Saturday, June 13, 2026

ರಾಜಕೀಯ

ರಾಜಕೀಯರಾಷ್ಟ್ರೀಯಸುದ್ದಿ

ಕಾಂಗ್ರೆಸ್ ವಿರೋಧದ ನಡುವೆಯೂ ಸೇನೆ ಸೇರಲು ಯುವಕರಿಂದ ಭಾರಿ ಸ್ಪಂದನೆ ; ಬಿಜೆಪಿ ಸರಕಾರದ ಅಗ್ನಿಪಥ್ ಯೋಜನೆಯ 3000 ‘ಅಗ್ನಿವೀರ’ ಹುದ್ದೆಗೆ 56000 ಅರ್ಜಿ – ಕಹಳೆ ನ್ಯೂಸ್

ನವದೆಹಲಿ: ದೇಶದಲ್ಲಿ ಹೊಸದಾಗಿ ಜಾರಿಗೊಳಿಸಲಾಗಿರುವ ಅಗ್ನಿಪಥ್ ಯೋಜನೆಯಡಿ ಅಗ್ನಿವೀರರ ನೇಮಕಾತಿಗೆ ಯುವಕರಿಂದ ಭಾರಿ ಸ್ಪಂದನೆ ವ್ಯಕ್ತವಾಗಿದೆ. ಭಾರತೀಯ ಸೇನೆಗೆ ನಾಲ್ಕು ವರ್ಷದ ಅವಧಿಗೆ ಅಗ್ನಿವೀರರನ್ನು ನೇಮಕಾತಿ ಮಾಡುವುದನ್ನು ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಇದೇ ಸಂದರ್ಭದಲ್ಲಿ ನೇಮಕಾತಿ ನೋಂದಣಿ ಆರಂಭವಾಗಿದ್ದು, ಮೂರು ಸಾವಿರ ಹುದ್ದೆಗಳಿಗೆ 56000 ಅರ್ಜಿ ಸಲ್ಲಿಕೆಯಾಗಿವೆ. ಜುಲೈ 5ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ....
ಕಾಸರಗೋಡುರಾಜಕೀಯಸುದ್ದಿ

ಆರ್‌ಎಸ್‍ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾಷಣ ಮಾಡಿದ ಖಾದರ್‌ – ಕಹಳೆ ನ್ಯೂಸ್

ತಿರುವನಂತರಪುರಂ: ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಆರ್‌ಎಸ್‍ಎಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಲ್ಲಿ ಭಾಷಣ ಮಾಡಿದ್ದ ಐಯುಎಂಎಲ್ ಹಿರಿಯ ಮುಖಂಡರಾದ ಮಾಜಿ ಶಾಸಕ ಕೆ.ಎನ್.ಎ. ಖಾದರ್ ಅವರಿಗೆ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಎಚ್ಚರಿಕೆ ನೀಡಿದೆ. ದಾರ್ಶನಿಕ ಮತ್ತು ಖ್ಯಾತ ವಾಗ್ಮಿಯಾದ ಖಾದರ್ ಅವರನ್ನು ಕೆಲವು ದಿನಗಳ ಹಿಂದೆ ಕೋಝಿಕ್ಕೋಡ್‍ನ ಕೇಸರಿ ಭವನದಲ್ಲಿ ಸ್ನೇಹಬೋಧಿ ಸಾಂಸ್ಕೃತಿಕ ಸಭೆಯಲ್ಲಿ ಗೌರವಿಸಲಾಗಿತ್ತು. ಇದು ಆರ್‌ಎಸ್‍ಎಸ್ ಪ್ರಾಯೋಜಿತ ಕಾರ್ಯಕ್ರಮವಾಗಿ. ಅಲ್ಲಿ ಮಾತನಾಡಿದ್ದ ಖಾದರ್ ಅವರು, ಗುರುವಾಯೂರು...
ರಾಜಕೀಯಸುದ್ದಿ

