Sunday, June 14, 2026

ರಾಜಕೀಯ

ಕ್ರೈಮ್ರಾಜಕೀಯರಾಷ್ಟ್ರೀಯಸುದ್ದಿ

ಸ್ಟಾರ್ ನಟಿ ತುನಿಷಾ ಶರ್ಮಾ ಸಾವು ಲವ್ ಜಿಹಾದ್ ; ಸಹ ನಟ ಶೀಜಾನ್ ಮೊಹಮ್ಮದ್ ಖಾನ್ ಅರೆಸ್ಟ್‌!- ಕಹಳೆ ನ್ಯೂಸ್

ಮುಂಬೈ, ಡಿ. 26 : ಮಹಾರಾಷ್ಟ್ರದ ನಟಿ ತುನಿಷಾ ಆತ್ಮಹತ್ಯೆ ಹೈ ಪ್ರೊಫೈಲ್ ಪ್ರಕರಣಕ್ಕೆ ಭಾರತೀಯ ಜನತಾ ಪಕ್ಷದ ಶಾಸಕ ರಾಮ್ ಕದಮ್ ಭಾನುವಾರ ಲವ್ ಜಿಹಾದ್ ಎಂಬ ತಿರುವು ನೀಡಿದ್ದಾರೆ. ಹಿಂದಿ ಕಿರುತೆರೆ ಮತ್ತು ಸಿನಿಮಾ ನಟಿ ತುನಿಷಾ ಶರ್ಮಾ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸಾಯಿ ಎಂಬಲ್ಲಿ ಟಿವಿ ಕಾರ್ಯಕ್ರಮವೊಂದರ ಸೆಟ್‌ನಲ್ಲಿ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಹ ನಟ ಶೀಜಾನ್ ಮೊಹಮ್ಮದ್ ಖಾನ್ ಅವರನ್ನು...
ಕ್ರೈಮ್ರಾಜಕೀಯರಾಜ್ಯಸುದ್ದಿ

ಕೊಪ್ಪಳದಲ್ಲಿ ಲವ್ ಜಿಹಾದ್ ; ನಾಲ್ಕು ವರ್ಷಗಳ ಹಿಂದೆ ಇನ್ಸ್​​ಟಾಗ್ರಾಂನಲ್ಲಿ ಪರಿಚಯವಾದ ಹೈದರಾಬಾದ್ ನ ಜಿಹಾದಿ ಮುಸ್ಲಿಂ ಯುವಕ ಶೇಕ್ ವಹಿದ್ ನನ್ನು ವಿವಾಹವಾದ ಹಿಂದು ಯುವತಿ ಇಸ್ಲಾಂಗೆ ಮತಾಂತರ..! ಬಲವಂತದ ಮತಾಂತರದ ಕುರಿತು ಪೊಲೀಸರು ತನಿಖೆ – ಕಹಳೆ ನ್ಯೂಸ್

ಕೊಪ್ಪಳ: ಹೈದರಾಬಾದ್ ಮೂಲದ ಶೇಕ್ ವಹಿದ್ ಎಂಬಾತ ಇನ್ಸ್​​ಟಾಗ್ರಾಂ ಮೂಲಕ ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಇಂದಿರಾನಗರದ ಹಿಂದೂ ಯುವತಿಯೊಬ್ಬಳನ್ನು ಪರಿಚಯ ಮಾಡಿಕೊಂಡಿದ್ದಾನೆ. ನಂತರ ಆಕೆಯೊಂದಿಗೆ ವಿವಾಹವಾಗಿದ್ದಾನೆ. ಈ ಘಟನೆ ಇದೀಗ ಲವ್ ಜಿಹಾದ್ ಸ್ವರೂಪ ಪಡೆದುಕೊಂಡಿದೆ. ಕಳೆದ ನಾಲ್ಕು ವರ್ಷಗಳ ಹಿಂದೆ ಮುಸ್ಲಿಂ ಯುವಕ ಶೇಕ್ ವಹಿದ್​ಗೆ ಇನ್ಸ್​​ಟಾಗ್ರಾಂನಲ್ಲಿ ಕೊಪ್ಪಳದ ಯುವತಿಯ ಪರಿಚಯವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಆರಂಭವಾದ ಇವರಿಬ್ಬರ ಸ್ನೇಹ ನಿಧಾನವಾಗಿ ಪ್ರೀತಿಗೆ ತಿರುಗಿದೆ. ನಂತರ ಮನೆ ಬಿಟ್ಟು...
ಅಂತಾರಾಷ್ಟ್ರೀಯರಾಜಕೀಯಸುದ್ದಿ

