Sunday, June 14, 2026

ರಾಜಕೀಯ

ರಾಜಕೀಯರಾಷ್ಟ್ರೀಯಸುದ್ದಿ

ಕಾಂಗ್ರೆಸ್​ಗೆ ಬಿಗ್​ ಶಾಕ್ ​: ಸೋನಿಯಾ ಆಪ್ತ ಗುಲಾಂ ನಬಿ ಆಜಾದ್​ ಕಾಂಗ್ರೆಸ್​ನ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲ ಸ್ಥಾನಕ್ಕೂ ರಾಜೀನಾಮೆ – ಕಹಳೆ ನ್ಯೂಸ್

ನವದೆಹಲಿ: ಕಾಂಗ್ರೆಸ್​ನ ಹಿರಿಯ ಮುಖಂಡ ಗುಲಾಂ ನಬಿ ಆಜಾದ್​ ಅವರು ಕಾಂಗ್ರೆಸ್​ನ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಅವರ ಆಪ್ತ ವಯಲದಲ್ಲಿ ಗುರುತಿಸಿಕೊಂಡಿದ್ದ ಗುಲಾಂ ನಬಿ ಅಜಾದ್​ ಅವರು ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಕೂಡ ಆಗಿದ್ದರು. ಯುಪಿಎ ಸರ್ಕಾರದ ಅವಧಿಯಲ್ಲಿ ಕೇಂದ್ರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಇದೀಗ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್​ಗೆ ಗುಲಾಂ ನಬಿ ಆಜಾದ್​ ಶಾಕ್​ ಕೊಟ್ಟಿದ್ದಾರೆ. 4...
ಕ್ರೈಮ್ರಾಜಕೀಯರಾಷ್ಟ್ರೀಯಸಿನಿಮಾಸುದ್ದಿ

ಅತ್ಯಾಚಾರ ಎಸಗಿ ಬಿಜೆಪಿ ನಾಯಕಿ ಸೊನಾಲಿ ಕೊಲೆ? ಬೆಳಿಗ್ಗೆ ಬಂದ ಕರೆಯೇ ಅನುಮಾನಕ್ಕೆ ದಾರಿ! – ಕಹಳೆ ನ್ಯೂಸ್

ನವದೆಹಲಿ: ಬಿಗ್ ಬಾಸ್ ಕಾರ್ಯಕ್ರಮದ ಮಾಜಿ ತಾರೆ ಹಾಗೂ ಬಿಜೆಪಿ ನಾಯಕಿ ಸೊನಾಲಿ ಪೋಗಟ್ ಅವರ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಅವರ ಸೋದರ ರಿಂಕು ಧಾಕಾ ಆರೋಪಿಸಿದ್ದಾರೆ. 42 ವರ್ಷದ ಪೋಗಟ್ ಗೋವಾದ ಪಣಜಿಯಲ್ಲಿ ಸೋಮವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಇದರಲ್ಲೇನೋ 'ಮೋಸ ನಡೆದಿದೆ' ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೋಗಟ್​ರನ್ನು ಅವರ ಇಬ್ಬರು ಸಹೋದ್ಯೋಗಿಗಳು ಕೊಲೆ ಮಾಡಿದ್ದಾರೆ ಎಂದು ಗೋವಾ ಪೊಲೀಸರಿಗೆ...
ಕೊಡಗುಬೆಂಗಳೂರುಮಡಿಕೇರಿರಾಜಕೀಯರಾಜ್ಯಸುದ್ದಿ

” ನಾನು ಕೊಡಗಿಗೆ ಹೋದಾಗ ಐದು ಬಾರಿ ಪ್ರತಿಭಟನೆ ನಡೆದಿದೆ. ಒಂದು ಕಡೆ ಬಟ್ಟೆಯಲ್ಲಿ ಕಲ್ಲು ಕಟ್ಟಿಕೊಂಡು ದಾಳಿಯಾಗಿದೆ – ನಾಲ್ಕು ದಿನ ನಿಷೇಧಾಜ್ಞೆ ಹಿನ್ನೆಲೆ, ಮಡಿಕೇರಿ ಚಲೋ ಪ್ರತಿಭಟನಾ ರ್‍ಯಾಲಿಯನ್ನು ಮುಂದೂಡುತ್ತೇವೆ ” ವಿಪಕ್ಷ ನಾಯಕ ಸಿದ್ದರಾಮಯ್ಯ ತುರ್ತು ಸುದ್ದಿಗೋಷ್ಠಿ – ಕಹಳೆ ನ್ಯೂಸ್

