ ಪ್ರಿಯಾಂಕ ಖರ್ಗೆಯನ್ನು ಸಂಪುಟದಿಂದ ಕಿತ್ತುಹಾಕಿ, ಸಿಬಿಐ ತನಿಖೆಗೆ ಒಪ್ಪಿಸಿ ; ಶಾಸಕ ವೇದವ್ಯಾಸ್ ಕಾಮತ್ ಆಗ್ರಹ – ಕಹಳೆ ನ್ಯೂಸ್

ಮಂಗಳೂರು, ಜ.1: ಬೀದರ್ ಜಿಲ್ಲೆಯ ಗುತ್ತಿಗೆದಾರ ಸಚಿನ್ ಪಾಂಚಾಳ ತನ್ನ ಸಾವಿಗೂ ಮುನ್ನ ಏಳು ಪುಟಗಳ ಡೆತ್ ನೋಟ್ ಬರೆದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಆಪ್ತರ ದುಷ್ಟಕೂಟದ ಸದಸ್ಯರ ಕರಾಳತೆಯನ್ನು ತೆರೆದಿಟ್ಟಿದ್ದಾರೆ. ತನಗಾದ ಮೋಸ, ಚಿತ್ರಹಿಂಸೆ ಸೇರಿದಂತೆ ಶ್ರೀರಾಮ ಸೇನೆಯ ಆಂದೋಲ ಸ್ವಾಮೀಜಿ, ಬಿಜೆಪಿ ಮುಖಂಡ ಚಂದು ಪಾಟೀಲ, ಬಿಜೆಪಿ ಶಾಸಕ ಬಸವರಾಜ ಮತ್ತಿಮೂಡ ಸೇರಿದಂತೆ ಹಲವು ಹಿಂದೂ ನಾಯಕರನ್ನು ಸುಪಾರಿ ಕೊಟ್ಟು ಹತ್ಯೆ ಮಾಡುವ...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಮಂಗಳೂರು ತಾಲೂಕು ಎಡಪದವು ವ್ಯವಸಾಯ ಸೇವಾ ಸಹಕಾರಿ ಸಂಘದ ಚುನಾವಣೆಗೆ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ-ಕಹಳೆ ನ್ಯೂಸ್

ಮಂಗಳೂರು: ಎಡಪದವು ವ್ಯವಸಾಯ ಸೇವಾ ಸಹಕಾರಿ ಸಂಘದ ಚುನಾವಣೆಗೆ ಇಂದು ಭಾರತೀಯ ಜನತಾ ಪಾರ್ಟಿಯ ಬೆಂಬಲಿತ 12 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಇದರಲ್ಲಿ ಸಾಮಾನ್ಯ ಕ್ಷೇತ್ರಕ್ಕೆ ಕೆ.ಮಹಾಬಲ ಸಾಲ್ಯಾನ್ , ಶಿವಪ್ರಸಾದ್ ಶೆಟ್ಟಿ , ತಾರಾನಾಥ ಸಪಲಿಗ , ರಾಜೇಶ್ ಶೆಟ್ಟಿ , ಶಿವಯ್ಯ ಗೌಡ , ಪರಿಶಿಷ್ಟ ಪಂಗಡ ಮೀಸಲಿನ ಸ್ಥಾನದಿಂದ ದಾಮೋದರ ನಾಯ್ಕ್ , ಪರಿಶಿಷ್ಟ ಜಾತಿ ಮೀಸಲಿನ ಸ್ಥಾನದಿಂದ ಹೊನ್ನಯ ಅಟ್ಟೆಪದವು , ಹಿಂದುಳಿದ...
ದೆಹಲಿಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸಂತಾಪಸುದ್ದಿ

ಡಾ.ಮನಮೋಹನ್ ಸಿಂಗ್ ನಿಧನ : ಇಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ-ಕಹಳೆ ನ್ಯೂಸ್

ನವದೆಹಲಿ: ಭಾರತದ ಮಾಜಿ ಪ್ರಧಾನ ಮಂತ್ರಿಗಳಾದ ಡಾ. ಮನಮೋಹನ್ ಸಿಂಗ್ ಇವರ ನಿಧನಕ್ಕೆ ರಾಜ್ಯ ಸರ್ಕಾರವು ತೀವು ಸಂತಾಪ ವ್ಯಕ್ತಪಡಿಸಿದ್ದು, ದಿವಂಗತರ ಗೌರವಾರ್ಥವಾಗಿ ದಿನಾಂಕ:27.12.2024 ರಂದು ಶುಕ್ರವಾರ ರಾಜ್ಯದಾದ್ಯಂತ ಸಾರ್ವಜನಿಕ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳು ಒಳಗೊಂಡAತೆ ಸಾರ್ವಜನಿಕ ರಜೆ ಘೋಷಿಸಿದೆ. ದಿನಾಂಕ:26.12.2024 ರಿಂದ ದಿನಾಂಕ:01.01.2025 ರವರೆಗೆ (ಎರಡು ದಿನಗಳು ಸೇರಿದಂತೆ) ಏಳು ದಿನಗಳು ರಾಜ್ಯಾದ್ಯಂತ ಶೋಕವನ್ನು ಆಚರಿಸಲಾಗುವುದು. ಈ...
1 5 6 7 8 9 232
Page 7 of 232