Sunday, June 14, 2026

ರಾಜಕೀಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

ಪಿಎಫ್‌ಐ ವಿರುದ್ಧ ದಾಖಲಾಗಿದ್ದ ಬರೋಬ್ಬರಿ 176 ಪ್ರಕರಣ ರದ್ದುಪಡಿಸಿತ್ತು ಸಿದ್ದರಾಮಯ್ಯ ಸರ್ಕಾರ.! – ಕಹಳೆ ನ್ಯೂಸ್

ರಾಜ್ಯದ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪಿಎಫ್‌ಐ ವಿರುದ್ಧ ದಾಖಲಾಗಿದ್ದ ಒಟ್ಟು 176 ಅಪರಾಧ ಪ್ರಕರಣಗಳನ್ನು ಸಿದ್ದರಾಮಯ್ಯ ಸರ್ಕಾರ ವಾಪಸ್ ಪಡೆದಿರುವುದು ಈಗ ಹಲವು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಸಮಾಜದಲ್ಲಿ ಕೋಮು ಪ್ರಚೋದನೆಗೆ ಕುಮ್ಮಕ್ಕು ನೀಡುವುದಲ್ಲದೆ ಇಸ್ಲಾಮಿಕ್ ಉಗ್ರ ಸಂಘಟನೆಗಳ ಜೊತೆ ಪಿಎಫ್‌ಐ ನಿಕಟ ಸಂಪರ್ಕ ಹೊಂದಿರುವ ನಿಖರ ದಾಖಲೆಗಳನ್ನು ಕೇರಳ ಸರ್ಕಾರ ಅಲ್ಲಿನ ಹೈಕೋರ್ಟ್‌ಗೆ ಒದಗಿಸಿದ್ದರೂ, 2016ರಲ್ಲಿ ಸಿದ್ದರಾಮಯ್ಯ ಸರ್ಕಾರ ಈ ಪ್ರಕರಣಗಳನ್ನು ಸಾರಾಸಗಟಾಗಿ ರದ್ದುಪಡಿಸಿದ್ದು ಸರಿಯೇ ಎಂಬ...
ರಾಜಕೀಯರಾಷ್ಟ್ರೀಯಸುದ್ದಿ

 ‘ISIS’ಗೆ ಭಯೋತ್ಪಾದಕರನ್ನ ನೇಮಿಸುವ ಇಸ್ಲಾಮಿನ ರಕ್ಷಕ ‘PFI’ ನಿಷೇಧಿಸಿ : NIA ಬೆಂಬಲಿಸಿದ ಮುಸ್ಲಿಂ ಸಂಘಟನೆಗಳು, ಪ್ರಧಾನಿ ಮೋದಿಗೆ ಪತ್ರ.! – ಕಹಳೆ ನ್ಯೂಸ್

ನವದೆಹಲಿ : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವಿರುದ್ಧ ತ್ವರಿತ ಕ್ರಮವನ್ನ ಎಲ್ಲಾ ಮುಸ್ಲಿಂ ಸಂಘಟನೆಗಳು ಬೆಂಬಲಿಸಿವೆ. ಈ ಸಂಘಟನೆಗಳಲ್ಲಿ ಸೂಫಿ ಖಾನ್ಖಾಹ್ ಅಸೋಸಿಯೇಷನ್ ಮತ್ತು ಆಲ್ ಇಂಡಿಯಾ ಪಾಸ್ಮಾಂಡಾ ಮುಸ್ಲಿಂ ಮಹಾಜ್ ಕೂಡ ಸೇರಿವೆ. ಸೂಫಿ ಖಾನಖಾ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಕೌಸರ್ ಹಸನ್ ಮಜಿದಿ ಪಿಎಫ್‌ಐ ನಿಷೇಧಿಸುವಂತೆ ಕೋರಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ವರದಿಗಳ ಪ್ರಕಾರ, ಸೂಫಿ ಖಾನ್ಖಾಹ್ ರಾಷ್ಟ್ರೀಯ ಅಧ್ಯಕ್ಷ ಕೌಸರ್ ಹಸನ್ ಮಜಿದಿ,...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳರಾಜಕೀಯರಾಜ್ಯಸುದ್ದಿ

