Sunday, June 14, 2026

ರಾಜಕೀಯ

ರಾಜಕೀಯರಾಜ್ಯಸುದ್ದಿಹುಬ್ಬಳ್ಳಿ

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲೂ ಗಣೇಶೋತ್ಸವ ; ಗಣೇಶೋತ್ಸವ ಆಚರಣೆಗೆ ಅವಕಾಶ ಮಾಡಿಕೊಡಬೇಕೆಂದು ಪಾಲಿಕೆಗೆ ಹಿಂದೂ ಸಂಘಟನೆಗಳ ಮನವಿ – ಆ.15ರಂದು ಸಭೆ – ಕಹಳೆ ನ್ಯೂಸ್

ಹುಬ್ಬಳ್ಳಿ: ಬೆಂಗಳೂರಿಗೆ ಸೀಮಿತವಾಗಿದ್ದ ಈದ್ಗಾ ಮೈದಾನ ವಿವಾದ ಈಗ ನಿಧಾನವಾಗಿ ರಾಜ್ಯವ್ಯಾಪಿ ಹಬ್ಬುತ್ತಿದ್ಯಾ ಎಂಬ ಪ್ರಶ್ನೆ ಎದುರಾಗಿದೆ. ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಬಳಿ ಇರುವ ಈದ್ಗಾ ಮೈದಾನ ಮತ್ತೆ ಮುನ್ನೆಲೆಗೆ ಬಂದಿದೆ. ಇದರಿಂದ ಇಷ್ಟು ದಿನ ತಣ್ಣಗಾಗಿದ್ದ ಹುಬ್ಬಳ್ಳಿ ಈದ್ಗಾ ಮೈದಾನದ ವಿವಾದ ಮತ್ತೆ ಪುಟಿದೇಳುವ ಲಕ್ಷಣಗಳು ಗೋಚರವಾಗುತ್ತಿವೆ. ವಿವಾದದ ಕೇಂದ್ರ ಬಿಂದುವಾಗಿರುವ ಈ ಸ್ಥಳದಲ್ಲಿ ಇದೇ ಮೊದಲ ಬಾರಿಗೆ ಗಣೇಶ ಪ್ರತಿಷ್ಠಾಪನೆ ಮಾಡಲು ಚಿಂತನೆ ನಡೆದಿದೆ. ರಾಣಿ ಚೆನ್ನಮ್ಮ ಈದ್ಗಾ...
ರಾಜಕೀಯರಾಷ್ಟ್ರೀಯಸುದ್ದಿ

ಹಿಂದೂ ದೇವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದಕ್ಕೆ ತಿರುಗೇಟು ನೀಡಿ ಪ್ರವಾದಿ ಮೊಹಮ್ಮದ್​ ಕುರಿತಂತೆ ಮಾತನಾಡಿದ ಬಿಜೆಪಿ ನಾಯಕಿ ನೂಪುರ್​ ಶರ್ಮಾಗೆ ಸುಪ್ರೀಂನಿಂದ ಬಿಗ್​ ರಿಲೀಫ್ :​ ಎಲ್ಲಾ ಕೇಸ್​ ಒಂದೇ ಕಡೆ – ಕಹಳೆ ನ್ಯೂಸ್

