Saturday, June 13, 2026

ರಾಜಕೀಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

ಹಿಜಬ್‌ ಕುರಿತ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ; ವಕ್ಫ್‌ ಬೋರ್ಡ್‌ ಅಧ್ಯಕ್ಷ ಮೌಲಾನ ಶಫಿ ಸಅದಿ – ಕಹಳೆ ನ್ಯೂಸ್

ಬೆಂಗಳೂರು: ಹಿಜಬ್‌ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಯಾವ ಆಧಾರದಲ್ಲಿ ತೀರ್ಪು ಕೊಟ್ಟಿದೆ ಎಂಬುದು ಗೊತ್ತಿಲ್ಲ. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ವಕ್ಫ್‌ ಬೋರ್ಡ್‌ ಅಧ್ಯಕ್ಷ ಮೌಲಾನ ಶಫಿ ಸಅದಿ ತಿಳಿಸಿದ್ದಾರೆ. ಸಂವಿಧಾನಬದ್ಧವಾಗಿ ಕಾನೂನು ಹೋರಾಟ ಮಾಡಲಾಗುವುದು. ಹೆಣ್ಣು ಹಿಜಬ್‌ ಧರಿಸುವ ಬಗ್ಗೆ ಕುರಾನ್‌ನಲ್ಲಿ ಸ್ಪಷ್ಟ ಉಲ್ಲೇಖವಿದೆ. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಉಲೆಮಾ ಒಕ್ಕೂಟದಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಹೇಳಿದ್ದಾರೆ....
ಉಡುಪಿರಾಜಕೀಯರಾಜ್ಯಸುದ್ದಿ

‘ಕೋರ್ಟ್‌ಗೆ ಹೋದ 6 ವಿದ್ಯಾರ್ಥಿನಿಯರು ನಾಳೆಯಿಂದಲೇ ತರಗತಿಗೆ ಬನ್ನಿ’ ; ಶಾಸಕ ರಘುಪತಿ ಭಟ್ – ಕಹಳೆ ನ್ಯೂಸ್

ಉಡುಪಿ, ಮಾ 15 : ಕೋರ್ಟ್‌ಗೆ ಹೋದ ಆರು ಮಂದಿ ವಿದ್ಯಾರ್ಥಿನಿಯರು ನಾಳೆಯಿಂದಲೇ ತರಗತಿಗೆ ಬರಬೇಕು. ಅವರೆಲ್ಲರಿಗೂ ಸಮವಾದ ಶಿಕ್ಷಣ ನೀಡುತ್ತೇವೆ. ಇಷ್ಟು ದಿನ ಅವರ ಶಿಕ್ಷಣಕ್ಕೆ ಸಮಸ್ಯೆ ಆಗಿದ್ರೆ, ಅವರಿಗೆ ಪ್ರತ್ಯೇಕ ನೋಟ್ಸ್ ನೀಡಲಾಗುತ್ತದೆ ಎಂದು  ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, 'ಸತ್ಯ‌ಮೇವ ಜಯತೇ' ಉಚ್ಛ ನ್ಯಾಯಾಲಯದ‌ ತೀರ್ಪಿನ ಮೂಲಕ ಭಾರತದ ಸಂಸ್ಕೃತಿಗೆ ಜಯವಾಗಿದೆ, ಈ ಮಣ್ಣಿನ ವಿರೋಧಿಗಳು ಸೋಲು ಕಂಡಿದ್ದಾರೆ. ಸಮವಸ್ತ್ರದ...
ರಾಜಕೀಯರಾಷ್ಟ್ರೀಯಸುದ್ದಿ

