Sunday, June 14, 2026

ರಾಜಕೀಯ

ರಾಜಕೀಯರಾಜ್ಯಸುದ್ದಿ

ವೀರ ಸಾವರ್ಕರ್ ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆ ; ಕೊಡಗು, ಸಕಲೇಶಪುರ ಆಯ್ತು, ಇದೀಗ ಚಿಕ್ಕಮಗಳೂರಿನಲ್ಲಿ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನ – ಕಹಳೆ ನ್ಯೂಸ್

ವೀರ ಸಾವರ್ಕರ್ ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ಚಿಕ್ಕಮಗಳೂರಿನಲ್ಲೂ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ. ಚಿಕ್ಕಮಗಳೂರು: ವೀರ ಸಾವರ್ಕರ್ ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಆಕ್ರೋಶ ಹೊರಹಾಕುತ್ತಿದ್ದು, ಕೊಡಗಿನ ನಂತರ ಇದೀಗ ಚಿಕ್ಕಮಗಳೂರಿನಲ್ಲೂ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ. ಪೊಲೀಸ್ ಭದ್ರತೆಯ ನಡುವೆಯೂ ಜಿಲ್ಲೆಯ ಕೊಪ್ಪ ತಾಲೂಕಿನ ಮಕ್ಕಿಕೊಪ್ಪ ಗ್ರಾಮದಲ್ಲಿ ಕಪ್ಪು ಬಾವುಟ ಪ್ರದರ್ಶನ...
ರಾಜಕೀಯರಾಜ್ಯಸುದ್ದಿಹಾಸನ

ಸಕಲೇಶಪುರದಲ್ಲೂ ಮಾಜಿ ಸಿಎಂ ಸಿದ್ದರಾಮಯ್ಯಗೆ ತಟ್ಟಿದ ಪ್ರತಿಭಟನೆ ಬಿಸಿ ; ಬಜರಂಗದಳ ರಾಜ್ಯ ಸಹ ಸಂಚಾಲಕ ರಘು ನೇತೃತ್ವದಲ್ಲಿ ಸಾವರ್ಕರ್ ಫೋಟೋ ಹಿಡಿದು ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ – ಕಹಳೆ ನ್ಯೂಸ್

ಸಕಲೇಶಪುರ: ಚಿಕ್ಕಮಗಳೂರಿನತ್ತ ಹೊರಟಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರನ್ಜು ಅಡ್ಡಗಟ್ಟಿ ಪ್ರತಿಭಟನೆಗೆ ಬಜರಂಗದಳ ಕಾರ್ಯಕರ್ತರು ಮುಂದಾದ ಘಟನೆ ತಾಲೂಕಿನ‌ ಆನೆಮಹಲ್ ಸಮೀಪ ನಡೆಯಿತು. ತಾಲೂಕಿನ ಆನೆಮಹಲ್ ಬಳಿ ಘಟನೆ ನಡೆದಿದ್ದು ಕೊಡಗು ಪ್ರವಾಸ ಮುಗಿಸಿ ಸಕಲೇಶಪುರ ತಾಲೂಕಿನ ಹಾನಬಾಳ್ ಮಾರ್ಗವಾಗಿ ಚಿಕ್ಕಮಗಳೂರು ಜಿಲ್ಲೆಗೆ ಮಾಜಿ ಸಿಎಂ ಹೊರಟಿದ್ದರು.ಈ ವೇಳೆ ಬಜರಂಗದಳ ರಾಜ್ಯ ಸಹ ಸಂಚಾಲಕ ರಘು ನೇತೃತ್ವದಲ್ಲಿ ಸಾವರ್ಕರ್ ಫೋಟೋ ಹಿಡಿದು ಕಾರ್ಯಕರ್ತರು ಪ್ರತಿಭಟನೆಗೆ ಮುಂದಾದರು. ದಿಢೀರ್ ಪ್ರತಿಭಟನೆಯಿಂದ ಕೆಲ ಸಮಯ...
ಬೆಂಗಳೂರುರಾಜಕೀಯರಾಜ್ಯಸುದ್ದಿ

