Sunday, June 14, 2026

ರಾಜಕೀಯ

ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ; NIAಯಿಂದ ಮತ್ತೊಬ್ಬ ಜಿಹಾದಿಯ ಬಂಧನ – SDPI ಮುಖಂಡ ಶಾಫಿ ಬೆಳ್ಳಾರೆ ಮತ್ತು ಇಕ್ಬಾಲ್ ಬೆಳ್ಳಾರೆಯ ತಂಗಿ ಗಂಡ ಶಾಹಿದ್‌ ಅಂದರ್ ಆದ ಕೊಲೆಪಾತಕಿ..! – ಕಹಳೆ ನ್ಯೂಸ್

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು (Praveen Nettaru) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಎನ್‌ಐಎ (NIA) ಬಂಧಿಸಿದೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿ ಶಾಹಿದ್ (40) ಬಂಧಿತ ಆರೋಪಿ. ಈ ಸಂಬಂಧ NIA ಅಧಿಕಾರಿಗಳು ಅಧಿಕೃತ ಮಾಹಿತಿ ನೀಡಿದ್ದಾರೆ. SDPI ಮುಖಂಡರಾದ ಶಾಫಿ ಬೆಳ್ಳಾರೆ ಮತ್ತು ಇಕ್ಬಾಲ್ ಬೆಳ್ಳಾರೆಯ ತಂಗಿ ಗಂಡ ಶಾಹಿದ್‌ನನ್ನು ಬಂಧಿಸಲಾಗಿದೆ. ಆರೋಪಿಯನ್ನು ಬಂಧಿಸಿ ಎನ್‌ಐಎ ತಂಡ ಬೆಂಗಳೂರಿಗೆ...
ರಾಜಕೀಯರಾಷ್ಟ್ರೀಯಸುದ್ದಿ

ದೀಪಾವಳಿಗೆ ಪ್ರಧಾನಿ ನರೇಂದ್ರ ಮೋದಿಯಿಂದ ಸಿಕ್ತು ಬಂಪರ್ ಆಫರ್ – 75,000 ಯುವಕರಿಗೆ ಉದ್ಯೋಗ – ಕಹಳೆ ನ್ಯೂಸ್

ನವದೆಹಲಿ: ಈ ವರ್ಷದ ದೀಪಾವಳಿಗೆ (Diwali) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬಂಪರ್ ಆಫರ್ ನೀಡಿದ್ದು, ದೇಶಾದ್ಯಂತ 75,000 ಯುವಕರಿಗೆ ಉದ್ಯೋಗವನ್ನು (Job) ಉಡುಗೊರೆಯಾಗಿ (Gift) ನೀಡಲಿದ್ದಾರೆ ಎಂದು ವರದಿ ತಿಳಿಸಿದೆ. ದೀಪಾವಳಿಗೆ ಎರಡು ದಿನ ಮೊದಲು ಅಂದರೆ ಶನಿವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ಯುವಕರೊಂದಿಗೆ ಮೋದಿ ಸಂವಾದ ನಡೆಸಲಿದ್ದಾರೆ. ಈ ವೇಳೆ ಉದ್ಯೋಗದ ಪತ್ರವನ್ನು ವಿತರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ದೇಶದ ವಿವಿಧ ನಗರಗಳಿಂದ ಕೇಂದ್ರ ಸಚಿವರು...
ರಾಜಕೀಯರಾಜ್ಯರಾಮನಗರಸುದ್ದಿ

ಕ್ರೈಸ್ತ ಧರ್ಮ ಪ್ರಚಾರ – ಡಿಕೆಶಿ ಸ್ವಕ್ಷೇತ್ರದಲ್ಲಿ ಮತ್ತೆ ಏಸುಕ್ರಿಸ್ತನ ಜಪ ; ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷರಿಂದ ದೂರು ದಾಖಲು – ಕಹಳೆ ನ್ಯೂಸ್

