Wednesday, June 10, 2026

ರಾಜಕೀಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

ಹರ್ಷ ಹತ್ಯೆ ಕೇಸ್’ನಲ್ಲಿ ಬೆಂಗಳೂರಿನಲ್ಲಿ ಮೂವರು ಜಿಹಾದಿಗಳು ಪೊಲೀಸರ ವಶಕ್ಕೆ – ಕಹಳೆ ನ್ಯೂಸ್

ಬೆಂಗಳೂರು: ಈಗಾಗಲೇ ಶಿವಮೊಗ್ಗದ ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಬಳಿಯ ಬಳ್ಳಾರಿ ಕ್ಯಾಂಪ್ ನಲ್ಲಿ ಓರ್ಪ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿತ್ತು. ಈ ಬಳಿಕ ಬೆಂಗಳೂರಿನಲ್ಲಿ ಇದೇ ಪ್ರಕರಣದಲ್ಲಿ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಬೀರೂರಿನ ಸಮೀಪದಲ್ಲಿ ಬಳ್ಳಾರಿ ಕ್ಯಾಂಪ್ ನಲ್ಲಿ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿರೋದಾಗಿ ತಿಳಿದು ಬಂದಿದೆ. ಅಲ್ಲದೇ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಇಂದಿನಿಂದ ಪಿಯು ಪ್ರಾಯೋಗಿಕ ಪರೀಕ್ಷೆ ಆರಂಭ ; ʻಹಿಜಾಬ್ʼ ವಿವಾದದಿಂದ ಪರೀಕ್ಷೆಗೆ ಗೈರಾದರೆ ಮತ್ತೆ ಚಾನ್ಸ್‌ ಇಲ್ಲ! – ಕಹಳೆ ನ್ಯೂಸ್

ಬೆಂಗಳೂರು: ಹಿಜಾಬ್ ವಿವಾದದ (Hijab Row) ನಡುವೆಯೇ ದ್ವಿತೀಯ ಪಿಯುಸಿ (Second PUC) ಪ್ರಾಯೋಗಿಕ ಪರೀಕ್ಷೆ ಇಂದಿನಿಂದ ನಡೆಯಲಿದೆ.   ಪಿಯು ಬೋರ್ಡ್​ ಈಗಾಗಲೇ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಿದ್ದು, ಇಂದಿನಿಂದ ಪಿಯುಸಿ ಪ್ರಾಯೋಗಿಕ ಪರೀಕ್ಷೆ (Preparatory Exams) ಆರಂಭವಾಗಲಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ವೇಳಾಪಟ್ಟಿಯಂತೆಯೇ ಪರೀಕ್ಷೆ ನಡೆಯಲಿದ್ದು, ಹಿಜಾಬ್ ವಿವಾದದಿಂದ ಪರೀಕ್ಷೆಗೆ ಗೈರಾದರೆ ಮತ್ತೆ ಪರೀಕ್ಷೆಗೆ ಅವಕಾಶ ಇಲ್ಲ ಎಂದು ತಿಳಿಸಲಾಗಿದೆ. ಇದರಿಂದಾಗಿ ವಿದ್ಯಾರ್ಥಿನಿಯರಿಗೆ ಸಂಕಷ್ಟ ಎದುರಾಗಲಿದೆ. ಮತ್ತೊಮ್ಮೆ...
ರಾಜಕೀಯರಾಜ್ಯಸುದ್ದಿ

ಭಜರಂಗದಳದ ಕಾರ್ಯಕರ್ತನ ಹತ್ಯೆ ಪ್ರಕರಣ: ಓರ್ವ ಆರೋಪಿ ಪೊಲೀಸ್ ವಶಕ್ಕೆ,ಶಾಲಾ ಕಾಲೇಜಿಗೆ ಇಂದು ರಜೆ ಘೋಷಣೆ – ಕಹಳೆ ನ್ಯೂಸ್

ಶಿವಮೊಗ್ಗ, ಫೆ 21 : ಹಿಜಾಬ್ ವಿವಾದದಿಂದ ಸುದ್ದಿಯಾಗಿದ್ದ ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ ಈಗ ಭಜರಂಗದಳದ ಕಾರ್ಯಕರ್ತನ ಭೀಕರ ಹತ್ಯೆಯಿಂದ ಪರಿಸ್ಥಿತಿ ಉದ್ವಿಗ್ನವಾಗಿದೆ. ಇನ್ನು ಈ ಘಟನೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರು ಜಿಲ್ಲೆಯಲ್ಲಿ ನಡೆದಿರುವುದರಿಂದ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇನ್ನು ಭಜರಂಗದಳ ಕಾರ್ಯಕರ್ತ ಹರ್ಷ ಎಂಬ ಯುವಕನನ್ನು ಕಳೆದ ರಾತ್ರಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ಭಾರತಿ ಕಾಲನಿಯಲ್ಲಿ ನಡೆದಿದ್ದು, ಈ ಘಟನೆಯಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬಜರಂಗದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ; ‘ಡಿಕೆಶಿ ಪ್ರಚೋದನಕಾರಿ ಹೇಳಿಕೆಯ ಪ್ರೇರಣೆಯಿಂದ ಮುಸ್ಲಿಂ ಗೂಂಡಾಗಳು ಕೊಲೆ ಮಾಡಿದ್ದಾರೆ’ ಸಚಿವ ಕೆ ಎಸ್​ ಈಶ್ವರಪ್ಪ ಗಂಭೀರ ಆರೋಪ – ಕಹಳೆ ನ್ಯೂಸ್