‘ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸುವುದಿಲ್ಲ, ಜನರಿಂದಲೇ ಸಾಧಕರ ಆಯ್ಕೆ’ – ಸಚಿವ ಸುನಿಲ್‌ ಕುಮಾರ್‌ – ಕಹಳೆ ನ್ಯೂಸ್

ಬೆಂಗಳೂರು, ಆ 19: ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸುವುದಿಲ್ಲ. ಜನರ ಮೂಲಕವೇ ಸಾಧಕರನ್ನು ಆಯ್ಕೆ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ ಕುಮಾರ್‌ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಈ ವರ್ಷ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಿದ್ದು, ಇದಕ್ಕಾಗಿ ಈಗಿನಿಂದಲೇ ಸಿದ್ಧತೆಗಳು ಆರಂಭವಾಗಿವೆ. ಅಮೃತ ಭಾರತಿಗೆ ಕನ್ನಡದಾರತಿ ಅಭಿಯಾನದ ಅಂಗವಾಗಿ ನಡೆಯುತ್ತಿರುವ ನಾಟಕ ಪ್ರದರ್ಶನವನ್ನು ಡಿಸೆಂಬರ್‌ವರೆಗೂ ನಡೆಸುವ ಚಿಂತನೆ ಇದೆ ಎಂದರು.ಇನ್ನು...
ಕ್ರೈಮ್ರಾಜಕೀಯರಾಜ್ಯಸುದ್ದಿ

ನಿಷೇಧಾಜ್ಞೆ ನಡುವೆಯೂ ಭದ್ರಾವತಿಯಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ; ಚಾಕುವಿನಿಂದ ಇರಿಯಲು ಯತ್ನಿಸಿದ ಡಿಚ್ಚಿ ಅಲಿಯಾಸ್‌ ಮುಬಾರಕ್‌ ಜಿಹಾದಿ ಗ್ಯಾಂಗ್ – ಕಹಳೆ ನ್ಯೂಸ್

ತುಮಕೂರು, ಆ 16 : ತುಮಕೂರಿಗೂ ಸಾವರ್ಕರ್ / ಟಿಪ್ಪು ಫ್ಲೆಕ್ಸ್ ಫೈಟ್  ಹಬ್ಬಿದೆ. ನಗರದ ಎಂಪ್ರೆಸ್ ಕಾಲೇಜು ಸಮೀಪದ ಸಾರ್ವಕರ್ ಫ್ಲೆಕ್ಸ್ ಗೆ ಕತ್ತರಿ ಹಾಕಲಾಗಿದ್ದು ಇದು ವಿವಾವದಕ್ಕೆ ಕಾರಣವಾಗಿದೆ. ಶಿವಮೊಗ್ಗದಲ್ಲಿ ಸಾವರ್ಕರ್ ಫ್ಲೆಕ್ಸ್ ವಿವಾದವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಅದರ ವಿಚಾರವಾಗಿ ಇಬ್ಬರು ಯುವಕರಿಗೆ ದುಷ್ಕರ್ಮಿಗಳು ಚೂರಿ ಇರಿದಿದ್ದರು. ಇನ್ನೊಂದೆಡೆ ನಿಷೇಧಾಜ್ಞೆ ನಡುವೆಯೂ ಭದ್ರಾವತಿಯಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಲಾಗಿದೆ.ಸುನೀಲ್‌ ಎಂಬಾತನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ...
ಕ್ರೈಮ್ರಾಜಕೀಯರಾಜ್ಯಸುದ್ದಿ