ಬೆಂಗಳೂರು : ನಾವು ಪಾದಯಾತ್ರೆ ನಡೆಸುತ್ತಿರುವುದು ಕೊಡವರ ವಿರುದ್ಧ ಅಲ್ಲ ಎಂಬ ಸ್ಪಷ್ಟೀಕರಣದೊಂದಿಗೆ ಮಡಿಕೇರಿ ಚಲೋ ಕಾರ್ಯಕ್ರಮವನ್ನು ಮುಂದೂಡಿರುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ. ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಈ ವಿಷಯ ತಿಳಿಸಿದ ಅವರು ಮಡಿಕೇರಿ ಚಲೋ ಮುಂದೂಡಿರುವುದಾಗಿ ಹೇಳಿದ್ದಾರೆ. ಕೊಡಗು ಜಿಲ್ಲೆಯಲ್ಲಿ ನಾಳೆಯಿಂದ ನಾಲ್ಕು ದಿನ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ನಾವು ಕಾಂಗ್ರೆಸ್ ನಾಯಕರೆಲ್ಲಾ ಸೇರಿ ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದರು. ಇನ್ನು...
ಮೈಸೂರುರಾಜಕೀಯರಾಜ್ಯಸುದ್ದಿ

ಸಾವರ್ಕರ್ ವಿರುದ್ದ ಹೇಳಿಕೆ ನೀಡಿದ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಎಂಟು ದಿನಗಳ ಸಾವರ್ಕರ್ ರಥಯಾತ್ರೆಗೆ ಬಿ.ಎಸ್. ಯಡಿಯೂರಪ್ಪ ಚಾಲನೆ – ಕಹಳೆ ನ್ಯೂಸ್

ಬೆಂಗಳೂರು: ಸಾವರ್ಕರ್ ವಿರುದ್ದ ಹೇಳಿಕೆ ನೀಡಿದ ಕಾರಣಕ್ಕಾಗಿ ಮೊಟ್ಟೆ ಎಸೆತ ಎದುರಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮಡಿಕೇರಿ ಚಲೋ ಪಾದಯಾತ್ರೆಗೆ ತಿರುಗೇಟು ನೀಡಲು ಸಿದ್ದ ರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಬಿಜೆಪಿ ಸಾವರ್ಕರ್ ಯಾತ್ರೆ ಆಯೋಜಿಸಿದೆ. ವೀರ ಸಾವರ್ಕರ್ ಪ್ರತಿಷ್ಢಾನ ಮೈಸೂರು ವತಿಯಿಂದ ಆಯೋಜಿಸಿರುವ ಎಂಟು ದಿನಗಳ ಈ ಯಾತ್ರೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಗಳವಾರ(ಆಗಸ್ಟ್ 23) ಬೆಳಗ್ಗೆ ಉದ್ಘಾಟಿಸುವ ಮೂಲಕ ವಿಧ್ಯುಕ್ತ ಚಾಲನೆ ನೀಡಿದ್ದಾರೆ. ತವರು ಜಿಲ್ಲೆಯಲ್ಲೇ...
ರಾಜಕೀಯರಾಜ್ಯಸುದ್ದಿಹುಬ್ಬಳ್ಳಿ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿದ್ಧ ಎಂದ ಬಿ.ವೈ. ವಿಜಯೇಂದ್ರ – ಕಹಳೆ ನ್ಯೂಸ್

ಲಕ್ಷ್ಮೇಶ್ವರ : ಪಕ್ಷ ನೀಡಿರುವ ಉಪಾಧ್ಯಕ್ಷ ಸ್ಥಾನವನ್ನು ಸಂತೋಷದಿಂದಲೇ ನಿರ್ವಹಿಸುತ್ತಿದ್ದೇನೆ. ಒಂದು ವೇಳೆ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಿದರೆ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ತಾಲೂಕಿನ ಮುಕ್ತಿಮಂದಿರ ಧರ್ಮಕ್ಷೇತ್ರಕ್ಕೆ ಸೋಮವಾರ ಭೇಟಿ ನೀಡಿದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಎಸ್‌ವೈ ಯಾವುದೇ ಉನ್ನತ ಸ್ಥಾನ ಸಿಗುತ್ತದೆಯೆಂಬ ನಿರೀಕ್ಷೆಯಲ್ಲಿರಲಿಲ್ಲ. ಇದನ್ನು ಉನ್ನತ ಸ್ಥಾನ ಎನ್ನುವುದಕ್ಕಿಂತ, ದೊಡ್ಡ ಜವಾಬ್ದಾರಿ ಎನ್ನುವುದು ಸೂಕ್ತ. ಅವರ ಮೂಲಕ ನನಗೆ ರಾಜ್ಯಾಧ್ಯಕ್ಷ...
ಕೊಡಗುಮಡಿಕೇರಿರಾಜಕೀಯರಾಜ್ಯಸುದ್ದಿ

