Wednesday, June 10, 2026

ರಾಜಕೀಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

ಕೊರೊನಾ ರೂಪಾಂತರಿ ‘ಒಮಿಕ್ರಾನ್’ ಆತಂಕ ; ‘ಸಾರ್ವಜನಿಕ ಕಾರ್ಯಕ್ರಮ ಸೇರಿ ಯಾವುದೇ ಚಟುವಟಿಕೆ ನಿರ್ಬಂಧಿಸುವ ಯಾವುದೇ ಪ್ರಸ್ತಾವನೆ ಇಲ್ಲ’ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು, ನ 30 : "ಕೊರೊನಾ ರೂಪಾಂತರಿ ‘ಒಮಿಕ್ರಾನ್’ ಆತಂಕ ವಿಚಾರಕ್ಕೆ ಸಂಬಂಧಿಸಿದಂತೆ ಶಾಲಾ, ಕಾಲೇಜುಗಳು, ಸಾರ್ವಜನಿಕ ಕಾರ್ಯಕ್ರಮಗಳು ಸೇರಿದಂತೆ ಯಾವುದೇ ಚಟುವಟಿಕೆಯನ್ನು ನಿರ್ಬಂಧಿಸುವ ಪ್ರಸ್ತಾವ ಸದ್ಯಕ್ಕೆ ಇಲ್ಲ. ಕ್ರಿಸ್‌ಮಸ್‌, ಹೊಸ ವರ್ಷಾಚರಣೆ, ವಿಧಾನಮಂಡಲದ ಬೆಳಗಾವಿ ಅಧಿವೇಶನ ನಡೆಸುವ ವಿಷಯದಲ್ಲಿ ಬದಲಾವಣೆ ಕುರಿತಂತೆ ಡಬ್ಲ್ಯುಎಚ್‌ಓ ವರದಿ ಆಧಾರದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದ್ದಾರೆ. ಮಂಗಳವಾರ ನಗದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಬೊಮ್ಮಾಯಿಯವರು, " ಓಮೈಕ್ರಾನ್‌ ತಳಿಯು ಕಳವಳಕಾರಿ ರೂಪಾಂತರಿಯಾಗಿದ್ದು,...
ಆರೋಗ್ಯಬೆಂಗಳೂರುರಾಜಕೀಯಸುದ್ದಿ

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ ; ವದಂತಿ ಹಬ್ಬಿಸಿದ್ರೆ ಕ್ರಮ – ಆರೋಗ್ಯ ಸಚಿವ ಸುಧಾಕರ್ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಭಯ ಹಾಗೂ ಪ್ರಕರಣದ ಹೆಚ್ಚಳ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿದ ಆರೋಗ್ಯ ಸಚಿವ ಸುಧಾಕರ್ ಯಾವುದೇ ಕಾರಣಕ್ಕೂ ಮತ್ತೆ ರಾಜ್ಯದಲ್ಲಿ ಲಾಕ್ ಡೌನ್ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಲಾಕ್ ಡೌನ್ ಕುರಿತು ವದಂತಿ ಹಬ್ಬಿಸಿದ್ರೆ ಕ್ರಮ ಕೈಗೊಳ್ಳಲಾವುದು ಎಂದು ಆರೋಗ್ಯ ಸಚಿವರು ಸ್ಪಷ್ಟಪಡಿಸಿದ್ದಾರೆ....
ಬೆಂಗಳೂರುರಾಜಕೀಯರಾಜ್ಯಸುದ್ದಿ

