Saturday, June 13, 2026

ರಾಜಕೀಯ

ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಅಕ್ರಮ ಗೋ ಹತ್ಯೆ ಮಾಡಿದರೆ ಆಸ್ತಿ ಮುಟ್ಟುಗೋಲು ದಂಡನಾಸ್ತ್ರ ಬಳಕೆ ; ಶಾಸಕ ಡಾ.ಭರತ್ ಶೆಟ್ಟಿ ಖಡಕ್ ಆದೇಶ – ಕಹಳೆ ನ್ಯೂಸ್

ಪಣಂಬೂರು: ರಾಜ್ಯ ಸರಕಾರದ ನೂತನ ಗೋ ಹತ್ಯೆ ಕಾಯಿದೆಯಲ್ಲಿ ಗೋ ಕಳ್ಳತನ ,ಅಕ್ರಮ ಕಸಾಯಿಖಾನೆ ನಡೆಸುವುದು, ಅಕ್ರಮ ಗೋ ಸಾಗಾಟ ಮಾಡುವ ಆರೋಪಿಗಳ ಆಸ್ತಿ ಮುಟ್ಟು ಗೋಲು ದಂಡನಾಸ್ತ್ರ ಕಾಯಿದೆಯನ್ನು ಪೊಲೀಸ್ ಇಲಾಖೆ ಮತ್ತು ಕಂದಾಯ ಇಲಾಖೆಗಳ ಅಧಿಕಾರಿಗಳು ಕಟ್ಟು ನಿಟ್ಟಾಗಿ ಅನುಷ್ಠಾನಕ್ಕೆ ತರಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಖಡಕ್ ಆದೇಶ ನೀಡಿದ್ದಾರೆ. ಇನ್ನು ಮುಂದೆ ಅಕ್ರಮವಾಗಿ ಗೋ ಹತ್ಯೆ,ಕಳ್ಳತನ ಅಪರಾಧ ಪ್ರಕರಣ ಮಟ್ಟ ಹಾಕಲು ಈ...
ಕ್ರೈಮ್ರಾಜಕೀಯಸುದ್ದಿ

ಹಿಂದೂ ದೇವರ ಫೋಟೋವಿದ್ದ ಪೇಪರ್‌ನಲ್ಲಿ ಕೋಳಿ ಮಾಂಸ ಮಾರಾಟ ; ಹುಸೇನ್ ಅರೆಸ್ಟ್ – ಕಹಳೆ ನ್ಯೂಸ್

ಲಕ್ನೋ: ಹಿಂದೂ ದೇವರುಗಳ ಫೋಟೋವಿರುವ ಪೇಪರ್‌ನಲ್ಲಿ ಕತ್ತರಿಸಿದ ಕೋಳಿ ಮಾಂಸವನ್ನು ಕಟ್ಟಿ ಮಾರಾಟ ಮಾಡುವ ಮೂಲಕ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಸಂಭಾಲ್‍ನಲ್ಲಿ ಭಾನುವಾರ ಈ ಘಟನೆ ನಡೆದಿದ್ದು, ತಾಲಿಬ್ ಹುಸೇನ್ ತನ್ನ ಅಂಗಡಿಯಲ್ಲಿ ಹಿಂದೂ ದೇವತೆಯ ಫೋಟೋವಿರುವ ಪೇಪರ್‌ಗಳನ್ನು ತುಂಡು, ತುಂಡುಗಳಾಗಿ ಮಾಡಿ, ಅದರಲ್ಲಿ ಕತ್ತರಿಸಿದ ಕೋಳಿ ಮಾಂಸವನ್ನು ಕಟ್ಟಿ ತಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಕೆಲವು...
ರಾಜಕೀಯರಾಷ್ಟ್ರೀಯಸುದ್ದಿ

ಹಿಂದೂ ವಿರೋಧಿ ಧೋರಣೆ ಅನುಸರಿಸಿ, ಅಪವಿತ್ರ ಮೈತ್ರಿ ಮಾಡಿದ್ದ ಶಿವಸೇನೆಯ ಸರ್ಕಾರ ಪತನ ; ಉದ್ಧವ್‌ ಠಾಕ್ರೆ ರಾಜೀನಾಮೆ – ಕಹಳೆ ನ್ಯೂಸ್