ರಾಷ್ಟ್ರಪತಿ ಚುನಾವಣೆಗೆ ದ್ರೌಪದಿ ಮುರ್ಮು ಉತ್ತಮ ಅಭ್ಯರ್ಥಿ: ಎಚ್.ಡಿ. ದೇವೇಗೌಡ – ಕಹಳೆ ನ್ಯೂಸ್

ಬೆಂಗಳೂರು : ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಮೈತ್ರಿಕೂಟವು ಉತ್ತಮ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ದ್ರೌಪದಿ ಮುರ್ಮು ಅವರ ಆಯ್ಕೆಯ ಹಿಂದೆ ಯಾವ ಯಾವ ಕಾರಣಗಳಿವೆ ಎಂಬುದರ ಬಗ್ಗೆ ಈಗ ನಾನು ವಿವರಣೆ ನೀಡಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು. ಬಿಜೆಪಿ ಭವನದಲ್ಲಿ ಕರೆಯಲಾಗಿದ್ದ ಕೋರ್ ಕಮಿಟಿ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ.ದೇವೇಗೌಡ, ದ್ರೌಪದಿ ಮುರ್ಮು ಶಾಸಕರಾಗಿ, ಸಚಿವರಾಗಿ, ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ವಿವಾದ ರಹಿತವಾದ ವ್ಯಕ್ತಿತ್ವ...
ರಾಜಕೀಯರಾಷ್ಟ್ರೀಯಸುದ್ದಿ

ಮಹಾರಾಷ್ಟ್ರ ವಿಧಾನಸಭೆ ವಿಸರ್ಜನೆ ; ಸುಳಿವು ಕೊಟ್ಟ ಸಂಜಯ್ ರಾವತ್ – ಕಹಳೆ ನ್ಯೂಸ್

ಮುಂಬೈ: ಮಹಾರಾಷ್ಟ್ರ ಸರ್ಕಾರದ ರಾಜಕೀಯ ಅಸ್ಥಿರತೆ ಕುರಿತಂತೆ ಹಲವು ಬೆಳವಣಿಗೆಗಳು ನಡೆಯುತ್ತಿದ್ದು, ಶಿವಸೇನೆ ನಾಯಕ ಹಾಗೂ ಸಂಸದ ಸಂಜಯ್ ರಾವತ್ ಟ್ವೀಟ್ ಮಾಡುವ ಮೂಲಕ ಹೊಸ ತಿರುವನ್ನು ಕೊಟ್ಟಿದ್ದಾರೆ. ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ(ಎಂವಿಎ) ಮೈತ್ರಿ ಸರ್ಕಾರಕ್ಕೆ ಸಂಕಟ ಬಂದಿದೆ. ಈ ಹಿನ್ನೆಲೆ ನಿನ್ನೆಯಿಂದ ಈ ಕುರಿತು ಭಾರೀ ಚರ್ಚೆಯಾಗುತ್ತಿದೆ. ಈ ಬೆನ್ನಲ್ಲೇ ಸಂಜಯ್ ರಾವತ್ ಟ್ವೀಟ್ ಮಾಡಿದ್ದು, ವಿಧಾನಸಭೆಯ ವಿಸರ್ಜನೆಯತ್ತ ಮಹಾರಾಷ್ಟ್ರ ರಾಜಕೀಯ ಬೆಳವಣೆಗೆಗಳ ಪಯಣ ಎಂದು ಒಂದೇ ಸಾಲಿನಲ್ಲಿ...
ಆರೋಗ್ಯರಾಜಕೀಯರಾಷ್ಟ್ರೀಯಸುದ್ದಿ