ಡಿಸೆಂಬರ್ 6ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ – ಕಹಳೆ ನ್ಯೂಸ್

ಬೆಂಗಳೂರು –  ಬೆಂಗಳೂರಿನ ಡಾ.ಬಿ.ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಯೂನಿವರ್ಸಿಟಿಯ ನೂತನ ಕ್ಯಾಂಪಸ್ ಉದ್ಘಾಟನೆಗೆ ಡಿಸೆಂಬರ್ ೬ ರಂದು ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಾರೆ. ಈ  ಕಾರ್ಯಕ್ರಮದ ಪೂರ್ವ ತಯಾರಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವರು ಮತ್ತು ಅಧಿಕಾರಿಗಳ ಜತೆ ಬುಧವಾರ ಸಭೆ ನಡೆಸಿದರು. ಸಚಿವರಾದ ಡಾ.ಸಿ.ಎನ್ ಅಶ್ವತ್ಥನಾರಾಯಣ, ವಿ.ಸೋಮಣ್ಣ, ಮುನಿರತ್ನ, ಅಧಿಕಾರಿಗಳಾದ ಕುಮಾರ್ ನಾಯಕ್, ಗೌರವ ಗುಪ್ತ , ಸೆಲ್ವಕುಮಾರ್, ಪಿ.ಪ್ರದೀಪ್, ವಿಶ್ವವಿದ್ಯಾಲಯದ ಕುಲಪತಿ...
ಮಾರುಕಟ್ಟೆರಾಜಕೀಯರಾಷ್ಟ್ರೀಯಸುದ್ದಿ

ಕೇಂದ್ರ ಸರ್ಕಾರವು ಚಳಿಗಾಲದ ಅಧಿವೇಶನದಲ್ಲಿ ಕ್ರಿಪ್ಟೋಕರೆನ್ಸಿ ನಿಷೇಧದ ಸುಳಿವು ; ಪ್ರಮುಖ ಕ್ರಿಪ್ಟೋಕರೆನ್ಸಿಗಳ ಮೌಲ್ಯದಲ್ಲಿ ಭಾರಿ ಕುಸಿತ – ಕಹಳೆ ನ್ಯೂಸ್

ದೆಹಲಿ : ದೇಶದಲ್ಲಿನ ಎಲ್ಲಾ ಖಾಸಗಿ ಕ್ರಿಪ್ಟೋಕರೆನ್ಸಿಗಳನ್ನು ನಿಷೇಧಿಸುವ ಮಸೂದೆಯನ್ನು ಕೇಂದ್ರ ಸರ್ಕಾರವು ಚಳಿಗಾಲದ ಅಧಿವೇಶನದಲ್ಲಿ ಮಂಡನೆ ಮಾಡಲಿದೆ ಎಂಬ ವರದಿಗಳ ಬೆನ್ನಲ್ಲೇ, ಪ್ರಮುಖ ಕ್ರಿಪ್ಟೋಕರೆನ್ಸಿಗಳ ಮೌಲ್ಯದಲ್ಲಿ ಭಾರಿ ಕುಸಿತ ಕಂಡುಬಂದಿದೆ. ಭಾರತೀಯ ವಿನಿಮಯ ಕೇಂದ್ರಗಳಲ್ಲಿನ ಡಿಜಿಟಲ್ ಕರೆನ್ಸಿಗಳು ತಮ್ಮ ಜಾಗತಿಕ ದೇಶಗಳಿಗೆ ಹೋಲಿಸಿದರೆ 25% ವರೆಗೆ ಕುಸಿತ ಕಂಡುಬಂದಿದೆ. ಮಂಗಳವಾರ ರಾತ್ರಿಯಿಂದಲೇ ಪ್ರಮುಖ ಕ್ರಿಪ್ಟೋಕರೆನ್ಸಿಗಳ ಮೌಲ್ಯದಲ್ಲಿ ಶೇ 15ರಷ್ಟು ಇಳಿಕೆ ಕಂಡುಬಂದಿದೆ. ನವೆಂಬರ್ 29 ರಿಂದ ಪ್ರಾರಂಭವಾಗುವ ಸಂಸತ್ತಿನ ಚಳಿಗಾಲದ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

Exclusive Report : ಹಿಂದುವಿನಂತೆ ನಟಿಸಿ ಲಾಡ್ಜ್ ನಲ್ಲಿ ಯುವತಿಯೊಂದಿಗೆ ಪಲ್ಲಂಗದಾಟ ; ಮುಸ್ಲಿಂ ಎಂದು ತಿಳಿಯುತ್ತಿದ್ದಂತೆ ಬ್ಲಾಕ್ ಮೇಲ್, ಈಗ ಕಾಮುಕ ಇಬ್ರಾಹಿಂ ಅಂದರ್ | ಯುವಕನ ಮೊಬೈಲ್ ನೋಡಿ ಪೋಲೀಸರಿಗೆ ಶಾಕ್..! 10 ಅಧಿಕ ಆಂಟಿಯರು, ಆಶ್ಲೀಲ ವಿಡಿಯೋಗಳು… | ಇದು ಪಕ್ಕಾ ಲವ್ ಜಿಹಾದ್, ಸೆಕ್ಸ್ ಜಿಹಾದ್ – ಸಂಘ ಪರಿವಾರ ಆಕ್ರೋಶ – ಕಹಳೆ ನ್ಯೂಸ್

