Saturday, June 13, 2026

ರಾಜಕೀಯ

ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮೊಟ್ಟಮೊದಲ ಬಾರಿಗೆ ನಾಳೆ ಪುತ್ತೂರಿಗೆ ಪವರ್’ಫುಲ್ ಮಿನಿಸ್ಟರ್ ವಿ. ಸುನಿಲ್ ಕುಮಾರ್ | ಮೇ 16 ರಂದು ” InstaBasket ” ಮಳಿಗೆ ಉದ್ಘಾಟನಾ ಸಮಾರಂಭ – ಹತ್ತೂರಿಗೂ ಮಾದರಿಯಾಗಲಿದೆಯಾ ಪುತ್ತೂರಿನ ಮಾಡೆಲ್..!? ಏನ್ ಇದೆ ಇಲ್ಲಿ..! ಯಾಕೆ ಇಲ್ಲಿಗೆ ಹೋಗ್ಬೇಕು ನಾವುಗೊತ್ತಾ..!? – ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ಎರಡೆರಡು ಪ್ರಥಮಗಳಿಗೆ ಮೇ 16 ರಂದು ಸಾಕ್ಷಿಯಾಗಲಿದೆ. ಪ್ರಪ್ರಥಮ ಬಾರಿಗೆ ಒಂದೇ ಸೂರಿನಡಿಯಲ್ಲಿ ತಾಜಾ ತರಕಾರಿ, ಹಣ್ಣುಗಳು, ಜ್ಯೂಸ್ ಹಾಗೂ ಸಾಂಪ್ರದಾಯಿಕ ತಿಂಡಿಗಳ ಅಂಗಡಿ, ಜೊತೆಗೆ ವಿನೂತನ ಶೈಲಿಯ ಹತ್ತು ಹಲವು ವಿಷಯಗಳು ಹಾಗೂ ವಿಶೇಷತೆಗಳು ಪುತ್ತೂರಿಗರನ್ನು ಆಕರ್ಷಿಸಿದರೆ, ಜಿಲ್ಲಾ ಉಸ್ತುವಾರಿ ಸಚಿವರಾದ ಮೇಲೆ ಇದೇ ಮೊದಲಬಾರಿಗೆ ಪುತ್ತೂರಿಗೆ ಜಿಲ್ಲಾ ಉಸ್ತುವಾರಿ ಮಂತ್ರಿ, ಕರ್ನಾಟಕ ಸರಕಾರದ ಪವರ್ ಮಿನಿಸ್ಟರ್ ವಿ. ಸುನಿಲ್ ಕುಮಾರ್ ಉದ್ಘಾಟನಾ ಸಮಾರಂಭಕ್ಕೆ...
ಉಡುಪಿರಾಜಕೀಯಸುದ್ದಿ

ಕಾಂಗ್ರೆಸ್‍ಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಗುಡ್‍ಬೈ – ಕಹಳೆ ನ್ಯೂಸ್

ಉಡುಪಿ : ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಉಪಾಧ್ಯಕ್ಷ ಸೇರಿ ಪ್ರಾಥಮಿಕ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಪ್ರಮೋದ್ ಮಧ್ವರಾಜ್, ಸಿದ್ದರಾಮಯ್ಯ ಸರ್ಕಾರದಲ್ಲಿ ಮಾಜಿ ಮೀನುಗಾರಿಕಾ ಯುವಜನ ಸಬಲೀಕರಣ ಕ್ರೀಡಾ ಇಲಾಖೆ ಸಚಿವರಾಗಿದ್ದರು. ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‍ಗೆ ರಾಜೀನಾಮೆ ಪತ್ರ ರವಾನಿಸಿದರು. ಹಲವಾರು ದಿನಗಳಲ್ಲಿ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ತೊರೆಯುವ ಸೂಚನೆ ಇತ್ತು....
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ನಾಳೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ನೇತ್ರತ್ವದಲ್ಲಿ ಬಂಟ್ವಾಳ ಬಿಜೆಪಿ ಮಂಡಲದ ವತಿಯಿಂದ 15 ಸಾವಿರ ಕಾರ್ಯಕರ್ತರು ಹಾಗೂ ಕುಟುಂಬದ ಸದಸ್ಯರ ಮಿಲನ ” ಕಮಲೋತ್ಸವ ” – ಕಹಳೆ ನ್ಯೂಸ್