ಮುಂಬೈ: ಭಾರೀ ಹೈಡ್ರಾಮಾದ ಬಳಿಕ ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿ ಸರ್ಕಾರ ಪತನಗೊಂಡಿದೆ. Advertisements ಗುರುವಾರ ಸುಪ್ರೀಂ ಕೋರ್ಟ್‌ ವಿಶ್ವಾಸ ಮತಯಾಚನೆ ನಡೆಸುವಂತೆ ಆದೇಶ ನೀಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ‌ ನಾನು ಸಿಎಂ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಉದ್ಧವ್‌ ಠಾಕ್ರೆ ತಿಳಿಸಿದರು. ಸರ್ಕಾರ ರಚನೆಗೆ ಸಹಕಾರ ನೀಡಿದ್ದಕ್ಕೆ ಎನ್‌ಸಿಪಿ ಮತ್ತು ಕಾಂಗ್ರೆಸ್‌ಗೆ ಉದ್ಧವ್‌ ಠಾಕ್ರೆ ಧನ್ಯವಾದ ಹೇಳಿದರು. ಗುರುವಾರ ಬೆಳಗ್ಗೆ 11 ಗಂಟೆಗೆ ಉದ್ಧವ್ ಸರ್ಕಾರ ವಿಶ್ವಾಸಮತ ಸಾಬೀತು ಪಡಿಸಬೇಕು...
ಕಾಸರಗೋಡುರಾಜಕೀಯರಾಷ್ಟ್ರೀಯಸುದ್ದಿ

ಮದರಸಾಗಳಲ್ಲಿ ಮಕ್ಕಳಿಗೆ ರುಂಡ ಕತ್ತರಿಸುವ ಕಾನೂನನ್ನೇ ಬೋಧಿಸಲಾಗುತ್ತಿದೆ ; ಮದರಸಾ ಶಿಕ್ಷಣದ ವಿರುದ್ಧ ಆರಿಫ್ ಮೊಹಮ್ಮದ್ ಖಾನ್ ಆಕ್ರೋಶ – ಕಹಳೆ ನ್ಯೂಸ್

ತಿರುವನಂತಪುರಂ: ರುಂಡ ಕತ್ತರಿಸಬೇಕು ಎನ್ನುವುದು ಮುಸ್ಲಿಂ ದೊರೆಗಳು ಮಾಡಿದ ಕಾನೂನು. ಇದೇ ಕಾನೂನನ್ನು ಮದರಸಾಗಳಲ್ಲಿ ಮಕ್ಕಳಿಗೆ ಬೋಧಿಸಲಾಗುತ್ತಿದೆ ಎಂದು ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಕಿಡಿ ಕಾರಿದ್ದಾರೆ. ರಾಜಾಸ್ಥಾನದ ಉದಯಪುರದಲ್ಲಿ ಹಿಂದೂ ವ್ಯಕ್ತಿಯ ರುಂಡ ಕತ್ತರಿಸಿದ ಘಟನೆಗೆ ದೇಶಾದ್ಯಂತ ಖಂಡನೆ ವ್ಯಕ್ತವಾಗುತ್ತಿದೆ. ಪ್ರಮುಖ ಸಿನಿ ತಾರೆಯರೂ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಈ ಬೆನ್ನಲ್ಲೇ ಕೇರಳದ ರಾಜ್ಯಪಾಲರಾದ ಆರಿಫ್ ಮೊಹಮ್ಮದ್ ಖಾನ್ ಖಂಡನೆ ವ್ಯಕ್ತಪಡಿಸಿದ್ದಾರೆ.   ಈ ಕುರಿತು ಮಾಧ್ಯಮಗಳೊಂದಿಗೆ...
ಕ್ರೈಮ್ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಖ್ಯಾತ ನಟಿ ಅನುಷ್ಕಾ ಶೆಟ್ಟಿ ಅಣ್ಣ ಗುಣರಂಜನ್ ಶೆಟ್ಟಿ ಕೊಲೆ ಸ್ಕೆಚ್ ಪ್ರಕರಣ ; ಮಂಗಳೂರು ಪೊಲೀಸ್ ನೋಟೀಸ್ ಹಿನ್ನಲೆ, ಗುಣರಂಜನ್ ಶೆಟ್ಟಿ ವಿಚಾರಣೆಗೆ ಹಾಜರು – ಕಹಳೆ ನ್ಯೂಸ್