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಅವರ ಸ್ವಕ್ಷೇತ್ರ ಕನಕಪುರದಲ್ಲಿ ಮತ್ತೆ ಏಸುಕ್ರಿಸ್ತನ ಜಪ ಶರುವಾಗಿದ್ದು, ಧರ್ಮ ವಿವಾದದ ಬೆಂಕಿಗೆ ಪುನಃ ತುಪ್ಪ ಸುರಿದಂತಾಗಿದೆ. ಕಾಪಾಲ ಬೆಟ್ಟದದ ಏಸು ಕ್ರಿಸ್ತನ ಶಿಲಭೆ ವಿಚಾರದಲ್ಲಿ ಈ ಹಿಂದೆ ಧರ್ಮ ದಂಗಲ್​ ಏರ್ಪಟ್ಟಿತ್ತು. ಇದೀಗ ರೇಷನ್ ಕಾರ್ಡ್ ಹಿಂದೆ ಏಸುಕ್ರಿಸ್ತನ ಫೋಟೋ ಮುದ್ರಣ ಮೂಲಕ ಮತ್ತೆ ಧರ್ಮ ವಿವಾದ ಮುನ್ನೆಲೆಗೆ ಬಂದಿದೆ. ಕನಕಪುರದ ಕೋಡಿಹಳ್ಳಿ ಹೋಬಳಿ ಹಾಗೂ ಉಯ್ಯಂಬಳ್ಳಿ ಗ್ರಾಮದಲ್ಲಿ ಏಸುಕ್ರಿಸ್ತನ ಫೋಟೋ ಇರುವ...
ಕ್ರೈಮ್ರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ನಿಷೇಧಿತ ಪಿಎಫ್‍ಐ (PFI) ಸಂಘಟನೆಯಿಂದ ಅಯೋಧ್ಯೆ ರಾಮಮಂದಿರ ಧ್ವಂಸಕ್ಕೆ PFI ಸ್ಕೆಚ್ – 2047ರ ವೇಳೆಗೆ ವೇಳೆಗೆ ಭಾರತವನ್ನು ಇಸ್ಲಾಮಿಕ್ ದೇಶವನ್ನಾಗಿ ಮಾಡಲು ಹುನ್ನಾರ ; ಭಯೋತ್ಪಾದಕ ನಿಗ್ರಹ ದಳದಿಂದ ಸ್ಫೋಟಕ ವಿಚಾರಗಳು ಬಯಲು – ಕಹಳೆ ನ್ಯೂಸ್

ಮುಂಬೈ: ನಿಷೇಧಿತ ಪಿಎಫ್‍ಐ (PFI) ಸಂಘಟನೆ ಕುರಿತಂತೆ ಮತ್ತಷ್ಟು ಸ್ಫೋಟಕ ವಿಚಾರಗಳು ಬಯಲಾಗುತ್ತಿವೆ. ಅಯೋಧ್ಯೆಯಲ್ಲಿ (Ayodhya) ನಿರ್ಮಾಣವಾಗುತ್ತಿರುವ ರಾಮಮಂದಿರವನ್ನು (Ram Mandir) ಧ್ವಂಸ ಮಾಡಲು ಪಿಎಫ್‍ಐ ಷಡ್ಯಂತ್ರ ರೂಪಿಸಿತ್ತು ಎಂಬುದನ್ನು ಮಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ದಳ (ಎಟಿಎಸ್) ಬಹಿರಂಗಪಡಿಸಿದೆ. ರಾಮಮಂದಿರ ಧ್ವಂಸ ಮಾಡಿ ಅದರ ಜಾಗದಲ್ಲಿ ಬಾಬ್ರಿ ಮಸೀದಿ (Babri Masjid) ನಿರ್ಮಿಸಲು ಪಿಎಫ್‍ಐ ಪ್ಲಾನ್ ಮಾಡಿತ್ತು. ಅಷ್ಟೇ ಅಲ್ಲದೇ 2047ರ ವೇಳೆಗೆ ವೇಳೆಗೆ ಭಾರತವನ್ನು ಇಸ್ಲಾಮಿಕ್ ದೇಶವನ್ನಾಗಿ ಮಾಡಲು ಅವರು...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ಬೆನ್ನತ್ತಿ ಅಡ್ಡಗಟ್ಟಿ ತಲವಾರು ಝಳಪಿಸಿದ ಪ್ರಕರಣ ; ಸಿಐಡಿಗೆ ವರ್ಗಾಯಿಸಿದ ಸರ್ಕಾರ – ಕಹಳೆ ನ್ಯೂಸ್

ಮಂಗಳೂರು, ಅ 18 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ಬೆನ್ನತ್ತಿ ಅಡ್ಡಗಟ್ಟಿ ತಲವಾರು ಝಳಪಿಸಿದ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ಪ್ರಕರಣ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿತ್ತು. ಇದೀಗ ತತ್‌ಕ್ಷಣದಿಂದಲೇ ಅನ್ವಯವಾಗುವಂತೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಸರ್ಕಾರ ಆದೇಶಿಸಿದೆ. ಪ್ರಸ್ತುತ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಯಲ್ಲಿರುವ ಎಲ್ಲಾ ದಾಖಲೆಗಳನ್ನು ಸಿಐಡಿ ಕಚೇರಿಗೆ ದ.ಕ. ಜಿಲ್ಲಾ ಪೊಲೀಸ್ ಅಧಿಕಾರಿಗಳು ಹಸ್ತಾಂತರ ಮಾಡಬೇಕು ಎಂದು ರಾಜ್ಯ ಡಿಜಿಪಿಯವರ ಪರವಾಗಿ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಎನ್‌ಐಟಿಕೆ ಟೋಲ್‌ ತೆರವಿಗೆ ಇನ್ನೂ 15 ದಿನ ಅವಕಾಶ ಕೋರಿಕೆ ; ಸಂಸದ ನಳಿನ್‌ ಕುಮಾರ್‌ ಕಟೀಲು – ಕಹಳೆ ನ್ಯೂಸ್

