Sunday, June 14, 2026

ರಾಜಕೀಯ

ರಾಜಕೀಯರಾಷ್ಟ್ರೀಯಸಂತಾಪಸುದ್ದಿ

ಯುಪಿ ಮಾಜಿ ಸಿಎಂ ಮುಲಾಯಂ ಸಿಂಗ್‌ ಯಾದವ್‌ ನಿಧನ – ಕಹಳೆ ನ್ಯೂಸ್

ಗುರುಗ್ರಾಮ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್‌ (Mulayam Singh Yadav) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ 82 ವರ್ಷದ ಮುಲಾಯಂ ಸಿಂಗ್‌ ಅವರನ್ನು ಅ. 2ರಂದು ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದಲೂ ಅವರಿಗೆ ತೀವ್ರ ನಿಗಾ ಘಟಕ (ಐಸಿಯು)ದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. “ಜೀವ ರಕ್ಷಕ ಔಷಧಗಳ ಹೊರತಾಗಿಯೂ ಮುಲಾಯಂ ಸಿಂಗ್‌ ಅವರ ಆರೋಗ್ಯ ಇಂದು ಕ್ಷೀಣಿಸಿದೆ. ಆಸ್ಪತ್ರೆಯ ಐಸಿಯುನಲ್ಲಿ...
ರಾಜಕೀಯರಾಜ್ಯಸುದ್ದಿ

ದತ್ತಪೀಠ ಹೋಮ ಮಾಡೋ ಜಾಗದಲ್ಲಿ ಮತ್ತೆ ಮಾಂಸದ ಅಡುಗೆ ; ” ಮುಸ್ಲಿಮರು ನಮಾಜ್ ಮಾಡುವ 200 ಮೀಟರ್ ದೂರದಲ್ಲಿ ಬಹುಸಂಖ್ಯಾತ ಹಿಂದೂಗಳು ತಿನ್ನುವ ಪದಾರ್ಥವನ್ನ ತಿನ್ನುವುದಕ್ಕೆ ಬಿಡುತ್ತಾರಾ…?” ಹಿಂದೂಪರ ಸಂಘಟನೆ ಆಕ್ರೋಶ – ಕಹಳೆ ನ್ಯೂಸ್

ಚಿಕ್ಕಮಗಳೂರು: ತಾಲೂಕಿನಲ್ಲಿ ಹಿಂದೂ ಧಾರ್ಮಿಕ ದತ್ತಪೀಠದಲ್ಲಿ (Shri Guru Dattatreya Swamy Dattapita) ಪ್ರವಾಸಿಗರು ಮತ್ತೆ ಮಾಂಸ (Meat) ಬೇಯಿಸಿರುವ ವೀಡಿಯೋ ವೈರಲ್ ಆಗಿದ್ದು, ಹಿಂದೂಪರ ಸಂಘಟನೆ (Hindu Organizations) ಕಾರ್ಯಕರ್ತರು ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕಳೆದ ನಾಲ್ಕೈದು ತಿಂಗಳ ಹಿಂದೆಯೂ ದತ್ತಪೀಠದಲ್ಲಿ (Dattapita) ಬಿರಿಯಾನಿ (Biriyani) ತಯಾರಿಸಿ ಸೇವಿಸಿದ್ದರು. ಆಗಲೂ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಜಿಲ್ಲಾಡಳಿತಕ್ಕೆ ದೂರು ನೀಡಿದ್ದರು. ಆಗ ಜಿಲ್ಲಾಡಳಿತ ಸೂಕ್ತ ಕ್ರಮ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯ ಪ್ರವಾಸದಲ್ಲಿದ್ರೂ ಯಾವ ನಾಯಕರಿಗೂ ಭೇಟಿಗೆ ಅವಕಾಶ ಕೊಡದ ಸೋನಿಯಾ ಗಾಂಧಿ! – ಕಹಳೆ ನ್ಯೂಸ್

