Sunday, June 14, 2026

ರಾಜಕೀಯ

ದಕ್ಷಿಣ ಕನ್ನಡರಾಜಕೀಯಸುದ್ದಿ

ಕಾವೂರು ನಗರದ ಮುಲ್ಲಕಾಡುವಿನಲ್ಲಿ ಮುತ್ತೂಟ್ ಫೈನಾನ್ಸ್ ವತಿಯಿಂದ ನವೀಕರಣಗೊಳಿಸಿದ ಕಟ್ಟಡ ಉದ್ಘಾಟಿಸಿದ ಶಾಸಕರಾದ ಡಾ. ವೈ ಭರತ್ ಶೆಟ್ಟಿ –ಕಹಳೆ ನ್ಯೂಸ್

ಕಾವೂರು ನಗರದ ಮುಲ್ಲಕಾಡುವಿನಲ್ಲಿ ಮುತ್ತೂಟ್ ಫೈನಾನ್ಸ್ ವತಿಯಿಂದ ನವೀಕರಣಗೊಳಿಸಿದ ಕಟ್ಟಡವನ್ನ ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿ ಮುತ್ತೂಟ್ ಫೈನಾನ್ಸ್ ಸಂಸ್ಥೆಯ ಕಾರ್ಯವನ್ನು ಶ್ಲಾಘಿಸಿದರು. ಈ ಸಂದರ್ಭದಲ್ಲಿ ಮೇಯರ್ ಜಯಾನಂದ ಅಂಚನ್, ಸ್ಥಳೀಯ ಕಾರ್ಪೊರೇಟರ್ ಗಾಯತ್ರಿ ರಾವ್, ಮುತ್ತೂಟ್ ಫೈನಾನ್ಸ್ ನ ರೀಜನಲ್ ಮ್ಯಾನೇಜರ್ ಉದಯ್ ಶ್ಯಾಮ್ ಖಂಡಿಗೆ, ಕ್ಲಸ್ಟರ್ ಮ್ಯಾನೇಜರ್ ಪವಿತ್ರ ಕುಮಾರ್,...
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಪಾಂಡವರ ಕಲ್ಲಿನಲ್ಲಿ 8ನೇ ದಿನದ ಬಂಟ್ವಾಳ ಶಾಸಕರ ಪಾದಯಾತ್ರೆಯ ಸಮಾರೋಪ ಸಮಾರಂಭ : ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಭಾಗಿ –ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ನೇತ್ರತ್ವದ ಬಂಟ್ವಾಳ ಬಿಜೆಪಿ ವತಿಯಿಂದ ನಡೆಯುವ " ಗ್ರಾಮವಿಕಾಸ ಯಾತ್ರೆ " "ಗ್ರಾಮದೆಡೆಗೆ ಶಾಸಕರ ನಡಿಗೆ" ಪಾದಯಾತ್ರೆಯ, 8 ನೇ ದಿನದ ಪಾದಯಾತ್ರೆಯ ಸಭಾ ಕಾರ್ಯಕ್ರಮ ನಿನ್ನೆ ಪಾಂಡವರ ಕಲ್ಲುವಿನಲ್ಲಿ ನಡೆದಿದೆ. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ, ಕಳೆದ 70 ವರ್ಷಗಳಲ್ಲಿ ಕಾಂಗ್ರೇಸ್ ಮಾಡಲಿಕ್ಕಾಗದ ಸಾಧನೆಯನ್ನು ಬಿಜೆಪಿ ಕೆಲವೇ ವರ್ಷಗಳಲ್ಲಿ ಮಾಡಿ ತೋರಿಸಿದೆ,...
ರಾಜಕೀಯರಾಜ್ಯಸುದ್ದಿ