” ನಿಮ್ಮಿಂದಾಗಿ ನನ್ನ ಖಾಸಗಿ ಅಂಗಗಳು ನೋಯುತ್ತಿವೆ.. ಇಂದು ಬರೋಕೆ ಆಗಲ್ಲ” ಪ್ರಧಾನಿ ಆಗಿದ್ದ ವೇಳೆ ಮಹಿಳೆಯೊಬ್ಬರ ಜತೆ ಸೆಕ್ಸ್​ ಕುರಿತು ಫೋನ್​ ಮೂಲಕ ಇಮ್ರಾನ್​ ಖಾನ್​ ಮಾತುಕತೆ ; ಪಾಕ್​ ಮಾಜಿ ಪ್ರಧಾನಿ ಖಾನ್ ಅಶ್ಲೀಲ ಆಡಿಯೋ ವೈರಲ್..! – ಕಹಳೆ ನ್ಯೂಸ್

ಪಾಕಿಸ್ತಾನ: ಪಾಕ್​ ಮಾಜಿ ಪ್ರಧಾನಿ ಇಮ್ರಾನ್​ ಖಾನ್ ಅವರದ್ದು ಎನ್ನಲಾದ ಸೆಕ್ಸ್​ ಸಂಭಾಷಣೆಯ 2 ಆಡಿಯೋ ವೈರಲ್​ ಆಗಿದ್ದು, ಪಾಕಿಸ್ತಾನ ರಾಜಕೀಯದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಪ್ರಧಾನಿ ಆಗಿದ್ದ ವೇಳೆ ಮಹಿಳೆಯೊಬ್ಬರ ಜತೆ ಸೆಕ್ಸ್​ ಕುರಿತು ಫೋನ್​ ಮೂಲಕ ಇಮ್ರಾನ್​ ಖಾನ್​ ಮಾತುಕತೆ ನಡೆಸಿರುವ ಆಡಿಯೋ ಒಂದಾದರೆ, ಇನ್ನೊಂದು ಇತ್ತೀಚಿನದ್ದು ಎನ್ನಲಾಗಿದೆ. ಅಶ್ಲೀಲವಾಗಿ ಮಹಿಳೆ ಜತೆ ಮಾತನಾಡುತ್ತಾ ತನ್ನ ಬಳಿ ಬರುವಂತೆ ಒತ್ತಾಯಿಸಿದ್ದಾರೆ. ಅದಕ್ಕೆ ಮಹಿಳೆಯು ನಿಮ್ಮಿಂದಾಗಿ ನನ್ನ ಖಾಸಗಿ ಅಂಗ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಮಂಗಳೂರು ನಡೆದ ಕುಕ್ಕರ್ ಸ್ಫೋಟ ಪ್ರಕರಣ ; ತನಿಖೆ ಮಾಡದೇ ಉಗ್ರ ಅಂತ ಹೇಗೆ ಘೋಷಣೆ ಮಾಡಿದ್ರಿ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಶ್ನೆ – ಕಹಳೆ ನ್ಯೂಸ್

