Saturday, June 13, 2026

ರಾಜಕೀಯ

ಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸಿನಿಮಾಸುದ್ದಿ

ಪ್ರಾಣಿ ಹಿಂಸೆ ತಡೆ ಕಾಯ್ದೆಗೆ ಪ್ರಾಣಿಪ್ರಿಯೆ ರಮ್ಯಾ ಮೆಚ್ಚುಗೆ ; ಮೋದಿ ಸರ್ಕಾರಕ್ಕೆ ಶಹಭಾಷ್ ಎಂದ ಸ್ಯಾಂಡಲ್‌ವುಡ್‌ ಕ್ವೀನ್ – ಕಹಳೆ ನ್ಯೂಸ್

ಸ್ಯಾಂಡಲ್‌ವುಡ್‌ ನಟಿ ರಮ್ಯಾ ಪ್ರಾಣಿ ಪ್ರಿಯೆ ಎನ್ನುವುದು ಗೊತ್ತಿರುವ ವಿಚಾರ. ಪ್ರಾಣಿಗಳ ಮೇಲೆ ದೌರ್ಜನ್ಯವಾದಾಗ ಪ್ರತಿಬಾರಿಯೂ ಅವರು ಧ್ವನಿ ಎತ್ತುತ್ತಾರೆ. ಬೀದಿ ನಾಯಿಗಳ ಬಗ್ಗೆ ಕಾಳಜಿ ತೋರಿದ್ದಾರೆ. ಇದೀಗ ಪ್ರಾಣಿ ಹಿಂಸೆ ತಡೆ ಕಾಯ್ದೆಯನ್ನು ಕೇಂದ್ರ ಸರ್ಕಾರ ತಂದಿರುವ ಕುರಿತಾಗಿ ರಮ್ಯಾ ಸರ್ಕಾರಕ್ಕೆ ಧನ್ಯವಾದ ಹೇಳಿದ್ದಾರೆ. ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯವು, ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಗೆ ಕೆಲ ತಿದ್ದುಪಡಿ ಮಾಡಿದೆ ದಂಡದ ಪ್ರಮಾಣವನ್ನು ಹೆಚ್ಚಿಸಿದೆ.  ಈ ಕುರಿತಾಗಿ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಸುರತ್ಕಲ್ ಎನ್‌ಐಟಿಕೆ ಟೋಲ್‌ಗೇಟ್‌‌ ರದ್ದು ಅನುಮಾನ ; ಮುಂದಿನ ಒಂದು ವರ್ಷಕ್ಕೆ ಟೋಲ್‌ ಶುಲ್ಕ ಸಂಗ್ರಹಕ್ಕೆ ಮತ್ತೆ ಟೆಂಡರ್‌ – ಕಹಳೆ ನ್ಯೂಸ್

ಮಂಗಳೂರು, ಮಾ 31 : ಮುಂದಿನ ಒಂದು ವರ್ಷಕ್ಕೆ ಸುರತ್ಕಲ್‌ ಎನ್‌ಐಟಿಕೆ ಟೋಲ್‌ನಲ್ಲಿ ಶುಲ್ಕ ಸಂಗ್ರಹಕ್ಕೆ ಮತ್ತೆ ಟೆಂಡರ್‌ ಕರೆದಿರುವ ಮಾಹಿತಿ ಸರಕಾರದ ವೆಬ್‌ಸೈಟ್‌ನಲ್ಲಿ ಲಭ್ಯವಾಗಿದೆ.   ಟೆಂಡರ್‌‌ನಲ್ಲಿ ವಾರ್ಷಿಕ ಬಿಡ್ 49.05 ಕೋಟಿ ಎಂದು ನಮೂದಿಸಲಾಗಿದೆ. ಸೆಂಟ್ರಲ್‌ ಇ ಪ್ರೊಕ್ಯೂರ್‌ವೆುಂಟ್‌ ಪೋರ್ಟಲ್‌ನಲ್ಲಿ ಮಾ. 23ರಂದು 6.45ಕ್ಕೆ ಹಾಕಲಾಗಿದ್ದು ಟೆಂಡರ್‌ ಹಾಕಲು ದಿನಾಂಕವನ್ನು ಅದೇ ದಿನ ನಿಗದಿ ಪಡಿಸಲಾಗಿದ್ದು ಎಪ್ರಿಲ್ 13ಕ್ಕೆ 11 ಗಂಟೆಗೆ ಕೊನೆಗೊಳ್ಳಲಿದ್ದು, ಎಪ್ರಿಲ್ 18ರಂದು ಟೆಂಡರ್‌ ಪರಿಶೀಲನೆ...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಮಂಗಳೂರು ಕೆ.ಎಂ.ಎಫ್. ಉಪಾಧ್ಯಕ್ಷರಾಗಿ ಕೆಯ್ಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಸ್.ಬಿ.ಜಯರಾಮ ರೈ ಆಯ್ಕೆ – ಕಹಳೆ ನ್ಯೂಸ್