‘ನಾ ನಾಯಕಿ’ ಸಮಾವೇಶದಲ್ಲಿ ವೇದಿಕೆ ಏರಲು ಅನುಮತಿ ನೀಡದ್ದು ನಾನು ಮುಸ್ಲಿಂ ಮಹಿಳೆ ಎಂಬ ಕಾರಣಕ್ಕಾ? ‘ಕೈ’ ನಾಯಕರ ವಿರುದ್ಧ ನಫೀಸಾ ಫಸಲ್ ಕಿಡಿ..! – ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರಿನಲ್ಲಿ ಸೋಮವಾರ ನಡೆದ ಪಕ್ಷದ ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಪೊಲೀಸ್ ಅಧಿಕಾರಿಗಳು ತಮ್ಮೊಂದಿಗೆ ನಡೆದುಕೊಂಡ ರೀತಿಗೆ ಮಾಜಿ ಸಚಿವ ನಫೀಸ್ ಫಜಲ್ ಅಸಮಾಧಾನ ವ್ಯಕ್ತಪಡಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಗಮನಕ್ಕೆ ತರಲು ನಿರ್ಧರಿಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಇತರ ಮಾಜಿ ಸಚಿವೆಯರೊಂದಿಗೆ ಕುಳಿತುಕೊಳ್ಳಲು ವೇದಿಕೆಗೆ ತೆರಳಿದಾಗ ಮಹಿಳಾ ಪೊಲೀಸ್ ಅಧಿಕಾರಿಗಳು ತಮ್ಮ ಮೇಲೆ ಹಲ್ಲೆ ನಡೆಸಿ ಅಲ್ಲಿಂದ...
ರಾಜಕೀಯರಾಜ್ಯಸುದ್ದಿಹುಬ್ಬಳ್ಳಿ

ಹಣೆಗೆ ಹಚ್ಚಿದ ತಿಲಕ ಅಳಿಸಿಕೊಂಡ ಸಿಎಂ, ಚರ್ಚೆಗೆ ಗ್ರಾಸವಾದ ಮುಖ್ಯಮಂತ್ರಿಗಳ ನಡೆ – ಕಹಳೆ ನ್ಯೂಸ್

ಹುಬ್ಬಳ್ಳಿ: ಇಂದು ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಯುವ ಜನೋತ್ಸವದ ಉದ್ಘಾಟನಾ ಸಮಾರಂಭ ನಡೆಯುತ್ತಿದೆ. ಹುಬ್ಬಳ್ಳಿಯ ರೈಲ್ವೇ ಮೈದಾನದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಯುವಜನೋತ್ಸವದ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿಯವರು ಹಣೆಗೆ ಹಚ್ಚಿದ ತಿಲಕವನ್ನು ಅಳಿಸಿಕೊಂಡಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. 26ನೇ ರಾಷ್ಟ್ರೀಯ ಯುವಜನೋತ್ಸವ : ಯುವಜನೋತ್ಸವದ ಜನಪ್ರಿಯತೆಗೆ ದೇಸಿಯ ಕ್ರೀಡೆಗಳ ಮೆರಗು ಯುವಜನೋತ್ಸವಕ್ಕೆ ಆಗಮಿಸುವ ಜನನಾಯಕರಿಗೆ ಸ್ವಾಗತ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳ ಬಿಜೆಪಿಯ 20 ಹಾಲಿ ಶಾಸಕರಿಗೆ ಟಿಕೆಟ್ ಟೆನ್ಷನ್ – ವರ್ಚಸ್ಸು, ವಯಸ್ಸು, ಆಡಳಿತ ವಿರೋಧಿ ಅಲೆಯೇ ಮಾನದಂಡ ; ಹೈಕಮಾಂಡ್ ಕೈ ಸೇರಿದೆ 16 ಜಿಲ್ಲೆಗಳ ಶಾರ್ಟ್ ಲಿಸ್ಟ್ – ಕಹಳೆ ನ್ಯೂಸ್

