Sunday, June 14, 2026

ರಾಜಕೀಯ

ಬಂಟ್ವಾಳರಾಜಕೀಯಸುದ್ದಿ

ಹಿಂದೂ ಮಕ್ಕಳಿಗೆ ಇಸ್ಲಾಂ ಪ್ರವಚನ ವಿಚಾರ; ನಿಜಾಂಶ ಅರಿಯದೆ ಸದನದಲ್ಲಿ ಪ್ರಸ್ತಾಪಿಸಿದ ಉಳ್ಳಾಲ ಶಾಸಕರು; ಶಾಸಕ ಸಂಜೀವ ಮಠಂದೂರು ಆಕ್ರೋಶ -ಕಹಳೆ ನ್ಯೂಸ್

ವಿಟ್ಲದ ಅಡ್ಯನಡ್ಕದಲ್ಲಿ ಶಾಲಾ ಮಕ್ಕಳಿಗೆ ಇಸ್ಲಾಂ ಮತ ಪ್ರವಚನ ಮಾಡುತ್ತಿದ್ದಾಗ ಹಿಂದೂ ಸಂಘಟನೆ ದಾಳಿ ನಡೆಸಿದ ವಿಚಾರಕ್ಕೆ ಸಂಭಂಧಪಟ್ಟಂತೆ ಉಳ್ಳಾಲ ಶಾಸಕ ಯುಟಿ ಖಾದರ್ ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿ ಶಾಸಕ ಸಂಜೀವ ಮಠಂದೂರು ಪ್ರತಿಕ್ರಿಯೆ ನೀಡಿದ್ದಾರೆ. ಶಿವರಾತ್ರಿಯಂದು ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳನ್ನು ಆ ಶಾಲೆಯ ಮುಖ್ಯೋಪಾಧ್ಯಯರೇ ಕರೆಸಿ ಪರೀಕ್ಷೆಗೆ ಸಂಬಂಧಪಟ್ಟಂತೆ ಮಾಹಿತಿ ನಿಡ್ತಾರೆ, ಖಡ್ಡಾಯವಾಗಿ ಹೋಗಬೇಕೆಂದು ತಿಳಿಸಿ ಶಾಲೆಯಲ್ಲಿ ಯಾವುದೇ ಕ್ಲಾಸ್ ತೆಗೆದುಕೊಳ್ಳದೇ ಶಾಲೆಯಿಂದ ದೂರಿವಿರುವ...
ಉಡುಪಿದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಶ್ರೀ ನಾರಾಯಣ ಗುರು ವಸತಿ ಶಾಲೆ ಪ್ರಾರಂಭ – 18 ಕೋಟಿ ರೂ. ವೆಚ್ಚದಲ್ಲಿ 4 ಜಿಲ್ಲೆಗಳಲ್ಲಿ ನಿರ್ಮಾಣ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್​ನಲ್ಲಿ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದರಂತೆ ಪ್ರತಿ ಶಾಲೆಗೆ 18 ಕೋಟಿ ರೂ. ವೆಚ್ಚದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆಯನ್ನು ಪ್ರಾರಂಭಿಸಲು ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್​ನಲ್ಲಿ ಘೋಷಣೆ ಮಾಡಿದರು. ಅಲ್ಲದೆ, ಬೈಲಹೊಂಗಲ ತಾಲ್ಲೂಕಿನಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ಕಾಮಗಾರಿಗಳನ್ನು 217 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಿ, ಸೈನಿಕ್ ಸ್ಕೂಲ್ ಸೊಸೈಟಿ ಸಹಯೋಗದೊಂದಿಗೆ ಪ್ರಾರಂಭ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯ ಬಜೆಟ್‌ನಲ್ಲಿ ಮಠಗಳಿಗಿಲ್ಲ ನೇರ ಅನುದಾನ ; ದೇವಸ್ಥಾನ, ಮಠಗಳ ಜೀರ್ಣೋದ್ಧಾರ ಕಾಮಗಾರಿಗೆ 1,000 ಕೋಟಿ ರೂ. ಮೀಸಲು – ಕಹಳೆ ನ್ಯೂಸ್

