Wednesday, June 10, 2026

ರಾಜಕೀಯ

ದಕ್ಷಿಣ ಕನ್ನಡಬಂಟ್ವಾಳರಾಜಕೀಯರಾಜ್ಯಸುದ್ದಿ

ಕೆಲ ಹಿಂದೂ ವಿರೋಧಿ ನೀತಿಗಳಿಂದ ಹಿಂದೂ ಜಾಗರಣಾ ವೇದಿಕೆ ಕೆಂಗಣ್ಣಿಗೆ ಗುರಿಯಾಗಿದ್ದ ಪುಂಜಾಕಟ್ಟೆ ಠಾಣಾ ಎಸೈ ಸೌಮ್ಯ ಎತ್ತಂಗಡಿ ; ನೂತನ ಎಸೈ ಆಗಿ ಪುತ್ತೂರು ನಗರ ಠಾಣೆಯ ದಕ್ಷ ಠಾಣಾಧಿಕಾರಿ ಸುತೇಶ್ ಕೆ.ಪಿ ನೇಮಕ – ಕಹಳೆ ನ್ಯೂಸ್

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ಸಮಯದಿಂದ ಕಾರಿಂಜ ಕ್ಷೇತ್ರದ ಪಾವಿತ್ರ್ಯತೆ ಕುರಿತು. ಅಕ್ರಮ ಗಣಿಗಾರಿಕೆ ಕುರಿತು ನಿರಂತರ ಹೋರಾಟ ನಡೆಯುತ್ತಿದ್ದು, ಹಿಂದೂ ಜಾಗರಣಾ ವೇದಿಕೆ ನೇತೃತ್ವ ನೀಡಿದ್ದು, ಜಗದೀಶ್ ಕಾರಂತ್ ಕೆಲ ತಿಂಗಳುಗಳ ಹಿಂದೆ ಖಡಕ್ ಭಾಷಣವನ್ನೂ ಮಾಡಿದ್ದರು‌. ಈ ದೀಗ ಸಂಘಟನೆಗಳು ಹೋರಾಟದ ಫಲ ಶಾಸಕ ರಾಜೇಶ್ ನಾಯಕ್ ಸಂಘಟನೆಗಳ ಹೋರಾಟಕ್ಕೆ ಸಾಥ್ ನೀಡಿದ್ದು, ಸಂಪೂರ್ಣ ಅಕ್ರಮ ಮಟ್ಟ ಹಾಕಲು ಪಣತೊಟ್ಟಿದ್ದು, ಅದರ ಫಲಶ್ರುತಿಯಾಗಿ...
ಬಂಟ್ವಾಳರಾಜಕೀಯರಾಜ್ಯಸುದ್ದಿ

ಕೊರಗಜ್ಜನ ವೇಷ ಧರಿಸಿ ಬಂದ ಮುಸ್ಲಿಂ ವರ ; ಹಿಂದೂ ಜಾಗರಣ ವೇದಿಕೆಯಿಂದ ದೂರು, FIR ದಾಖಲು – ಕಹಳೆ ನ್ಯೂಸ್

ವಿಟ್ಲ: ತುಳುನಾಡಿನ ಕಾರ್ನಿಕದ ದೈವವಾದ ಕೊರಗಜ್ಜನ ವೇಷ ಭೂಷಣ ಧರಿಸಿ ವರ ಆಗಮಿಸಿದ ಘಟನೆ ವಿಟ್ಲ ಸಮೀಪದ ಸಾಲೆತ್ತೂರಿನಲ್ಲಿ ನಡೆದಿದೆ. ಕೊರಗಜ್ಜನ ವೇಷ ಭೂಷಣ ಧರಿಸಿ ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಬಳಿದುಕೊಂಡ ಬಂದ ವರನ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದ್ದು, ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡಿದೆ. ಈ ಕೃತ್ಯವೆಸಗಿದವರ ಮತ್ತು ಆತನ ಸಂಗಡಿಗರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು...
ಪುತ್ತೂರುಬಂಟ್ವಾಳರಾಜಕೀಯಸುದ್ದಿ

ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ ; ಕಮಲ ಕಿಲ ಕಿಲ – ಕೈ ವಿಲ ವಿಲ – ಕಹಳೆ ನ್ಯೂಸ್

ಪುತ್ತೂರು: ವಿಟ್ಲ ಪಟ್ಟಣ ಪಂಚಾಯಿತಿನ ಫಲಿತಾಂಶ ಪ್ರಕಟವಾಗಿದ್ದು, ಬಹುಮತ ಬಿಜೆಪಿ ಪಾಲಾಗಿದೆ. ಒಟ್ಟು 18 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 12, ಕಾಂಗ್ರೇಸ್ 5 ಹಾಗೂ ಎಸ್ ಡಿ ಪಿ ಐ 1 ಸ್ಥಾನದಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ಮೂರನೇ ಎರಡು ಬಹುಮತ ಪಡೆಯುವ ಮೂಲಕ ಅಧಿಕಾರಯುತವಾಗಿ ವಿಟ್ಲ ಪಟ್ಟಣ ಪಂಚಾಯಿತಿನ ಅಡಳಿತವನ್ನು ಬಿಜೆಪಿ ಹಿಡಿದಿದೆ. ಬಿಜೆಪಿ ಒಳ ಜಗಳದ ಲಾಭ ವಾಗುತ್ತದೆ ಎಂಬ ಹವಣಿಕೆಯಲ್ಲಿ ಕಾಂಗ್ರೇಸ್ ಹೀನಾಯವಾಗಿ...
ರಾಜಕೀಯಸುದ್ದಿ