ಬೆಂಗಳೂರು: 20 ಹಾಲಿ ಬಿಜೆಪಿ (BJP) ಶಾಸಕರಿಗೆ ಟಿಕೆಟ್ ಕೈ ತಪ್ಪುತ್ತಾ..?, ವರ್ಚಸ್ಸು, ವಯಸ್ಸು, ಆಡಳಿತ ವಿರೋಧಿ ಅಲೆಯೇ ಮಾನದಂಡ ಆಗುತ್ತಾ ಎಂಬ ಪ್ರಶ್ನೆಗಳು ಬಿಜೆಪಿಯಲ್ಲಿ ಬಿಸಿಬಿಸಿ ಚರ್ಚೆಗೆ ಗ್ರಾಸವಾಗಿದೆ. 16 ಜಿಲ್ಲೆಗಳಲ್ಲಿ ಬಿಜೆಪಿ ಹಾಲಿ ಶಾಸಕರಿಗೆ ಕೊಕ್ ಕೊಡುವ ಶಾರ್ಟ್ ಲಿಸ್ಟ್ ರೆಡಿ ಆಗ್ತಿದೆ ಎನ್ನಲಾಗಿದ್ದು, ಹೈಕಮಾಂಡ್ (BJP HighCommand) ಮುಂದಿರುವ ವರದಿ ಅಸಲಿಯತ್ತಿನ ಬಗ್ಗೆ ಕುತೂಹಲ ಮೂಡಿದೆ. ಚುನಾವಣೆಗೆ ಇನ್ನು ಮೂರೂವರೆ ತಿಂಗಳು ಬಾಕಿ ಇರುವಾಗಲೇ ಟಿಕೆಟ್ ಲೆಕ್ಕಚಾರ...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಬಿಜೆಪಿಗೆ ಬಾಯ್ ಬಾಯ್ ..!ಕಾಂಗ್ರೆಸ್ ಹಾಯ್ ಹಾಯ್..! ಹೈಕಮಾಂಡ್ ಬುಲಾವ್ ಜಿಲ್ಲಾ ಕಾಂಗ್ರೆಸ್ ಕಛೇರಿ ಸಭೆಯಲ್ಲಿ ಅಶೋಕ್ ಕುಮಾರ್ ರೈ..! ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೇಟ್ ಫಿಕ್ಸ್..!? – ಕಹಳೆ ನ್ಯೂಸ್

ಪುತ್ತೂರು: 2023 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದಿಂದ ಸ್ಪರ್ಧೆ ಬಯಸಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿರುವ 14 ಮಂದಿಯ ಜತೆಗೆ ಕಾಂಗ್ರೆಸ್ ಪಕ್ಷದ ನಾಯಕರು ದ.26 ರಂದು ಮಂಗಳೂರಿನಲ್ಲಿರುವ ಕಛೇರಿಯಲ್ಲಿ ಮಾತುಕತೆ ನಡೆಸಿದ್ದಾರೆ. ಮಂಗಳೂರಿನಲ್ಲಿರುವ ದ.ಕ. ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಪಕ್ಷದ ನಾಯಕರಾದ ರಾಜ್ಯಸಭೆಯ ಮಾಜಿ ಉಪಸಭಾಪತಿಗಳೂ, ಚುನಾವಣಾ ಉಸ್ತುವಾರಿಯೂ ಆಗಿರುವ ರೆಹಮಾನ್ ಖಾನ್, ಕೆಪಿಸಿಸಿ ಉಪಾಧ್ಯಕ್ಷರೂ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿಗಳೂ ಆಗಿರುವ ಮಧು ಬಂಗಾರಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷರೂ,...
ಮಂಡ್ಯರಾಜಕೀಯರಾಜ್ಯಸುದ್ದಿ

ಮಂಡ್ಯದಲ್ಲಿ ಮೊಳಗಲಿದೆ ಚುನಾವಣಾ ರಣಕಹಳೆ: ಬರ್ತಿದ್ದಾರೆ ಅಮಿತ್ ಶಾ! ; ಡಿ.30ರಂದು ಸಕ್ಕರೆನಾಡು ಮಂಡ್ಯ ಜಿಲ್ಲೆಗೆ ಬಿಜೆಪಿ ರಾಜಕೀಯ ಚಾಣಾಕ್ಷ – ಕಹಳೆ ನ್ಯೂಸ್