ಬೆಂಗಳೂರು: ಕಾಂಗ್ರೆಸ್ (Congress) ಅಧಿನಾಯಕಿ ಸೋನಿಯಾ ಗಾಂಧಿ ಮೂರು ದಿನ ರಾಜ್ಯ ಪ್ರವಾಸದಲ್ಲಿದ್ರೂ ಯಾವ ನಾಯಕರಿಗೂ ತಮ್ಮ ಭೇಟಿಗೆ ಅವಕಾಶ ಕೊಟ್ಟಿಲ್ಲ ಎಂಬ ಮಾಹಿತಿ ಲಭಿಸಿದೆ. https://platform.twitter.com/embed/Tweet.html?dnt=true&embedId=twitter-widget-0&features=eyJ0ZndfdGltZWxpbmVfbGlzdCI6eyJidWNrZXQiOlsibGlua3RyLmVlIiwidHIuZWUiLCJ0ZXJyYS5jb20uYnIiLCJ3d3cubGlua3RyLmVlIiwid3d3LnRyLmVlIiwid3d3LnRlcnJhLmNvbS5iciJdLCJ2ZXJzaW9uIjpudWxsfSwidGZ3X2hvcml6b25fdGltZWxpbmVfMTIwMzQiOnsiYnVja2V0IjoidHJlYXRtZW50IiwidmVyc2lvbiI6bnVsbH0sInRmd190d2VldF9lZGl0X2JhY2tlbmQiOnsiYnVja2V0Ijoib24iLCJ2ZXJzaW9uIjpudWxsfSwidGZ3X3JlZnNyY19zZXNzaW9uIjp7ImJ1Y2tldCI6Im9uIiwidmVyc2lvbiI6bnVsbH0sInRmd19jaGluX3BpbGxzXzE0NzQxIjp7ImJ1Y2tldCI6ImNvbG9yX2ljb25zIiwidmVyc2lvbiI6bnVsbH0sInRmd190d2VldF9yZXN1bHRfbWlncmF0aW9uXzEzOTc5Ijp7ImJ1Y2tldCI6InR3ZWV0X3Jlc3VsdCIsInZlcnNpb24iOm51bGx9LCJ0Zndfc2Vuc2l0aXZlX21lZGlhX2ludGVyc3RpdGlhbF8xMzk2MyI6eyJidWNrZXQiOiJpbnRlcnN0aXRpYWwiLCJ2ZXJzaW9uIjpudWxsfSwidGZ3X2V4cGVyaW1lbnRzX2Nvb2tpZV9leHBpcmF0aW9uIjp7ImJ1Y2tldCI6MTIwOTYwMCwidmVyc2lvbiI6bnVsbH0sInRmd19kdXBsaWNhdGVfc2NyaWJlc190b19zZXR0aW5ncyI6eyJidWNrZXQiOiJvbiIsInZlcnNpb24iOm51bGx9LCJ0ZndfdmlkZW9faGxzX2R5bmFtaWNfbWFuaWZlc3RzXzE1MDgyIjp7ImJ1Y2tldCI6InRydWVfYml0cmF0ZSIsInZlcnNpb24iOm51bGx9LCJ0ZndfdHdlZXRfZWRpdF9mcm9udGVuZCI6eyJidWNrZXQiOiJvbiIsInZlcnNpb24iOm51bGx9fQ%3D%3D&frame=false&hideCard=false&hideThread=false&id=1577888785429594113&lang=en&origin=https%3A%2F%2Fpublictv.in%2Fsonia-gandhi-who-did-not-allow-any-leaders-to-meet-even-on-the-state-tour%2F&sessionId=2cdc86ccbdcf0c19a4f7132e9157b86b0dfd0a19&siteScreenName=publictvnews&theme=light&widgetsVersion=1c23387b1f70c%3A1664388199485&width=550px ಹೌದು ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಜ್ಯಕ್ಕೆ ಬಂದ ಸೋನಿಯಾ ಗಾಂಧಿ ರಾಜ್ಯದ ಯಾವ ಪ್ರಮುಖ ನಾಯಕರಿಗೂ ವೈಯಕ್ತಿಕ ಭೇಟಿಗೆ ಅವಕಾಶ ನೀಡಿಲ್ಲ. ಆ ಮೂಲಕ ಭಾರತ್ ಜೋಡೋ ಯಾತ್ರೆ ಬಿಟ್ಟರೆ ರಾಜ್ಯ ಕಾಂಗ್ರೆಸ್ ನಲ್ಲಿ ಬೇರೆ ಯಾವುದಕ್ಕೂ ಅವಕಾಶ ಇಲ್ಲಾ...
ರಾಜಕೀಯರಾಷ್ಟ್ರೀಯಸುದ್ದಿ

