Saturday, June 13, 2026

ರಾಜಕೀಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

ಹರ್ಷ ಕೊಲೆ ಪ್ರಕರಣದ ಹಿಂದೆ ಅನೇಕ ಜಿಹಾದಿ ಇಸ್ಲಾಮಿಕ್ ಸಂಘಟನೆಗಳ ಕೈವಾಡ ಸಾಧ್ಯತೆ ; ಗೃಹ ಸಚಿವ ಆರಗ ಜ್ಞಾನೇಂದ್ರ – ಕಹಳೆ ನ್ಯೂಸ್

ಬೆಂಗಳೂರು: ಶಿವಮೊಗ್ಗದಲ್ಲಿ ಹರ್ಷನ ಕೊಲೆಯ ಹಿಂದೆ ಅನೇಕ ಸಂಘಟನೆಗಳ ಕೈವಾಡ ಇರುವ ಸಾಧ್ಯತೆ ಇದೆ. ಅಪರಾಧಿಗಳಿಗೆ ಯಾರ ಲಿಂಕ್ ಇದೆ. ಘಟನೆಯ ಹಿಂದೆ ಯಾರು ಇದ್ದಾರೆ ಎನ್ನುವುದರ ಕುರಿತು ತನಿಖೆ ಆಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಈಗ ಸಂಪೂರ್ಣವಾಗಿ ಶಾಂತವಾಗಿದೆ. ಇನ್ನಷ್ಟು ದಿನ ಪೊಲೀಸ್ ಭದ್ರತೆ ಇರುತ್ತದೆ. ಈಗಾಗಲೇ ಘಟನೆಗೆ ಸಂಬಂಧಿಸಿ 8 ಜನ ಬಂಧನ ಆಗಿದೆ. ಅವರ ಮೇಲೆ...
ಕ್ರೈಮ್ರಾಜಕೀಯರಾಜ್ಯಸುದ್ದಿ

ಮಾಡಿದ್ದುಣ್ಣೋ ಮಹರಾಯ ; ನ್ಯಾಯಾಂಗ ನಿಂದನೆ ಆರೋಪದಡಿ ನಟ ಚೇತನ್‌ ಅಂದರ್ ; 14 ದಿನ ನ್ಯಾಯಾಂಗ ಬಂಧನ – ಕಹಳೆ ನ್ಯೂಸ್

ಬೆಂಗಳೂರು: ನ್ಯಾಯಾಂಗ ನಿಂದನೆ ಆರೋಪದಡಿ ಬಂಧನಕ್ಕೊಳಗಾಗಿರುವ ನಟ ಚೇತನ್ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ನ್ಯಾಯಾಂಗ ನಿಂದನೆ ಆರೋಪದಡಿ ನಟ ಚೇತನ್‌ರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದರು. ನಂತರ ನಟನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಚೇತನ್‌ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ 8ನೇ ಎಸಿಎಂಎಂ ನ್ಯಾಯಲಯದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ವಕೀಲ ಕೆ.ಬಾಲನ್ ಅವರು ಚೇತನ್‌ ಪರವಾಗಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಇಂದು ಆಕ್ಷೇಪಣೆ ಅರ್ಜಿ ಸಲ್ಲಿಸಲು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ; ಸಂಚು ಹೂಡಿ, ಭೀಕರವಾಗಿ ಹತ್ಯೆ ನಡೆಸಿದ 7 ಮುಸ್ಲಿಮ್ ಯುವಕರು ಅಂದರ್..! ಯಾರ ಪಾತ್ರ ಏನು? ಬಂಧಿತರೆಲ್ಲರೂ ಭಯ ಉತ್ಪಾದಕರೇ…!? ಕಂಪ್ಲೀಟ್ Exclusive ರಿಪೋರ್ಟ್ – ಕಹಳೆ ನ್ಯೂಸ್

ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಎಫ್‍ಐಆರ್ ದಾಖಲಾಗಿದ್ದು, 7 ಮಂದಿ ಅರೆಸ್ಟ್ ಆಗಿದ್ದಾರೆ. ಬಂಧಿತ ಆರೋಪಿಗಳ ಸಂಪೂರ್ಣ ಬಯೋಡೇಟಾವನ್ನು ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ ಲಕ್ಷ್ಮೀಪ್ರಸಾದ್ ಅವರು, ಹರ್ಷ ಹತ್ಯೆ ಪ್ರಕರಣದಲ್ಲಿ ಮೊದಲು ಕಾಸೀಮ್, ನದೀಮ್ ಬಂಧಿಸಲಾಗಿತ್ತು. ಉಳಿದ ನಾಲ್ವರು ಆರೋಪಿಗಳು ಸೇರಿದಂತೆ ಆರು ಆರೋಪಿಗಳನ್ನು ಬಂಧಿಸಲಾಗಿದೆ ಎಂಬುದಾಗಿ ಸ್ಪಷ್ಟ ಪಡಿಸಿದರು. ಬಂಧಿತ ಆರೋಪಿಗಳನ್ನು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಶಾಲಾ ಕಾಲೇಜುಗಳಲ್ಲಿ ಮಾತ್ರವಲ್ಲ ಎಲ್ಲಾ ಕಡೆ ಹಿಜಾಬ್ ಬ್ಯಾನ್ ಮಾಡಿ ; ವಿಶ್ವಸಂತೋಷ ಭಾರತೀ ಶ್ರೀ – ಕಹಳೆ ನ್ಯೂಸ್

