Saturday, June 13, 2026

ರಾಜಕೀಯ

ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಗುಣರಂಜನ್ ಶೆಟ್ಟಿ ಹತ್ಯೆಗೆ ಸಂಚು ಪ್ರಕರಣ | ಮೆಲ್ಲ ಮೆಲ್ಲಗೆ ‘ ಮಲ್ಲಿ ‘ ಹೆಸರು ಮುನ್ನೆಲೆಗೆ…! ರೌಡಿ ಶೀಟರ್ ಪಟ್ಟಿಯಿಂದ ಮಲ್ಲಿ ನಾಟ್ ಔಟ್, ನೋ ಎಂದ ಹೈಕೋರ್ಟು..! – ಕಹಳೆ ನ್ಯೂಸ್

ಮಂಗಳೂರು/ ಪುತ್ತೂರು : ಭೂಗತ ಲೋಕದ ಮಾಜಿ ಡಾನ್, ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕರಾದ ಪುತ್ತೂರು ಕೆಯ್ಯೂರಿನ ಎನ್. ಮುತ್ತಪ್ಪ ರೈಯವರ ಆಪ್ತರೂ, ಮುತ್ತಪ್ಪ ರೈಯವರ ಜೀವಿತದ ಕೊನೆಯ ಕಾಲದವರೆಗೂ ಅವರೊಂದಿಗೆ ಇದ್ದ ಗುಣರಂಜನ್ ಶೆಟ್ಟಿಯವರನ್ನು ಮುಗಿಸಲೇ ಬೇಕು ಎಂದು ಪಣ ತೊಟ್ಟಿರುವ ಗ್ಯಾಂಗ್ ಸ್ಟರ್ ಗಳು ಕೊಲೆಗೆ ಸಂಚು ರೂಪಿಸಿರುವುದನ್ನು ಪೊಲೀಸ್ ಅಧಿಕಾರಿಗಳು ಖಾತರಿ ಪಡಿಸಿದ್ದರು. ಬೆಂಗಳೂರಿನಲ್ಲಿ ಉದ್ಯಮಿಯಾಗಿ, ಸಮಾಜ ಸೇವಕನಾಗಿ, ಪರಿಸರವಾದಿಯಾಗಿ ಗುರುತಿಸಿಕೊಂಡಿರುವ ಗುಣರಂಜನ್ ಶೆಟ್ಟಿಯವರು ಈಗಾಗಲೇ ನಾಲ್ವರು...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜಕೀಯಸುದ್ದಿ

ಯುವ ಉದ್ಯಮಿ ಗುಣರಂಜನ್ ಶೆಟ್ಟಿ ಹತ್ಯೆಗೆ ಸಂಚು…!! ಬೆಂಗಳೂರು, ಮಂಗಳೂರು ಪೊಲೀಸರಿಂದ ತನಿಖೆ – ಬಂಟ್ವಾಳ ಬಡಾ ಬಾಯ್ ಗೆ ಪೋಲೀಸ್ ಕ್ಲಾಸ್..! ಪುತ್ತೂರಿನ ‘ ಚೋಟಾ ಸೆಟಲ್ವೆಂಟ್ ‘ ಮ್ಯಾನ್ ಇನ್ ಟ್ರಬಲ್..! – ಕಹಳೆ ನ್ಯೂಸ್