ಮಂಗಳೂರು (ಜೂ.29): ಖ್ಯಾತ ನಟಿ ಅನುಷ್ಕಾ ಶೆಟ್ಟಿ (Anushka Shetty) ಅವರ ಅಣ್ಣ ಗುಣ ರಂಜನ್ ಶೆಟ್ಟಿ (Gunaranjan Shetty ) ಕೊಲೆ ಸ್ಕೆಚ್ ಪ್ರಕರಣ ವಿಚಾರಕ್ಕೆ ಸಂಬಂಧಿಸಿದಂತೆ, ಮಂಗಳೂರು ಪೊಲೀಸರು (Mangaluru police) ಗುಣ ರಂಜನ್ ಶೆಟ್ಟಿಗೆ ನೋಟಿಸ್ ನೀಡಿದ್ದು, ಜೂನ್ 29 ರಂದು  ಮಂಗಳೂರಿನ ಪೊಲೀಸ್ ಕಮಿಷನರ್ ಕಚೇರಿಗೆ ಹಾಜರಾಗಲು ಸೂಚನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ  ಗುಣರಂಜನ್ ಶೆಟ್ಟಿ ಇಂದು ವಿಚಾರಣೆಗೆ ಹಾಜರಾಗಿದ್ದಾರೆ. ಮಾಜಿ ಡಾನ್ ದಿವಂಗತ ಮುತ್ತಪ್ಪ ರೈ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಹಿಂದೂ ದೇವರ ಬಗ್ಗೆ ಅವಹೇಳನಕಾರಿಯಾಗಿ ಧರ್ಮದ್ವೇಷದ ಟ್ವೀಟ್‌ ತನಿಖೆಗೆ ಪತ್ರಕರ್ತ ಅಸಹಕಾರ, ಬೆಂಗಳೂರು ನಿವಾಸಿ, ಪತ್ರಕರ್ತ ಮೊಹಮ್ಮದ್‌ ಜುಬೇರ್‌ 4 ದಿನ ಪೊಲೀಸ್‌ ವಶಕ್ಕೆ! – ಕಹಳೆ ನ್ಯೂಸ್

ನವದೆಹಲಿ(ಜೂ.29): 2018ರಲ್ಲಿ ಹಿಂದೂ ದೇವರ ಬಗ್ಗೆ ಅವಹೇಳನಕಾರಿಯಾಗಿ ಧರ್ಮದ್ವೇಷದ ಕಿಚ್ಚು ಹೊತ್ತಿಸುವ ಟ್ವೀಟ್‌ ಮಾಡಿದ್ದರು ಎನ್ನಲಾದ ‘ಆಲ್ಟ್‌ನ್ಯೂಸ್‌’ ಆನ್‌ಲೈನ್‌ ಮಾಧ್ಯಮದ ಸಂಸ್ಥಾಪಕ ಹಾಗೂ ಪತ್ರಕರ್ತ ಮೊಹಮ್ಮದ್‌ ಜುಬೇರ್‌ ಅವರನ್ನು ದಿಲ್ಲಿ ನ್ಯಾಯಾಲಯ ಮಂಗಳವಾರ 4 ದಿನಗಳ ಕಾಲ ಪೊಲೀಸ್‌ ವಶಕ್ಕೆ ಒಪ್ಪಿಸಿದೆ. ಇನ್ನೊಂದೆಡೆ ಅವರು 2018ರ ಧರ್ಮದ್ವೇಷದ ವಿವಾದಿತ ಟ್ವೀಟ್‌ ಬಗ್ಗೆ ಹಾರಿಕೆ ಉತ್ತರ ನೀಡುತ್ತಿದ್ದಾರೆ. ತಮ್ಮದೇ ಆದ ವಿವಾದಿತ ಟ್ವೀಟನ್ನೂ ಅವರು ಖಚಿತಪಡಿಸುತ್ತಿಲ್ಲ ಎಂದು ತಿಳಿದುಬಂದಿದೆ. ಅಲ್ಲದೆ, ತಾವು...
ರಾಜಕೀಯರಾಷ್ಟ್ರೀಯಸುದ್ದಿ