ಪ್ರಧಾನಿ ನರೇಂದ್ರ ಮೋದಿಯವರ ಸಂಚಾರಕ್ಕಾಗಿ 12 ಕೋಟಿ ರೂಪಾಯಿ ಮೌಲ್ಯದ ಮರ್ಸಿಡೆಸ್-ಮೆಬ್ಯಾಚ್ ಎಸ್-650 ಕಾರು : ಇದರ ವಿಶೇಷತೆ ಏನು ಗೊತ್ತಾ..? – ಕಹಳೆ ನ್ಯೂಸ್

ಪ್ರಧಾನಿ ನರೇಂದ್ರ ಮೋದಿಯವರ ಸಂಚಾರಕ್ಕಾಗಿ ಇದೀಗ ಹೊಸ ಅತಿಥಿಯ ಆಗಮನವಾಗಿದ್ದು, ಸುಮಾರು 12 ಕೋಟಿ ರೂಪಾಯಿ ಮೌಲ್ಯದ ಅತ್ಯಾಧುನಿಕ ಶಸ್ತ್ರಸಜ್ಜಿತ ಮರ್ಸಿಡೆಸ್-ಮೆಬ್ಯಾಚ್ ಎಸ್-650 ಕಾರಿನಲ್ಲಿ ಮೋದಿಯವರು ಸಂಚಾರಿಸಲಿದ್ದಾರೆ.   ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ರಷ್ಯಾ ಅಧ್ಯಕ್ಷ ವ್ಲಾದಿಮರ್ ಪುಟಿನ್ ಅವರನ್ನು ಹೈದರಾಬಾದ್ ಹೌಸ್‌ನಲ್ಲಿ ಭೇಟಿ ಮಾಡುವ ವೇಳೆ ತಮ್ಮ ಹೊಸ ಮೆಬಾಚ್ 650ಯಲ್ಲಿ ಆಗಮಿಸಿ ಗಮನ ಸೆಳೆದಿದ್ದರು. ಇತ್ತೀಚೆಗೆ ಮತ್ತೊಮ್ಮೆ ಈ ವಾಹನ ಪ್ರಧಾನಿಯವರ ಬೆಂಗಾವಲು ವಾಹನವಾಗಿ ಕಾಣಿಸಿಕೊಂಡಿತ್ತು....
ಉಡುಪಿರಾಜಕೀಯರಾಜ್ಯಸುದ್ದಿ

ಯುವತಿಯರ ಮದುವೆ ವಯಸ್ಸು 21ಕ್ಕೆ ಏರಿಕೆ ಕೇವಲ ಹಿಂದೂ ಧರ್ಮಕ್ಕೆ ಮಾತ್ರ ಅಲ್ಲ: ಉಡುಪಿಯಲ್ಲಿ ಶೋಭಾ ಕರಂದ್ಲಾಜೆ – ಕಹಳೆ ನ್ಯೂಸ್

ಉಡುಪಿ: ದೇಶದಲ್ಲಿ ಹೆಣ್ಣು ಮಕ್ಕಳ ಮದುವೆ ವಯಸ್ಸು 18 ರಿಂದ 21ಕ್ಕೆ ಏರಿಕೆ ಮಾಡಿರುವ ಕಾನೂನು ಇಡೀ ದೇಶಕ್ಕೆ ಅನ್ವಯವಾಗುತ್ತದೆ. ಕಾನೂನು ಕೇವಲ ಹಿಂದೂ ಧರ್ಮಕ್ಕೆ ಮಾತ್ರ ಅಲ್ಲ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟಿದ್ದಾರೆ. ಮದುವೆ ವಯಸ್ಸು 21ಕ್ಕೆ ಏರಿಸಿರುವ ಕೇಂದ್ರ ಸರ್ಕಾರ ನಿರ್ಧಾರಕ್ಕೆ ಇತ್ತೀಚಿಗೆ ಸ್ವರ್ಣವಲ್ಲಿ ಮಠದ ಸ್ವಾಮೀಜಿ ಉಡುಪಿಯಲ್ಲಿ ವಿರೋಧ ವ್ಯಕ್ತಪಡಿಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಮದುವೆ ವಯಸ್ಸಿಗೂ ಜನಸಂಖ್ಯೆಗೆ ಸಂಬಂಧ...
ಕ್ರೈಮ್ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