ಪ್ರತಿಷ್ಠಿತ ಮಾಧ್ಯಮ ಸಂಸ್ಥೆಯ ಪಾಲುದಾರ, ಪರಿಸರವಾದಿ, ಬೆಳ್ಳಿಪಾಡಿ ಮನೆತನದ ಯುವ-ಉದ್ಯಮಿ, ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕರೂ ಆಗಿರುವ ಗುಣರಂಜನ್ ಶೆಟ್ಟಿ ಹತ್ಯೆಗೆ ಗ್ಯಾಂಗ್‌ಸ್ಟರ್‌ಗಳ ಗುಂಪೊಂದು ಸಂಚು ರೂಪಿಸಿರುವ ಬಗ್ಗೆ ಬೆಂಗಳೂರು ಮತ್ತು ಮಂಗಳೂರು ಪೊಲೀಸರು ಜಂಟಿ ತನಿಖೆ ಆರಂಭಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಇಲಾಖೆ, ಗುಣರಂಜನ್ ಶೆಟ್ಟಿಯವರಿಗೂ ಮಾಹಿತಿ ನೀಡಿ ಎಚ್ಚರಿಕೆಯಿಂದಿರುವಂತೆ ಸೂಚಿಸಿದೆ. ಅಗತ್ಯವಿದ್ದಲ್ಲಿ ಪೊಲೀಸ್ ರಕ್ಷಣೆ ಒದಗಿಸುವ ಭರವಸೆಯೂ ದೊರೆತಿದೆ. ಗುಣರಂಜನ್ ಈಗಾಗಲೇ ನಾಲ್ವರು ಶಸ್ತ್ರ ಸಹಿತ ಖಾಸಗಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಜೂನ್ 3 ನೇ ವಾರ ರಾಜ್ಯ ಸಚಿವ ಸಂಪುಟ ಪುನಾರಚನೆ! – ಜೂನ್.16 ರಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ; ಆರಗ ಜ್ಞಾನೇಂದ್ರ-ಸುನೀಲ್ ಕುಮಾರ್ ಖಾತೆ ಅದಲು-ಬದಲು?- ಕಹಳೆ ನ್ಯೂಸ್

ಬೆಂಗಳೂರು : ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ರಾಜ್ಯಸಭೆ, ವಿಧಾನಪರಿಷತ್ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಚುನಾವಣಾ ನೀತಿ ಸಂಹಿತೆ ಸಡಿಲಗೊಂಡ ಬಳಿಕ ಜೂನ್ ಮೂರನೇ ವಾರದಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಸಚಿವ ಸ್ಥಾನಕ್ಕೆ ಸಾಕಷ್ಟು ಆಕಾಂಕ್ಷಿಗಳಿದ್ದು, ಈ ಬಾರಿಯ ಸಚಿವ ಸಂಪುಟಕ್ಕೆ ಹೊಸ ಮುಖಗಳಿಗೆ ಅವಕಾಶಗಳು ಸಿಗಲಿದೆ ಎಂದು ಮೂಲಗಳು ತಿಳಿಸಿವೆ....
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

” ಆಳೆನ ಬುಡೋರ್ಚಿ ಆಳ್ ಬ್ಯಾರ್ಥಿ ಆಳೇನ ಶಾಲ್ ಒಯ್ಪು.. ” ವರದಿ ಮಾಡಲು ತೆರಳಿದ ಪತ್ರಕರ್ತರನ್ನು ಕೂಡಿಹಾಕಿ, ಹಲ್ಲೆಗೆ ಯತ್ನಿಸಿ, ವಿಡಿಯೋ ಡಿಲೀಟ್ ಮಾಡಿಸಿದ ಮುಸ್ಲಿಂ ವಿದ್ಯಾರ್ಥಿಗಳು ಸೇಫ್..!? ಪತ್ರಕರ್ತರ ಮೇಲೆ ಬ್ಯಾರ್ಥಿ ಶಾಲ್ ಏಳೆದ ಕೇಸ್…! ಉಪ್ಪಿನಂಗಡಿ ಕಾಲೇಜ್ ಹಿಜಾಬ್ ವಿವಾದದಲ್ಲೊಂದು ಬ್ಯಾರ್ಥಿ ಶಾಲು ಎಳಿದ ಸುಳ್ಳು ಕೇಸ್..!? – ಕಹಳೆ ನ್ಯೂಸ್

ಉಪ್ಪಿನಂಗಡಿ: ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿ ಪ್ರಾಂಶುಪಾಲರು ಆದೇಶ ಹೊರಡಿಸಿದ ಬೆನ್ನಲ್ಲೇ ಒಂದು ಕೋಮಿನ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ನಡೆಯುತ್ತಿರುವ ವೇಳೆ ವರದಿ ಮಾಡಲು ಬಂದ ಮಾಧ್ಯಮ ಪ್ರತಿನಿಧಿಗಳ ಮೇಲೆ ವಿದ್ಯಾರ್ಥಿಗಳಿಂದ ಹಲ್ಲೆಗೆ ಯತ್ನಿಸಿ, ವರದಿಗಾರರನ್ನು ಕೊಠಡಿಯೊಳಗೆ ಕೂಡಿ ಹಾಕಿ ವಿಕೃತಿ ಮೆರೆದಿದ್ದಾರೆ. ವರದಿ ಮಾಡದಂತೆ ವಿದ್ಯಾರ್ಥಿಗಳು ತಾಕೀತು ಮಾಡಿದ್ದಾರೆ. ವರದಿಗಾಗಿ ಮಾಡಿದ ವಿಡಿಯೋಗಳನ್ನು ವಿದ್ಯಾರ್ಥಿಗಳು ಬಲತ್ಕಾರವಾಗಿ...
ಕ್ರೈಮ್ರಾಜಕೀಯರಾಷ್ಟ್ರೀಯಸುದ್ದಿ