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಒಡ್ಡೂರು ಫಾರ್ಮ್ ಹೌಸ್ ನಲ್ಲಿ ಶಾಸಕರ ನೇತ್ರತ್ವದ ಲ್ಲಿ ಬಂಟ್ವಾಳ ಬಿಜೆಪಿ ಮಂಡಲದ ವತಿಯಿಂದ ಮೇ.28 ರಂದು ಕಾರ್ಯಕರ್ತರಿಗಾಗಿ ನಡೆಯಲಿರುವ " ಕಮಲೋತ್ಸವ" ಕಾರ್ಯಕ್ರಮ ದ ಪೂರ್ವ ತಯಾರಿಯ ಬಗ್ಗೆ ರಾಜ್ಯಾಧ್ಯಕ್ಷ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಅವರು ಬೇಟಿ ನೀಡಿ ಪರಿಶೀಲನೆ ನಡೆಸಿದರು. ಕಮಲೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುವ ಉದ್ದೇಶದಿಂದ ತಯಾರಿಯ ಪೂರ್ಣ ಮಾಹಿತಿ ಪಡೆದ ಅವರು ಶಾಸಕ...
ಕ್ರೈಮ್ರಾಜಕೀಯರಾಷ್ಟ್ರೀಯಸುದ್ದಿ

ಲವ್ ಜಿಹಾದ್ – ಹಿಂದೂ ಯುವಕನ ಹೆಸರು ಹೇಳಿ ಪರಿಚಯವಾಗಿದ್ದ ಮುಸ್ಲಿಂ ಯುವಕ, ಮತ್ತವನ ಸಹೋದರು ಹಾಗೂ ಓರ್ವ ಮೌಲ್ವಿಯಿಂದ ಹಿಂದೂ ಯುವತಿಯ ರೇಪ್ – ಕಹಳೆ ನ್ಯೂಸ್

ಭೂಪಾಲ್: ಲವ್ ಜಿಹಾದ್ ಪ್ರಕರಣಗಳು ಸದ್ದು ಮಾಡುತ್ತಿರುವ ಬೆನ್ನಲ್ಲೇ  ಈಗ ಮಧ್ಯಪ್ರದೇಶದಲ್ಲೂ ಅಂತಹದ್ದೇ ಆರೋಪ ಕೇಳಿಬಂದಿದೆ. ಹಿಂದೂ ಯುವಕನ ಹೆಸರು ಹೇಳಿ ಪರಿಚಯವಾಗಿದ್ದ ಮುಸ್ಲಿಂ ಯುವಕ, ಮತ್ತವನ ಸಹೋದರು ಹಾಗೂ ಓರ್ವ ಮೌಲ್ವಿ ಸೇರಿ ಯುವತಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಗ್ವಾಲಿಯಾರ್‌ನಲ್ಲಿ ನಡೆದಿದೆ.   ಪತ್ನಿಯ ಮೇಲೆ ಅತ್ಯಾಚಾರ ಎಸಗಲು ಪತಿಯೇ ಕಾವಲಾಗಿ ನಿಂತಿದ್ದ ಎಂಬುದು ಶಾಕಿಂಗ್ ಸುದ್ದಿ. ಈ ಸಂಬಂಧ ಗ್ವಾಲಿಯರ್‌ನ ಮಹಿಳಾ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ...
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಪುತ್ತೂರು ಬಸ್ ನಿಲ್ದಾಣನಲ್ಲಿ ಹಿಂದೂ ಯುವತಿ ಜೊತೆ ಅಸಭ್ಯ ವರ್ತನೆ ; ಮುಸ್ಲಿಂ ಕಾಮುಕ ಯುವಕ ಸತ್ತಾರ್ ಗೆ ಸಾರ್ವಜನಿಕರಿಂದ ಧರ್ಮದೇಟು, ಪೊಲೀಸ್ ವಶಕ್ಕೆ..! – ಕಹಳೆ ನ್ಯೂಸ್