ಬೆಂಗಳೂರು, ಫೆ 21 : ಡಿಕೆಶಿ ಪ್ರಚೋದನಕಾರಿ ಹೇಳಿಕೆಯ ಪ್ರೇರಣೆ ಪಡೇದು ಮುಸ್ಲಿಂ ಗೂಂಡಾಗಳು ಶಿವಮೊಗ್ಗದಲ್ಲಿ ಭಾನುವಾರ ರಾತ್ರಿ ಯುವಕನ ಕೊಲೆ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್​ ಈಶ್ವರಪ್ಪ ಬೆಂಗಳೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಬಜರಂಗದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ವಿಚಾರವಾಗಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಿನ್ನೆ ಮುಸಲ್ಮಾನ ಗೂಂಡಾಗಳು ನಮ್ಮ ಸಜ್ಜನ ಕಾರ್ಯಕರ್ತನನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇನ್ನು ಶಿವಮೊಗ್ಗದಲ್ಲಿ ಇದುವರೆಗೂ ಮುಸಲ್ಮಾನ ಗೂಂಡಾಗಳು...
ಉಡುಪಿರಾಜಕೀಯರಾಜ್ಯಸುದ್ದಿ

ಹಿಜಬ್ ವಿವಾದ | ಹೋರಾಟಕ್ಕಾಗಿಯೇ ವಿದ್ಯಾರ್ಥಿಗಳು ಟ್ವಿಟ್ಟರ್ ಖಾತೆ ಓಪನ್..! ; ಹಿಜಾಬ್ ವಿವಾದಕ್ಕೆ ನವೆಂಬರ್ ತಿಂಗಳಲ್ಲೇ ಮಾಸ್ಟರ್ ಪ್ಲಾನ್ – ಕಹಳೆ ನ್ಯೂಸ್

ಉಡುಪಿ: ರಾಜ್ಯದ ಹಿಜಬ್ ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಹೋರಾಟಕ್ಕಾಗಿಯೇ ವಿದ್ಯಾರ್ಥಿಗಳು ಟ್ವಿಟ್ಟರ್ ಖಾತೆ ಓಪನ್ ಮಾಡಿದ್ದಾರೆ ಎಂಬ ಮಾಹಿತಿ ಕಹಳೆ ನ್ಯೂಸ್ ಗೆ ಲಭ್ಯವಾಗಿದೆ. ಹಿಜಬ್ ಹೋರಾಟದ ರೂಪುರೇಷೆ ಹಿಂದೆಯೇ ಮಾಡಲಾಗಿತ್ತು. ಅದಕ್ಕಾಗಿಯೇ ವಿದ್ಯಾರ್ಥಿಗಳ ಟ್ವಿಟ್ಟರ್ ಖಾತೆ ತೆರೆಯಲಾಯ್ತು. ಆ ನಂತರ ಉಡುಪಿ ಸರ್ಕಾರಿ ಮಹಿಳಾ ಪದವಿ ಕಾಲೇಜಿಗೆ ಹಿಜಬ್ ಗಾಗಿ ಮನವಿ ಕೊಟ್ಟರು. ಕಾಲೇಜು ಹಿಜಬ್ ಅವಕಾಶ ಕೊಡದಿದ್ದಾಗ ಅಂತಾರಾಷ್ಟ್ರೀಯ ಚರ್ಚೆಗೆ ವೇದಿಕೆ ಸಿದ್ಧ ಮಾಡಿದರು. ಕಾಲೇಜು, ಜಿಲ್ಲೆ...
ರಾಜಕೀಯರಾಷ್ಟ್ರೀಯಸುದ್ದಿ