ಬಿಜೆಪಿ ರಾಜಕೀಯ ಚಾಣಾಕ್ಷ ಅಮಿತ್ ಶಾ ಡಿ.30ರಂದು ಸಕ್ಕರೆನಾಡು ಮಂಡ್ಯ ಜಿಲ್ಲೆಗೆ ಆಗಮಿಸುತ್ತಿದ್ದಾರೆ. 2023ರ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಸಂಕಲ್ಪ ಮಾಡಿರುವ ಬಿಜೆಪಿ ನಾಯಕರು ಮಂಡ್ಯದಲ್ಲಿ ಚುನಾವಣಾ ರಣಕಹಳೆ ಮೊಳಗಿಸಲಿದ್ದಾರೆ. ಸೂಪರ್ ಸಿಕ್ಸ್ ಸ್ಥಾನಗಳಲ್ಲಿ ಗೆಲ್ಲುವ ಗುರಿಯೊಂದಿಗೆ ಮುಖಂಡರು- ಕಾರ್ಯ ಕರ್ತರಲ್ಲಿ ರಣೋತ್ಸಾಹ ತುಂಬಲು ಸಜ್ಜಾಗಿ ದ್ದಾರೆ. 2019ರ ಕೆ.ಆರ್.ಪೇಟೆ ಉಪ ಚುನಾವಣೆಯ ಗೆಲುವಿನೊಂದಿಗೆ ಹಳೇ ಮೈಸೂರು ಭಾಗದಲ್ಲೂ ಕಮಲ ಅರಳಿಸಬಹುದೆಂಬ ಖಚಿತ ನಿರ್ಧಾರಕ್ಕೆ ಬಂದ...
ಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಕ್ರಿಸ್ಟ್ಮಸ್ ಹಾಗೂ ಹೊಸ ವರ್ಷದ ಪ್ರಯುಕ್ತ ಚಾನ್ ಎಂಟರ್ ಪ್ರೈಸಸ್‍ನಲ್ಲಿ ಭರ್ಜರಿ ಆಫರ್..! – ಕಹಳೆ ನ್ಯೂಸ್

ಚಾನ್ ಎಂಟರ್ ಪ್ರೈಸಸ್ ನಿಂತಿಕಲ್ಲಿನ ಅರೆಂಬಿ ಕಾಂಪ್ಲೆಕ್ಸ್ ನಲ್ಲಿರೋ ಈ ಸಾಪ್ ಇದೀಗ ಕ್ರಿಸ್ಟ್ಮಸ್ ಹಾಗೂ ಹೊಸ ವರ್ಷದ ಪ್ರಯುಕ್ತ ಗ್ರಾಹಕರಿಗಾಗಿ ಭರ್ಜರಿ ಆಫರ್ ಗಳನ್ನು ನೀಡ್ತಾ ಇದೆ. ಪ್ರತಿ ಖರೀದಿಯ ಮೇಲೆ ಭರ್ಜರಿ ಉಡುಗೊರೆಗಳನ್ನು ಗೆಲ್ಲುವ ಸದಾವಕಾಶ. ಮೊದಲ 25 ಅದೃಷ್ಟವಂತರಿಗೆ ಸ್ಮಾರ್ಟನ್ ಬ್ರಾಂಡೆಡ್ ಟಿ ಶರ್ಟ್ ಪಡೆದುಕೊಳ್ಳುವ ಅವಕಾಶವನ್ನು ಸಂಸ್ಥೆ ನೀಡ್ತಾ ಇದೆ. ಇನ್ನು 32ಸಾವಿರ ರೂ ವೆಚ್ಚದ 200ಎಲ್‍ಪಿಡಿ ಸೋಲಾರ್ ಕೇವಲ 25,999ಕ್ಕೆ ಪಡೆಯಬಹುದು. ಜೊತೆಗೆ...
1 69 70 71 72 73 232
Page 71 of 232