ಶಿವಮೊಗ್ಗ: ಇಲ್ಲಿನ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ಹತ್ಯೆಗೆ ಹಿಜಾಬ್ ವಿವಾದ ಸಹಾ ಒಂದು ಕಾರಣ. ಕೇವಲ ಶಾಲಾ ಕಾಲೇಜಿಗಳಲ್ಲಿ ಮಾತ್ರವಲ್ಲದೆ ಬಹುತೇಕ ಕಡೆ ಹಿಜಾಬ್ ನಿಷೇಧ ಮಾಡಬೇಕು ಎಂದು ತೀರ್ಥಹಳ್ಳಿ ಬೆಜ್ಜವಳ್ಳಿ ಮಠದ ಡಾ. ವಿಶ್ವಸಂತೋಷ ಭಾರತೀ ಶ್ರೀ ಗುರೂಜಿ ಹೇಳಿದರು.   ಶಿವಮೊಗ್ಗದ ಹರ್ಷ ಮನೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷೆಯಲ್ಲಿ ನಕಲು ಮಾಡಲು ಹಿಜಾಬ್ ಬಳಕೆಯಾಗುತ್ತದೆ. ಬ್ಯಾಂಕ್ ದರೋಡೆಗೂ ಬಳಕೆಯಾಗುತ್ತದೆ. ಹಿಜಾಬ್ ಧರಿಸಿ ಆಭರಣದಂಗಡಿಗಳಲ್ಲಿ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ನಮ್ಮ ಕಾರ್ಯಕರ್ತನ ಮನೆಯಲ್ಲಿ ಕತ್ತಲು ಆವರಿಸಲು ನಾವು ಬಿಡುವವರಲ್ಲ – ಒಂದು ಲಕ್ಷ ರೂಪಾಯಿ ನೀಡಿ ಪ್ರಚಾರ ಬೇಡ, ಇದರಿಂದ ಪ್ರೇರಣೆಗೊಂಡು ಇನ್ನಷ್ಟು ಕೈಗಳು ಜೊತೆಗೂಡಲಿ ಎಂದ ಶಾಸಕ ಹರೀಶ್ ಪೂಂಜ – ಕಹಳೆ ನ್ಯೂಸ್

ಪುತ್ತೂರು,ಫೆ.22 : ಶಿವಮೊಗ್ಗದಲ್ಲಿ ನಿನ್ನೆ ಹತ್ಯೆಗೀಡಾದ ಹಿಂದೂ ಪರ ಹೋರಾಟಗಾರ, ಬಜರಂಗದಳ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಹಣಕಾಸಿನ ನೆರವಿನ ಅವಶ್ಯಕತೆ ಇದೆ ಎಂಬ ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡುತ್ತಿದೆ. ಈ ಸಂದರ್ಭದಲ್ಲಿ ಬಿಜೆಪಿ ಶಾಸಕ‌ ಹರೀಶ್ ಪೂಂಜ ಒಂದು ಲಕ್ಷ ರೂಪಾಯಿ ನೀಡಿದ್ದಾರೆ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು ಒಂದು ಲಕ್ಷ ರೂಪಾಯಿ ನೀಡೊ ಪ್ರಚಾರ ಬೇಡ ಪ್ರೇರಣೆ ಸಿಗಲಿ ಎಂದು ತಮ್ಮ ಫೇಸ್‌ಬುಕ್‌ ಹಾಗೂ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಮತಾಂದ ಶಕ್ತಿಗಳಿಂದ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಲಕ್ಷ ರೂಪಾಯಿ ನೀಡಿದ ಕರಾವಳಿಯ ಶಾಸಕ ರಾಜೇಶ್ ನಾಯ್ಕ್ – ಕಹಳೆ ನ್ಯೂಸ್

