Sunday, June 14, 2026

ರಾಜಕೀಯ

ಕ್ರೈಮ್ರಾಜಕೀಯರಾಜ್ಯಸುದ್ದಿ

JOIN CFI ಗೋಡೆ ಬರಹ – ಶಿಕಾರಿಪುರ ಶಿರಾಳಕೊಪ್ಪದ 9ಕ್ಕೂ ಹೆಚ್ಚು ಕಡೆ ಕೃತ್ಯ ; ಕಿಡಿಗೇಡಿ ಜಿಹಾದಿಗಳ ಅಟ್ಟಹಾಸ – ಕಹಳೆ ನ್ಯೂಸ್

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ (Shiralakoppa)ದಲ್ಲಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದು, ಜಾಯಿನ್ ಸಿಎಫ್‍ಐ (CFI) ಎಂದು ಗೋಡೆ ಬರಹ ಬರೆಯುವ ಮೂಲಕ ಹುಚ್ಚಾಟ ಮೆರೆದಿದ್ದಾರೆ. ಪಟ್ಟಣದ 9 ಕ್ಕೂ ಹೆಚ್ಚು ಕಡೆ ಗೋಡೆ ಬರಹ ಬರೆಯಲಾಗಿದೆ. ನೀಲಿ, ಕೆಂಪು ಬಣ್ಣದ ಸ್ಪೇಯಿಂದ ಬರೆದು ಸ್ಟಾರ್ ಇಡಲಾಗಿದೆ. ಹಳೇ ಪೆಟ್ರೋಲ್ ಬಂಕ್ ಪಕ್ಕದಲ್ಲಿನ ಸಿಮೆಂಟ್ ಕಾಂಪೌಂಡ್, ಬೋವಿ ಕಾಲೋನಿಗೆ ಹೋಗುವ ವಿದ್ಯುತ್ ಕಂಬ, ದೊಡ್ಡ ಬ್ಯಾಣದಕೇರಿಗೆ ಹೋಗುವ ಕ್ರಾಸ್ ಬಳಿ ಗೋಡೆ...
ಕ್ರೈಮ್ರಾಜಕೀಯರಾಜ್ಯಸುದ್ದಿ

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಕೊಲೆ ಪ್ರಯತ್ನ ; ಖರ್ಗೆ ಬಲಗೈ ಬಂಟ ಅರೆಸ್ಟ್..! – ಕಹಳೆ ನ್ಯೂಸ್

ಕಲಬುರಗಿ: ನಿನ್ನೆಯಷ್ಟೇ ಮಣಿಕಂಠ ರಾಠೋಡ್​ ತಮ್ಮ ಮೇಲೆ ಪ್ರಿಯಾಂಕ್​ ಖರ್ಗೆ ಮತ್ತು ಬೆಂಬಲಿಗರಿಂದ ಕೊಲೆ ಪ್ರಯತ್ನ ನಡೆದಿದೆ ಎಂದು ಹೊಸ ಬಾಂಬ್​ ಸಿಡಿಸಿದ್ದರು. ಇದೀಗ ಪ್ರಿಯಾಂಕ್​ ಖರ್ಗೆ ಬಲಗೈ ಬಂಟ ರಾಜು ಕಪನೂರ್​ನನ್ನು ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ಜಿಲ್ಲೆಯ ಯಡ್ರಾಮಿ ಪೊಲೀಸರು ರಾಜು ಕಪನೂರ್​ನ್ನು ಇದೀಗ ಬಂಧಿಸಿದ್ದಾರೆ. ಈ ಹಿಂದೆ ವಿಚಾರಣೆ ಸಂದರ್ಭ ಗುರಲಿಂಗಪ್ಪ ಪೊಲೀಸರ ಮುಂದೆ ನೀಡಿದ್ದ ವಿಡಿಯೋ ಸ್ಟೇಟ್ ಮೆಂಟ್ ನಲ್ಲಿ ಕಪನೂರ್ ಹೆಸರು ಉಲ್ಲೇಖವಾಗಿತ್ತು. ಅದರ ಪ್ರಕಾರ...
ರಾಜಕೀಯರಾಷ್ಟ್ರೀಯಸುದ್ದಿ

