Wednesday, June 10, 2026

ರಾಜಕೀಯ

ಮಂಡ್ಯರಾಜಕೀಯರಾಷ್ಟ್ರೀಯಸುದ್ದಿ

” ನೀವು ಬಿಕಿನಿಯನ್ನು ಬೀಚ್ ಅಥವಾ ಸ್ವಿಮ್ಮಿಂಗ್ ಪೂಲ್‌ನಲ್ಲಿ ಧರಿಸುತ್ತೀರ. ಅದನ್ನು ಶಾಲೆಯಲ್ಲಿ ಬಳಸಲು ಸಾಧ್ಯವಿಲ್ಲ ಅಲ್ಲವೇ? ” ಹಿಜಾಬ್- ಕೇಸರಿ ಶಾಲು ವಿವಾದ: ಪ್ರಿಯಾಂಕಾ ಗಾಂಧಿ ಹೇಳಿಕೆಗೆ ಸಂಸದೆ ಸುಮಲತಾ ತಿರುಗೇಟು – ಕಹಳೆ ನ್ಯೂಸ್

ನವದೆಹಲಿ, ಫೆಬ್ರವರಿ 10: ಉಡುಪಿ ಕಾಲೇಜಿನಲ್ಲಿ ಶುರುವಾದ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಕರ್ನಾಟಕದ ಹಲವು ಜಿಲ್ಲೆಗಳಿಗೆ ವ್ಯಾಪಿಸಿದೆ. ಅಲ್ಲದೇ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ವಿದ್ಯಾರ್ಥಿಗಳ ನಡುವೆ ಶುರುವಾದ ವಿವಾದ ಈಗ ರಾಜಕೀಯ ತಿರುವು ಪಡೆದುಕೊಂಡಿದೆ. ಹಲವು ನಾಯಕರು ಕೇಸರಿ ಶಾಲು ಹಾಗೂ ಹಿಜಾಬ್ ಪರ-ವಿರೋಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸದ್ಯ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಹೈಕೋರ್ಟ್ ಮೆಟ್ಟಿಲೇರಿದ್ದು, ಹೈಕೋರ್ಟ್ ತೀರ್ಪು ಬರುವುದನ್ನು ಎಲ್ಲರೂ...
ಬೆಂಗಳೂರುರಾಜಕೀಯರಾಜ್ಯಸುದ್ದಿಹುಬ್ಬಳ್ಳಿ

ಬಿಕಿನಿ ಹಾಕಿಕೊಳ್ಳಿ ಎಂದು ಸಂದೇಶ ಕೊಡ್ತಿರಲ್ಲಾ, ನಾಚಿಕೆಯಾಗಬೇಕು : ಪ್ರಿಯಾಂಕಾ ವಿರುದ್ಧ ಮುತಾಲಿಕ್ ಕಿಡಿ – ಕಹಳೆ ನ್ಯೂಸ್

ಧಾರವಾಡ: ಶಾಲಾ ಆವರಣದಲ್ಲಿ ಬಿಕಿನಿ ಹಾಕಿಕೊಳ್ಳಿ ಎಂದು ಸಂದೇಶ ಕೊಡ್ತಿರಲ್ಲಾ, ನಿಮಗೆ ನಾಚಿಕೆಯಾಗಬೇಕು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ಧಾರವಾಡದಲ್ಲಿ ಹಿಜಬ್ ಕುರಿತು ಮಾತನಾಡಿದ ಅವರು, ಹಿಜಬ್ ವಿಚಾರ ಆರಂಭವಾಗಿದ್ದು, ಉಡುಪಿಯ ಮುಸ್ಲಿಂ ವಿದ್ಯಾರ್ಥಿನಿಯರಿಂದ. ಅವರು ಆವಾಗಲೇ ವಿದ್ಯೆಗೆ ಮಹತ್ವ ಕೊಡುತ್ತೇವೆ ಹಿಜಬ್‍ಗೆ ಅಲ್ಲ ಅಂತಾ ಯೋಚನೆ ಮಾಡಿದ್ದರೆ ಇಷ್ಟು ಬೆಳವಣಿಗೆ ಆಗುತ್ತಿರಲಿಲ್ಲ. ಉಡುಪಿ ಕಾಲೇಜ್ ಇದನ್ನು ಗಂಭೀರವಾಗಿ...
ರಾಜಕೀಯರಾಷ್ಟ್ರೀಯಸುದ್ದಿ

ಬಿಕಿನಿ, ಜೀನ್ಸ್, ಹಿಜಬ್ ಹೀಗೆ ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು : ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಟ್ವೀಟ್ – ಕಹಳೆ ನ್ಯೂಸ್

