Thursday, May 14, 2026

ರಾಜಕೀಯ

ರಾಜಕೀಯರಾಜ್ಯಸುದ್ದಿ

” ದೇಶದ ಮದರಸಾಗಳಲ್ಲಿ ತಾಲಿಬಾನಿಗಳು ಸೃಷ್ಟಿಯಾಗುತ್ತಾರೆ ” ; ಕಲಬುರ್ಗಿಯಲ್ಲಿ ಸಿ. ಟಿ ರವಿ ಆಕ್ರೋಶ – ಕಹಳೆ ನ್ಯೂಸ್

ಕಲಬುರ್ಗಿ : "ಓಲೈಕೆ ರಾಜಕಾರಣದಿಂದ ದೇಶದ ಮದರಸಾಗಳಲ್ಲಿ ತಾಲಿಬಾನಿಗಳು ಸೃಷ್ಟಿಯಾಗುತ್ತಿದ್ದು, ದೇಶದಲ್ಲಿ ಇನ್ನಷ್ಟು ಪಾಕಿಸ್ತಾಗಳು ಸೃಷ್ಟಿಯಾಗುವ ಸಂಭವವಿದೆ" ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ತಿಳಿಸಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಈ ದೇಶದ ಧರ್ಮಗ್ರಂಥಗಳನ್ನು ಓದಿದವರು ಯಾರೂ ತಾಲಿಬಾನಿಗಳಾಗುವುದಿಲ್ಲ. ಬದಲಾಗಿ, ಅವರೆಲ್ಲಾ ದಾರ್ಶನಿಕರಾಗಿದ್ದಾರೆ" ಎಂದಿದ್ದಾರೆ. "ಹಿಂದೂಗಳು ಈ ದೇಶದಲ್ಲಿ ಬಹುಸಂಖ್ಯಾತರಾಗಿ ಉಳಿದಿದ್ದರೆ ಮಾತ್ರ ಅಂಬೇಡ್ಕರ್‌ ರಚಿಸಿ ಸಂವಿಧಾನ ಉಳಿಯುತ್ತದೆ. ಸಮಾನತೆಯ ಕಲ್ಪನೆ ನಮ್ಮ...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯ

ಪುತ್ತೂರು‌ ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ಮುಳಿಯ ಫೌಂಡೇಶನ್ ನಿಯೋಗ | ” ಜೈವಿಕ ತಡೆಗೋಡೆ ” ಯಾಗಿ ಪರಿಣಮಿಸಲು ದಕ್ಷಿಣ ಕನ್ನಡ ಜಿಲ್ಲೆಗೆ ವಾರಕ್ಕೆ ಕನಿಷ್ಠ 1 ಲಕ್ಷ ವ್ಯಾಕ್ಸಿನ್ ಒದಗಿಸಿ – ಮನವಿಗೆ ಸಿಎಂ. ಸ್ಪಂದನೆ – ತಕ್ಷಣ ಸಭೆಯಲ್ಲಿ ಆದೇಶ – ಕಹಳೆ ನ್ಯೂಸ್

ಪುತ್ತೂರು: ಗಡಿ ಭಾಗವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಕೋವಿಡ್ ಲಸಿಕೆಯ ವಿತರಣೆ ಪ್ರಮಾಣ ಹೆಚ್ಚಿಗೆ ಮಾಡಲು ಪ್ರಥಮ ಆದ್ಯತೆ ದಕ್ಷಿಣ ಕನ್ನಡ ಜಿಲ್ಲೆಗೆ ಕೊಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಭರವಸೆ ನೀಡಿದ್ದಾರೆ ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಪುತ್ತೂರು ಶಾಸಕರು ಮತ್ತು ಮುಳಿಯ ಫೌಂಡೇಶನ್ ನಿಯೋಗ ದಕ್ಷಿಣ ಕನ್ನಡ ಜಿಲ್ಲೆಗೆ ವಾರಕ್ಕೆ ಕನಿಷ್ಠ ೧ಲಕ್ಷ ಲಸಿಕೆಗಳನ್ನು ಒದಗಿಸಿದಲ್ಲಿ ನಮ್ಮ ಜಿಲ್ಲೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

” ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ದಾಖಲಾಗಿರುವ ಸುಳ್ಳು ಪ್ರಕರಣ ರದ್ದುಗೊಳಿಸಿ ” ಗೃಹ ಸಚಿವರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ – ಕಹಳೆ ನ್ಯೂಸ್

ಬೆಂಗಳೂರು, ಆ. 09: ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಭಾರತೀಯ ಜನತಾ ಪಾರ್ಟಿ ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ವಾಪಾಸ್ ಪಡೆಯಬೇಕೆಂದು ಸಂಘಟನೆಗಳು ಕೊಟ್ಟಿರುವ ಮನವಿಯನ್ನು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಗೃಹ ಸಚಿವ ಆರಗ ಜ್ನಾನೇಂದ್ರ ಅವರಿಗೆ ಹಸ್ತಾಂತರಿಸಿದ್ದಾರೆ.   ಅನ್ಯ ಸಂಘಟನೆಯ ಕಾರ್ಯಕರ್ತರ ಪ್ರಕರಣಗಳನ್ನು ಹಿಂದಿನ ಸರ್ಕಾರ ವಾಪಾಸ್ ಪಡೆದಿದ್ದು ಅದೇ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕೋಟಾರಿಗೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಕಲ್ಯಾಣ,ಎಸ್ ಅಂಗಾರರಿಗೆ ಬಂದರು, ಒಳನಾಡು ಸಾರಿಗೆ ಮತ್ತು ಮೀನುಗಾರಿಕೆ ಹಾಗೂ ಸುನಿಲ್ ಕುಮಾರ್ ಗೆ ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ | ಬಸವರಾಜ ಬೊಮ್ಮಾಯಿ ಸಂಪುಟ : ಯಾವ ಸಚಿವರಿಗೆ ಯಾವ ಖಾತೆ? – ಕಹಳೆ ನ್ಯೂಸ್

ಬೆಂಗಳೂರು, ಆಗಸ್ಟ್ 7: ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ವಿಸ್ತರಣೆಯಾಗಿದ್ದು, ಭಾರಿ ಕುತೂಹಲ ಕೆರಳಿಸಿದ್ದ ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಆರಗ ಜ್ಞಾನೇಂದ್ರ ಅವರಿಗೆ ಗೃಹ ಹಾಗೂ ಸುನಿಲ್ ಕುಮಾರ್‌ಗೆ ಇಂಧನ ಖಾತೆ ನೀಡುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ರಾಜಭವನದಲ್ಲಿ ಕಳೆದ ಬುಧವಾರ ಮಧ್ಯಾಹ್ನ 2.15ಕ್ಕೆ ನಡೆದ ಸರಳ ಸಮಾರಂಭದಲ್ಲಿ ನೂತನ ಸಚಿವರ ಗೌಪ್ಯತಾ ವಿಧಿ, ಪ್ರತಿಜ್ಞೆ ಪ್ರಮಾಣ ವಚನ ಸ್ವೀಕಾರ ನಡೆಯಿತು. ಭಾರಿ ಬೇಡಿಕೆ, ಒತ್ತಡ...
ಉಡುಪಿಕೊಡಗುದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಕೋಟರಿಗೆ ಕೊಡಗು, ಅಂಗಾರಗೆ ದಕ್ಷಿಣ ಕನ್ನಡ, ಸುನಿಲ್ ಕುಮಾರ್ ಗೆ ಉಡುಪಿ ; ಯಾವ ಯಾವ ಸಚಿವರಿಗೆ ಯಾವ ಯಾವ ಜಿಲ್ಲೆ…!? ಯಾವ ಜಿಲ್ಲೆಗೆ ಉಸ್ತುವಾರಿ ಯಾರು ಸಚಿವರು..!? – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ನೂತನ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ, ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿಯ ( District Incharge Minister ) ಜವಾಬ್ದಾರಿಯನ್ನು ವಹಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿನ ನೆರೆ, ಪ್ರವಾಹ, ಕೊರೋನಾ 3ನೇ ಅಲೆಯ ( Corona 3rd Wave ) ನಿಯಂತ್ರಣ ಜವಾಬ್ದಾರಿಯನ್ನು ನೀಡಿದ್ದಾರೆ. ಇಂದಿನ ನೂತನ ಸಚಿವ ಸಂಪುಟದ ಮೊದಲ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಕೈಗೊಂಡ ತೀರ್ಮಾನಗಳು ಈ ಕುರಿತಂತೆ ಪಟ್ಟಿಯನ್ನು ಬಿಡುಗಡೆ ಮಾಡಿರುವಂತ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಕರಾವಳಿಯ ಮೂವರಿಗೆ ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ; ಕೋಟ + ಅಂಗಾರ + ಸುನಿಲ್ ಇನ್..! – ಕಹಳೆ ನ್ಯೂಸ್

ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರಿಗೆ ಕೊನೆಗೂ ಸಚಿವನಾಗುವ ಭಾಗ್ಯ ಕೂಡಿ ಬಂದಿದ್ದು, ಬೊಮ್ಮಾಯಿ  ನೂತನ  ಸಂಪುಟದಲ್ಲಿ ಸಚಿವರಾಗಿ ಆಯ್ಕೆಯಾಗಿದ್ದಾರೆ. ಯವನಾಯಕತ್ವ,ಹಿಂದುತ್ವ,ಅಭಿವೃಧ್ಧಿ ಈ ಮೂರು ಪ್ರಮುಖ ವಿಷಯಗಳ ಆಧಾರವನ್ನಿಟ್ಟು ರಾಜಕಾರಣ ಜೀವನದಲ್ಲಿ ಹೊಸ ಸಂಚಲನ ಸೃಷ್ಟಿ ಮಾಡಿದ್ದ ಅಧ್ಬುತ ಕೆಲಸಗಾರ ಕಾರ್ಕಳ ಕ್ಷೇತ್ರದ ಜನಪ್ರೀಯ ಶಾಸಕರಾದ ವಿ.ಸುನೀಲ್ ಕುಮಾರ್  ಕರಾವಳಿ ಭಾಗದ ಪ್ರಭಾವಿ ಮುಖಂಡನಾಗಿರುವ ಸುನಿಲ್ ಕುಮಾರ್, ಈ ಹಿಂದೆಯೇ ಸಚಿವರಾಗಬೇಕಿತ್ತು. ಆದರೆ, ಕಾರಣಾಂತರಗಳಿ0ದ ಸಚಿವ ಸ್ಥಾನ ಸಿಕ್ಕಿರಲಿಲ್ಲ. ವಿಧಾನಸಭೆ...
ಕಾಸರಗೋಡುದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಕೊರೊನಾ ಹೆಚ್ಚಳ : ‘ದಕ್ಷಿಣ ಕನ್ನಡ ಜಿಲ್ಲೆಯಿಂದ ಕಾಸರಗೋಡಿಗೆ ಸರ್ಕಾರಿ, ಖಾಸಗಿ ಬಸ್ ಸಂಚಾರವಿಲ್ಲ’ – ಸಂಸದ ನಳಿನ್ ಕುಮಾರ್ ಕಟೀಲ್ – ಕಹಳೆ ನ್ಯೂಸ್

ಮಂಗಳೂರು, ಅ 1 : ನೆರೆಯ ಕೇರಳದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯಿಂದ ಕಾಸರಗೋಡುಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲು ಅವರು ತಿಳಿಸಿದ್ದಾರೆ.   ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೂರ್ನಾ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,...
ದಕ್ಷಿಣ ಕನ್ನಡಪುತ್ತೂರುರಾಜಕೀಯ

ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ನ ನೂತನ ಅಧ್ಯಕ್ಷೆಯಾಗಿ ಶಾರದಾ ಅರಸ್- ಕಹಳೆ ನ್ಯೂಸ್

ಪುತ್ತೂರು ತಾಲೂಕು ನೂತನ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಶಾರದಾ ಅರಸ್ ಅವರನ್ನು ಇಂದು ನೇಮಕ ಮಾಡಲಾಯಿತು. ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾದ ಡಾ.ಪುಷ್ಪಾ ಅಮರನಾಥ್ ಅವರ ಆದೇಶದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಹಾಗೂ ಬ್ಲಾಕ್ ಅಧ್ಯಕ್ಷರಾದ ವಿಶ್ವನಾಥ್ ರೈ ಅವರ ಶಿಫಾರಸ್ಸು ಮೇರೆಗೆ ಶಾರದಾ ಅರಸ್ ಇವರನ್ನು ಪುತ್ತೂರು...
1 95 96 97 98 99 232
Page 97 of 232