ಹಿಂದೂಗಳು ಮದುವೆಗೆ ಮುನ್ನ ಒಬ್ಬೊಬ್ಬರು ಎರಡು ಅಥವಾ ಮೂರು ಅಕ್ರಮ ಸಂಬಂಧಗಳನ್ನು ಇಟ್ಟುಕೊಳ್ಳುತ್ತಾರೆ – ಅವರು ಮಕ್ಕಳನ್ನು ಹೆರುವುದಿಲ್ಲ, ಜೀವನವನ್ನು ಆನಂದಿಸಿ ಹಣ ಉಳಿಸುತ್ತಾರೆ ಅಷ್ಟೇ..! ಭೂಮಿ ಫಲವತ್ತಾಗಿದ್ರೆ ಉತ್ತಮ ಬೆಳೆ ; ಚಿಕ್ಕವಯಸ್ಸಿಗೆ ಮದುವೆ ಮಾಡುವಂತೆ ಹಿಂದೂಗಳಿಗೆ ಸಲಹೆ ನೀಡಿ ವಿವಾದ ಸೃಷ್ಟಿಸಿದ ಬದ್ರುದ್ದೀನ್ – ಕಹಳೆ ನ್ಯೂಸ್

ನವದೆಹಲಿ: ಹಿಂದೂಗಳು ಮುಸ್ಲಿಂ ಸೂತ್ರವನ್ನು ಅಳವಡಿಸಿಕೊಳ್ಳಬೇಕು. ತಮ್ಮ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲೇ ಮದುವೆ ಮಾಡಬೇಕು ಎಂದು ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (AIUDF) ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ (Badruddin Ajmal) ಸಲಹೆ ನೀಡಿ ವಿವಾದಕ್ಕೀಡಾಗಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮುಸ್ಲಿಂ (Muslims) ಪುರುಷರು 20 ರಿಂದ 22ನೇ ವಯಸ್ಸಿನಲ್ಲಿ ಮದುವೆಯಾಗುತ್ತಾರೆ. ಮುಸ್ಲಿಂ ಮಹಿಳೆಯರು ಸಹ ಸರ್ಕಾರದ ಅನುಮತಿ ಮೇರೆಗೆ 18ನೇ ವಯಸ್ಸಿನಲ್ಲಿ ಮದುವೆಯಾಗುತ್ತಾರೆ. ಆದ್ರೆ ಹಿಂದೂಗಳು ಮದುವೆಗೆ ಮುನ್ನ...
ರಾಜಕೀಯರಾಜ್ಯಸುದ್ದಿ

ಬ್ರಾಹ್ಮಣರೇ ಕ್ಯಾಂಪಸ್ ಬಿಟ್ಟು ಹೋಗಿ, ಜೆಎನ್‌ಯು ಗೋಡೆಗಳ ಮೇಲೆ ಬ್ರಾಹ್ಮಣ ವಿರೋಧಿ ಬರಹ – ಕಹಳೆ ನ್ಯೂಸ್

ದೆಹಲಿಯ ಜವಾಹರ್‌ಲಾಲ್ ನೆಹರು ಕ್ಯಾಂಪಸ್‌ನಲ್ಲಿ ಬ್ಯಾಹ್ಮಣರೇ ಕ್ಯಾಂಪಸ್ ಬಿಟ್ಟು ತೊಲಗಿ, ಮುಂದಿನ ಟಾರ್ಗೆಟ್ ನೀವು ಎನ್ನುವ ಅರ್ಥದ ಬರಹಗಳನ್ನು ಬರೆಯಲಾಗಿದೆ. ಕ್ಯಾಂಪಸ್ ಗೋಡೆಯ ಮೇಲೆ ದೊಡ್ಡ ಅಕ್ಷರಗಳಲ್ಲಿ ಬ್ರಾಹ್ಮಣರನ್ನು ಬೆದರಿಸುವ ರೀತಿಯಲ್ಲಿ ಬರೆದ ಫೋಟೊಗಳು ಎಲ್ಲೆಡೆ ವೈರಲ್ ಆಗಿವೆ. ಜೆಎನ್‌ಯು ಅಧಿಕಾರಿಗಳು ಇದನ್ನು ಖಂಡಿಸಿದ್ದು, ಶೀಘ್ರ ಕ್ರಮಕ್ಕೆ ಮುಂದಾಗಿದ್ದಾರೆ. ಸ್ಕೂಲ್ ಆಫ್ ಇಂಟರ್‌ನ್ಯಾಷನಲ್ ಸ್ಟಡೀಸ್ ಕಟ್ಟಡದ ಮೇಲೆ ಗೋಡೆಬರಹ ಬರೆಯಲಾಗಿದೆ. ಬ್ರಾಹ್ಮಣ ಪ್ರಾಧ್ಯಾಪರ ಕೊಠಡಿಯ ಮೇಲೆ ಗೋ ಬ್ಯಾಕ್‌ಟು ಶಾಖಾ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಹನುಮಂತನ ಜನ್ಮಸ್ಥಳ ಅಂಜನಾದ್ರಿಯಲ್ಲಿ ಅನ್ಯಮತೀಯರ ವ್ಯಾಪಾರ – ವಹಿವಾಟು ನಿಷೇಧಕ್ಕೆ ಹಿಂದೂ ಜಾಗರಣ ವೇದಿಕೆ ಆಗ್ರಹ..! – ಕಹಳೆ ನ್ಯೂಸ್

