Saturday, June 13, 2026

ರಾಜಕೀಯ

ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜಕೀಯರಾಜ್ಯಸುದ್ದಿ

ಪ್ರವೀಣ್ ಹತ್ಯೆ ಬೆನ್ನಲ್ಲೇ ಜನೋತ್ಸವ ಸಾಧನಾ ಸಮಾವೇಶ ಮಾಡಲು ಹೊರಟ ಸಿಎಂಗೆ ಹೈಕಮಾಂಡ್ ತೀವ್ರ ತರಾಟೆ ; ” ರಕ್ತದೋಕುಳಿಯ ಸ್ವಾಗತ ನಮಗೆ ಬೇಡ. ಜನೋತ್ಸವ ಕಾರ್ಯಕ್ರಮಕ್ಕೆ ಬರಲ್ಲ ” ಎಂದು ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಖಡಕ್ ಸಂದೇಶ – ಕಹಳೆ ನ್ಯೂಸ್

ಬೆಂಗಳೂರು: ಪ್ರವೀಣ್ ಹತ್ಯೆ ಬೆನ್ನಲ್ಲೇ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದೆ. ಸ್ವಪಕ್ಷದ ವಿರುದ್ಧ ಕಾರ್ಯಕರ್ತರ ಜೊತೆಗೆ ಕೆಲ ನಾಯಕರೂ ಕಿಡಿಕಾರುತ್ತಿದ್ದಾರೆ. ಈ ಹೊತ್ತಲ್ಲಿ ಜನೋತ್ಸವ ಸಾಧನಾ ಸಮಾವೇಶ ಮಾಡಲು ಹೊರಟ ಸಿಎಂ ಅವರನ್ನು ಹೈಕಮಾಂಡ್ ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ರಕ್ತದೋಕುಳಿಯ ಸ್ವಾಗತ ನಮಗೆ ಬೇಡ. ಜನೋತ್ಸವ ಕಾರ್ಯಕ್ರಮಕ್ಕೆ ಬರಲ್ಲ ಎಂದು ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಖಡಕ್ ಸಂದೇಶ ರವಾನೆ ಮಾಡಿದ್ದರು. ದೂರವಾಣಿ ಮೂಲಕ ಸಿಎಂ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್‌...
ರಾಜಕೀಯಸುದ್ದಿ

ಇಂದು ಭಾರತದ 15ನೇ ರಾಷ್ಟ್ರಪತಿಯಾಗಿ ‘ದ್ರೌಪತಿ ಮುರ್ಮು’ ಪ್ರಮಾಣ ವಚನ ಸ್ವೀಕಾರ – ಕಹಳೆ ನ್ಯೂಸ್

ನವದೆಹಲಿ: ದೇಶದ 15ನೇ ರಾಷ್ಟ್ರಪತಿಯಾಗಿ, ಇಂದು ದ್ರೌಪದಿ ಮುರ್ಮು ಅವರು ಪ್ರಮಾಣವಚನ ಸ್ವೀಕರಿಸಿ, ಅಧಿಕಾರ ವಹಿಸಿಕೊಳ್ಳಲಿದ್ದಾರೆ.ರಾಷ್ಟ್ರಪತಿ ಚುನಾವಣೆಯಲ್ಲಿ ಭಾರೀ ಬಹುತದೊಂದಿಗೆ ಎನ್ ಡಿಎ ಬೆಂಬಲಿತ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಗೆಲುವು ಸಾಧಿಸಿದ್ದರು. ಅವರು ಇಂದು 15ನೇ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.ಇಂದು ಬೆಳಿಗ್ಗೆ 10.15ಕ್ಕೆ ಅವರಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ಅವರು ಪ್ರಮಾಣವಚನ ಬೋಧಿಸಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಈ ವೇಳೆ ಉಪಸ್ಥಿತರಿರಲಿದ್ದಾರೆ....
ದಕ್ಷಿಣ ಕನ್ನಡರಾಜಕೀಯಸುದ್ದಿ

ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಆರ್ ಎಸ್‍ಎಸ್ ಪ್ರಚಾರಕರಾಗಿ ಕಾರ್ಯನಿರ್ವಹಿಸಿದ್ದ, ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ರಾಜೇಶ್ ಕುಂತೂರು ನೇಮಕ – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ರಾಜೇಶ್ ಕುಂತೂರು ನಿಯುಕ್ತಿಗೊಂಡಿದ್ದಾರೆ. ಈವರೆಗೆ ಈ ಜವಾಬ್ದಾರಿ ಹೊತ್ತಿದ್ದ ಅರುಣ್ ಕುಮಾರ್ ಅವರಿಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕರ್ನಾಟಕ ದಕ್ಷಿಣ ಮತ್ತು ಉತ್ತರ ಪ್ರಾಂತದ ಪ್ರಚಾರ ಪ್ರಮುಖ್ ಜವಾಬ್ದಾರಿ ನೀಡಲಾಗಿದೆ. ರಾಜೇಶ್ ಕುಂತೂರು ಪ್ರಸ್ತುತ ತುಮಕೂರು ವಿಭಾಗದ ಪ್ರಚಾರಕರಾಗಿದ್ದು, ಬಿಜೆಪಿ ಸಂಘಟನಾ ಕಾರ್ಯದರ್ಶಿಯ ಮಹತ್ವದ ಜವಾಬ್ದಾರಿಗೆ ನಿಯೋಜಿಸಲಾಗಿದೆ. ಬಿಜೆಪಿಯ ರಾಷ್ಟ್ರೀಯ ನಾಯಕರು, ರಾಜೇಶ್ ಅವರನ್ನು ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಿ ಅಧಿಕೃತ...
ರಾಜಕೀಯರಾಷ್ಟ್ರೀಯಸುದ್ದಿ

ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಬಂಧನಕ್ಕೆ ಸುಪ್ರೀಂ ತಡೆ – ಯಾವುದೇ ಕ್ರಮ ಜರುಗಿಸದಂತೆ ಸೂಚನೆ – ಕಹಳೆ ನ್ಯೂಸ್

ನವದೆಹಲಿ, ಜು 19 : ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಕುರಿತಾಗಿ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ವಿರುದ್ಧ ವಿವಿಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ನೂಪುರ್ ಶರ್ಮಾ ಬಂಧನಕ್ಕೆ ಪೊಲೀಸರು ಮುಂದಾಗಿದ್ದು, ಇದಕ್ಕೆ ತಡೆ ನೀಡಬೇಕೆಂದು ಕೋರಿ ನೂಪುರ್ ಶರ್ಮಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಆಗಸ್ಟ್ 10 ರ ವರೆಗೆ ನೂಪುರ್ ಶರ್ಮಾ ವಿರುದ್ಧ ಯಾವುದೇ ಕ್ರಮ ಜರುಗಿಸದಂತೆ ಸುಪ್ರೀಂ ಸೂಚನೆ ನೀಡಿದೆ....
ರಾಜಕೀಯರಾಷ್ಟ್ರೀಯಸುದ್ದಿ

ಪ್ರಧಾನಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಲು ‘ಅಭಿವ್ಯಕ್ತಿ ಸ್ವಾತಂತ್ರ್ಯ’ ಬಳಸುವಂತಿಲ್ಲ ; ಅಲಹಾಬಾದ್ ಹೈಕೋರ್ಟ್ – ಕಹಳೆ ನ್ಯೂಸ್

ಪ್ರಯಾಗ್ರಾಜ್ : ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್‌ಗಳನ್ನ ಹಂಚಿಕೊಂಡಿದ್ದಕ್ಕಾಗಿ ಜೌನ್ಪುರದ ಮೀರಾಗಂಜ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಅಲಹಾಬಾದ್ ಹೈಕೋರ್ಟ್, ಬಲವಾದ ಅಭಿಪ್ರಾಯ ವ್ಯಕ್ತಪಡಿಸಿದೆ. ಭಾರತೀಯ ಸಂವಿಧಾನವು ಸಂಪೂರ್ಣ ಅಭಿವ್ಯಕ್ತಿ ಸ್ವಾತಂತ್ರ್ಯವನ್ನ ನೀಡುತ್ತೆ. ಆದ್ರೆ, ಯಾವುದೇ ನಾಗರಿಕನ ವಿರುದ್ಧ ನಿಂದನಾತ್ಮಕ ಅಥವಾ ಅವಹೇಳನಕಾರಿ ಹೇಳಿಕೆಗಳಿಗಾಗಿ ಈ ಹಕ್ಕು ಚಲಾಯಿಸಲು ಸಾಧ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ದೇಶದ ಯಾವುದೇ ನಾಗರಿಕ ಅಥವಾ ಪ್ರಧಾನಿ ಅಥವಾ ಯಾವುದೇ ಸಚಿವರ...
ಕ್ರೈಮ್ರಾಜಕೀಯರಾಷ್ಟ್ರೀಯಸುದ್ದಿ

ಇನ್‌ಸ್ಟಾಗ್ರಾಂನಲ್ಲಿ ನೂಪುರ್ ಶರ್ಮಾ ಫೋಟೋ ಹಾಕಿದ್ದಕ್ಕೆ ಉದ್ಯಮಿಗೆ ಕೊಲೆ ಬೆದರಿಕೆ ; ಮೊಹಮ್ಮದ್ ಅಯಾನ್ ಸೇರಿದಂತೆ ಮೂವರು ಜಿಹಾದಿಗಳ ಬಂಧನ – ಕಹಳೆ ನ್ಯೂಸ್