 ಕ್ಷಣ ಕ್ಷಣ ರೋಚಕ ತಿರುವು ಪಡೆದುಕೊಳ್ಳುತ್ತಿರುವ ಮಹಾರಾಷ್ಟ್ರ ರಾಜಕೀಯದ ಮಧ್ಯೆ ಮಹಾರಾಷ್ಟ್ರದ ರಾಜ್ಯಪಾಲ, ಸಿಎಂಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಮುಂಬೈ: ಕ್ಷಣ ಕ್ಷಣ ರೋಚಕ ತಿರುವು ಪಡೆದುಕೊಳ್ಳುತ್ತಿರುವ ಮಹಾರಾಷ್ಟ್ರ ರಾಜಕೀಯದ ಮಧ್ಯೆ ಈಗ ಕೊರೊನಾ ಬಂದಿರುವುದು ಸುದ್ದಿಯಾಗಿದೆ. ರಾಜಕೀಯ ಬಿಕ್ಕಟ್ಟು ತೀವ್ರಗೊಂಡ ಬೆನ್ನಲ್ಲೇ ರಾಜ್ಯಪಾಲ ಭಗತ್ ಸಿಂಗ್ ಮತ್ತು ಸಿಎಂ ಸಿಎಂ ಉದ್ಧವ್ ಠಾಕ್ರೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದ ಭಗತ್ ಸಿಂಗ್ ಅವರು ಟ್ವೀಟ್ ಮಾಡುವ ಮೂಲಕ ಇದನ್ನು ದೃಢಪಡಿಸಿದ್ದಾರೆ. ಟ್ವೀಟ್‍ನಲ್ಲಿ, ನನಗೆ ಕೋವಿಡ್ ಪಾಸಿಟಿವ್ ಆಗಿದ್ದು, ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮುಂಬೈನ...
ರಾಜಕೀಯರಾಷ್ಟ್ರೀಯಸುದ್ದಿ

ಮಹಾ’ ಸರ್ಕಾರದ ಬಿಕ್ಕಟ್ಟಿನ ನಡುವೆಯೇ ಹಂಗಾಮಾ ಸೃಷ್ಟಿಸಿದ ಸಾಮಾಜಿಕ ನ್ಯಾಯ ಖಾತೆಯ ಸಚಿವ ಧನಂಜಯ್ ಮುಂಡೆ ‘ಪತ್ನಿ’ ಪರಪುರುಷನ ಜತೆ ಲಾಡ್ಜ್​ನಲ್ಲಿ ಅರೆಸ್ಟ್​..! – ಕಹಳೆ ನ್ಯೂಸ್

ಮುಂಬೈ: ಒಂದೆಡೆ ಮಹಾರಾಷ್ಟ್ರ ಸರ್ಕಾರದ ಪತನದ ಅಂಚಿನಲ್ಲಿದ್ದರೆ, ಅದೇ ಇನ್ನೊಂದೆಡೆ ಮಹಾರಾಷ್ಟ್ರದ ಸಾಮಾಜಿಕ ನ್ಯಾಯ ಖಾತೆಯ ಸಚಿವ ಧನಂಜಯ್ ಮುಂಡೆ ನನ್ನ ಗಂಡ, ನಾನು ಆತನ ಎರಡನೆಯ ಹೆಂಡತಿ ಎಂದು ಭಾರಿ ಕೋಲಾಹಲ ಸೃಷ್ಟಿಸಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.   ಕರುಣಾ ಶರ್ಮಾ (43) ಎಂಬ ಮಹಿಳೆ ಬಂಧನಕ್ಕೆ ಒಳಗಾಗಿದ್ದಾರೆ. ಈಕೆ ಈ ಹಿಂದೆ ಭಾರಿ ಸುದ್ದಿ ಮಾಡಿದ್ದರು. ತಾವು ಮುಂಡೆ ಅವರ ಎರಡನೆಯ ಪತ್ನಿ ಎಂದು ಹೇಳಿಕೊಂಡು ತೀವ್ರ ಗಲಾಟೆ...
ರಾಜಕೀಯರಾಷ್ಟ್ರೀಯಸುದ್ದಿ