ಕೊಪ್ಪಳ: ಹನುಮಂತನ ಜನ್ಮಸ್ಥಳವಾದ ಕೊಪ್ಪಳ ಜಿಲ್ಲೆಯ ಪ್ರಸಿದ್ಧ ಅಂಜನಾದ್ರಿ ಬೆಟ್ಟದಲ್ಲಿ ಹಿಂದೂಯೇತರ ವ್ಯಾಪಾರಿಗಳು ವ್ಯಾಪಾರ ನಡೆಸುವುದನ್ನು ನಿಷೇಧಿಸಬೇಕು ಎಂದು ಹಿಂದೂ ಜಾಗರಣ ವೇದಿಕೆ ಒತ್ತಾಯಿಸಿದೆ. ಈ ಬಗ್ಗೆ ಹಿಂದೂಪರ ಸಂಘಟನೆಗಳು ಈಗಾಗಲೇ ಹಲವು ಬಾರಿ ಮನವಿಗಳನ್ನು ಮಾಡಿವೆ. ಆದರೆ, ಆಡಳಿತ ಮಂಡಳಿಗಳು ಮಾತ್ರ ಈ ಬಗ್ಗೆ ಯಾವುದೇ ನಿರ್ಣಯ ಕೈಗೊಂಡಿಲ್ಲ ಎಂದು ತಿಳಿದುಬಂದಿದೆ. ಹಿಂದೂಯೇತರ ವ್ಯಾಪಾರಿಗಳ ನಿಷೇಧಿಸುವಂತೆ ದೇವಾಲಯದ ಬಳಿ ಭಿತ್ತಿಪತ್ರಗಳು ಕಂಡು ಬಂದಿವೆ. ಕಳೆದ ವರ್ಷ ಕೂಡ ಇದೇ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಯಾದಗಿರಿ ಹತ್ತಿಕುಣಿ ಕ್ರಾಸ್ ಬಳಿ ಕಳೆದ ಹಲವು ವರ್ಷಗಳಿಂದ ಸರ್ಕಾರದ ಅನುಮತಿ ಇಲ್ಲದೆ ಟಿಪ್ಪು ಸರ್ಕಲ್ ಮಾಡಿಕೊಂಡಿದ್ದ ಮುಸ್ಲಿಂ ಮುಖಂಡರು ; ಟಿಪ್ಪು ಸರ್ಕಲ್ ಬದಲಿಸಿ ಸಾವರ್ಕರ್ ಸರ್ಕಲ್ ಮಾಡಲು ನಗರಸಭೆ – ಕಹಳೆ ನ್ಯೂಸ್

ಯಾದಗಿರಿ: ಜಿಲ್ಲೆಯಲ್ಲಿರುವ ಟಿಪ್ಪು(Tippu) ಸರ್ಕಲ್​ನ್ನು ಸಾವರ್ಕರ್(savarkar) ಸರ್ಕಲ್ ಆಗಿ ಮಾಡಲು ನಗರಸಭೆಯ ಅಧ್ಯಕ್ಷ ಸುರೇಶ್ ಅಂಬಿಗರ ಮುಂದಾಗಿದ್ದು, ಇದರ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಹತ್ತಿಕುಣಿ ಕ್ರಾಸ್ ಬಳಿ ಮುಸ್ಲಿಂ ಮುಖಂಡರು ಕಳೆದ ಹಲವು ವರ್ಷಗಳಿಂದ ಟಿಪ್ಪು ಸರ್ಕಲ್ ಮಾಡಿಕೊಂಡಿದ್ದಾರೆ. 2010 ರಲ್ಲಿ ಇದೆ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಟಿಪ್ಪು ಸರ್ಕಲ್ ಮಾಡಲು ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿ, ನಗರಸಭೆಯಲ್ಲಿ ಠರಾವು ಪಾಸ್ ಮಾಡಿದ್ದಾರೆ ಆದರೆ ಸರ್ಕಾರದ ಅನುಮತಿಗಾಗಿ...
ದಕ್ಷಿಣ ಕನ್ನಡರಾಜಕೀಯಸುದ್ದಿಸುಳ್ಯ