ಪುತ್ತೂರು: ಬಸ್ ನಲ್ಲಿ ಅನ್ಯಕೋಮಿನ ಯುವಕನೋರ್ವ ಹಿಂದೂ ಯುವತಿಯ ಮೈ ಮುಟ್ಟಿದ ಹಿನ್ನೆಲೆ ಸಾರ್ವಜನಿಕರು ಆತನನ್ನು ತರಾಟೆ ತೆಗೆದುಕೊಂಡ ಘಟನೆ ಪುತ್ತೂರು ಬಸ್ ನಿಲ್ದಾಣದಲ್ಲಿ ನಡೆದಿದೆ. ಮಾಡನ್ನೂರು ನಿವಾಸಿ ಮಹಮ್ಮದ್ ಸತ್ತಾರ್ ಎಂಬಾತ ಸುಳ್ಯದಿಂದ ಪುತ್ತೂರಿಗೆ ಬರುತ್ತಿದ್ದ ಬಸ್ ನಲ್ಲಿ ಹಿಂದೂ ಯುವತಿಯೋರ್ವಳ ಜೊತೆ ಅಸಭ್ಯ ರೀತಿಯಲ್ಲಿ ವರ್ತಿಸಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಗಮನಿಸಿದ ಸಾರ್ವಜನಿಕರು ಆತನನ್ನು ತರಾಟೆಗೆ ತೆಗೆದುಕೊಂಡಿದ್ದು, ಸ್ಥಳಕ್ಕೆಆಗಮಿಸಿದ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು...
ರಾಜಕೀಯರಾಜ್ಯಸುದ್ದಿಹುಬ್ಬಳ್ಳಿ

ಹುಬ್ಬಳ್ಳಿ ಗಲಭೆ | ತಲೆಮರೆಸಿಕೊಂಡಿದ್ದ ಮಾಸ್ಟರ್ ಮೈಂಡ್ ಆರೋಪಿ, ಮೌಲ್ವಿ ವಸೀಂ ಮುಂಬೈಯಲ್ಲಿ ಪೊಲೀಸ್ ವಶಕ್ಕೆ – ಕಹಳೆ ನ್ಯೂಸ್

ಹುಬ್ಬಳ್ಳಿ, ಏ 21 : ಹಳೆ ಹುಬ್ಬಳ್ಳಿ ಗಲಭೆಗೆ ಪ್ರಚೋದನೆ ನೀಡಿದ ಆರೋಪದಡಿ ಮಂಟೂರ ರಸ್ತೆ ಮಿಲ್ಲತ್ ನಗರದ ವಸೀಂ ಪಠಾಣ್‌ನನ್ನು ಮುಂಬೈನಲ್ಲಿ ಹುಬ್ಬಳ್ಳಿ ಪೊಲೀಸರು ಬಂಧಿಸಿ ಗುರುವಾರ ನಗರಕ್ಕೆ ಕರೆ ತಂದಿದ್ದಾರೆ. ಗಲಭೆ ವೇಳೆ ಆರೋಪಿಯು ಪೊಲೀಸ್ ವಾಹನ ಏರಿ ಗಲಭೆಗೆ ಪ್ರಚೋದನೆ ನೀಡುತ್ತಿದ್ದ ಎನ್ನಲಾದ ವೀಡಿಯೋ ವೈರಲ್ ಆಗಿತ್ತು. ಆತನ ಮೇಲೆ ಆರೋಪ ಬರುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದ. ಆತನಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದರು. ಈ ನಡುವೆ ವಸೀಂ ವೀಡಿಯೋವೊಂದನ್ನು ಹರಿಬಿಟ್ಟು...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಧ್ವನಿವರ್ಧಕಕ್ಕೆ ಅನುಮತಿ ಪಡೆಯದೆ ಎಸ್ ಡಿ ಪಿ ಐ ಪ್ರತಿಭಟನೆಯಲ್ಲಿ ಬಳಕೆ ; ಕಾನೂನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸ್ ಇಲಾಖೆಗೆ ಶಾಸಕ ಸಂಜೀವ ಮಠಂದೂರು ಖಡಕ್ ಆದೇಶ – ಕಹಳೆ ನ್ಯೂಸ್