ಕೊಡಗಿನಲ್ಲಿ ಕಾಂಗ್ರೆಸ್ ಗೆ ಶಾಕ್ – 26ರಂದು ಕಾಂಗ್ರೆಸ್ ಪಕ್ಷದಿಂದ ಮಡಿಕೇರಿ ಚಲೋ – ಕೊಡಗಿನಲ್ಲಿ 4 ದಿನಗಳ ಕಾಲ 144 ಸೆಕ್ಷನ್ ನಿಷೇಧಾಜ್ಞೆ ; ಮದ್ಯ ಮಾರಾಟ ನಿಷೇಧ – ಕಹಳೆ ನ್ಯೂಸ್

ಮಡಿಕೇರಿ: ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿ ರಾಜಕೀಯ ಮೇಲಾಟ, ಕಿತ್ತಾಟದ ನಡುವೆ ಕೊಡಗಿನಲ್ಲಿ ನಾಳೆಯಿಂದ ಶನಿವಾರದವರೆಗೆ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದೆ. ಕೊಡಗಿಗೆ ಆಗಮಿಸಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆತ ಪ್ರಕರಣವು ದಿನಕ್ಕೊಂದು ತಿರುವು ಪಡೆಯುತ್ತಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಆರೋಪ ಪ್ರತ್ಯಾರೋಪಗಳನ್ನು ಮಾಡಿಕೊಳ್ಳುತ್ತಿದ್ದು, 2 ಪಕ್ಷಗಳು ಪ್ರತಿಭಟನೆಯನ್ನು ಮಾಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ನಾಳೆಯಿಂದ ಆ.27ರವರೆಗೆ ನಿಷೇಧಾಜ್ಞೆಯನ್ನು ಜಿಲ್ಲಾಡಳಿತ ಜಾರಿಗೊಳಿಸಿದ್ದು, ಈ...
ಮೈಸೂರುರಾಜಕೀಯರಾಜ್ಯಸುದ್ದಿ

ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರು 2 ತಿಂಗಳಲ್ಲಿ ಖಾಯಂ : ಸಚಿವ ಗೋವಿಂದ ಕಾರಜೋಳ ಭರವಸೆ – ಕಹಳೆ ನ್ಯೂಸ್

ಮೈಸೂರು: ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಮುಂದಿನ ಎರಡು ತಿಂಗಳಲ್ಲಿ ಖಾಯಂ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭರವಸೆ ನೀಡಿದರು. ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ವತಿಯಿಂದ ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಪೌರಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಪೌರಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ. ಇವರನ್ನು ಖಾಯಂಗೊಳಿಸಲು ಕೆಲವು ಕಾನೂನು...
ಕ್ರೈಮ್ಮಂಡ್ಯರಾಜಕೀಯರಾಜ್ಯಸುದ್ದಿ

ಬಿಜೆಪಿ ವ್ಯಾಪಾರಿ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಲಾಡ್ಜ್ ನಲ್ಲಿ ಯುವತಿಯ ಜತೆಗಿದ್ದ ವೀಡಿಯೋವನ್ನು ಚಿತ್ರೀಕರಿಸಿಕೊಂಡು 50 ಲಕ್ಷ ರೂ ಪೀಕಿದ ಕಾಂಗ್ರೆಸ್‌ ಮುಖಂಡೆ ಸಲ್ಮಾಬಾನು – ಕಹಳೆ ನ್ಯೂಸ್

ಮಂಡ್ಯ: ಲಾಡ್ಜ್ ನಲ್ಲಿ ಯುವತಿಯ ಜತೆಗಿದ್ದ ವೀಡಿಯೋವನ್ನು ಚಿತ್ರೀಕರಿಸಿಕೊಂಡು ಉದ್ಯಮಿಯಿಂದ ಸುಮಾರು 50 ಲಕ್ಷ ರೂ. ಪಡೆದಿರುವ ಆರೋಪದಲ್ಲಿ ಮಹಿಳೆಯೊಬ್ಬರನ್ನು ನಗರದ ಪೊಲೀಸರು ಬಂಧಿಸಿದ್ದಾರೆ. ನಗರದ ವಿವಿ ರಸ್ತೆಯಲ್ಲಿರುವ ಶ್ರೀನಿಗೋಲ್ಡ್‌ನ ಮಾಲಕ ಹಾಗೂ ಬಿಜೆಪಿ ವ್ಯಾಪಾರಿ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಜಗನ್ನಾಥ್‌ ಎಸ್‌. ಶೆಟ್ಟಿ ವಂಚನೆಗೆ ಒಳಗಾದವರು. ಮಂಡ್ಯದ ಸುಭಾಷ್‌ ನಗರದ 8ನೇ ಕ್ರಾಸ್‌ ನಿವಾಸಿ ಸಲ್ಮಾಬಾನು ಹಾಗೂ ಜಯಂತ್‌ ಆರೋಪಿಗಳಾಗಿದ್ದಾರೆ. ಪೊಲೀಸರು ಸಲ್ಮಾ ಬಾನುಳನ್ನು 10 ದಿನಗಳ ಕಾಲ ಕಸ್ಟಡಿಗೆ...
1 77 78 79 80 81 232
Page 79 of 232