ಜೂನ್ 30ಕ್ಕೆ ಉದ್ಧವ್ ಠಾಕ್ರೆ ಸರ್ಕಾರದ ಭವಿಷ್ಯ ನಿರ್ಧಾರ, 11 ಗಂಟೆಗೆ ವಿಶ್ವಾಸ ಮತ ಯಾಚನೆ? ಪತನದ ಸಮೀಕ್ಕೆ ಉದ್ಧವ್ ಠಾಕ್ರೆ ಸರ್ಕಾರ – ಕಹಳೆ ನ್ಯೂಸ್

ಮುಂಬೈ(ಜೂ.28): ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಇದೀಗ ಪ್ರಮುಖ ಘಟ್ಟ ತಲುಪಿದೆ. ಗುರುವಾರ(ಜೂ.30)ಕ್ಕೆ ವಿಶ್ವಾಸ ಮತ ಯಾಚನೆಗೆ ಮಹಾರಾಷ್ಟ್ರ ರಾಜ್ಯಪಾಲರು ಆದೇಶಿಸಿದ್ದಾರೆ. ಹೀಗಾಗಿ ಸಿಎಂ ಉದ್ಧವ್ ಠಾಕ್ರೆ ನೇೃತ್ವತ್ವದ ಮೈತ್ರಿ ಸರ್ಕಾರದ ಭವಿಷ್ಯ ಗುರುವಾಗ 11ಗಂಟೆಗೆ ನಿರ್ಧಾರವಾಗುವ ಸಾಧ್ಯತೆಗಳಿದೆ. ಗುರುವಾರ ಬೆಳಗ್ಗೆ 11 ಗಂಟೆಗೆ ವಿಶ್ವಾಸಮತ ಯಾಚನೆ ಮಾಡುವಂತೆ ಮಹಾ ವಿಕಾಸ್‌ ಅಘಾಡಿ ಸರ್ಕಾರಕ್ಕೆ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಸೂಚನೆ ನೀಡುವ ಸಾಧ್ಯತೆಗಳಿವೆ. ಇದರ ಬೆನ್ನಲ್ಲಿಯೇ ರೆಬಲ್ ಶಾಸಕರು ಗುರುವಾರ ಮುಂಬೈಗೆ...
ಕ್ರೈಮ್ರಾಜಕೀಯರಾಷ್ಟ್ರೀಯಸುದ್ದಿ

‘ ಸುಂದರ್ ನಗರದ ಫ್ಲಾಟ್‍ಗೆ ಕರೆದೊಯ್ದು ಒಪ್ಪಿಗೆಯಿಲ್ಲದೆ ದಲಿತ ಮಹಿಳೆಯ ಮೇಲೆ ಅತ್ಯಾಚಾರ ‘ ; ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಆಪ್ತ ಸಹಾಯಕನ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣ ದಾಖಲು – ಕಹಳೆ ನ್ಯೂಸ್

ನವದೆಹಲಿ: ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ಆಪ್ತ ಸಹಾಯಕನ ವಿರುದ್ಧ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಿಳೆಯೊಬ್ಬರ ದೂರಿನ ಮೇರೆಗೆ ಸೋನಿಯಾ ಗಾಂಧಿ ಅವರ ಆಪ್ತ ಸಹಾಯಕ ಪಿಪಿ ಮಾಧವನ್(71) ವಿರುದ್ಧ ದೆಹಲಿ ಪೊಲೀಸರು ಅತ್ಯಾಚಾರ ಮತ್ತು ಕ್ರಿಮಿನಲ್ ಬೆದರಿಕೆ ಆರೋಪಗಳ ಅಡಿ ಕೇಸ್ ದಾಖಲಿಸಿಕೊಂಡಿದ್ದಾರೆ. ಪಿಪಿ ಮಾಧವನ್ ಮದುವೆಯ ನೆಪದಲ್ಲಿ ತನ್ನ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ಶೋಷಣೆ ಮಾಡಿದ್ದಾರೆ ಎಂದು ಮಹಿಳೆ ದೂರಿದ್ದಾರೆ. ವಿಷಯ ತಿಳಿದ ತಕ್ಷಣ...
1 81 82 83 84 85 232
Page 83 of 232