ಬುಲ್ಡೋಜರ್ ಎದುರು ನಡೆಯದ ಆಟ ; ಅಬ್ಬರಿಸಲು ಹೋಗಿ ಮಕಾಡೆ ಮಲಗಿದ ಓವೈಸಿ..! – ಕಹಳೆ ನ್ಯೂಸ್

ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಪಕ್ಷ 4 ರಾಜ್ಯಗಳಲ್ಲಿ ಜಯಭೇರಿ ಭಾರಿಸಿದೆ. ಅದರಲ್ಲೂ ಉತ್ತರಪ್ರದೇಶದಲ್ಲಿ 403 ಸ್ಥಾನಗಳಲ್ಲಿ 271 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಸತತ ಎರಡನೇ ಬಾರಿಗೆ ಅಧಿಕಾರ ಪಡೆಯುವ ಮೂಲಕ ಇತಿಹಾಸ ರಚಿಸಿದೆ. ಇನ್ನು ಚುನಾವಣೆಯಲ್ಲಿ ಸಂಸದ ಅಸಾದುದ್ದಿನ್​ ಓವೈಸಿ ಅವರ ಎಐಎಂಐಎಂ ಪಕ್ಷ ಒಂದೂ ಸ್ಥಾನ ಪಡೆಯದೇ ಸೊನ್ನೆ ಸುತ್ತಿದೆ.   ಮುಸ್ಲಿಮರು ಹೆಚ್ಚಾಗಿರುವ ಉತ್ತರಪ್ರದೇಶದ ಹಲವು ಕ್ಷೇತ್ರಗಳೂ ಸೇರಿದಂತೆ ಅಸಾದುದ್ದೀನ್​ ಓವೈಸಿ ಪಕ್ಷ 100 ಸ್ಥಾನಗಳಲ್ಲಿ ಸ್ಪರ್ಧೆ...
ರಾಜಕೀಯರಾಜ್ಯಸುದ್ದಿ

ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ‘ನಾರಾಯಣ ಗುರು’ ವಸತಿ ಶಾಲೆ ; ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬಜೆಟ್‌ನಲ್ಲಿ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ‘ನಾರಾಯಣ ಗುರು’ ವಸತಿ ಶಾಲೆ ಆರಂಭಿಸುವ ಬಗ್ಗೆ ಬಜೆಟ್‌ನಲ್ಲಿ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದರಂತೆ ನಾರಾಯಣ ಗುರು ವಸತಿ ಶಾಲೆ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಇಷ್ಟೇ ಅಲ್ಲದೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಇತರೆ ವರ್ಗದ ಮಕ್ಕಳಿಗಾಗಿ ₹250 ಕೋಟಿ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯಸುದ್ದಿ

ರಾಜ್ಯ ಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ – ಕಾಸರಗೋಡಿನಲ್ಲಿ ಕನ್ನಡ ಭವನ ಸ್ಥಾಪನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್‌ನಲ್ಲಿ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು, ಮಾ 04 : ರಾಜ್ಯ ಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ನಡೆಸುವ ಬಗ್ಗೆ 2022–23ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸಂಸ್ಕೃತಿ-ಸಾಹಿತ್ಯ ಕ್ಷೇತ್ರಕ್ಕೆ ಘೋಷಿಸಿರುವ ಇತರ ಯೋಜನೆಗಳು ವಿವರ ಇಲ್ಲಿದೆ. *ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು 20 ಕೋಟಿ ಅನುದಾನ *ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು 20 ಕೋಟಿ ರೂ *ರಾಜ್ಯಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ಆಯೋಜಿಸಲು ತೀರ್ಮಾನ *ತಳಸಮುದಾಯದ...
ಬೆಂಗಳೂರುರಾಜಕೀಯರಾಜ್ಯ

Karnataka Budget : ರೈತರ ಡೀಸೆಲ್‌ ಬಳಕೆಗೆ ಸಬ್ಸಿಡಿ – ಗೋವುಗಳ ದತ್ತು ಪಡೆಯಲು ಪುಣ್ಯ ಕೋಟಿ ಯೋಜನೆ – ರಾಜ್ಯಾದ್ಯಂತ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿಸ್ತರಣೆ ; ಸಿಎಂ ಬಸವರಾಜ ಬೊಮ್ಮಾಯಿ ಚೊಚ್ಚಲ ಬಜೆಟ್‌ ಮಂಡನೆ – ಕಹಳೆ ನ್ಯೂಸ್

ಬೆಂಗಳೂರು: ರೈತರ ಡಿಸೇಲ್ ಬಳಕೆಗೆ ಸಬ್ಸಿಡಿ ನೀಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಚೊಚ್ಚಲ ಬಜೆಟ್‌ ಮಂಡಿಸುತ್ತಿದ್ದಾರೆ. 2,65,720 ಕೋಟಿ ರೂ. ಗಾತ್ರದ ಬಜೆಟ್‌ನಲ್ಲಿ ಹಲವು ಯೋಜನೆಗಳನ್ನು ಪ್ರಕಟಿಸಿದ್ದಾರೆ. ಬಜೆಟ್‌ ಮುಖ್ಯಾಂಶಗಳು – ರೈತರಿಗೆ ಡಿಸೇಲ್ ಬಳಕೆಗೆ ಸಬ್ಸಿಡಿ. – 7 ಹೊಸ ವಿವಿ ಘೋಷಣೆ. ಗೋವುಗಳ ದತ್ತು ಪಡೆಯಲು ಪುಣ್ಯ ಕೋಟಿ ಯೋಜನೆ – ಅಕ್ರಮ ಸಕ್ರಮ ಯೋಜನೆ ಘೋಷಣೆ. ಬಿ ಖಾತೆಯಿಂದ ಎ ಖಾತೆ...
ಅಂತಾರಾಷ್ಟ್ರೀಯಆರೋಗ್ಯರಾಜಕೀಯರಾಷ್ಟ್ರೀಯಸುದ್ದಿ