ನವದೆಹಲಿ: ಹಿಂದೂ ದೇವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದಕ್ಕೆ ತಿರುಗೇಟು ನೀಡಿ ಪ್ರವಾದಿ ಮೊಹಮ್ಮದ್​ ಕುರಿತಂತೆ ಮಾತನಾಡಿ ಭಾರಿ ಇಕ್ಕಟ್ಟಿನಲ್ಲಿ ಸಿಲುಕಿರುವ ಬಿಜೆಪಿ ನಾಯಕಿ ನೂಪುರ್​ ಶರ್ಮಾ ಅವರು ಈಗ ಸ್ವಲ್ಪ ನಿರಾಳರಾಗಿದ್ದಾರೆ. ಪ್ರವಾದಿ ಮೊಹಮ್ಮದ್​ ಕುರಿತು ಹೇಳಿಕೆ ನೀಡಿರುವುದಕ್ಕೆ ಸಂಬಂಧಿಸಿದಂತೆ ಇವರ ವಿರುದ್ಧ ದೇಶದ ವಿವಿಧ ಪೊಲೀಸ್​ ಠಾಣೆಯಲ್ಲಿ ದಾಖಲಾಗಿರುವ ಎಲ್ಲಾ ಕೇಸ್​ಗಳನ್ನು ಒಂದೇ ಕಡೆ ನಡೆಸುವಂತೆ ಮಾಡಿಕೊಂಡ ಮನವಿಯನ್ನು ಸುಪ್ರೀಂಕೋರ್ಟ್​ ಒಪ್ಪಿಕೊಂಡಿದೆ. ಹಲವಾರು ಪೊಲೀಸ್​ ಠಾಣೆಗಳಲ್ಲಿ ಇವರ ವಿರುದ್ಧ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಪ್ರವೀಣ್‌ನನ್ನ ಕೊಲೆ ಮಾಡಿದವರು ಕೇರಳದವರಲ್ಲ, ಸ್ಥಳೀಯರು : ಸ್ಫೋಟಕ ಅಂಶ ಬಿಚ್ಚಿಟ್ಟ ಆರಗ ಜ್ಞಾನೇಂದ್ರ – ಕಹಳೆ ‌ನ್ಯೂಸ್

ಶಿವಮೊಗ್ಗ, (ಆಗಸ್ಟ್.06): ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಕಾರ್ಯಕರ್ತ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆ ಮಾಡಿದವರು ದಕ್ಷಿಣ ಕನ್ನಡ ಜಿಲ್ಲೆಯವರೇ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಫೋಟಕ ಅಂಶವನ್ನು ಬಿಚ್ಚಿಟ್ಟಿದ್ದಾರೆ. ಶಿವಮೊಗ್ಗದಲ್ಲಿ ನಿನ್ನೆ ( ಶುಕ್ರವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ್ ಹತ್ಯೆಯ ಹಂತಕರು ಕೇರಳದವರಲ್ಲ. ಸ್ಥಳೀಯರೇ ಆಗಿದ್ದಾರೆ. ಇವರ ಹಿನ್ನೆಲೆ ಏನು ಯಾವ ಸಂಘಟನೆಗೆ ಸೇರಿದವರು ಎನ್ನುವುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೇ...
ಕ್ರೈಮ್ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಉಳ್ಳಾಲ ತಲವಾರು ದಾಳಿ ” ಯಾರೂ ತನ್ನ ಮೇಲೆ ತಲವಾರು ದಾಳಿ ಮಾಡಿಲ್ಲ, ಬೆನ್ನಟ್ಟಿ ಬಂದಿಲ್ಲ” – ವದಂತಿ ಹಬ್ಬಿಸಿದ ವ್ಯಕ್ತಿ ವಿರುದ್ಧ ಕ್ರಮ : ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ – ಕಹಳೆ ನ್ಯೂಸ್

ಮಂಗಳೂರು, ಆ.3: ವ್ಯಕ್ತಿಯೋರ್ವ ತನ್ನನ್ನು ಯಾರೋ ಬೆನ್ನಟ್ಟಿ ತಲವಾರು ದಾಳಿ ನಡೆಸಲು ಯತ್ನಿಸಿದ್ದಾರೆ ಎಂದು ವದಂತಿ ಹಬ್ಬಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ವದಂತಿ ಹಬ್ಬಿಸಿದ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಉಚ್ಚಿಲ ನಿವಾಸಿ ಕಿಶೋರ್ ವದಂತಿ ಹಬ್ಬಿಸಿದ ವ್ಯಕ್ತಿಯಾಗಿದ್ದಾನೆ. ಈತ ಇಂದು ಬೆಳಗ್ಗೆ ಕೆ.ಸಿ.ನಗರ ಮುಳ್ಳುಗುಡ್ಡೆ ಎಂಬಲ್ಲಿ ತನ್ನನ್ನು ಬೆನ್ನಟ್ಟಿ ತಲವಾರು ದಾಳಿ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