‘ದಿ ಗ್ರೇಟ್‌ ಖಲಿ’ ಖ್ಯಾತಿಯ ದಲೀಪ್ ಸಿಂಗ್ ರಾಣಾ ಬಿಜೆಪಿ ಸೇರ್ಪಡೆ – ಕಹಳೆ ನ್ಯೂಸ್

ನವದೆಹಲಿ, ಫೆ 10 : 'ದಿ ಗ್ರೇಟ್‌ ಖಲಿ' ಖ್ಯಾತಿಯ ವೃತ್ತಿಪರ 'ಡಬ್ಲ್ಯುಡಬ್ಲ್ಯುಇ' ಕುಸ್ತಿಪಟು ದಲೀಪ್ ಸಿಂಗ್ ರಾಣಾ ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಪಂಜಾಬ್‌ನಲ್ಲಿ ಫೆಬ್ರವರಿ 20 ರಂದು ಒಂದೇ ಹಂತದ ಮತದಾನ ನಡೆಯಲಿದ್ದು ಇದೇ ಅವದಿಯಲ್ಲೇ ದಿ ಗ್ರೇಟ್‌ ಖಲಿ ಅವರನ್ನು ಬಿಜೆಪಿಯು ಪಕ್ಷಕ್ಕೆ ಸೇರಿಸಿಕೊಂಡಿದೆ. ಬಿಜೆಪಿಗೆ ಸೇರ್ಪಡೆಗೊಂಡಿದ್ದಕ್ಕೆ ನನಗೆ ಸಂತೋಷವಾಗಿದೆ. ಮೋದಿ ಅವರು ರಾಷ್ಟ್ರಕ್ಕಾಗಿ ಮಾಡಿದ ಕೆಲಸವು ಅವರನ್ನು ಪ್ರಧಾನಿಯನ್ನಾಗಿ ಮಾಡಿದೆ ಎಂದು ನಾನು ಭಾವಿಸಿದ್ದೇನೆ. ಹಾಗಾಗಿ,...
ಉಡುಪಿರಾಜಕೀಯರಾಜ್ಯಸುದ್ದಿ

ಹಿಜಾಬ್ ವಿವಾದ ಹೈಕೋರ್ಟ್ ಉತ್ತಮ ಆದೇಶ ನೀಡಿದೆ ; ಶಾಸಕ ರಘುಪತಿ ಭಟ್ – ಕಹಳೆ ನ್ಯೂಸ್

ಉಡುಪಿ, ಫೆ 10 : ಹಿಜಾಬ್ ಮತ್ತು ಕೇಸರಿ ಶಾಲು ವಿಚಾರವಾಗಿದೆ ಹೈಕೋರ್ಟ್ ಉತ್ತಮ ಆದೇಶ ನೀಡಿದ್ದು, ನಾವೆಲ್ಲರೂ ಕೋರ್ಟ್ ಆದೇಶ ವನ್ನು ಪಾಲಿಸೋಣ ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಹಿಜಾಬ್ ವಿವಾದದ ಬಗ್ಗೆ ಮುಂದಿನ ವಾರದಿಂದ ಪ್ರತಿದಿನ ವಿಚಾರಣೆ ನಡೆಯುತ್ತದೆ. ಇದೊಂದು ಜವಾಬ್ದಾರಿಯುತ ನಿರ್ಣಯ. ಮಕ್ಕಳ ಭವಿಷ್ಯಕ್ಕೆ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಈ ಆದೇಶ ನೀಡಿದೆ ಎಂದರು. ಇನ್ನು ಮುಂದಿನ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಖಾಲಿ ಇದ್ದ ಧ್ವಜ ಸ್ತಂಭದಲ್ಲಿ ಓಂಕಾರ ಧ್ವಜ ಹಾರಿಸಲಾಗಿದೆ, ಕೋಮು ಸೌಹಾರ್ದತೆಗೆ ಧಕ್ಕೆ ತರುವ ವ್ಯವಸ್ಥಿತ ಹುನ್ನಾರ ; ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಕ್ರೋಶ – ಕಹಳೆ ನ್ಯೂಸ್

ಬೆಂಗಳೂರು: ಖಾಲಿ ಇದ್ದ ಧ್ವಜ ಸ್ತಂಭದಲ್ಲಿ ಓಂಕಾರ ಧ್ವಜ ಹಾರಿಸಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ ಕೊಟ್ಟಿದ್ದಾರೆ. ಕಾಲೇಜಿನಲ್ಲಿ ರಾಷ್ಟ್ರಧ್ವಜ ಇಳಿಸಿ ಕೇಸರಿಧ್ವಜ ಹಾರಿಸಿರುವ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೇಶದ ಜನರ ದಾರಿ ತಪ್ಪಿಸುವ ಹೇಳಿಕೆ ನೀಡಿದ್ದಾರೆ. ಇದು ಟೂಲ್ ಕಿಟ್‍ನ ಮುಂದುವರಿದ ಭಾಗ. ರಾಷ್ಟ್ರಧ್ವಜ ಇಳಿಸಿ ಕೇಸರಿ ಧ್ವಜ ಹಾರಿಸಿದ್ದಾರೆ ಎಂಬ ಡಿಕೆಶಿ ಹೇಳಿಕೆ ಸತ್ಯಕ್ಕೆ ದೂರವಾದ...
1 88 89 90 91 92 232
Page 90 of 232