ಮಂಗಳೂರು : ದ.ಕ.ಹಾಲು ಒಕ್ಕೂಟದ ಉಪಾಧ್ಯಕ್ಷರಾಗಿ ಕೆಯ್ಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಸ್.ಬಿ.ಜಯರಾಮ ರೈ ಅವರು ಆಯ್ಕೆಯಾಗಿದ್ದಾರೆ. ಒಕ್ಕೂಟದ ಅಧ್ಯಕ್ಷರಾದ ರವಿರಾಜ ಹೆಗ್ಡೆ ಅವರು ಈಗಾಗಲೇ ರಾಜೀನಾಮೆ ನೀಡಿದ್ದು,ಉಪಾಧ್ಯಕ್ಷರೂ ರಾಜಿನಾಮೆ ನೀಡಿದ ಹಿನ್ನೆಲೆಯಲ್ಲಿ ಎಸ್.ಬಿ.ಜಯರಾಮ ರೈ ಅವರನ್ನು ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ....
ಕ್ರೈಮ್ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಕೋರ್ದಬ್ಬು ದೈವಸ್ಥಾನ ಅಪವಿತ್ರಗೊಳಿಸಿದ್ದ ಮುಸ್ಲಿಂ ಯುವಕ ಸಾಹುಲ್ ಹಮೀದ್ ಸೆರೆ – ಕಹಳೆ ನ್ಯೂಸ್

ಮಂಗಳೂರು, ಮಾ 22 : ಕೈಕಂಬ ಸಮೀಪದ ಕಂದಾವರ ಗ್ರಾಮದ ಶ್ರೀ ಕೋರ್ದಬ್ಬು ದೈವಸ್ಥಾನವನ್ನು ಅಪವಿತ್ರಗೊಳಿಸಿದ ಯುವಕನನ್ನು ಮಾರ್ಚ್ 21ರಂದು ಬಜ್ಪೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಿನ್ನಿಕಂಬಳ ,ಕಂದಾವರ ಚರ್ಚ್ ರಸ್ತೆಯ ನಿವಾಸಿ ಸಾಹುಲ್ ಹಮೀದ್ (27) ಎಂದು ಗುರುತಿಸಲಾಗಿದೆ. ಮಾ.20ರಂದು ಈ ದೈವಸ್ಥಾನವನ್ನು ಮಲಿನಗೊಳಿಸಲಾಗಿತ್ತು. ಈ ಬಗ್ಗೆ ಸಿಸಿ ಕ್ಯಾಮರಾದ ದೃಶ್ಯಗಳ ಆಧಾರದ ಮೇಲೆ ದೂರು ದಾಖಲಿಸಿದ ಕೇವಲ ಒಂದು ಗಂಟೆಯೊಳಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್...
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಹಿಜಾಬ್ ಧರಿಸದೆ ತರಗತಿಗೆ ಹಾಜರಾಗಲು ಒಪ್ಪಿದ ಉಪ್ಪಿನಂಗಡಿ ಪಿಯು ಕಾಲೇಜಿನ ಮುಸಲ್ಮಾನ ವಿದ್ಯಾರ್ಥಿನಿಯರು – ಕಹಳೆ ನ್ಯೂಸ್