ಮಂಗಳೂರು, ಅ.27 : ಬೈಕಂಪಾಡಿಯ ಮೊಬೈಲ್‌ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಮೊಬೈಲ್‌ ಖರೀದಿ ಮಾಡಲು ಬಂದ ಯುವತಿಯ ಪರಿಚಯ ಬೆಳೆಸಿಕೊಂಡು ನಂಬಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಯುವತಿ ಸುರತ್ಕಲ್‌ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಬಂಧಿತ ಆರೋಪಿಯನ್ನು ಕಿನ್ನಿಗೋಳಿಯ ಮುನ್ನ ಯಾನೆ ಇಬ್ರಾಹಿಂ ಎಂದು ಗುರುತಿಸಲಾಗಿದೆ. ಬೈಕಂಪಾಡಿಯ ಮೊಬೈಲ್‌ ಅಂಗಡಿಗೆ ಮೊಬೈ‌ಲ್‌ ಖರೀದಿಸಲು ಯುವತಿ ಹೋಗಿದ್ದು, ಈ ವೇಳೆ ಯುವಕ ಯುವತಿಯ ಪರಿಚಯ ಬೆಳೆಸಿಕೊಂಡಿದ್ದ. ಯುವಕ ತನ್ನ...
ದಕ್ಷಿಣ ಕನ್ನಡರಾಜಕೀಯಸುದ್ದಿ

ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ – ನಾಮಪತ್ರ ಸಲ್ಲಿಸಿದ ಯುವ ನಾಯಕ ವಿವೇಕ್ ರಾಜ್ ಪೂಜಾರಿ – ಕಹಳೆ ನ್ಯೂಸ್

ಮಂಗಳೂರು : ದ.ಕ. ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ವಿಧಾನ ಪರಿಷತ್ತಿನ ಎರಡು ಸ್ಥಾನ ಸ್ಥಳೀಯ ಸಂಸ್ಥೆಯ ಆಡಳಿತಾವಧಿ ಈ ವರ್ಷದ ಡಿಸೆಂಬರ್ ನಲ್ಲಿ ಮುಗಿಯಲಿದೆ. ಹೀಗಾಗಿ ಎರಡು ಸ್ಥಾನಗಳು ಖಾಲಿಯಾಗಲಿದೆ. ಕಾಂಗ್ರೆಸ್ ಹೈಕಮಾಂಡ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸುವಂತೆ ಸೂಚಿಸಿತ್ತು. ಅದರಂತೆ ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ನಾನು ಇನ್ನಷ್ಟು ಸೇವೆ ಮಾಡಲು ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಚಿಸಿದ್ದು, ಇಂದು ಕಾಂಗ್ರೆಸ್ ಹೈಕಮಾಂಡ್ ಗೆ ಅರ್ಜಿ ಸಲ್ಲಿಸಿದ್ದೇನೆ....
ರಾಜಕೀಯರಾಜ್ಯಸುದ್ದಿ

” ನನ್ನದು …….. Strong ಇದೆ ” ತಮ್ಮ ಕುರಿತು ಹರಿದಾಡುತ್ತಿರುವ ವಿಡಿಯೋ ಗೆ ಸಂಸದ ಸದಾನಂದ ಗೌಡ ಸ್ಪಷ್ಟನೆ ; ಶೇರ್ ಮಾಡಿದವರಿಗೆ ಶಿಕ್ಷೆಯ ಎಚ್ಚರಿಕೆ – ಕಹಳೆ ನ್ಯೂಸ್