ಇಸ್ಲಾಮಿಕ್ ಜಿಹಾದಿ ಸಂಘಟನೆ PFI ಹಾಗೂ 8 ಸಮೂಹ ಸಂಘಟನೆಗಳು ದೇಶದಾದ್ಯಂತ ನಿಷೇಧ – ಕಹಳೆ ನ್ಯೂಸ್

PFIಗೆ ಬಿಗ್​ ಶಾಕ್​ ಕೊಟ್ಟ ಕೇಂದ್ರ ಸರ್ಕಾರ: ಪಿಎಫ್​ಐ ಸೇರಿ 8 ಸಂಘಟನೆಗಳ ನಿಷೇಧ ನವದೆಹಲಿ: ಕಾನೂನುಬಾಹಿರ ಚಟುವಟಿಕೆ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಪಾಪುಲರ್​ ಫ್ರಂಟ್​ ಆಫ್​ ಇಂಡಿಯಾ (ಪಿಎಫ್​ಐ) ಸಂಘಟನೆಯನ್ನು ಬ್ಯಾನ್​ ಮಾಡಿ ಕೇಂದ್ರ ಸರ್ಕಾರ ಇಂದು (ಸೆ.28) ಆದೇಶ ಹೊರಡಿಸಿದೆ. ಪಿಎಫ್​ಐ ಮತ್ತು ಅದರ ಅಂಗ ಸಂಸ್ಥೆಗಳು ಸೇರಿದಂತೆ 8 ಸಂಘಟನೆಗಳನ್ನು 5 ವರ್ಷಗಳವರೆಗೆ ನಿಷೇಧಿಸಿ ಕೇಂದ್ರ ಗೃಹ ಸಚಿವಾಲಯ ಆದೇಶವನ್ನು ಹೊರಡಿಸಿದೆ. ಯುಪಿಪಿಎ (ಕಾನೂನುಬಾಹಿರ ಚಟುವಟಿಕೆಗಳ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ ಶಂಕೆ ; ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದ PFI ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ, ಜಿಹಾದಿ ಮಹಮದ್ ಅಶ್ರಫ್​​ ನನ್ನು ದೆಹಲಿಯಲ್ಲಿ ಹೆಡೆಮುರಿಕಟ್ಟಿದ NIA, ಪೋಲೀಸರು – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಮೂಲದ PFI ನಾಯಕನನ್ನು ದೆಹಲಿಯಲ್ಲಿ ಬಂಧನ ಮಾಡಲಾಗಿದೆ. ಅಶ್ರಫ್​ PFI ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಂಧಿತ ನಾಯಕ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಅಜೆಕಾರು ನಿವಾಸಿಯಾಗಿದ್ದು, ಮಂಗಳೂರುನಗರದ ಕಂಕಣವಾಗಿಯಲ್ಲಿ ಅಶ್ರಫ್ ವಾಸವಿದ್ದ. ಸ್ಥಳೀಯ ಮಟ್ಟದಲ್ಲಿ ಯಾವುದೇ ಜವಾಬ್ದಾರಿ ಇರಲಿಲ್ಲ. ಆದರೆ ದೆಹಲಿ ಮಟ್ಟದಲ್ಲಿ PFI ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಆಗಿದ್ದ. ಜಾರ್ಖಂಡ್, ಒರಿಸ್ಸಾ ಸೇರಿ ಮೂರು ರಾಜ್ಯಗಳಿಗೆ  ಮಹಮ್ಮದ್ ಅಶ್ರಫ್ ಸಂಚಾಲಕನಾಗಿದ್ದ. ಮೂರು ರಾಜ್ಯಗಳಲ್ಲಿ ಪ್ರತಿಯೊಂದು ಚಟುವಟಿಕೆಯು ಅಶ್ರಫ್ ನಿರ್ದೇಶನದಂತೆ...
ಬಂಟ್ವಾಳರಾಜಕೀಯ

ಮಂಚಿ ಬಿಜೆಪಿ ಬೂತ್ ಸಂಖ್ಯೆ 193ರಲ್ಲಿ ನೂಜಿಪ್ಪಾಡಿ ಕೇಶವ ರಾಯರ ಮನೆಯಲ್ಲಿ, ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜನ್ಮದಿನಾಚರಣೆ – ಕಹಳೆ ನ್ಯೂಸ್

