ಗುಣರಂಜನ್ ಶೆಟ್ಟಿ ಹತ್ಯೆಗೆ ಸಂಚು ಪ್ರಕರಣ | ಮೆಲ್ಲ ಮೆಲ್ಲಗೆ ‘ ಮಲ್ಲಿ ‘ ಹೆಸರು ಮುನ್ನೆಲೆಗೆ…! ರೌಡಿ ಶೀಟರ್ ಪಟ್ಟಿಯಿಂದ ಮಲ್ಲಿ ನಾಟ್ ಔಟ್, ನೋ ಎಂದ ಹೈಕೋರ್ಟು..! – ಕಹಳೆ ನ್ಯೂಸ್
ಮಂಗಳೂರು/ ಪುತ್ತೂರು : ಭೂಗತ ಲೋಕದ ಮಾಜಿ ಡಾನ್, ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕರಾದ ಪುತ್ತೂರು ಕೆಯ್ಯೂರಿನ ಎನ್. ಮುತ್ತಪ್ಪ ರೈಯವರ ಆಪ್ತರೂ, ಮುತ್ತಪ್ಪ ರೈಯವರ ಜೀವಿತದ ಕೊನೆಯ ಕಾಲದವರೆಗೂ ಅವರೊಂದಿಗೆ ಇದ್ದ ಗುಣರಂಜನ್ ಶೆಟ್ಟಿಯವರನ್ನು ಮುಗಿಸಲೇ ಬೇಕು ಎಂದು ಪಣ ತೊಟ್ಟಿರುವ ಗ್ಯಾಂಗ್ ಸ್ಟರ್ ಗಳು ಕೊಲೆಗೆ ಸಂಚು ರೂಪಿಸಿರುವುದನ್ನು ಪೊಲೀಸ್ ಅಧಿಕಾರಿಗಳು ಖಾತರಿ ಪಡಿಸಿದ್ದರು. ಬೆಂಗಳೂರಿನಲ್ಲಿ ಉದ್ಯಮಿಯಾಗಿ, ಸಮಾಜ ಸೇವಕನಾಗಿ, ಪರಿಸರವಾದಿಯಾಗಿ ಗುರುತಿಸಿಕೊಂಡಿರುವ ಗುಣರಂಜನ್ ಶೆಟ್ಟಿಯವರು ಈಗಾಗಲೇ ನಾಲ್ವರು...