ಬಂಟ್ವಾಳ: ಮತಾಂದ ಶಕ್ತಿಗಳಿಂದ ಹತ್ಯೆಯಾದ ಶಿವಮೊಗ್ಗ ಜಿಲ್ಲೆಯ ಹಿಂದೂ ಸಂಘಟನೆಯ ಪ್ರಮುಖ ಯುವ ಕಾರ್ಯಕರ್ತ ಹರ್ಷ ನ ಸಾವಿಗೆ ನ್ಯಾಯ ಸಿಗಬೇಕು, ಆತನ ಕೊಲೆ ಮಾಡಿದ ಆರೋಪಿಗಳ ಜೊತೆ, ಅದರ ಹಿಂದಿರುವ ಶಕ್ತಿಗಳ ಪತ್ತೆ ಮಾಡಿ ಕಠಿಣ ಶಿಕ್ಷೆಗೊಳಪಡಿಸುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಅವರು ಒತ್ತಾಯಿಸಿದ್ದಾರೆ. ಲಕ್ಷ ರೂ ನೀಡಿದ ಶಾಸಕ ರಾಜೇಶ್ ನಾಯ್ಕ್ : ಕುಟುಂಬದ ಆಧಾರ ಸ್ತಂಭವಾಗಿ, ಕುಟುಂಬದ ನಿರ್ವಹಣೆ ಜವಬ್ದಾರಿಯನ್ನು ಹೊಂದಿದ್ದ ಹಿಂದೂ ಸಂಘನೆಯ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಜಿಹಾದಿಗಳಿಂದ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ತನ್ನ ಒಂದು ತಿಂಗಳ ವೇತನ ನೀಡಿ ಮಾದರಿಯಾದ ಕರಾವಳಿಯ ಶಾಸಕ ಡಾ. ಭರತ್ ಶೆಟ್ಟಿ – ಕಹಳೆ ನ್ಯೂಸ್

ಪುತ್ತೂರು,ಫೆ.22 : ಶಿವಮೊಗ್ಗದಲ್ಲಿ ನಿನ್ನೆ ಹತ್ಯೆಗೀಡಾದ ಹಿಂದೂ ಪರ ಹೋರಾಟಗಾರ, ಬಜರಂಗದಳ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಹಣಕಾಸಿನ ನೆರವಿನ ಅವಶ್ಯಕತೆ ಇದೆ ಎಂಬ ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡುತ್ತಿದೆ. ಈ ಸಂದರ್ಭದಲ್ಲಿ ಬಿಜೆಪಿ ಶಾಸಕರೊಬ್ಬರು ತಮ್ಮ ತಿಂಗಳ ವೇತನವನ್ನು ನೀಡಿದ್ದಾರೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ತಮ್ಮ ಒಂದು ತಿಂಗಳ ವೇತನದ ಜೊತೆಗೆ ಆಲೋವೆಸ್ಸನ್ನು ನೀಡುತ್ತೇನೆ ಎಂದು ತಮ್ಮ ಫೇಸ್‌ಬುಕ್‌ ಹಾಗೂ...
ಪುತ್ತೂರುರಾಜಕೀಯರಾಜ್ಯಸುದ್ದಿ

ಜಿಹಾದಿಗಳಿಂದ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ತನ್ನ ಒಂದು ತಿಂಗಳ ನಗರಸಭೆಯ ವೇತನ ನೀಡಿ ಮಾದರಿಯಾದ ಪುತ್ತೂರು ನಗರಸಭಾ ಸದಸ್ಯ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಪಿ.ಜಿ ಜಗನ್ನಿವಾಸ್ ರಾವ್ – ಕಹಳೆ ನ್ಯೂಸ್

ಪುತ್ತೂರು,ಫೆ.21: ಶಿವಮೊಗ್ಗದಲ್ಲಿ ನಿನ್ನೆ ಹತ್ಯೆಗೀಡಾದ ಹಿಂದೂ ಪರ ಹೋರಾಟಗಾರ, ಬಜರಂಗದಳ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಹಣಕಾಸಿನ ನೆರವಿನ ಅವಶ್ಯಕತೆ ಇದೆ ಎಂಬ ಸಾಮಾಜಿಕ ಜಾಲಾತಾಣದ ಮೆಸೇಜ್ ಕಂಡು ಪುತ್ತೂರಿನ ರಾಜಕೀಯ ಮುಖಂಡರೊಬ್ಬರು ತಮ್ಮ ತಿಂಗಳ ವೇತನವನ್ನು ನೀಡಿದ್ದಾರೆ. ಪುತ್ತೂರು ನಗರಮಂಡಲ ಬಿಜೆಪಿ ಅಧ್ಯಕ್ಷ, ಪುತ್ತೂರು ನಗರಸಭಾ ಸದಸ್ಯ ಪಿ.ಜಿ ಜಗನ್ನಿವಾಸ್ ರಾವ್ ಅವರು ತಮ್ಮ ನಗರಸಭಾ ಸದಸ್ಯತನ ವೇತನವನ್ನು ಹರ್ಷ ಅವರ ತಾಯಿ ಶ್ರೀಮತಿ ಪದ್ಮ ಅವರ ಬ್ಯಾಂಕ್...
1 87 88 89 90 91 232
Page 89 of 232