ವಿಧಾನಸಭಾ ಚುನಾವಣೆ : ಸುಳ್ಯ ಕ್ಷೇತ್ರದಿಂದ ಕೈ ನಾಯಕ ಕೆ. ಶರಚ್ಚಂದ್ರವರಿಗೆ ಟಿಕೆಟ್ ಪಕ್ಕಾ..? ಬಿಜೆಪಿಯ ಭದ್ರಕೋಟೆ ಸುಳ್ಯದಲ್ಲಿ ಕೈ ನಾಯಕರಿಗೆ ಸಿಗುತ್ತಾ ಗೆಲುವು..? – ಕಹಳೆ ನ್ಯೂಸ್

ವಿಧಾನಸಭಾ ಚುನಾವಣೆಗೆ ಆಯಾ ಕ್ಷೇತ್ರಗಳಲ್ಲಿ ಸದ್ದಿಲ್ಲದೆ ಸಿದ್ದತೆ ನಡೆಯುತ್ತಿದೆ. ಪೈಪೋಟಿಯಲ್ಲಿ ಮತದಾರರು ಮಾತ್ರ ಮೌನವಾಗಿ ಎಲ್ಲವನ್ನೂ ಅವಲೋಕಿಸುತ್ತಿದ್ದಾರೆ. ಅದರಲ್ಲೂ ವಿಶೇಷವಾಗಿ ಕೇಸರಿ ಕೋಟೆ ಎಂದೇ ಖ್ಯಾತಿ ಗಳಿಸಿರುವ ದಕ್ಷಿಣ ಕನ್ನಡದತ್ತ ಜನ ನಾಯಕರು ಹಾಗೂ ಇಡೀ ರಾಜ್ಯದ ಚಿತ್ತ ಹೊರಳಿದೆ.ಚುನಾವಣೆ ಸಮೀಪಿಸುವ ಸಂದರ್ಭದಲ್ಲಿ ಜನರ ಈ ಕುತೂಹಲಕ್ಕೆ ಕಾರಣವಾಗಿದ್ದು ಇಲ್ಲಿ ನಡೆಯುವ ರಾಜಕೀಯ ಬೆಳವಣಿಗೆಗಳು ಹಾಗೂ ಗಲಭೆಗಳೇ ಎಂದರೆ ತಪ್ಪಾಗದು. ಹೀಗಿರುವಾಗ ಒಟ್ಟು ಎಂಟು ವಿಧಾನಸಭಾ ಸ್ಥಾನಗಳಿರುವ ಈ ಜಿಲ್ಲೆಯ...
ಉಡುಪಿದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಹಿಜಾಬ್ ವಿವಾದ ಬೆನ್ನಲ್ಲೇ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರತ್ಯೇಕ ಮುಸ್ಲಿಂ ಹೆಣ್ಣುಮಕ್ಕಳ 10 ಕಾಲೇಜು ಸ್ಥಾಪನೆಗೆ ಮುಂದಾದ‌ ರಾಜ್ಯ ವಕ್ಫ್ ಬೋರ್ಡ್ ; ಸರಕಾರದ ಅನುಮೋದನೆ ಪ್ರಸ್ತಾಪ – ಕಹಳೆ ನ್ಯೂಸ್

ರಾಜ್ಯದಲ್ಲಿ 10 ಮುಸ್ಲಿಂ ಹೆಣ್ಣು ಮಕ್ಕಳ ಕಾಲೇಜು ಸ್ಥಾಪಿಸಲು ರಾಜ್ಯ ಸರಕಾರ ಮುಂದಾಗಿರುವ ಬಗ್ಗೆ ವರದಿಯಾಗಿದೆ. ದಕ್ಷಿಣ ಕನ್ನಡ,ಉಡುಪಿ ಕಲಬುರಗಿ,ಯಾದಗರಿ, ರಾಯಚೂರು ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳ 10 ಕಾಲೇಜುಗಳನ್ನು ಸ್ಥಾಪನೆಗೆ ಶೀಘ್ರವೇ ಕಾರ್ಯತಂತ್ರ ನಡೆಯಲಿದೆ ಎನ್ನಲಾಗಿದೆ. ರಾಜ್ಯ ವಕ್ಫ್ ಬೋರ್ಡ್ ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸುವ ಪ್ರಸ್ತಾಪ ಸಲ್ಲಿಸಿತ್ತು.ಇದಕ್ಕೆ ಸರಕಾರದ ಅನುಮೋದನೆ ಸಿಕ್ಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಪ್ರತಿ ಕಾಲೇಜಿಗೆ 2.5 ಕೋಟಿ...
1 71 72 73 74 75 232
Page 73 of 232