ಉಪ್ಪಿನಂಗಡಿ, ಮಾ 21 : ಹಿಜಾಬ್ ಧರಿಸಿಯೇ ತರಗತಿಗೆ ಹಾಜರಾಗುತ್ತೇನೆ ಎಂಬ ನಿಲುವಿಗೆ ಅಂಟಿಕೊಂಡಿದ್ದ ಉಪ್ಪಿನಂಗಡಿಯ ಸರಕಾರಿ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಇದೀಗ ಕಾಲೇಜಿನ ಸಮವಸ್ತ್ರ ನಿಯಮಾವಳಿಗಳನ್ನು ಪಾಲಿಸಿ ಇಂದಿನಿಂದಲೇ ತರಗತಿಗಳಿಗೆ ಹಾಜರಾಗಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.   ಹೈಕೋರ್ಟ್‌ನ ಆದೇಶಕ್ಕೆ ಅನುಗುಣವಾಗಿ ವಿದ್ಯಾರ್ಥಿಗಳು ಹಿಜಾಬ್‌ ಧರಿಸಿ ತರಗತಿಗೆ ಹಾಜರಾಗಬಾರದೆಂದು ಕಾಲೇಜು ಆಡಳಿತದ ತಿಳಿಸಿದ್ದು, ಇದಕ್ಕೆ ವಿದ್ಯಾರ್ಥಿಗಳು ವಿರೋಧಿಸಿ ತರಗತಿ ಮತ್ತು ಪರೀಕ್ಷೆಗಳನ್ನು ಬಹಿಷ್ಕರಿಸಿದ್ದರು. ಇತ್ತ ಪ್ರತಿಭಟನಾ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಭಗವದ್ಗೀತೆಯನ್ನು ಪಠ್ಯಪುಸ್ತಕದಲ್ಲಿ ಸೇರಿಸಲು ಸಿಎಂಗೆ ಒತ್ತಾಯಿಸುವೆ ; ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು: ಭಗವದ್ಗೀತೆಯನ್ನು ಪಠ್ಯಪುಸ್ತಕದಲ್ಲಿ ಸೇರಿಸಲು ಕ್ರಮಕೈಗೊಳ್ಳಿ ಎಂದು ಮುಖ್ಯಮಂತ್ರಿ ಅವರಿಗೆ ಒತ್ತಾಯ ಮಾಡುವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ನೆಲಮಂಗಲದಲ್ಲಿ ಅವೇರಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಕ್ಕ ವಯಸ್ಸಿನಲ್ಲೇ ಭಗವದ್ಗೀತೆಯಲ್ಲಿ ಬರುವ ಎಲ್ಲಾ ವಿಚಾರವನ್ನು ಮಕ್ಕಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಹೀಗಾಗಿ ಗುಜರಾತ್ ರಾಜ್ಯದಲ್ಲಿ ಭಗವದ್ಗೀತೆಯನ್ನು ಪಠ್ಯದಲ್ಲಿ ಅಳವಡಿಸಲು ಜಾರಿಗೆ ತಂದಿದ್ದಾರೆ. ಕೆಲವೇ ದಿನಗಳಲ್ಲಿ ಮುಖ್ಯಮಂತ್ರಿ ಅವರ ಜೊತೆ ತೀರ್ಮಾನ ಮಾಡಿ ಕರ್ನಾಟಕದಲ್ಲೂ ಭಗವದ್ಗೀತೆಯನ್ನು ಪಠ್ಯ ಪುಸ್ತಕ ಸೇರಿಸಲು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಖೇಲ್ ಖತಂ, ನಾಟಕ್ ಬಂದ್, ಶಾಲೆಗೆ ಹಿಂದಿರುಗಿ – ಹಿಜಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ; ಮಾಳವಿಕಾ ಅವಿನಾಶ್ ಟ್ವೀಟ್‌ – ಕಹಳೆ ನ್ಯೂಸ್