ಪಂಕ್ಚರ್ ಅಂಗಡಿ ಅನಕ್ಷರಸ್ಥನಿಂದ ವರ್ಷಕ್ಕೆ 7 ಕೋಟಿ ಸಂಪಾದನೆ ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇಸ್ಲಾಂ ಖಾನ್ – ಕಹಳೆ ನ್ಯೂಸ್

ಬರೇಲಿ ಮೇ 28: ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಿಂದ ಆಶ್ಚರ್ಯಕರ ಸುದ್ದಿಯೊಂದು ಹೊರಬಂದಿದ್ದು ಅದನ್ನು ಕೇಳಿದ್ರೆ ಕೋಪಗೊಳ್ಳುವುದರಲ್ಲಿ ಸಂಶಯವೇ ಇಲ್ಲ. ಹೌದು... ಇಲ್ಲಿ ಅನಕ್ಷರಸ್ಥರೊಬ್ಬರು ಸಣ್ಣ ಪಂಕ್ಚರ್ ಅಂಗಡಿ ನಡೆಸುತ್ತಿದ್ದು, ಕೋಟಿಗಟ್ಟಲೆ ಆಸ್ತಿಯ ಒಡೆಯನಾಗಿದ್ದಾನೆ. ಅನಕ್ಷರಸ್ಥ ಆರೋಪಿಯ ಬುದ್ದಿವಂತಿಕೆಯಿಂದ ಪೊಲೀಸರೂ ಅಚ್ಚರಿಗೊಂಡಿದ್ದಾರೆ. ಪಂಕ್ಚರ್ ಅಂಗಡಿ ನಡೆಸುತ್ತಿದ್ದ ಈ ವ್ಯಕ್ತಿ ಕಳೆದ ಒಂದು ವರ್ಷದಲ್ಲಿ ಸುಮಾರು 7 ಕೋಟಿ ಮೌಲ್ಯದ ಆಸ್ತಿ ಸಂಪಾದಿಸಿದ್ದಾನೆ. ಅಷ್ಟೇ ಅಲ್ಲ ಬೈಕ್ ಶೋರೂಂ ಕೂಡ ತೆರೆದಿದ್ದಾನೆ....
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಅಯೋಧ್ಯೆ ರೀತಿ ಮಳಲಿ ಮಸೀದಿಯನ್ನೂ ವಾಪಾಸ್ ಪಡೆಯುತ್ತೇವೆ : ಪ್ರಮೋದ್ ಮುತಾಲಿಕ್ ಸವಾಲು – ಕಹಳೆ ನ್ಯೂಸ್

ಮೈಸೂರು: ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ತೆಗೆದು ರಾಮ ಮಂದಿರ ಮರಳಿ ಕಟ್ಟಿದ ರೀತಿಯಲ್ಲಿ ಮಳಲಿ ಮಸೀದಿಯ ಜಾಗದಲ್ಲೂ ಮೂಲ ದೇವಸ್ಥಾನ ನಿರ್ಮಿಸುತ್ತೇವೆ. ತಾಕತ್ ಇದ್ದರೆ ತಡೆಯಿರಿ ಎಂದು ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಸವಾಲು ಹಾಕಿದ್ದಾರೆ. ಮಳಲಿ ಮಸೀದಿ ಬಿಟ್ಟು ಕೊಡುವುದು ಕನಸಿನ ಮಾತು ಎಂಬ ಎಸ್‍ಡಿಪಿಐ ರಾಜ್ಯಾಧ್ಯಕ್ಷನ ಮಾತಿಗೆ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ರಾಜ್ಯದ 30 ಸಾವಿರ ಮಸೀದಿಗಳ...
ದಕ್ಷಿಣ ಕನ್ನಡರಾಜಕೀಯಸುದ್ದಿ