ಶಿವಮೊಗ್ಗದಲ್ಲಿ ವೀರಸಾವರ್ಕರ್-ಟಿಪ್ಪು ಫ್ಲೆಕ್ಸ್ ವಿವಾದ – ಇಬ್ಬರು ಹಿಂದೂ ಯುವಕರಿಗೆ ಚಾಕು ಇರಿತ ; ನಾಲ್ವರು ಆರೋಪಿಗಳು ಅರೆಸ್ಟ್​ – ಪೊಲೀಸರಿಗೆ ಚಾಕು ಇರಿಯಲು ಮುಂದಾದ ಜಿಹಾದಿ ಜಬೀವುಲ್ಲಾನ ಕಾಲಿಗೆ ಫಯರ್ ಮಾಡಿದ ” ಸಿಂಗಂ” ಪಿಎಸ್‍ಐ ಮಂಜುನಾಥ್..! – ಕಹಳೆ ನ್ಯೂಸ್

ಶಿವಮೊಗ್ಗ: ನಿನ್ನೆ (ಸೋಮವಾರ) ಶಿವಮೊಗ್ಗದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೀರ್​ ಸಾವರ್ಕರ್ ಹಾಗೂ ಟಿಪ್ಪು ಸುಲ್ತಾನ್​ ಫೋಟೋ ವಿವಾದ ಭುಗಿಲೆದ್ದು, ಇಬ್ಬರು ಹಿಂದೂ ಯುವಕರಿಗೆ ಚಾಕು ಇರಿದಿರುವ ಘಟನೆ ನಡೆದಿತ್ತು. ವೀರ್​ ಸಾವರ್ಕರ್​ ಅವರ ಫೋಟೋ ಅನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ಹಿಂದೂ ಸಂಘಟನೆಯ ಕೆಲವು ಯುವಕರು ಅಳವಡಿಸಿದ್ದಕ್ಕೆ ವಿರೋಧ ವ್ಯಕ್ತಪಡಿಸಿ ಆ ಫೋಟೋ ಕಿತ್ತೆಸೆದು ಅಲ್ಲಿ ಟಿಪ್ಪು ಫೋಟೋ ಇಡಲು ಮುಂದಾಗಿದ್ದೇ ಈ ಘಟನೆಗೆ ಕಾರಣವಾಗಿತ್ತು. ಈ ಫೋಟೋ...
ಕ್ರೀಡೆರಾಜಕೀಯರಾಜ್ಯಸುದ್ದಿ

ಶಿವಮೊಗ್ಗದಲ್ಲಿ ಸಾವರ್ಕರ್ ಫೋಟೋ ಕಿತ್ತ ಕೆಲ ಮುಸ್ಲಿಂ ಕಿಡಿಗೇಡಿಗಳು ; ಇಬ್ಬರಿಗೆ ಚಾಕು ಇರಿತ – ಪರಿಸ್ಥಿತಿ ಉದ್ವಿಘ್ನ, ಸೆಕ್ಷನ್ 144 ಜಾರಿ – ಕಹಳೆ ನ್ಯೂಸ್

ಶಿವಮೊಗ್ಗ:ಒಂದೆಡೆ ಸ್ವಾತಂತ್ರ್ಯ ಅಮೃತ ಮಹೋತ್ಸವ ವರ್ಷಾಚರಣೆ ನಡೆಯುತ್ತಿದ್ದರೆ, ಮತ್ತೊಂದೆಡೆ ಕಿಡಿಗೇಡಿಗಳ ದುಷ್ಕೃತ್ಯದಿಂದಾಗಿ ನಗರದಲ್ಲಿ ಉದ್ವಿಘ್ನ ಸ್ಥಿತಿ ನಿರ್ಮಾಣಗೊಂಡಿದೆ. ಇಬ್ಬರು ಯುವಕರಿಗೆ ಚಾಕುವಿನಿಂದ ಇರಿಯಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಹಾಗೂ ಭದ್ರಾವತಿ ನಗರದಲ್ಲಿ 144 ನೇ ಸೆಕ್ಷನ್ ಜಾರಿ ಮಾಡಲಾಗಿದೆ.ಸಾವರ್ಕರ್ ಫೋಟೋ ಕಿತ್ತ ಕಿಡಿಗೇಡಿಗಳುಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಚಿತ್ರ ಇರುವ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿತ್ತು. ನಗರದ ಅಮೀರ್ ಅಹ್ಮದ್ ವೃತ್ತದಲ್ಲಿ ವೀರ ಸಾವರ್ಕರ್ ಭಾವಚಿತ್ರದ ಫ್ಲೆಕ್ಸ್...
ಕ್ರೈಮ್ರಾಜಕೀಯರಾಷ್ಟ್ರೀಯಸುದ್ದಿ