ನವದೆಹಲಿ: ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ ಎಂದು ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. ಟ್ವೀಟ್‍ನಲ್ಲಿ ಏನಿದೆ?: ಬಿಕಿನಿಯಾಗಿರಲಿ, ಮುಸುಕು, ಜೀನ್ಸ್ ಆಗಿರಲಿ ಅಥವಾ ಹಿಜಬ್ ಆಗಿರಲಿ, ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು. ಈ ಹಕ್ಕನ್ನು ಭಾರತೀಯ ಸಂವಿಧಾನವು ಖಾತರಿಪಡಿಸಿದೆ. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ ಎಂದು ಟ್ವೀಟ್ ಮಾಡಿದ್ದಾರೆ. https://twitter.com/priyankagandhi/status/1491266789179011075?ref_src=twsrc%5Etfw%7Ctwcamp%5Etweetembed%7Ctwterm%5E1491266789179011075%7Ctwgr%5E%7Ctwcon%5Es1_&ref_url=https%3A%2F%2Fpublictv.in%2Fpriyanka-gandhi-vadra-said-bikini-ghoonghat-or-hijab-its-womans-right-to-decide-what-to-wear%2F    ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದುಬಿಟ್ರೆ ಇಡೀ ರಾಜ್ಯದ ಜನರಿಗೆ ಹಿಜಬ್ ಹಾಕಿಸುತ್ತಾರೆ ; ಸಚಿವ ಸುನಿಲ್ ಕುಮಾರ್ ವ್ಯಂಗ್ಯ – ಕಹಳೆ ನ್ಯೂಸ್

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಡೀ ರಾಜ್ಯದ ಜನರಿಗೆ ಹಿಜಬ್ ಹಾಕಿಸುತ್ತಾರೆ ಎಂದು ಸಚಿವ ಸುನಿಲ್ ಕುಮಾರ್ ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ಹಾಗೂ ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಏನು ಮಾಡುವುದಕ್ಕೆ ಹೊರಟಿದ್ದೀರಿ. ತಿಲಕ ಇಟ್ಟುಕೊಂಡು ಬಂದವರನ್ನು ಕಾಂಗ್ರೆಸ್ ನಾಯಕರು ವಿರೋಧ ಮಾಡುತ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದುಬಿಟ್ಟರೆ ಇಡೀ ರಾಜ್ಯದ ಜನರಿಗೆ ಹಿಜಬ್ ಹಾಕಿಸುತ್ತಾರೆ. ರಾಷ್ಟ್ರ ಧ್ವಜ ಇಳಿಸಿದರು ಎಂಬ ಸುಳ್ಳನ್ನು ಸ್ವತಃ ಕೆಪಿಸಿಸಿ ಅಧ್ಯಕ್ಷರೇ ಹೇಳಿ ಜನರನ್ನು...
ರಾಜಕೀಯರಾಷ್ಟ್ರೀಯಸುದ್ದಿ

ಉತ್ತರ ಪ್ರದೇಶದಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ ಬಂದರೆ ಲವ್ ಜಿಹಾದ್‍ಗೆ 10 ವರ್ಷ ಜೈಲು, 1 ಲಕ್ಷ ದಂಡ ; ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಣಾಳಿಕೆ ಬಿಡುಗಡೆ – ಕಹಳೆ ನ್ಯೂಸ್

ಲಕ್ನೋ: ಉತ್ತರ ಪ್ರದೇಶದಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ ಬಂದರೆ ಲವ್ ಜಿಹಾದ್ ನಡೆಸುವವರಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡವನ್ನು ವಿಧಿಸುವುದಾಗಿ ಘೋಷಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನಿನ್ನೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಲೋಕ ಕಲ್ಯಾಣ ಸಂಕಲ್ಪ ಪತ್ರ-2022 ಹೆಸರಿನ ಈ ಪ್ರಣಾಳಿಕೆಯಲ್ಲಿ ಕಳೆದರ 2017ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಕಟಿಸಿದ್ದ 212 ಸಂಕಲ್ಪಗಳಲ್ಲಿ ಶೇ.92 ರಷ್ಟು ಈಡೇರಿಸುವುದಾಗಿ ಹೇಳಲಾಗಿದೆ. ಅಧಿಕಾರಕ್ಕೆ ಮರಳಿದರೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

” ಎಲ್ಲಿದ್ದೀರಾ ಕಾಮನ್‌ಮ್ಯಾನ್‌ ಸಿಎಂ ಸಾರ್‌.. ನಿಮ್ಮ ಪಕ್ಷದ ಶಾಸಕನಿಂದ ನನಗೆ ಮಗುವಾಗಿದೆ, ನ್ಯಾಯ ಕೊಡ್ಸಿ..” ; ಮಹಿಳೆಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮನವಿ – ಕಹಳೆ ನ್ಯೂಸ್