‘ಹತ್ಯೆಯಾದ ಸುರತ್ಕಲ್ ನ ಫಾಝಿಲ್, ಬೆಳ್ಳಾರೆಯ ಮಸೂದ್ ಮನೆಗೂ ಮುಂದಿನ ದಿನಗಳಲ್ಲಿ ಭೇಟಿ ಕೊಡುತ್ತೇನೆ’ – ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು, ಆ 01 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಹತ್ಯೆಯಾದ ಬೆಳ್ಳಾರೆಯ ಮಸೂದ್ ಮತ್ತು ಸುರತ್ಕಲ್ ನ ಫಾಝಿಲ್ ಮನೆಗೆ ಮುಂದಿನ ದಿನಗಳಲ್ಲಿ ಭೇಟಿ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹತ್ಯೆಯಾದ ಪ್ರವೀಣ್ ನೆಟ್ಟರ್ ಮನೆಗೆ ಭೇಟಿ ನೀಡಿ ಮಸೂದ್ ಹಾಗೂ ಫಾಝೀಲ್ ಮನೆಗೆ ಮುಖ್ಯಮಂತ್ರಿ ಭೇಟಿ ಕೊಡದ ಬಗ್ಗೆ ಕಾಂಗ್ರೆಸ್ ಟೀಕೆ ಮಾಡಿದ್ದು, ಮುಂದಿನ ದಿನಗಳಲ್ಲಿ ಅವರಿಬ್ಬರ ಮನೆಗೆ ಭೇಟಿ ನೀಡುತ್ತೇನೆ ಎಂದರು.ಇನ್ನು ಪ್ರವೀಣ್ ನೆಟ್ಡಾರು...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಇಂದು ಪುತ್ತೂರಿಗೆ ಎನ್‌ಐಎ ತಂಡ |
ಕೇರಳಕ್ಕೆ ವಿಸ್ತರಿಸಿದ ಪ್ರವೀಣ್ ನೆಟ್ಟಾರು ಹತ್ಯಾ ತನಿಖೆ ತಲಶ್ಶೇರಿಯಲ್ಲಿ ಕರ್ನಾಟಕ ಪೊಲೀಸರ ಕಾರ್ಯಾಚರಣೆ – ಓರ್ವ ವಶಕ್ಕೆ ; ವಿಧಿವಿಜ್ಞಾನ ಪ್ರಯೋಗಾಲಯದ ಮೊರೆ ಹೋದ ಪೊಲೀಸರು – ಕಹಳೆ ನ್ಯೂಸ್

ಪುತ್ತೂರು : ಹಿಂದು ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಪ್ರಕರಣವನ್ನು ರಾಜ್ಯ ಸರ್ಕಾರ ಗಂಭಿರವಾಗಿ ಪರಿಗಣಿಸಿ ಎನ್‌ಐಎಗೆ ವಹಿಸಿದ್ದು, ಭಾನುವಾರ ಎನ್‌ಐಎ ತಂಡದ ಪುತ್ತೂರಿಗೆ ಆಗಮಿಸುವ ಮಾಹಿತಿ ಲಭ್ಯವಾಗಿದೆ. ಪುತ್ತೂರು ಸುಳ್ಯ ಹಾಗೂ ಬೆಳ್ಳಾರೆ ಪ್ರದೇಶಕ್ಕೆ ಎನ್‌ಐಎ ತಂಡ ಬೇಡಿ ನೀಡುವ ಸಾಧ್ಯತೆ ಇದೆ. ಜತೆಗೆ ಹತ್ಯೆಪ್ರಕರಣದ ಮಾಹಿತಿ ಕಲೆ ಹಾಕಲು ರಾಜ್ಯ ಗುಪ್ತ ವಾರ್ತೆ ವಿಭಾಗದ ಒಂದು ತಂಡ ಜಿಲ್ಲೆಗೆ ಆಗಮಿಸಿದ್ದು, 3 ದಿನದಿಂದ ಬೆಳ್ಳಾರೆ ಹಾಗೂ ಗಡಿನಾಡು ಪ್ರದೇಶದಲ್ಲಿ...
ದಕ್ಷಿಣ ಕನ್ನಡರಾಜಕೀಯಸುದ್ದಿ