ಬೆಂಗಳೂರು: ಈ ಬಾರಿ ರಾಜ್ಯ ಬಜೆಟ್‌ನಲ್ಲಿ (Karnataka Budget 2023) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಯಾವುದೇ ಮಠಮಾನ್ಯಗಳಿಗೆ ನೇರ ಅನುದಾನ ನೀಡಿಲ್ಲ. ಬದಲಾಗಿ ಧಾರ್ಮಿಕ ದತ್ತಿ ಇಲಾಖೆಯಡಿ 1,000 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಧಾರ್ಮಿಕ ದತ್ತಿ ಇಲಾಖೆಯಡಿ 2022-23ನೇ ಸಾಲಿಗೆ ದೇವಸ್ಥಾನ ಮತ್ತು ಮಠಗಳ ಜೀರ್ಣೋದ್ಧಾರ ಕಾಮಗಾರಿಗಳಿಗೆ ಒಟ್ಟು 425 ಕೋಟಿ ರೂ. ಅನುದಾನ ನೀಡಲಾಗಿತ್ತು. ಅಂತೆಯೇ ಮುಂದಿನ 2 ವರ್ಷಗಳಲ್ಲಿ ರಾಜ್ಯದಲ್ಲಿನ ವಿವಿಧ ದೇವಸ್ಥಾನ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ನಗ್ನ ಅಶ್ಲೀಲ ವಿಡಿಯೋ ಲೀಕ್ ಕೇಸ್ ; ಚಾರ್ಜ್ ಶೀಟ್ ನಲ್ಲಿ ಕುಮಾರಕೃಪಾದ ರಹಸ್ಯ ಬಯಲು – ಕಹಳೆ ನ್ಯೂಸ್

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ರಾವ್ (Navyashree R Rao) ಖಾಸಗಿ ವೀಡಿಯೋ (Private Video) ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಗ್ರೌಂಡ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ತೋಟಗಾರಿಕೆ ಇಲಾಖೆ (Horticulture Department) ಸಹಾಯಕ ನಿರ್ದೇಶಕ ರಾಜ್‌ಕುಮಾರ್ ಟಾಕಳೆ ಮತ್ತು ಇತರ ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿದೆ. A.1 ಆರೋಪಿಯಾಗಿ ರಾಜಕುಮಾರ್ ಟಾಕಳೆ, A.2 ಆರೋಪಿಯಾಗಿ ಖಾಸಗಿ ಪತ್ರಿಕೆಯೊಂದರ ಪತ್ರಕರ್ತ ಸೇರಿ 6 ಮಂದಿ ವಿರುದ್ಧ ಚಾರ್ಜ್‌ಶೀಟ್‌...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಎಸ್​ಡಿಪಿಐ ಕರಾಳ ಮುಖ | ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗೆ ಎಸ್​ಡಿಪಿಐನಿಂದ ಟಿಕೆಟ್ ; ಜೈಲಿನಿಂದಲೇ ಶಾಫಿ ಬೆಳ್ಳಾರೆ ಚುನಾವಣೆಯಲ್ಲಿ ಸ್ಪರ್ಧೆ! ಉಗ್ರವಾದಿಗಳು ಕೂಡ ಎಸ್​ಡಿಪಿಐ ನೇತೃತ್ವದಲ್ಲಿ ಸ್ಪರ್ಧೆ – ವ್ಯಾಪಕ ಆಕ್ರೋಶ – ಕಹಳೆ ನ್ಯೂಸ್

ಬೆಂಗಳೂರು: ಹಿಂದು ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿ ಶಾಫಿ ಬೆಳ್ಳಾರೆಗೆ ಈ ಬಾರಿಯ ಚುನಾವಣೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಎಸ್​ಡಿಪಿಐ ಟಿಕೆಟ್ ನೀಡಿದೆ. ಇದೀಗ ಈ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಇಂದ ಈಗಾಗಲೇ ಬಂಧಿನವಾಗಿರುವ ಶಾಫಿ ಬೆಳ್ಳಾರೆ ಇದೀಗ ಜೈಲಿನಿಂದಲೇ ಚುನಾವಣೆಯನ್ನು ಸ್ಪರ್ಧಿಸಲು ಮುಂದಾಗಿದ್ದಾರೆ. ಕೊಲೆ ಆರೋಪಿಯನ್ನು ಚುನಾವಣಾ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿರುವ ಎಸ್​ಡಿಪಿಐ ತೀವ್ರ ಟೀಕೆಗೆ...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಕೇಸರಿ ಭದ್ರಕೋಟೆಗೆ ಚಾಣಕ್ಯ ; ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದ ಸಂಭ್ರಮದೊಂದಿಗೆ ಬಿಜೆಪಿಯ ರಣ ಕಹಳೆ..!ಪುತ್ತೂರಿನಲ್ಲಿ ಅಮಿತ್ ಶಾ ಚುನಾವಣಾ ರಣತಂತ್ರ –  ಕಹಳೆ ನ್ಯೂಸ್