ಪ್ರಾರ್ಥನೆ ಸಲ್ಲಿಸುವ ಮೊದಲು ದೇವಸ್ಥಾನದ ನೆಲ ಗುಡಿಸಿದ ದ್ರೌಪದಿ ಮುರ್ಮು – ಕಹಳೆ ನ್ಯೂಸ್

ಭುವನೇಶ್ವರ್: ಬಿಜೆಪಿ ನೇತೃತ್ವದ ಎನ್‍ಡಿಎ ಮುಂಬರುವ ಚುನಾವಣೆಗೆ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರು ಶಿವನ ದೇವಸ್ಥಾನದ ನೆಲವನ್ನು ಗುಡಿಸುತ್ತಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ದ್ರೌಪದಿ ಮುರ್ಮು ಅವರು ತಮ್ಮ ತವರು ರಾಜ್ಯವಾದ ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ರಾಯರಂಗ್‍ಪುರದಲ್ಲಿರುವ ಶಿವನ ದೇವಾಲಯಕ್ಕೆ ಇಂದು ಭೇಟಿ ಕೊಟ್ಟಿದ್ದಾರೆ. ಈ ವೇಳೆ ದೇವರಿಗೆ ಪ್ರಾರ್ಥನೆ ಸಲ್ಲಿಸುವ ಮೊದಲು ದೇವಾಲಯದ ನೆಲವನ್ನು ಗುಡಿಸಿದ್ದಾರೆ. ಪ್ರಸ್ತುತ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಗುಣರಂಜನ್ ಶೆಟ್ಟಿ ಹತ್ಯೆ ಸಂಚು ಪ್ರಕರಣ : ಉದ್ಯಮಿಗಳನ್ನು ಬೆದರಿಸಿ, ಮನ್ಮಿತ್ ಜೊತೆಸೇರಿ ಹಣ ಪೀಕುತ್ತಿದ್ದ ಆರೋಪ • ‘ ಚೋಟಾ ಸೆಟಲ್ಮೆಂಟ್ ಮ್ಯಾನ್ ‘ ಮನ್ಮಿತ್ ರೈ ಸ್ನೇಹಿತ, ಅನೂಷ್ ರೈಗೆ ಪೋಲೀಸ್ ಡ್ರಿಲ್..! – ಕಹಳೆ ನ್ಯೂಸ್

ಮಂಗಳೂರು : ಪರಿಸರವಾದಿ, ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಕೊಲೆ ಸಂಚು ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಪ್ರಮುಖ ಆರೋಪಿತ ಶೋಕೀವಾಲ ಮನ್ಮಿತ್ ರೈ, ಸ್ನೇಹಿತರನ್ನು ಹಾಗೂ ಆತನೊಡನೆ ಸೇರಿ ಕುಕೃತ್ಯ ನಡೆಸುತ್ತಿದ್ದ ಒಬ್ಬೊಬ್ಬರನ್ನೇ ತನಿಖೆ ನಡೆಸುತ್ತಿದ್ದಾರೆ. ಗುಣರಂಜನ್ ಶೆಟ್ಟಿ ಕೊಲೆ ಸಂಚು ಪ್ರಕರಣದಲ್ಲಿ ಮನ್ಮಿತ್ ರೈ ಹೆಸರು ಕೇಳಿಬರುತ್ತಿದ್ದಂತೆ ಅನೇಕ ಉದ್ಯಮಿಗಳನ್ನು ಬೆದರಿಸಿ ಹಣ ಪೀಕ್ಕಿದ್ದಾನೆ ಎಂಬ ಆರೋಪವೂ ಕೇಳಿಬಂದಿದ್ದು, ಈಕುರಿತು ತನಿಖೆ ನಡೆಸಿದ ಪೋಲೀಸರೇ ಬೆಚ್ಚಿಬಿದ್ದಿದ್ದಾರೆ....
1 82 83 84 85 86 232
Page 84 of 232