  ಪುತ್ತೂರು: ಬಿಜೆಪಿ ಸರಕಾರದ ವಿರುದ್ದ ಪುತ್ತೂರಿನಲ್ಲಿ ನಡೆದ ಎಸ್ ಡಿ ಪಿ ಐ ಪ್ರತಿಭಟಭಟನೆಯಲ್ಲಿ ಪೊಲೀಸ್ ಇಲಾಖೆ ಅನುಮತಿ ಇಲ್ಲದೆ ಧ್ವನಿವರ್ಧಕ ಬಳಕೆ ಮಾಡಿದ್ದಾರೆಂದು ಆರೋಪಿಸಿ ಪೊಲೀಸರು ಧ್ವನಿವರ್ದಕ ನಿಲ್ಲಿಸುವಂತೆ ಸೂಚನೆ ನೀಡಿದ ಮತ್ತು ಈ ನಡುವೆ ಎಸ್ ಡಿಪಿಐ ನಾಯಕರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡದ ಘಟನೆ ನಡೆಯಿತು. ಕೊನೆಗೆ ಪೊಲೀಸರು ಪ್ರತಿಬವಟನೆಗೆ ಅಳವಡಿಸಿದ ಧ್ವನಿವರ್ದಕವನ್ನು ವಶಕ್ಕೆ ಪಡೆದು ಕೊಂಡರು. ಘಟನೆಯ ಬಗ್ಗೆ ಮಾಹಿತಿ...
ಕ್ರೈಮ್ರಾಜಕೀಯರಾಜ್ಯಸುದ್ದಿ

” ಈ ಜಗತ್ತಿಗೆ ಅಂಟಿದ ಅತೀ ದೊಡ್ಡ ಶಾಪ ಇಸ್ಲಾಂ! ಮನುಷ್ಯನ ಊಹೆಗೂ ನಿಲುಕದ ಬರ್ಬರತೆ, ಹಿಂಸೆ, ಕ್ರೌರ್ಯ, ಭಯೋತ್ಪಾದನೆಯೇ ಅವರ ಘನ ಇತಿಹಾಸ. ” ಸಂಸದ ಅನಂತಕುಮಾರ್ ಹೆಗಡೆ ಫೇಸ್​ಬುಕ್​ ಪೋಸ್ಟ್ – ಕಹಳೆ ನ್ಯೂಸ್

ಕಾರವಾರ, ಮಾ 31 : ಇಸ್ಲಾಂ ಈ ಜಗತ್ತಿಗೆ ಅಂಟಿದ ದೊಡ್ಡ ಶಾಪ ಎಂದು ಸಂಸದ ಅನಂತಕುಮಾರ್ ಹೆಗಡೆ ವಿವಾದಾತ್ಮಕ ಪೋಸ್ಟ್ ಒಂದನ್ನು ಫೇಸ್​ಬುಕ್​ನಲ್ಲಿ ಹಂಚಿಕೊಂಡಿದ್ದಾರೆ. ಪೇಜಾವರ ಮಠದ ಶ್ರೀಗಳನ್ನು ಮುಸ್ಲಿಂ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿದ್ದರ ಬಗ್ಗೆ ಸಂಸದ ಅನಂತ್ ಕುಮಾರ್ ಹೆಗ್ಡೆ ಬರೆದಿರುವ ಫೇಸ್ ಬುಕ್ ಪೋಸ್ಟ್ ಇದಾಗಿದ್ದು,ಮುಸ್ಲಿಂ ವರ್ತಕರ ಸಮುದಾಯಕ್ಕೆ ಹೇರಲಾಗುತ್ತಿರುವ ನಿರ್ಬಂಧಗಳಿಗೆ ಪರಿಹಾರಕ್ಕೆ ಸಹಾಯ ಮಾಡಬೇಕೆಂದು ಮನವಿ ಮಾಡಿತ್ತು. ಈ ಕುರಿತು ಪೇಜಾವರ ಶ್ರೀಗಳು...
1 84 85 86 87 88 232
Page 86 of 232