ಪುತ್ತೂರು: ಚುನಾವಣೆ (Karnataka Election) ಸಮೀಪಿಸುತ್ತಿದ್ದಂತೆ ಕೇಸರಿಯ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಬಿಜೆಪಿ ಚಾಣಕ್ಯನ ಸಂಚಾರ ಆರಂಭಗೊಂಡಿದೆ. ಪುತ್ತೂರಿನ ಕ್ಯಾಂಪ್ಕೋ (Campco) ಸಂಸ್ಥೆಯ ಸುವರ್ಣ ಮಹೋತ್ಸವದ ಸಂಭ್ರಮದೊಂದಿಗೆ ಬಿಜೆಪಿಯ ರಣ ಕಹಳೆಯನ್ನೂ ಕೇಂದ್ರದ ಗೃಹ, ಸಹಕಾರಿ ಸಚಿವ ಅಮಿತ್ ಶಾ (Amit shah) ಮೊಳಗಿಸಲಿದ್ದಾರೆ. ಪಕ್ಷದ ವರಿಷ್ಠರು ಬರುವ ಹಿನ್ನೆಲೆಯಿಂದ ಬಿಜೆಪಿಯಲ್ಲಿ (BJP) ಚುನಾವಣಾ ಚಟುವಟಿಕೆ ಗರಿಗೆದರಿದೆ. ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ನಡೆಯಲಿರುವ ಬೃಹತ್...
ಬೆಂಗಳೂರುರಾಜಕೀಯರಾಜ್ಯ

ಚುನಾವಣಾ ಸಿದ್ಧತೆ : ಇಂದು ಸಂಜೆ 6 ಗಂಟೆಗೆ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಉಪಸ್ಥಿತಿಯಲ್ಲಿ ಬಿಜೆಪಿ ಮಹತ್ವದ ಕೋರ್‌ ಕಮಿಟಿ ಸಭೆ – ಕಹಳೆ ನ್ಯೂಸ್

ಬೆಂಗಳೂರು: ಚುನಾವಣಾ ಸಿದ್ಧತೆ ದೃಷ್ಟಿಯಿಂದ ಬಿಜೆಪಿಯ ಮಹತ್ವದ ಕೋರ್‌ ಕಮಿಟಿ ಸಭೆ ಶುಕ್ರವಾರ ನಡೆಯಲಿದ್ದು, ತಂತ್ರಗಾರಿಕೆ ದೃಷ್ಟಿಯಿಂದ ನಡೆಯುವ ರಾಜ್ಯಮಟ್ಟದ ಮೊದಲ ಉನ್ನತ ಹಂತದ ಸಭೆ ಇದಾಗಲಿದೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸಂಜೆ 6 ಗಂಟೆಗೆ ಸಭೆ ಪ್ರಾರಂಭವಾಗಲಿದ್ದು, ಐದು ಪ್ರಮುಖ ವಿಚಾರಗಳ ಬಗ್ಗೆ ನಿರ್ಧಾರ ಪ್ರಕಟವಾಗಲಿದೆ. ಚುನಾವಣೆ ಸಿದ್ಧತೆ, ರಾಜ್ಯದ ನಾಲ್ಕು ದಿಕ್ಕುಗಳಿಂದ ನಡೆಯುವ ರಥಯಾತ್ರೆಯ ದಿನಾಂಕ, ಪಕ್ಷ ಹಾಗೂ ಸರ್ಕಾರದ ಮಟ್ಟದ ಸಮನ್ವಯತೆ, ಬಜೆಟ್‌ನಲ್ಲಿ ಇರಬೇಕಾದ ಪಕ್ಷದ...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

” ಆತ್ಮೀಯರು, ಹಿತೈಷಿಗಳು ಮತ್ತು ಅಸಂಖ್ಯಾತ ಅಭಿಮಾನಿಗಳ ಜೊತೆಗೆ ನಾನು ಕಾಂಗ್ರೆಸ್ ಸೇರುತ್ತಿದ್ದೇನೆ.. ” ಫೇಸ್‌ಬುಕ್ ಪೋಸ್ಟ್‌..! ; ಉದ್ಯಮಿ ಅಶೋಕ್ ಕುಮಾರ್ ರೈ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ಸೇರ್ಪಡೆ  – ಕಹಳೆ ನ್ಯೂಸ್

ಮಂಗಳೂರು, ಜನವರಿ 22; ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ, ಉದ್ಯಮಿ ಅಶೋಕ್ ಕುಮಾರ್ ರೈ ಭಾನುವಾರ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಪುತ್ತೂರಿನ ಇವರು ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡ ಆಪ್ತರಾಗಿದ್ದರು. ಮಂಗಳೂರಿನಲ್ಲಿ ಭಾನುವಾರ ಮಧ್ಯಾಹ್ನ ನಡೆಯುವ ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ಅಶೋಕ್ ಕುಮಾರ್ ರೈ ಪಕ್ಷ ಸೇರಲಿದ್ದಾರೆ. ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಅವರು, ಆತ್ಮೀಯರು, ಹಿತೈಷಿಗಳು ಮತ್ತು ಅಸಂಖ್ಯಾತ ಅಭಿಮಾನಿಗಳ ಜೊತೆಗೆ ನಾನು ಕಾಂಗ್ರೆಸ್ ಸೇರುತ್ತಿದ್ದೇನೆ ಎಂದು ಪೋಸ್ಟ್...
1 68 69 70 71 72 232
Page 70 of 232