Wednesday, June 10, 2026

ರಾಜಕೀಯ

ಕ್ರೈಮ್ದಕ್ಷಿಣ ಕನ್ನಡಪುತ್ತೂರುಬಂಟ್ವಾಳರಾಜಕೀಯರಾಜ್ಯಸುದ್ದಿ

ಮಾಡಿದ್ದುಣ್ಣೋ ಮಹಾರಾಯ | ಮುಸ್ಲಿಂ ವರನಿನಿಂದ ಕೊರಗಜ್ಜ ದೈವಕ್ಕೆ ಅಪಮಾನ ಪ್ರಕರಣ ; ತಲೆಮರೆಸಿಕೊಂಡ ಆರೋಪಿ ಬಾಷಿತ್ ಅಂದರ್..! ತಡವಾಗಿಯಾದ್ರು ಬಲೆ ಬೀಸಿ ಬೋನಿಗೆ ಹಾಕಿದ ಖಾಕಿಪಡೆ – ಕಹಳೆ ನ್ಯೂಸ್

ಮುಸ್ಲಿಂ ವರನಿನಿಂದ ಕೊರಗಜ್ಜ ದೈವಕ್ಕೆ ಅಪಮಾನ ಪ್ರಕರಣ; ಬಾಷಿತ್'ನನ್ನು ಬಂಧಿಸಿದ ಪೊಲೀಸ್ ಪಡೆ..! ವಿಟ್ಲ: ಕೊಳ್ನಾಡು ಗ್ರಾಮದ ಸಾಲೆತ್ತೂರಿನಲ್ಲಿ ನಡೆದ ವಿವಾಹದಂದು ಮುಸ್ಲಿಂ ವರನು ಕೊರಗಜ್ಜನನ್ನು ಹೋಲುವ ವೇಷ ಧರಿಸಿದ್ದು ಕರಾವಳಿಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಈತನ ಬಂಧನವಾಗಿದೆ ಎಂದು ಸ್ವತಃ ದಕ್ಷಿಣ ಕನ್ನಡ ಜಿಲ್ಲಾ ವರಿಷ್ಠಾಧಿಕಾರಿ ಋಷಿಕೇಷ್ ಸೋನಾವಣೆ ಸ್ಪಷ್ಟಪಡಿಸಿದ್ದಾರೆ. 1 ತಿಂಗಳಿಂದ ಪೆÇಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಾ ತಲೆಮರೆಸಿಕೊಂಡ ಆರೋಪಿ ಬಾಷಿತ್ ವಿದೇಶಕ್ಕೆ ಪರಾರಿಯಾಗದಂತೆ ತಡೆಯಲು ಕರ್ನಾಟಕ,...
ರಾಜಕೀಯರಾಷ್ಟ್ರೀಯಸುದ್ದಿ

ರಾಷ್ಟ್ರಗೀತೆಗೆ ಅಗೌರವ ; ಸಿಎಂ ಮಮತಾ ಬ್ಯಾನರ್ಜಿ ವಿರುದ್ದ ಸಮನ್ಸ್ ಜಾರಿ ಮಾಡಿದ ಮುಂಬೈ ಮ್ಯಾಜಿಸ್ಟ್ರೇಟ್ ಕೋರ್ಟ್ – ಕಹಳೆ ನ್ಯೂಸ್