ನೂಪುರ್ ಶರ್ಮಾ ಹತ್ಯೆ ಮಾಡಲು ಪಾಕ್ ಉಗ್ರ ಸಂಘಟನೆ ನಿಯೋಜಿಸಿದ್ದ ಉಗ್ರ ಮೊಹಮ್ಮದ್‌ ನದೀಮ್‌ ಬಂಧನ – ಕಹಳೆ ನ್ಯೂಸ್

ಲಕ್ನೋ: ಬಿಜೆಪಿಯ ವಕ್ತಾರೆ ನೂಪುರ್‌ ಶರ್ಮಾ ಅವರನ್ನು ಹತ್ಯೆ ಮಾಡಲು ನಿಯೋಜಿತನಾಗಿದ್ದ ಉಗ್ರನನ್ನು ಬಂಧಿಸಲಾಗಿದೆ. ಆತನನ್ನು ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಜೈಶ್‌-ಎ-ಮೊಹಮ್ಮದ್‌ನ ಮೊಹಮ್ಮದ್‌ ನದೀಮ್‌ ಎಂದು ಗುರುತಿಸಲಾಗಿದೆ. ಉತ್ತರ ಪ್ರದೇಶದ ಸಹರಾನ್ಪುರ ಜಿಲ್ಲೆಯ ಗಂಗೋಹ್‌ ಎಂಬ ಗ್ರಾಮದಲ್ಲಿ ಆತ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಆತನನ್ನು ಸಮಗ್ರವಾಗಿ ವಿಚಾರಣೆ ನಡೆಸಿದ ವೇಳೆ, ತನಗೆ ನೂಪುರ್‌ ಶರ್ಮಾ ಅವರನ್ನು ಕೊಲ್ಲುವ ಕೆಲಸ ವಹಿಸಲಾಗಿತ್ತು. ನೆರೆಯ ರಾಷ್ಟ್ರದಲ್ಲಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಇಡಿ ಕಚೇರಿ ಬಳಿ ಕಾರಿಗೆ ಬೆಂಕಿ ಪ್ರಕರಣ ; ಮೊಹಮ್ಮದ್ ನಲಪಾಡ್‌‌ಗೆ ಪೊಲೀಸ್ ನೋಟೀಸ್ – ಕಹಳೆ ನ್ಯೂಸ್

ಬೆಂಗಳೂರು, ಆ 12 : ಬೆಂಗಳೂರಿನ ಜಾರಿ ನಿರ್ದೇಶನಾಲಯ (ಇಡಿ) ಕಚೇರಿ ಬಳಿ ಕಾರಿಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರಿಗೆ ನೋಟೀಸ್ ನೀಡಲಾಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರಿಗೆ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ಬೆಂಗಳೂರಿನ ಇಡಿ ಕಚೇರಿ ಮುಂದೆ ಕೆಲ ದಿನಗಳ ಹಿಂದೆ ಪ್ರತಿಭಟನೆ ನಡೆಸಿದ್ದರು.ಇನ್ನು ವಿಲ್ಸನ್ ಗಾರ್ಡನ್ ಪೊಲೀಸರು ಇಂದು ಮೊಹಮ್ಮದ್...
1 78 79 80 81 82 232
Page 80 of 232