ಸೂರತ್, ಜು 16 : ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ಫೋಟೋವನ್ನು ಇನ್‌ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿದ ಉದ್ಯಮಿಯೊಬ್ಬರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಮೂವರನ್ನು ಗುಜರಾತ್‌ನ ಸೂರತ್ ನಗರದಲ್ಲಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಮೊಹಮ್ಮದ್ ಅಯಾನ್ ಅತಶ್ಬಾಜಿವಾಲಾ, ರಶೀದ್ ಭುರಾ ಮತ್ತು ಅಲಿಯಾ ಮೊಹಮ್ಮದ್ ಬಂಧಿತರು. ಬಂಧಿತರೆಲ್ಲರೂ ಸೂರತ್ ನಿವಾಸಿಗಳು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಅವಮಾನ) ಮತ್ತು 506,...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಳಗ್ಗೆ ನೀಡಿದ ಮನವಿ ಸಂಜೆಯೊಳಗೆ ಸಕಾರಾತ್ಮಕ ಸ್ಪಂದಿನೆ ; ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ವಿ. ಸುನೀಲ್ ಕುಮಾರ್ ನಾರಾಯಣಗುರುಗಳ ಕುರಿತ ಪಠ್ಯವನ್ನು ಸಮಾಜ-ವಿಜ್ಞಾನ ವಿಷಯದ ಪಠ್ಯದಲ್ಲಿ ಅಳವಡಿಸಲು ನೀಡಿದ್ದ ಮನವಿ ಪುರಸ್ಕರಿಸಿ ಶಿಕ್ಷಣ ಸಚಿವರ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯವನ್ನು ಕನ್ನಡ ಭಾಷೆಯಲ್ಲಿ ಆಳವಡಿಸಿದ್ದು ಅದರ ಬದಲು ಸಮಾಜ-ವಿಜ್ಞಾನ ವಿಷಯದ ಪಠ್ಯದಲ್ಲಿ ಅಳವಡಿಸುವಂತೆ ಬೆಳಿಗ್ಗೆ ಸಚಿವ ವಿ. ಸುನೀಲ್ ಕುಮಾರ್ ಹಾಗೂ ಸಂಸದ ನಳೀನ್ ಕುಮಾರ್ ಕಟೀಲ್ ನೀಡಿದ ಮನವಿಯನ್ನು ಅತ್ಯಂತ ಶೀಘ್ರವಾಗಿ ಪರಿಗಣಿಸಿ ನಾರಾಯಣಗುರುಗಳ ಕುರಿತಾದ ಪಾಠವನ್ನು ಸಮಾಜ ವಿಜ್ಞಾನ ವಿಷಯದ ಪಠ್ಯ ಪುಸ್ತಕದಲ್ಲಿ ತಕ್ಷಣ ಅಳವಡಿಸಲ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ಸೂಚಿಸಿ, ಆದೇಶಿಸಿದ್ದಾರೆ....
ರಾಜಕೀಯರಾಷ್ಟ್ರೀಯಸುದ್ದಿ

ಕಾಳಿಮಾತೆ ಆಯ್ತು ಈಗ ಶಿವ-ಪಾರ್ವತಿ ವೇಷಧಾರಿಗಳ ಬಾಯಲ್ಲಿ ಸಿಗರೇಟ್ ; ಮತ್ತೊಮ್ಮೆ ಹಿಂದುಗಳನ್ನು ಕೆಣಕಿದ ಲೀನಾ – ಕಹಳೆ ನ್ಯೂಸ್

ಬೆಂಗಳೂರು: ಸಾಕ್ಷ್ಯಚಿತ್ರವೊಂದರಲ್ಲಿ ಹಿಂದುಗಳು ಆರಾಧಿಸುವ ಕಾಳಿ ಮಾತೆಯ ಬಾಯಲ್ಲಿ ಸಿಗರೇಟ್​ ಇಟ್ಟು ಅವಮಾನಿಸಿದ್ದ ನಿರ್ದೇಶಕಿ ಲೀನಾ ಮಣಿಮೇಕಲೈ, ಇದೀಗ ಮತ್ತೊಂದು ವಿವಾದಾತ್ಮಕ ಪೋಸ್ಟ್ ಮಾಡಿದ್ದಾರೆ. ಶಿವ-ಪಾರ್ವತಿ ವೇಷಧಾರಿಗಳ ಬಾಯಲ್ಲಿ ಸಿಗರೇಟ್ ಇರುವ ಫೋಟೋವನ್ನು ಟ್ವಿಟರ್​ ಖಾತೆಯಲ್ಲಿ ಅಪ್​ಲೋಡ್​ ಮಾಡಿಕೊಂಡಿದ್ದಾಳೆ. ಆ ಮೂಲಕ ಮತ್ತೊಮ್ಮೆ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದು, ಎಲ್ಲೆಡೆ ಈಕೆಯ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಲೀನಾ ಮೈಣಿಮೇಕಲೈ ನಿರ್ದೇಶನದ 'ಕಾಳಿ' ಡಾಕ್ಯುಮೆಂಟರಿ ಸಿನಿಮಾದ ಪೋಸ್ಟರ್​ನಲ್ಲಿ ಕಾಳಿದೇವಿಯ ಒಂದು ಕೈಯಲ್ಲಿ ತ್ರಿಶೂಲ,...
1 80 81 82 83 84 232
Page 82 of 232