ಮುಂಬೈ, ಫೆ 03 : ರಾಷ್ಟ್ರಗೀತೆಯನ್ನು ಅವಮಾನಿಸಿದ ಆರೋಪದ ಮೇಲೆ ಮಾರ್ಚ್ 2 ರೊಳಗೆ ವಿಚಾರಣೆಗೆ ಹಾಜರಾಗಬೇಕೆಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮುಂಬೈನ ಮಜಗಾಂವ್ ಮ್ಯಾಜಿಸ್ಟ್ರೇಟ್ ಕೋರ್ಟ್ ಸೂಚಿಸಿ ಬುಧವಾರ ಸಮನ್ಸ್ ಜಾರಿ ಮಾಡಿದೆ. ಡಿಸೆಂಬರ್ 1, 2021 ರಂದು ಮುಂಬೈಗೆ ಭೇಟಿ ನೀಡಿದ ಸಂದರ್ಭದಲ್ಲಿ ಲೇಖಕ-ಕವಿ ಜಾವೇದ್ ಅಖ್ತರ್ ಅವರು ಏರ್ಪಡಿಸಿದ್ದ ಕಾರ್ಯಕ್ರಮವೊಂದರಲ್ಲಿ ಮುಖ್ಯ ಭಾಷಣಕಾರರಾಗಿದ್ದ ಮಮತಾ ಬ್ಯಾನರ್ಜಿ ರಾಷ್ಟ್ರಗೀತೆ ಆರಂಭವಾದಾಗ ಎದ್ದು ನಿಲ್ಲದೇ ಕುಳಿತುಕೊಂಡಿದ್ದರು....
ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಂಪುಟ ವಿಸ್ತರಣೆಗೆ ಸಿಗುತ್ತಾ ವರಿಷ್ಠರ ಗ್ರೀನ್ ಸಿಗ್ನಲ್ ; ಯಾರೆಲ್ಲ ಸಚಿವಾಕಾಂಕ್ಷಿಗಳು? – ಕಹಳೆ ನ್ಯೂಸ್

ಬೆಂಗಳೂರು: ಪಂಚರಾಜ್ಯ ಚುನಾವಣಾ ಪ್ರಚಾರದ ಕಾವು ದಿನೇ ದಿನೇ ಕಾವೇರುತ್ತಿರುವ ಸಮಯದಲ್ಲಿ ಕ್ಯಾಬಿನೆಟ್ ಗುದ್ದಾಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತಲೆ ಬಿಸಿ ತಂದಿದೆ. ಸಂಪುಟ ಪುನಾರಚನೆಗೆ ಒಪ್ಪಿಗೆ ಪಡೆಯಲು ಸಿಎಂ ಮುಂದಾದರೂ ಪಕ್ಷದ ಹೈಕಮಾಂಡ್ ನಾಯಕರು ಪಂಚರಾಜ್ಯ ಚುನಾವಣೆಯಲ್ಲಿ ಬ್ಯುಸಿ ಇದ್ದಾರೆ. ದೆಹಲಿ ಭೇಟಿ ನೀಡಲು ಸಜ್ಜಾಗಿ ನಿಂತಿರುವ ಸಿಎಂ ಬೊಮ್ಮಾಯಿಗೆ ಭೇಟಿಗೆ ಇನ್ನೂ ಗ್ರೀನ್‍ಸಿಗ್ನಲ್ ಸಿಕ್ಕಿಲ್ಲ. ಇಂದು ಹೊರಡಲು ಸಿದ್ಧವಾಗಿದ್ದರೂ, ಕೆಲ ಸಂಸದರ ಸೂಚನೆ ಮೇರೆಗೆ ಸೋಮವಾರ ದೆಹಲಿಗೆ...
ಕ್ರೈಮ್ರಾಜಕೀಯರಾಷ್ಟ್ರೀಯಸುದ್ದಿ

ಗುಜರಾತ್‌ನಲ್ಲಿ ಯುವಕನ ಹತ್ಯೆ ; ಭಯೋತ್ಪಾದನಾ ನಿಗ್ರಹದಳದಿಂದ ದೆಹಲಿಯಲ್ಲಿ ಆರೋಪಿ ಮೌಲ್ವಿ ಅರೆಸ್ಟ್‌ – ಕಹಳೆ ನ್ಯೂಸ್