ಬೆಂಗಳೂರು:ಶಾಸಕರಿಗೆ ಬ್ಲ್ಯಾಕ್‌ಮೇಲ್‌ ಮಾಡುತ್ತಿರುವ ಪ್ರಕರಣ ಮತ್ತೆ ಸದ್ದು ಮಾಡುತ್ತಿದೆ. ಇದೀಗ ಕಲಬುರಗಿ ಬಿಜೆಪಿ ಶಾಸಕರ ಸರದಿ. ಸಾಮಾಜಿಕ ಜಾಲತಾಣದ ಮೂಲಕ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಆರೋಪದ ಮೇಲೆ ವಿಧಾನಸೌಧ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.   'ನಿಮ್ಮ ಪಕ್ಷದ ಶಾಸಕರಿಂದ ಮೋಸ ಹೋದ ಮಹಿಳೆ ನಾನು. ನಮಗೆ ಮತ್ತು ನಿಮ್ಮ ಶಾಸಕರಿಗೆ ಹುಟ್ಟಿರುವ ಮಗುವಿಗೆ ನ್ಯಾಯಕ್ಕಾಗಿ ಹೋರಾಡಲು ಮುಂದೆ ಬಂದಿದ್ದೇನೆ. ನಿಮ್ಮ ಭೇಟಿ ಮಾಡಲು ಸಾಕಷ್ಟು ಬಾರಿ ಬಂದಿದ್ದು,...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಸೇಡಂ ಬಿಜೆಪಿ ಶಾಸಕರ ಖಾಸಗಿ ವಿಡಿಯೋ ತೆಗೆದು ಹಣ ಕೊಡುವಂತೆ ಒತ್ತಾಯ ; ಬ್ಲ್ಯಾಕ್‌ಮೇಲ್‌ ಪ್ರಕರಣ – ತಮಿಳುನಾಡಿನಲ್ಲಿ ನಾಲ್ವರು ವಶ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಪದೇ ಪದೇ ಸಿಡಿ ಕೇಸ್ ಸೇರಿದಂತೆ ಹಲವು ಬ್ಲಾಕ್‍ಮೇಲ್ ಕೇಸ್ ಸದ್ದು ಮಾಡುತ್ತಿದೆ. ಈ ನಡುವೆ ಇದೀಗ ಮತ್ತೊಂದು ಬ್ಲಾಕ್‍ಮೇಲ್ ಕೇಸ್ ವರದಿಯಾಗಿದ್ದು, ಸೇಡಂ ಬಿಜೆಪಿ ಶಾಸಕ ರಾಜ್ಕುಮಾರ್ ಪಾಟೀಲ್‍ಗೆ ಮಹಿಳೆಯೊಬ್ಬರು ಬ್ಲಾಕ್ ಮೇಲ್ ಮಾಡಿರುವ ಆರೋಪ ಕೇಳಿ ಬಂದಿದೆ.   ಶಾಸಕರು ಉತ್ತರ ಕರ್ನಾಟಕ ಮೂಲದವರಾಗಿದ್ದು, ಮಹಿಳೆ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈಗಾಗಲೇ ಶಾಸಕರ ದೂರಿನ ಮೇರೆಗೆ ನಾಲ್ವರು ಆರೋಪಿಗಳನ್ನು ಪೊಲೀಸರು...
ಕುಂದಾಪುರಬೈಂದೂರುರಾಜಕೀಯರಾಜ್ಯಸುದ್ದಿ

ಹಿಜಬ್ ಮಾನಸಿಕತೆ ಮೋಸ್ಟ್ ಡೇಂಜರಸ್ ; ಪ್ರಮೋದ್ ಮುತಾಲಿಕ್ ಆಕ್ರೋಶ – ಕಹಳೆ ನ್ಯೂಸ್

ಬೆಳಗಾವಿ : ಹಿಜಬ್ ಪ್ರಕರಣ ಎರಡು ತಿಂಗಳಿನಿಂದ ನಡೆಯುತ್ತಿದೆ. ಆಗಲೇ ವಿದ್ಯಾರ್ಥಿನಿಯರನ್ನು ಅಮಾನತು ಮಾಡಿದರೆ ರಾಜ್ಯ ವ್ಯಾಪ್ತಿ ವಿಸ್ತಾರ ಆಗುತ್ತಿರಲಿಲ್ಲ ಎಂದು ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಿಜಬ್ ಬಗ್ಗೆ ನಿಮಗೆ ಹಕ್ಕು ಸ್ವಾತಂತ್ರ್ಯ ಇರಬಹುದು. ಕಾಲೇಜಿನ ಹೊರಗಡೆ ಸ್ವತಂತ್ರವಾಗಿ ಇರಬಹುದು. ಆದರೆ ಕಾಲೇಜಿನ ನೀತಿ ನಿಯಮ ಪಾಲಿಸಬೇಕು. ಕಾಲೇಜಿನ ಆವರಣದಲ್ಲಿ ಇದ್ದರೆ ಕಾಲೇಜು ನಿಯಮದಲ್ಲಿರಬೇಕು. ಅಲ್ಲಿ ಹಿಜಬ್, ಬುರ್ಖಾ...
1 89 90 91 92 93 232
Page 91 of 232