PFI ರಾಷ್ಟ್ರೀಯ ಮಟ್ಟದ ಹುದ್ದೆ, ಭಯೋತ್ಪಾದಕರೊಂದಿಗೆ ನಂಟು – ಕೆ.ಜೆ.ಹಳ್ಳಿ, ಡಿ.ಜೆ.ಹಳ್ಳಿ ಪ್ರಕರಣದಲ್ಲಿ ಪ್ರಮುಖ ಪಾತ್ರವಹಿಸಿದ್ದ ಜಿಹಾದಿ ಬಂಟ್ವಾಳದ ಬೋಳಂತೂರು ಮಹಮ್ಮದ್ ತಪ್ಸೀರ್ ಹೆಡೆಮುಕಟ್ಟಿದ NIA ಆಂಡ್ ಕರ್ನಾಟಕ ಪೋಲೀಸ್..! – ಕಹಳೆ ನ್ಯೂಸ್

ಳೂರು ಕೆ.ಜೆ.ಹಳ್ಳಿ, ಡಿ.ಜೆ.ಹಳ್ಳಿ ನಲ್ಲಿ ನಡೆದ ರಾಜ್ಯದಲ್ಲಿ ಸಂಚಲನ ಮೂಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ತಾಲೂಕಿನ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಬೊಳಂತೂರು ನಿವಾಸಿಯೋರ್ವನನ್ನು ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆ ಯ ದೃಷ್ಟಿಯಿಂದ ಬೆಂಗಳೂರು ಪೋಲಿಸರಿಗೆ ಒಪ್ಪಿಸಿದ್ದಾರೆ.ಬೊಳಂತೂರು ನಿವಾಸಿ ಮಹಮ್ಮದ್ ಕುಟ್ಟಿ ಅವರ ಪುತ್ರ ಮಹಮ್ಮದ್ ತಪ್ಸೀರ್ ಎಂಬಾತನ್ನು ಪೋಲೀಸರು ದೀರ್ಘಕಾಲದ ವಿಚಾರಣೆ ಬಳಿಕ ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ವಿವರ : ಬಂಟ್ವಾಳ ತಾಲೂಕಿನ ಬೊಳಂತೂರು ನಿವಾಸಿ ಮಹಮ್ಮದ್ ತಪ್ಸೀರ್...
ರಾಜಕೀಯರಾಷ್ಟ್ರೀಯಸುದ್ದಿ

PFI , SDPI ಭಯೋತ್ಪಾದಕ ಸಂಘಟನೆ ನಂಟು – NIA ದಾಳಿ ; ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ಸಭೆ : ಬ್ಯಾನ್ ಆಗುತ್ತಾ PFI , SDPI..? – ಕಹಳೆ ನ್ಯೂಸ್

ನವದೆಹಲಿ : ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಉತ್ತರಪ್ರದೇಶ, ತಮಿಳುನಾಡು ಸೇರಿದಂತೆ ದೇಶದ ಹತ್ತು ರಾಜ್ಯಗಳಲ್ಲಿ ಇರುವ ಪಿಎಫ್ ಐ ಮತ್ತು ಎಸ್ ಡಿಪಿಐ ಕಚೇರಿಗಳ ಮೇಲೆ ಗುರುವಾರ (ಸೆಪ್ಟೆಂಬರ್ 22) ಬೆಳಗ್ಗೆ ರಾಷ್ಟ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ಸಭೆ: ಬ್ಯಾನ್ ಆಗುತ್ತಾ PFI , SDPI.. ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಎನ್ ಐಎ ಮತ್ತು...
ಕ್ರೈಮ್ರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಮೊಂಡು ಜಿಹಾದಿಗಳ ಅಂಡ್ ಬಂದ್..! ಮಂಗಳೂರಿನಲ್ಲಿ PFI, SDPI ಕಚೇರಿ ಮೇಲೆ ಎನ್‌‌ಐಎ ದಾಳಿ ; ಜಿಹಾದಿಗಳಿಂದ ಪ್ರತಿಭಟನೆ, ಇಬ್ಬರು ವಶಕ್ಕೆ – ಕಹಳೆ ನ್ಯೂಸ್