ಅಹಮದಾಬಾದ್: ದಂಧುಕಾದಲ್ಲಿ ನಡೆದ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್‌) ದೆಹಲಿಯಲ್ಲಿ ಮೌಲ್ವಿಯನ್ನು ಬಂಧಿಸಿದೆ. ಮೌಲ್ವಿ ಕಮರ್ಗಾನಿ ಉಸ್ಮಾನಿ ಬಂಧಿತ ಆರೋಪಿ. ಶುಕ್ರವಾರ ಅಹಮದಾಬಾದ್‌ನಲ್ಲಿ ಮೊಹಮ್ಮದ್ ಅಯೂಬ್ ಜವ್ರಾವಾಲಾ ನಂತರ ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಎರಡನೇ ಧರ್ಮಗುರು ಉಸ್ಮಾನಿ ಆಗಿದ್ದಾನೆ. ಉಸ್ಮಾನಿ ಸಂಘಟನೆ ನಡೆಸುತ್ತಿದ್ದು ಹತ್ಯೆಗೈದ ಆರೋಪಿಗಳ ಜೊತೆ ನಿಕಟ ಸಂಪರ್ಕದಲ್ಲಿದ್ದ. ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ವಿರುದ್ಧ ಪೋಸ್ಟ್‌ ಹಾಕಿದ್ದ ವ್ಯಕ್ತಿ ಮೇಲೆ ಕ್ರಮ ಕೈಗೊಳ್ಳಬೇಕೆಂದು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯಾದ್ಯಂತ ಜ. 31 ರಿಂದ ನೈಟ್ ಕರ್ಪ್ಯೂ ರದ್ದು ; ಪಬ್ ಮತ್ತು ರೆಸ್ಟೋರೆಂಟ್, ಹೋಟೆಲ್​ಗಳಿಗೆ ಶೇ. 100 ರಷ್ಟು ಅವಕಾಶ, ಆದರೆ ಜಾತ್ರೆ, ಮೆರವಣಿಗೆ, ಧರಣಿ, ಪ್ರತಿಭಟನೆ, ಧಾರ್ಮಿಕ ಉತ್ಸವಗಳಿಗೆ ನಿರ್ಬಂಧ – ಸಚಿವ ಆರ್.ಅಶೋಕ್ – ಕಹಳೆ ನ್ಯೂಸ್

ಬೆಂಗಳೂರು, ಜ.29 : ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ ಹಿನ್ನಲೆ ರಾಜ್ಯಸರಕಾರ ನಿರ್ಬಂಧಗಳನ್ನು ಸಡಿಲಗೊಳಿಸಿದ್ದು, ರಾಜ್ಯಾದ್ಯಂತ ಜನವರಿ 31 ರಿಂದ ನೈಟ್ ಕರ್ಪ್ಯೂ ರದ್ದು ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಇನ್ನು ಮುಂದೆ ನೈಟ್ ಕರ್ಪ್ಯೂ ಇರಲ್ಲ, ಪಬ್ ಮತ್ತು ರೆಸ್ಟೋರೆಂಟ್, ಹೋಟೆಲ್​ಗಳಿಗೆ ಶೇ. 100 ರಷ್ಟು ಅವಕಾಶ ನೀಡಲಾಗಿದೆ ಆದರೆ ಸಿನಿಮಾ ಥಿಯೇಟರ್, ಈಜು ಕೊಳ​ಗಳಿಗೆ ಶೇ. 50 ಜನರಿಗೆ...
ಬೆಂಗಳೂರುರಾಜಕೀಯರಾಜ್ಯಸಂತಾಪಸುದ್ದಿ

ಮಾಜಿ ಸಿಎಂ ಬಿ, ಎಸ್. ಯಡಿಯೂರಪ್ಪ ಮೊಮ್ಮಗಳು ಡಾ.ಸೌಂದರ್ಯ ನೇಣು ಬಿಗಿದು ಆತ್ಮಹತ್ಯೆ – ಕಹಳೆ ನ್ಯೂಸ್