ಬೆಂಗಳೂರು: ಮಂಗಳೂರಿನಲ್ಲಿ (Mangaluru) ನಡೆದ ಕುಕ್ಕರ್ ಸ್ಫೋಟ (Cooker Blast) ಪ್ರಕರಣದ ಆರೋಪಿ ಶಾರೀಕ್‌ನನ್ನು (Shariq) ಟೆರರಿಸ್ಟ್ (Terrorist) ಎಂದು ಯಾವ ತನಿಖೆಯನ್ನೂ ನಡೆಸದೇ ಹೇಗೆ ಘೋಷಣೆ ಮಾಡಿದ್ದೀರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಸ್ಫೋಟ ಮುಂಬೈ ಆಟ್ಯಾಕ್ ಅಥವಾ ಪುಲ್ವಾಮಾ, ಕಾಶ್ಮೀರದಲ್ಲಿ ಆದಂತೆ ಆಗಲಿಲ್ಲ. ಅದೇನೋ ಕುಕ್ಕರ್ ಟೆರರಿಸ್ಟ್ ಎಂದುಕೊಂಡು ವೋಟರ್ ಐಡಿ ಹಗರಣವನ್ನು ಮುಚ್ಚಿ ಹಾಕಿದರು. ತನಿಖೆ ನಡೆಸದೇ ಇದು...
ರಾಜಕೀಯರಾಷ್ಟ್ರೀಯಸುದ್ದಿ

ಎರಡನೇ ಬಾರಿಗೆ ಗುಜರಾತ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಭೂಪೇಂದ್ರ ಪಟೇಲ್; ಕಾರ್ಯಕ್ರಮದಲ್ಲಿ ಮೋದಿ, ಅಮಿತ್ ಷಾ ಭಾಗಿ – ಕಹಳೆ ನ್ಯೂಸ್

ಗುಜರಾತ್​: ಗುಜರಾತ್​ನ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಭೂಪೇಂದ್ರ ಪಟೇಲ್ ಗದ್ದುಗೆ ಏರಿದ್ದಾರೆ. ಇಂದು (ಡಿ.12) ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಸಮ್ಮುಖದಲ್ಲಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕರಿಸಿದರು. ಗಾಂಧಿನಗರದ ಬಳಿ ಇರುವ ಹೆಲಿಪ್ಯಾಡ್ ಮೈದಾನದಲ್ಲಿ ಗುಜರಾತ್​ ರಾಜ್ಯಪಾಲ ಆಚಾರ್ಯ ದೇವ್ರತ್ ಸಿಎಂ ಭೂಪೇಂದ್ರ ಪಟೇಲ್ ಅವರಿಗೆ ಪ್ರಮಾಣವಚನ ಭೋದಿಸಿದ್ದಾರೆ. ಜತೆಗೆ ನೂತನ ಸಂಪುಟದ 20 ಸಚಿವರು ಕೂಡಾ...
ರಾಜಕೀಯರಾಷ್ಟ್ರೀಯಸುದ್ದಿ

150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ; ಗುಜರಾತ್‌ನಲ್ಲಿ ದಾಖಲೆ ಬರೆಯುತ್ತಾ ಬಿಜೆಪಿ.? – ಕಹಳೆ ನ್ಯೂಸ್

ಗಾಂಧಿನಗರ: ಗುಜರಾತ್‌ ಮತ ಎಣಿಕೆ(Gujarat Election Result) ನಡೆಯುತ್ತಿದ್ದು ಬಿಜೆಪಿ(BJP) ಸತತ 7ನೇ ಬಾರಿ ಅಧಿಕಾರಕ್ಕೆ ಏರಲಿದೆ. ಚುನಾವಣೋತ್ತರ ಸಮೀಕ್ಷೆ ಭವಿಷ್ಯದಂತೆ ಬೆಳಗ್ಗೆ 10:30 ಗಂಟೆಯ ಟ್ರೆಂಡ್‌ ಪ್ರಕಾರ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್‌ 18, ಆಪ್‌ 06, ಇತರರು 02 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಈ ಬಾರಿ 127ಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಬಿಜೆಪಿ ಗೆದ್ದರೆ ಅದು ಬಿಜೆಪಿ ಪಕ್ಷದ ಮಟ್ಟಿಗೆ ದಾಖಲೆಯಾಗಲಿದೆ. 1985ರಲ್ಲಿ ಕಾಂಗ್ರೆಸ್‌ 149 ಸ್ಥಾನಗಳನ್ನು ಗೆದ್ದುಕೊಂಡಿತ್ತು....
ರಾಜಕೀಯರಾಷ್ಟ್ರೀಯಸುದ್ದಿ