ಮಂಚಿ ಬಿಜೆಪಿ ಬೂತ್ ಸಂಖ್ಯೆ 193ರಲ್ಲಿ ನೂಜಿಪ್ಪಾಡಿ ಕೇಶವ ರಾಯರ ಮನೆಯಲ್ಲಿ, ಏಕಾತ್ಮತಾ ಮಾನವತಾವಾದಿ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು.ಪಂಚಾಯತ್ ಸದಸ್ಯರಾದ ಕೃಷ್ಣಪ್ಪ ಬಂಗೇರ ಧ್ವಜಾರೋಹಣ ನೆರವೇರಿಸಿದರು.ಕೊಳ್ನಾಡು ಮಹಾಶಕ್ತಿಕೇಂದ್ರದ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ವಿಜಯ ನಾಯಕ್ ರವರು ವಂದೇ ಮಾತರಂ ಹಾಡಿ ದೀನದಯಾಳ್ ಉಪಾಧ್ಯಾಯ ರವರ ಜೀವನದ ಬಗ್ಗೆ ಮಾತನಾಡಿದರು. ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಲಾಯಿತು.ಈ ಸಂದರ್ಭದಲ್ಲಿ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಪುತ್ತೂರು ಅಕ್ರಮ ಗೋಸಾಗಾಟ ಪ್ರಕರಣ ; ಬಂಧಿತ ಜಿಹಾದಿಯ ಆಸ್ತಿ ಮುಟ್ಟುಗೋಲು ಹಾಕಿ, ಸೂಕ್ತ ಕಾನೂನು ಕ್ರಮ ಜರಗುಸಿ, ಕಠಿಣ ಶಿಕ್ಷೆ ವಿಧಿಸಲು ಶಾಸಕ ಸಂಜೀವ ಮಠಂದೂರು ಇಲಾಖೆಗೆ ಖಡಕ್ ಸೂಚನೆ – ಕಹಳೆ ನ್ಯೂಸ್

ಪುತ್ತೂರು: ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ರಕ್ಷಣೆ ಮಾಡಿ ಓರ್ವನನ್ನು ವಶಕ್ಕೆ ಪಡೆದ ಘಟನೆ ಸೆ.25 ರಂದು ಮುಂಜಾನೆ ಮುರ ರೈಲ್ವೇ ಬ್ರಿಡ್ಜ್ ಸಮೀಪ ನಡೆದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು ಬಂಧಿತ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ, ಆತನ ಆಸ್ತಿ ಮುಟ್ಟುಗೋಲು ಹಾಕಲು ಇಲಾಖೆಗೆ ಆದೇಶ ಮಾಡಿದ್ದಾರೆ. ಪುತ್ತೂರು ನಗರ ಠಾಣಾ ಪಿಎಸ್‌ಐ ಶ್ರೀಕಾಂತ್ ರಾಥೋಡ್ ಮತ್ತು ಸಿಬ್ಬಂದಿಗಳು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಇಂದಿನಿಂದ ಬಿ.ಎಲ್‌ ಸಂತೋಷ ಅವರು ರಾಜ್ಯ ಪ್ರವಾಸ ; ಸಿಎಂ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ, ಕಟೀಲ್‌ ಭೇಟಿ – ಕಹಳೆ ನ್ಯೂಸ್

ಬೆಂಗಳೂರು: ಇಂದಿನಿಂದ ಬಿ.ಎಲ್‌ ಸಂತೋಷ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ, ಕಟೀಲ್‌ ಭೇಟಿಯಾಗಲಿದ್ದಾರೆ. ಈ ವೇಳೆ ಅವರ ಜೊತೆ ಸಂತೋಷ ಅವರು ಚರ್ಚೆ ನಡೆಸುವ ಸಾಧ್ಯತೆ ಇದೆ. ಪೇ ಸಿಎಂ ಡ್ಯಾಮೇಜ್‌ ಹಾಗೂ ಬಿಜೆಪಿ ಪಕ್ಷ ಸಂಘಟನೆ ಕುರಿತು ಬಿ.ಎಲ್‌ ಸಂತೋಷ ಅವರು ಸಮಾಲೋಚನೆ ನಡೆಸುವ ಸಾಧ್ಯತೆ ಇದೆ. ಇದೀಗ ಬಿ.ಎಲ್‌ ಸಂತೋಷ ಅವರ ರಾಜ್ಯ ಪ್ರವಾಸ ತೀವ್ರ ಕೂತಹಲ ಮೂಡಿಸಲಿದೆ.ಇನ್ನು ಪೇ ಸಿಎಂ...
1 74 75 76 77 78 232
Page 76 of 232