ಬೆಂಗಳೂರು(ಜ.28): ಕರ್ನಾಟಕ ಮಾಜಿ ಸಿಎಂ ಬಿ, ಎಸ್. ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗ್ಗೆ ಸುಮಾರು 10 ಗಂಟೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪದ್ಮಾವತಿ ಪುತ್ರಿ ಸೌಂದರ್ಯ(30) ಆತ್ಮಹತ್ಯೆ ಮಾಡಿಕೊಂಡ ಯುವತಿ. ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಬಿ. ಎಸ್​ ಯಡಿಯೂರಪ್ಪ ಅವರ ದ್ವಿತೀಯ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ ಅವರು ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ರಾಮಯ್ಯ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೊಮ್ಮಾಯಿ ಸರ್ಕಾರಕ್ಕೆ ಇಂದಿಗೆ 6 ತಿಂಗಳು : ಇಂದು `ಸಿಎಂ ಸಾಧನಾ ಪುಸ್ತಕ’ ಲೋಕಾರ್ಪಣೆ- ಕಹಳೆ ನ್ಯೂಸ್

ಬೆಂಗಳೂರು : ಬಿ.ಎಸ್. ಯಡಿಯೂರಪ್ಪ ನಿರ್ಗಮನದ ಬಳಿಕ ಸವಾಲಿನ ಸನ್ನಿವೇಶದಲ್ಲಿ ಮುಖ್ಯಮಂತ್ರಿ ಹುದ್ದೆ ಅಲಕಂರಿಸಿದ ಬಸವರಾಜ ಬೊಮ್ಮಾಯಿ ಇಂದಿಗೆ ಮುಖ್ಯಮಂತ್ರಿಯಾಗಿ 6 ತಿಂಗಳು ಪೂರೈಸಿದ್ದಾರೆ. ಜೊತೆಗೆ ಅವರ 62ನೇ ಹುಟ್ಟು ಹಬ್ಬ ಕೂಡ ಇದೆ. ಹುಟ್ಟು ಹಬ್ಬ ಆಚರಿಸಿಕೊಳ್ಳದಿದ್ದರೂ ರಾಜ್ಯ ಸರ್ಕಾರದ 6 ತಿಂಗಳ ಸಾಧನೆಯ ಸಂಭ್ರಮವನ್ನು ಸರಳವಾಗಿ ಆಚರಿಸಲು ನಿರ್ಧರಿಸಿರುವ ಸಿಎಂ ತಮ್ಮ ನೇತೃತ್ವದ ಸರ್ಕಾರ 6 ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು...
ರಾಜಕೀಯರಾಷ್ಟ್ರೀಯಸುದ್ದಿ

ಗಣರಾಜ್ಯೋತ್ಸವ ಸಂಭ್ರಮ: ಮೋದಿ ಟೋಪಿ, ಶಾಲು ವಿಶೇಷತೆ ಏನು? – ಕಹಳೆ ನ್ಯೂಸ್

ನವದೆಹಲಿ: 73ನೇ ಗಣರಾಜ್ಯೋತ್ಸವದ ನಿಮಿತ್ತ ನವದೆಹಲಿಯ ರಾಜ್‍ಪಥ್‍ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಉಡುಗೆಯ ಶೈಲಿ ಎಲ್ಲರನ್ನು ಆಕರ್ಷಿಸಿತು. ಅವರು ಉತ್ತರಾಖಂಡದ ಸಾಂಪ್ರದಾಯಿಕ ಟೋಪಿ ಧರಿಸಿ ಆಗಮಿಸಿದ್ದು, ವಿಶೇಷವಾಗಿತ್ತು. ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಲು ಬುಧವಾರದಂದು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಆಗಮಿಸಿದ ಮೋದಿ ಅವರು ಉತ್ತರ ಖಂಡದ ರಾಷ್ಟ್ರೀಯ ಹೂವು ಬ್ರಹ್ಮಕಮಲದೊಂದಿಗೆ ಉತ್ತರಾಖಂಡದ ಟೋಪಿಯನ್ನು ಧರಿಸಿದ್ದಾರೆ. ಜೊತೆಗೆ ಮಣಿಪುರದ ಶಾಲು ಧರಿಸಿರುವುದು ವಿಶೇಷವಾಗಿದೆ. ಮೋದಿ ಅವರ ಉಡುಗೆಯು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ...
1 90 91 92 93 94 232
Page 92 of 232