ಮಂಗಳೂರು: ಸುರತ್ಕಲ್‌ ಎನ್‌ಐಟಿಕೆ ಬಳಿಯ ಟೋಲ್‌ಗೇಟ್‌ ತೆರವಿಗೆ ಅಧಿಕಾರಿಗಳು 15 ದಿನಗಳ ಕಾಲಾವಕಾಶ ಕೋರಿದ್ದು ಅಲ್ಲಿಯವರೆಗೆ ಕಾಯುವಂತೆ ವಿನಂತಿಸಿರುವುದಾಗಿ ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಕೂಡ ಲೋಕಸಭೆಯಲ್ಲಿ ಟೋಲ್‌ಗೇಟ್‌ ತೆರವು ಬಗ್ಗೆ ಪ್ರಸ್ತಾವ ಮಾಡಿದ್ದರು ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ತೆರವಿಗಾಗಿ ಕೆಲವು ಸಭೆಗಳನ್ನು ನಡೆಸಲಾಗಿದೆ. ಜಿಲ್ಲಾಡಳಿತ ಇತ್ತೀಚೆಗೆ ಸಭೆ ನಡೆಸಿದಾಗಲೂ ಟೋಲ್‌ಗೇಟ್‌ ರದ್ದತಿಗೆ 15 ದಿನಗಳ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ವಸತಿ ಶಾಲೆಗಳಲ್ಲಿ RSS ಮಕ್ಕಳ ಶಿಬಿರ ಏರ್ಪಡಿಸಿದ್ರೆ ತಪ್ಪೇನು? : ಸಚಿವ ಕೋಟ ಶ್ರೀನಿವಾಸ ಪೂಜಾರಿ – ಕಹಳೆ ನ್ಯೂಸ್

ಬೆಂಗಳೂರು: ವಸತಿ ಶಾಲೆಗಳಲ್ಲಿ ಮಕ್ಕಳ ವ್ಯಕ್ತಿತ್ವ ವಿಕಸನ, ರಾಷ್ಟ್ರದ ಪರವಾಗಿ ಕಲಿಕಾ ಶಿಬಿರ ಆಯೋಜನೆ ಬಯಸಿ ಆರ್​ಎಸ್‌ಎಸ್ ಅರ್ಜಿ ಸಲ್ಲಿಸಿದರೂ ಪರಿಶೀಲಿಸುತ್ತೇವೆ. ಅದರಲ್ಲಿ ತಪ್ಪೇನಿದೆ? ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದಸರಾ- ಬೇಸಿಗೆ ರಜೆ ದಿನಗಳಲ್ಲಿ ಮಕ್ಕಳ ವ್ಯಕ್ತಿತ್ವ ಶಿಬಿರ ಏರ್ಪಡಿಸಲು ವಸತಿ ಶಾಲೆಗಳಲ್ಲಿ ಅವಕಾಶ ಕೋರಿ ಸಂಘ-ಸಂಸ್ಥೆಗಳು ಅರ್ಜಿ ಸಲ್ಲಿಸುವುದು ಹೊಸದೇನಲ್ಲ. ಹಾಗೆಯೇ ಮೊರಾರ್ಜಿ ದೇಸಾಯಿ ವಸತಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

” ಧರ್ಮ ಮತಗಳನ್ನು ಒಡೆದವರು ಕಾಂಗ್ರೆಸ್ ; ವಾಜಪೇಯಿ ನಿರ್ಮಾಣ ಮಾಡಿದ ರಸ್ತೆಯಲ್ಲಿ ಭಾರತ ಜೋಡೋ ಮಾಡ್ತಿದ್ದಾರೆ ” ನಳೀನ್ ಕುಮಾರ್ ಕಟೀಲ್ ಕಿಡಿ – ಕಹಳೆ ನ್ಯೂಸ್

ಹಾವೇರಿ: ಕರ್ನಾಟಕದಲ್ಲಿ (Karnataka) ಸಿದ್ದರಾಮಯ್ಯ (Siddaramaiah) ಟಿಪ್ಪು ಜಯಂತಿ ಮಾಡಿ ಹಿಂದೂ ಮುಸ್ಲಿಮರನ್ನು ಒಡೆದರು. ವೀರಶೈವ ಲಿಂಗಾಯತ ಸಮಾಜವನ್ನು ಒಡೆದರು. ಧರ್ಮ ಮತಗಳನ್ನು ಒಡೆದವರು ಕಾಂಗ್ರೆಸ್ (Congress). ಈಗ ಅಟಲ್ ಬಿಹಾರಿ ವಾಜಪೇಯಿ (Atal Bihari Vajpayee) ನಿರ್ಮಾಣ ಮಾಡಿರುವ ರಸ್ತೆಯಲ್ಲಿ ಭಾರತ್ ಜೋಡೋ (Bharat Jodo Yatra) ಮಾಡ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ (Nalin Kumar Kateel) ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಹಾವೇರಿ (Haveri) ನಗರದ ಮುನ್ಸಿಪಲ್...
1 73 74 75 76 77 232
Page 75 of 232