ಮಂಗಳೂರು, ಸೆ 22 : ಪಿಎಫ್‌ಐ ನಾಯಕರಾದ ಶರೀಫ್ ಬಜ್ಪೆ, ಅಶ್ರಫ್ ಜೋಕಟ್ಟೆ,ಮೊಯಿದಿನ್ ಹಳೆಯಂಗಡಿ, ನವಾಝ್ ಕಾವೂರು ಹಾಗೂ ಖಾದರ್ ಕುಳಾಯಿ ಅವರ ಮನೆ ಮೇಲೆ ಮತ್ತು ಪಿಎಫ್‌ಐ, ಎಸ್‌ಡಿಪಿಐ ಕಚೇರಿ ಮೇಲೆ ಎನ್ಐಎ ಅಧಿಕಾರಿಗಳು ಇಂದು ಬೆಳ್ಳಂಬೆಳ್ಳಗ್ಗೆ ದಾಳಿ ನಡೆಸಿದ್ದಾರೆ. ಎನ್ಐಎ ಅಧಿಕಾರಿಗಳು ದಾಳಿ ನಡೆಸಿರುವ ಸುದ್ದಿ ತಿಳಿಯುತ್ತಿದ್ದಂತೆ ಪಿಎಫ್‌ಐ, ಎಸ್‌ಡಿಪಿಐ ಕಾರ್ಯಕರ್ತರು ನಾಯಕರ ಮನೆ ಮುಂಭಾಗ ಜಮಾಯಿಸಿದ್ದು, ಎನ್ಐಎ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಭಾರೀ ಸಂಖ್ಯೆಯಲ್ಲಿ...
ಮೈಸೂರುರಾಜಕೀಯರಾಜ್ಯಸುದ್ದಿ

ಶಾಸಕರ ತಂದೆಗೆ ಮಹಾ ಮೋಸ : ನಕಲಿ ದಾಖಲೆ ಸೃಷ್ಟಿಸಿ ಆಸ್ತಿಗಳನ್ನು ಮಾರುತ್ತಿದ್ದ ಮೈಸೂರಿನ ನಗರ ಕಾಂಗ್ರೆಸ್ ಉಪಾಧ್ಯಕ್ಷ ಸೇರಿ ಐವರ ಖತರ್ನಾಕ್ ತಂಡ ಅರೆಸ್ಟ್ – ಕಹಳೆ ನ್ಯೂಸ್

ಮೈಸೂರು: ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಹಾಗೂ ಖಾಸಗಿ ಆಸ್ತಿಗಳನ್ನು ಮಾರಾಟ ಮಾಡುತ್ತಿದ್ದ ನಗರ ಕಾಂಗ್ರೆಸ್ ಉಪಾಧ್ಯಕ್ಷ ರಾಜಾರಾಂ ಸೇರಿದಂತೆ ಐವರು ಆರೋಪಿಗಳನ್ನು ಕುವೆಂಪು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ಹಲವು ನಿವೇಶನ ನಕಲಿ ಸೃಷ್ಟಿಸಿ ಮಾರಾಟ ಮಾಡಿದ್ದು, ಪೊಲೀಸರು ಕೈಗೊಂಡ ಕಾರ್ಯಾಚರಣೆ ವೇಳೆ ಖತರ್ನಾಕ್ ತಂಡದ ಕೈವಾಡ ತಿಳಿದುಬಂದಿದೆ. ಅದರಂತೆ ಪೊಲೀಸರು ಐವರನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ. ಶಾಸಕ ರಿಜ್ವಾನ್ ಅರ್ಷದ್ ಅವರ ತಂದೆಗೇ ಖತರ್ನಾಕ್ ತಂಡ ಮೋಸ...
ಬೆಂಗಳೂರುರಾಜಕೀಯರಾಜ್ಯಶಿಕ್ಷಣಸುದ್ದಿ

ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಈ ವರ್ಷದಿಂದಲೇ ಭಗವದ್ಗೀತೆ ಬೋಧನೆ ; ವಿಧಾನ ಪರಿಷತ್​ನಲ್ಲಿ ಸಚಿವ ಬಿಸಿ ನಾಗೇಶ್ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಭಗವದ್ಗೀತೆ (Bhagavad Gita) ಬೋಧನೆ ಆರಂಭಿಸುವ ಚಿಂತನೆ ನಡೆದಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh) ತಿಳಿಸಿದರು. ವಿಧಾನ ಪರಿಷತ್​ನಲ್ಲಿ ಈ ವಿಚಾರವನ್ನು ಸದಸ್ಯ ಎಂ.ಕೆ.ಪ್ರಾಣೇಶ್ (MK Pranesh) ಪ್ರಸ್ತಾಪಿಸಿದರು. ಭಗವದ್ಗೀತೆ ಬೋಧನೆ ಪ್ರಸ್ತಾಪ ಇಲ್ಲ ಎಂದು ಸರ್ಕಾರ ಹೇಳುತ್ತಿದೆ. ಈ ಹಿಂದೆ ಭಗವದ್ಗೀತೆ ಬೋಧನೆಗೆ ಸಮಿತಿ ರಚಿಸುವ ಬಗ್ಗೆ ಹೇಳಲಾಗಿತ್ತು. ಆದರೆ ಈಗ ಬೇರೆಯೇ ಹೇಳಿಕೆ ಹೊರಬಂದಿದೆ. ಭಗವದ್ಗೀತೆ ಬೋಧಿಸಲು...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿಸುಳ್ಯ

ಬೆಳ್ಳಾರೆ ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಪ್ರವೀಣ್ ನೆಟ್ಟಾರು ಹತ್ಯೆಯ ಪ್ರಮುಖ ಅರೋಪಿ ಶಫೀಕ್ ಸಹೋದರನಿಂದ ಕೊಲೆ ಬೆದರಿಕೆ ; ಆರೋಪಿ ಸಫ್ರಿದ್ ಅಂದರ್..! – ಕಹಳೆ ನ್ಯೂಸ್

ಬೆಳ್ಳಾರೆ ಸೆ 10 : ಬಿಜೆಪಿ ಯುವ ಮುಖಂಡಪ್ರವೀಣ್ ನೆಟ್ಟಾರ್ (Praveen Nettar) ಹತ್ಯೆಯಬಳಿಕ ಸಹಜ ಸ್ಥಿತಿಯತ್ತ ಮರಳುತ್ತಿದ್ದ ದಕ್ಷಿಣ ಕನ್ನಡಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮತ್ತೆಉದ್ವಿಗ್ನ ಸ್ಥಿತಿ ತಲೆದೊರುವಂತಹ ಘಟನೆಯೊಂದು ನಿ‌ನ್ನೆ ಸಂಜೆ ಜರುಗಿದೆ. ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಶಫೀಕ್ ಎಂಬಾತನ ಸಹೋದರ ಸ್ಥಳೀಯ ಹಿಂದೂಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ದಗಳಿಂದನಿಂದಿಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪಕೇಳಿ ಬಂದಿದ್ದು, ಈ ಹಿನ್ನಲೆಯಲ್ಲಿ ಬೆಳ್ಳಾರೆ ಠಾಣೆಮುಂದೆ ಹಿಂದೂ ಸಂಘಟನೆಯ...
1 75 76 77 78 79 232
Page 77 of 232