ಕೇಂದ್ರ ಸಚಿವ ಸದಾನಂದ ಗೌಡ ತಮ್ಮ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ವಿಡಿಯೊವೊಂದರ ಕುರಿತು ಸ್ಪಷ್ಟನೆ ನೀಡಿ ಟ್ವೀಟ್ ಮಾಡಿದ್ದಾರೆ. ವಿಡಿಯೊದಲ್ಲಿ ಇರುವುದು ತಾವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ‘ನನ್ನನ್ನು ಹೋಲುವಂತೆ ಮಾರ್ಫ್​ ಮಾಡಿದ ಅಥವಾ ತಿರುಚಿದ ವಿಡಿಯೊ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆ ವಿಡಿಯೊದಲ್ಲಿ ಇರುವುದು ನಾನಲ್ಲ. ನನ್ನ ವಿರೋಧಿಗಳು ನಿಷ್ಪಕ್ಷಪಾತ ವ್ಯಕ್ತಿತ್ವವನ್ನು ಹಾಳುಮಾಡಲು ಈ ವಿಡಿಯೊ ನಿರ್ಮಿಸಿದ್ದಾರೆ ಎಂದು ಹಿರಿಯ ಬಿಜೆಪಿ ಮುಖಂಡ, ಕೇಂದ್ರ ಸಚಿವ ಸದಾನಂದ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯರಾಜ್ಯಸುದ್ದಿ

ದೇವಾಲಯ ಧ್ವಂಸದ ನೀಚ ಕೃತ್ಯ | ” ಹಿಂದುತ್ವದ ಆಧಾರದಲ್ಲಿ ಅಧಿಕಾರಕ್ಕೆ ಬಂದ ನಿಮ್ಮ ಆಳ್ವಿಕೆಯಲ್ಲೂ ಇಂತಹ ಹಿಂದು ವಿರೋಧಿ ನೀಚ ಕೃತ್ಯ ನಡೆಯುತ್ತದೆ ಎಂದಾದರೆ ಹಿಂದು ಸಮಾಜ ಕೈಕಟ್ಟಿ ಕುಳಿತುಕೊಳ್ಳುವುದಿಲ್ಲ ” – ಬಿಜೆಪಿ ಸರಕಾರದ ವಿರುದ್ಧ ಹಿಂ.ಜಾ.ವೇ. ಮುಖಂಡ ರಾಧಾಕೃಷ್ಣ ಅಡ್ಯಂತ್ತಾಯ ಆಕ್ರೋಶ – ಕಹಳೆ ನ್ಯೂಸ್

ಮೈಸೂರಿನ ನಂಜನಗೂಡಿನಲ್ಲಿ ದೇವಾಲಯವನ್ನು ಧ್ವಂಸಗೊಳಿಸಿದ್ದನ್ನು ಅತ್ಯಂತ ಕಟುವಾಗಿ ಖಂಡಿಸುತ್ತೇನೆ. ಒಬ್ಬನೇ ದೇವರನ್ನು ನೂರಾರು ರೂಪನಾಮಗಳಲ್ಲಿ ಆರಾಧಿಸುವ ಹಿಂದುಗಳ ಅತ್ಯಂತ ಪವಿತ್ರ ಶ್ರದ್ಧಾಕೇಂದ್ರ ದೇವಾಲಯಗಳು. ಹಿಂದು ಧರ್ಮ, ಸಂಸ್ಕೃತಿ, ಕಲೆ, ಸಾಹಿತ್ಯ, ಸಂಸ್ಕಾರ, ಸಂಘಟನೆಗಳ ಶಕ್ತಿಕೇಂದ್ರಗಳು ಹಿಂದು ದೇವಸ್ಥಾನಗಳು. ಕೋಟ್ಯಂತರ ಹಿಂದುಗಳ ಆಧ್ಯಾತ್ಮ ಮಂದಿರ, ಜ್ಞಾನದೇಗುಲ, ಭಕ್ತಿಯ ಕೇಂದ್ರ, ನೆಮ್ಮದಿಯ ತಾಣವದು. ಎರಡು ಕಾಲು ಸಾವಿರ ವರ್ಷಗಳ ಕಾಲ ವಿದೇಶಿ ಆಕ್ರಮಣಕಾರಿಗಳ ವಿರುದ್ಧ ಹೋರಾಡಿ, ಹಿಂದು ಸಮಾಜವನ್ನು - ರಾಷ್ಟ್ರವನ್ನು ರಕ್ಷಿಸಲು...
1 94 95 96 97 98 232
Page 96 of 232