ಬೆಂಗಳೂರು: ಹಿಜಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ಎಂದು ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಈ ಕುರಿತಾಗಿ ನಟಿ ಮಾಳವಿಕಾ ಅವಿನಾಶ್ ಟ್ವೀಟ್‌ ಮಾಡುವ ಮೂಲಕವಾಗಿ ಸೋಶಿಯಲ್ ಮೀಡಿಯಾದಲ್ಲಿ ವಾಗ್ದಾಳಿ ಮಾಡಿದ್ದಾರೆ. ಟ್ವೀಟ್‍ನಲ್ಲಿ ಏನಿದೆ?: ಖೇಲ್ ಖತಂ, ನಾಟಕ್ ಬಂದ್! ಶಾಲೆಗೆ ಹಿಂದಿರುಗಿ, ಇಸ್ಲಾಮಿನ ಅತ್ಯಗತ್ಯ ಭಾಗವಲ್ಲ ಎಂದು  ಹೈಕೋರ್ಟ್‌ ಹೇಳಿದೆ. ನಿರ್ಬಂಧವನ್ನು ಸಂವಿಧಾನದಿಂದ ಅನುಮತಿಸಲಾದ ಸಮಂಜಸವಾದ ನಿರ್ಬಂಧಗಳಿಂದ ಆವರಿಸಲ್ಪಟ್ಟಿದೆ. ದೋಷಾರೋಪಣೆಯ ಆದೇಶವನ್ನು ಹೊರಡಿಸಲು ಸರ್ಕಾರಕ್ಕೆ ಅಧಿಕಾರವಿದೆ. ಎಲ್ಲಾ ರಿಟ್‍ಗಳನ್ನು ವಜಾಗೊಳಿಸಲಾಗಿದೆ. Khel...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕೋರ್ಟ್‌ನಿಂದ ರಾಜಕೀಯ ಪ್ರೇರಿತ ಅಸಂವಿಧಾನಿಕ ತೀರ್ಪು ; SDPI ಅಸಮಾಧಾನ – ಕಹಳೆ ನ್ಯೂಸ್

ಬೆಂಗಳೂರು: ಹಿಜಬ್‌ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ರಾಜಕೀಯ ಪ್ರೇರಿತವಾದ ಅಸಾಂವಿಧಾನಿಕ ತೀರ್ಪನ್ನು ನೀಡಿದೆ ಎಂದು ಸೋಷಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ (ಎಸ್‌ಡಿಪಿಐ) ಅಸಮಾಧಾನ ವ್ಯಕ್ತಪಡಿಸಿದೆ. ದೇಶದ ಪ್ರಜೆಗಳಿಗಿರುವ ಆಯ್ಕೆಯ ಹಕ್ಕು, ಸಾಂವಿಧಾನಿಕವಾಗಿರುವ ವೈಯಕ್ತಿಕ ಹಕ್ಕು ಮತ್ತು ಮೂಲಭೂತ ಹಕ್ಕನ್ನು ಕಡೆಗಣಿಸಿ ವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವಲ್ಲಿ ನ್ಯಾಯಾಲಯವು ವಿಫಲವಾಗಿದೆ ಎಂಬುದು ಕರ್ನಾಟಕ ಹೈಕೋರ್ಟ್ ಹಿಜಬ್ ಕುರಿತು ನೀಡಿದ ತೀರ್ಪಿನಲ್ಲಿ ರುಜುವಾತಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಬಿಜೆಪಿ ಸರ್ಕಾರ ಮುಸ್ಲಿಂ ಅಸ್ತಿತ್ವವನ್ನು ಅಪರಾಧಿಯಂತೆ...
1 85 86 87 88 89 232
Page 87 of 232