ಮಂಗಳೂರು ಮಳಲಿ ಮಸೀದಿಯಲ್ಲಿ ದೇಗುಲ ಹೋಲುವ ರಚನೆ ಪತ್ತೆ ; ಶಾಸಕ ಭರತ್ ಶೆಟ್ಟಿ ,ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆಗೆ ನಿರ್ಧಾರ – ಕಹಳೆ ನ್ಯೂಸ್

ಮಂಗಳೂರು, ಮೇ 23 : ಮಳಲಿ ದರ್ಗಾ ನವೀಕರಣಕ್ಕಾಗಿ ಕೆಡವಿದಾಗ ದೇವಸ್ಥಾನ ಹೋಲುವ ರಚನೆ ಪತ್ತೆಯಾದ ಹಿನ್ನಲೆಯಲ್ಲಿ ಅಲ್ಲಿ ಇದ್ದಿರಬಹುದಾದ ದೇವರ ಸಾನಿಧ್ಯದ ಕುರಿತು ತಿಳಿಯುವ ಉದ್ದೇಶದಿಂದ ಮೇ ೨೪ ಅಥವಾ ಮೇ.25ರಂದು ತಂಬೂಲ ಪ್ರಶ್ನೆ ಇಡಲು ಸ್ಥಳೀಯರು ಹಾಗೂ ವಿಶ್ವ ಹಿಂದೂ ಪರಿಷತ್ ನಿರ್ಧರಿಸಿದೆ. ಗಂಜಿಮಠ ಬಳಿಯ ಮಳಲಿ ಬಳಿ ಅಸಯ್ಯಿದ್ ಅಬ್ದುಲ್ಲಾ ಹಿಲ್ ಮದನಿ ದರ್ಗಾ ನವೀಕರಣಕ್ಕಾಗಿ ಮುಂಭಾಗವನ್ನು ಕೆಡವಲಾಗಿತ್ತು.ಈ ಸಂದರ್ಭ ಹಿಂಭಾಗದಲ್ಲಿ ದೇವಸ್ಥಾನದ ಕಲಶ, ತೋಮರ, ಕಂಬಗಳ...
ಅಂತಾರಾಷ್ಟ್ರೀಯಕ್ರೈಮ್ರಾಜಕೀಯರಾಷ್ಟ್ರೀಯಸುದ್ದಿ

ಭಯೋತ್ಪಾದನೆಗೆ ಆರ್ಥಿಕ ನೆರವು ; ಕಾಶ್ಮೀರದ ಪ್ರತ್ಯೇಕತಾವಾದಿ ಉಗ್ರ ಯಾಸಿನ್ ಮಲಿಕ್ ಅಪರಾಧ ಸಾಬೀತು, ಮೇ 25ರಂದು ಶಿಕ್ಷೆ ಪ್ರಕಟ – ಕಹಳೆ ನ್ಯೂಸ್

ನವದೆಹಲಿ, ಮೇ 19 : ಭಯೋತ್ಪಾದನೆಗೆ ಹಣಕಾಸಿನ ನೆರವು ಪ್ರಕರಣದಲ್ಲಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದ ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಯಾಸಿನ್‌ ಮಲಿಕ್‌ ಅನ್ನು ದೋಷಿ ಎಂದು ದೆಹಲಿಯ ಎನ್‌ಐಎ ವಿಶೇಷ ನ್ಯಾಯಾಲಯ ಘೋಷಿಸಿದೆ. ನ್ಯಾಯಾಲಯ ಯಾಸಿನ್ ಮಲಿಕ್ನ  ಹಣಕಾಸಿನ ಮೌಲ್ಯಮಾಪನಕ್ಕೆ ಸಂಬಂಧಿಸಿದ ಅಫಿಡವಿಟ್ ಕೇಳಿದೆ. ಅಲ್ಲದೆ ಶಿಕ್ಷೆಯ ಪ್ರಮಾಣದ ಕುರಿತಾದ ವಿಚಾರಣೆಯನ್ನು ಮೇ 25ರಂದು ನ್ಯಾಯಾಲಯ ನಡೆಸಲಿದೆ. ಕಠಿಣವಾದ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ (ಯುಎಪಿಎ) ಅಡಿಯಲ್ಲಿ ದಾಖಲಾದ ಪ್ರಕರಣಗಳು...
1 83 84 85 86 87 232
Page 85 of 232