PFI ಸಂಘಟನೆ ನಡೆಸಿದ ಪೊಲೀಸರ ಮೇಲಿನ ದಾಳಿ ಮತ್ತು ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ಖಂಡನೀಯ ; PFI ಸಂಘಟನೆ ನಿಷೇದಕ್ಕೆ ಶರಣ್ ಪಂಪುವೆಲ್ ಆಗ್ರಹ – ಕಹಳೆ ನ್ಯೂಸ್

ಉಪ್ಪಿನಂಗಡಿ : PFI ಸಂಘಟನೆ ನಡೆಸಿದ ಪೊಲೀಸರ ಮೇಲಿನ ದಾಳಿ ಮತ್ತು ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ಖಂಡನೀಯ. PFI ಸಂಘಟನೆ ನಿಷೇದಕ್ಕೆ ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ. ಬಡ ಹಿಂದೂ ಮೀನು ಮಾರಾಟಗಾರರ ಮೇಲಿನ ಹಲ್ಲೆಗೆ ಸಂಭಂದಿಸಿದ ಪ್ರಕರಣದಲ್ಲಿ PFI ಮುಖಂಡರರನ್ನು ಬಂಧಿಸಲಾಗಿತ್ತು, ಇದನ್ನು ವಿರೋಧಿಸಿ PFI ಸಂಘಟನೆ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿ ಪೋಲೀಸರ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ ನಡೆಸಿರುವುದು ಖಂಡನೀಯ. ತಮ್ಮ ಪ್ರಾಣದ ಹಂಗು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ವಿಧಾನಪರಿಷತ್ ಚುನಾವಣೆ ; ಬಿಜೆಪಿ 12, ಕಾಂಗ್ರೆಸ್ 11 – ಯಾವ, ಯಾವ ಕ್ಷೇತ್ರಗಳಲ್ಲಿ ಗೆಲುವು..? ಸೋಲು .? ಇಲ್ಲಿದೆ ಸಂಪೂರ್ಣ ಪಟ್ಟಿ – ಕಹಳೆ ನ್ಯೂಸ್

ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದಂತ 25 ಕ್ಷೇತ್ರಗಳ ವಿಧಾನಪರಿಷತ್ ಚುನಾವಣೆಯ ಬಹುತೇಕ ಫಲಿತಾಂಶ ಹೊರ ಬಿದ್ದಿದೆ. 25 ಕ್ಷೇತ್ರಗಳಲ್ಲಿ ಬಿಜೆಪಿ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೇ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಮತ್ತು ಪಕ್ಷೇತರ ಅಭ್ಯರ್ಥಿ ಒಂದೊಂದು ಕ್ಷೇತ್ರದಲ್ಲಿ ಸಾಧಿಸಿದ್ದಾರೆ. ಡಿಸೆಂಬರ್ 10, 2021ರಂದು ನಡೆದಂತ 25 ಕ್ಷೇತ್ರಗಳ ವಿಧಾನಸಭಾ ಚುನಾವಣೆಯ ಮತಎಣಿಕೆ ಕಾರ್ಯ ಇಂದು ನಡೆಯಿತು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಸ್ವಚ್ಛ ಚಾರಿತ್ರ್ಯದ ಕೋಟ, ಭಂಡಾರಿ ವಿಧಾನ ಪರಿಷತ್ತಿಗೆ ; ” ವೆಂಕು ಪಣಂಬೂರಿಗೆ… ಕುಟ್ಟಿ ಕುಂದಾಪುರಕ್ಕೆ… ” ಎಸ್.ಡಿ.ಪಿ.ಐ‌‌. ಅಭ್ಯರ್ಥಿ ಶಾಫಿ, ಬೆಳ್ಳಾರೆಗೆ…! – ಕಹಳೆ ನ್ಯೂಸ್

ಮಂಗಳೂರು: ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಪೂರ್ಣ ಗೊಂಡಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ದ್ವಿ ಸದಸ್ಯ ಕ್ಷೇತ್ರದಿಂದ ಪರಿಷತ್ ಚುನಾವಣೆಗೆ ಸ್ಪರ್ಧಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಯ ಗಳಿಸಿದ್ದರೆ, ಇತ್ತ ಮೊದಲ ಬಾರಿಗೆ ವಿಧಾನಪರಿಷತ್ ಗೆ ಮಂಜುನಾಥ್ ಭಂಡಾರಿ ಪ್ರವೇಶ ಮಾಡಿದ್ದಾರೆ. ದ.ಕ. ಜಿಲ್ಲೆಯ 231 ಹಾಗೂ ಉಡುಪಿ ಜಿಲ್ಲೆಯ 158 ಒಟ್ಟು 389 ಮತಗಟ್ಟೆಗಳಲ್ಲಿ 6013 ಮಂದಿ ಮತದಾನವಾಗಿತ್ತು. ಇದರಲ್ಲಿ ಬಿಜೆಪಿಯ ಕೋಟ ಶ್ರೀನಿವಾಸ...
1 92 93 94 95 96 232
Page 94 of 232