ಹಿಂದಿನ ಸರ್ಕಾರಗಳ ವೈದ್ಯಕೀಯ ಶಿಕ್ಷಣ ನೀತಿ ಸರಿಯಿದ್ದಿದ್ದರೆ ನೀವು ವಿದೇಶಗಳಿಗೆ ಹೋಗುತ್ತಿರಲಿಲ್ಲ : ಭಾರತಕ್ಕೆ ವಾಪಸ್ಸಾದ ವೈದ್ಯಕೀಯ ವಿದ್ಯಾರ್ಥಿಗಳ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

ನವದೆಹಲಿ: ಯುದ್ಧಪೀಡಿತ ಉಕ್ರೇನ್‌ನಿಂದ ವಿಶೇಷ ವಿಮಾನಗಳ ಮೂಲಕ ಭಾರತಕ್ಕೆ ವಾಪಸ್ಸಾದ ವೈದ್ಯಕೀಯ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಭೆ ನಡೆಸಿದ್ದಾರೆ. ಇದೇ ವೇಳೆ ವೈದ್ಯಕೀಯ ಶಿಕ್ಷಣ ನೀತಿ ವಿಚಾರವಾಗಿ ಹಿಂದಿನ ಸರ್ಕಾರಗಳ ವಿರುದ್ಧ ಪ್ರಧಾನಿ ಮೋದಿ ಹರಿಹಾಯ್ದಿದ್ದಾರೆ. ಹಿಂದಿನ ಸರ್ಕಾರಗಳ ನೀತಿಗಳ ವೈಫಲ್ಯದಿಂದಾಗಿ ವೈದ್ಯಕೀಯ ಶಿಕ್ಷಣಕ್ಕಾಗಿ ಭಾರತೀಯ ವಿದ್ಯಾರ್ಥಿಗಳು ಅಪಾರ ಸಂಖ್ಯೆಯಲ್ಲಿ ವಿದೇಶಗಳಿಗೆ ಹೋಗುವಂತಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಭಾರತದಲ್ಲಿ ವೈದ್ಯಕೀಯ ಶಿಕ್ಷಣ ನೀತಿಗಳಲ್ಲಿ ಸುಧಾರಣೆ ತರುವುದಾಗಿ ವಿದ್ಯಾರ್ಥಿಗಳಿಗೆ...
ಕಾಸರಗೋಡುರಾಜಕೀಯರಾಜ್ಯಸುದ್ದಿ

ಮಲಯಾಳಂ ಭಾಷೆ ಗೊತ್ತಿದ್ರೆ ಮಾತ್ರ ಕೇರಳದಲ್ಲಿ ಸರ್ಕಾರಿ ಉದ್ಯೋಗ ; ಸಿಡಿದೆದ್ದ ಕನ್ನಡ ಪ್ರಾಧಿಕಾರ – ಕಹಳೆ ನ್ಯೂಸ್

ಬೆಂಗಳೂರು: ಕೇರಳದಲ್ಲಿ ಮಲಯಾಳಂ ಭಾಷೆ ಗೊತ್ತಿದ್ದರೆ ಮಾತ್ರ ಸರ್ಕಾರಿ ಉದ್ಯೋಗ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿಕೆ ವಿರುದ್ಧ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟನೆ ಹೊರಡಿಸಿರುವ ಅವರು, ಕೇರಳ ಮುಖ್ಯಮಂತ್ರಿಯ ಈ ನಡೆ ಭಾಷಾ ಅಲ್ಪಸಂಖ್ಯಾತ ಪ್ರದೇಶವಾದ ಕಾಸರಗೋಡಿನಲ್ಲಿ ನೆಲೆಸಿರುವ ಕನ್ನಡ ಭಾಷಿಕರಿಗೆ ತಮ್ಮ ಭಾಷೆಯಲ್ಲಿ ಸೌಲಭ್ಯಗಳನ್ನು ಪಡೆದುಕೊಳ್ಳುವುದರಿಂದ ವಂಚಿಸುವ ಪ್ರಯತ್ನವಾಗಿದೆ. ಸಂವಿಧಾನದ 30/1ನೇ ವಿಧಿಯು ಭಾಷಾ ಅಲ್ಪಸಂಖ್ಯಾತರಿಗೆ...
1 86 87 88 89 90 232
Page 88 of 232