ಗುಜರಾತ್​ ಚುನಾವಣೆ : ಇಂದು ಅಂತಿಮ ಹಂತದ ಮತದಾನ, ಕ್ಯೂನಲ್ಲಿ ನಿಂತು ಮತ ಚಲಾಯಿಸಿದ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

ಅಹಮದಾಬಾದ್​: ಇಂದು (ಡಿ.5) ಗುಜರಾತ್​ ವಿಧಾನಸಭೆ ಚುನಾವಣೆಯ ಎರಡನೇ ಹಾಗೂ ಕೊನೆಯ ಹಂತದ ಮತದಾನ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಅಹಮದಾಬಾದ್​ನಲ್ಲಿ ತಮ್ಮ ಹಕ್ಕನ್ನು ಚಲಾಯಿಸಿದರು. ಜನರ ಗುಂಪಿನ ಜೈಕಾರಗಳ ನಡುವೆ ನಿಶಾನ್​ ಪಬ್ಲಿಕ್​ ಶಾಲೆಯಲ್ಲಿರುವ ಮತಗಟ್ಟೆಗೆ ತೆರಳಿದ ಪ್ರಧಾನಿ ಮೋದಿ, ಕ್ಯೂನಲ್ಲಿ ನಿಂತು ಸಾಮಾನ್ಯರಂತೆ ಮತ ಚಲಾಯಿಸಿದರು. ಮತಗಟ್ಟೆ ಒಳಗೆ ಪ್ರವೇಶಿಸಿದಾಗ ಎದ್ದು ನಿಂತ ಚುನಾವಣಾ ಅಧಿಕಾರಿಗಳನ್ನು ಕುಳಿತುಕೊಳ್ಳುವಂತೆ ಪ್ರಧಾನಿ ಸನ್ನೆ ಮಾಡಿದ್ದು, ಗಮನ ಸೆಳೆಯಿತು. ಮತದಾನ ಮಾಡಿದ...
ರಾಜಕೀಯರಾಜ್ಯಸುದ್ದಿ

ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾಗಿ ಉದ್ಯಮಿ, ಪರಿಸರವಾದಿ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಆಯ್ಕೆ ; ಉಪಾಧ್ಯಕ್ಷರಾಗಿ ಸಹಜ್ ರೈ ಬಳಜ್ಜ – ಕಹಳೆ ನ್ಯೂಸ್

ಕರ್ನಾಟಕ ರಾಜ್ಯ ಕುಸ್ತಿ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಅಧ್ಯಕ್ಷರಾಗಿ ಉದ್ಯಮಿ ಗುಣರಂಜನ್ ಶೆಟ್ಟಿ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಸಹಜ್ ರೈ ಬಳಜ್ಜ ಆಯ್ಕೆಯಾಗಿದ್ದಾರೆ.ಸಾಮಾಜಿಕ, ಧಾರ್ಮಿಕ, ವಿವಿಧ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಗುಣರಂಜನ್ ಶೆಟ್ಟಿ ಅವರು ಜಯಕರ್ನಾಟಕ ಜನಪರ ವೇದಿಕೆ, ಐಕೇರ್ ಬ್ರಿಗೇಡ್ (ರಿ), ಮಹಲಿಂಗೇಶ್ವರ ಸೇವಾ ಟ್ರಸ್ಟ್ (ರಿ) ಇದರ ಸ್ಥಾಪಕಧ್ಯಕ್ಷರೂ ಆಗಿ ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನ ತಾವೂ ತೊಡಗಿಸಿಕೊಂಡಿದ್ದಾರೆ. ಸಹಜ್ ರೈ...
1 70 71 72 73 74 232
Page 72 of 232