ಶಾಸಕ ಸ್ಥಾನಕ್ಕಿಂತ ಕಾರ್ಯಕರ್ತರು ಮುಖ್ಯ ; ಅಮಾಯಕ ಹಿಂದೂ ಸಂಘಟನೆಯ ಕಾರ್ಯಕರ್ತರ ಮನೆಗೆ ನುಗ್ಗಿ ಬೆದರಿಸಿದರೆ, ಧರಣಿ ನಡೆಸುವೆ : ಶಾಸಕ ಡಾ. ಭರತ್ ಶೆಟ್ಟಿ ವೈ ಎಚ್ಚರಿಕೆ – ಕಹಳೆ ನ್ಯೂಸ್

ಮಂಗಳೂರು: ಕೊಲೆ ಮಾಡಿದ ಆರೋಪಿಗಳು ಬಳಸಿದ ವಾಹನ , ಸಿಸಿಟಿವಿ ಕ್ಯಾಮೆರಾ ದೃಶ್ಯಗಳುನಿಮ್ಮ ಇಲಾಖೆಗೆ ಸಿಕ್ಕಿದ್ದರೂ, ನೈಜ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವುದನ್ನು ಬಿಟ್ಟು ,ಅಮಾಯಕಕಾರ್ಯಕರ್ತರನ್ನು ಎಳೆದುಕೊಂಡು ಹೋಗಿ ತನಿಖೆಯ ನೆಪದಲ್ಲಿ ಕಿರುಕುಳ ನೀಡಿದರೆ ಕಾರ್ಯಕರ್ತರ ಪರವಾಗಿ ನಿಮ್ಮ ಮುಖ್ಯ ಕಚೇರಿಯ ಎದುರು ಪ್ರತಿಭಟ ನಡೆಸಬೇಕಾಗುತ್ತದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾಕ್ಟರ್ ಭರತ್ ಶೆಟ್ಟಿ ಅವರು ಪೊಲೀಸ್ ಆಯುಕ್ತರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಸಾಕ್ಷ್ಯಾಧಾರ ನಿಮ್ಮ ಕೈಯ್ಯಲ್ಲಿದೆ.ಆರೋಪಿಗಳನ್ನು ಬಂಧಿಸಿ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಸುರತ್ಕಲ್ ಹತ್ಯೆ : ಕಾಂಗ್ರೇಸ್ ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಕೋಮು ಭಾವನೆ ಕೆರಳಿಸುವ ಹೇಳಿಕೆ ವಿರುದ್ಧ ಬಿಜೆಪಿ ಶಾಸಕ ಡಾ.ಭಾರತ್ ಶೆಟ್ಟಿ ವೈ ಗರಂ ; ಹಿಂದೂಗಳೇ ದುಷ್ಕರ್ಮಿಗಳು ಎಂಬ ಭಾವನೆಯಲ್ಲಿ ಹೇಳಿಕೆ ನೀಡಿದ ಬಾವಗೆ ತಿರುಗೇಟು ನೀಡಿದ ಭರತ್ ಶೆಟ್ಟಿ – ಕಹಳೆ ನ್ಯೂಸ್

ಸುರತ್ಕಲ್ ನಲ್ಲಿ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ತನಿಖೆಯ ನೆಪದಲ್ಲಿರಾತ್ರೋ ರಾತ್ರಿ ಮನೆಗೆ ನುಗ್ಗಿ ಅಮಾಯಕರಿಗೆ ಕಿರುಕುಳ ನೀಡುವುದನ್ನು ಸಹಿಸಲಾಗದು.ನೈಜ ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಿ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಪೊಲೀಸ್ ಹಿರಿಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಗೃಹ ಸಚಿವರು ಈಗಾಗಲೇ ಸೂಕ್ತ ತನಿಖೆಯನ್ನು ಮಾಡಲು ಆದೇಶ ನೀಡಿದ್ದಾರೆ.ವಿನಾಕಾರಣ ರಾತ್ರೋರಾತ್ರಿ ಮನೆಗಳಿಗೆ ನುಗ್ಗಿವಿಚಾರಣೆ ನೆಪದಲ್ಲಿ ಕಿರುಕುಳ ನೀಡುವುದು ಸರಿಯಲ್ಲ..ಸಿಸಿ ಟಿವಿ ಸಾಕ್ಷ್ಯಾಧಾರದಲ್ಲಿ ನೈಜ ಆರೋಪಿಗಳ ಪತ್ತೆಗೆ ವಿಶೇಷ...
1 79 80 81 82 83 232
Page 81 of 232