Thursday, May 14, 2026

ರಾಜಕೀಯ

ರಾಜಕೀಯರಾಷ್ಟ್ರೀಯಸುದ್ದಿ

ಕೇಂದ್ರ ಸರ್ಕಾರದಿಂದ ಮತ್ತೊಂದು ಮಹತ್ವದ ಹೆಜ್ಜೆ | ಇನ್ಮುಂದೆ DL, ಪಾಸ್‌ಪೋರ್ಟ್, ಆಧಾರ್, ಪ್ಯಾನ್ ಕಾರ್ಡ್ ಪಡೆಯಲು ‘ದಲ್ಲಾಳಿ’ಗಳ ಅಗತ್ಯವಿಲ್ಲ – ಕಹಳೆ ನ್ಯೂಸ್

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು (MoRTH) ಚಾಲನಾ ಪರವಾನಗಿ (Driving License) ಮತ್ತು ಅದಕ್ಕೆ ಸಂಬಂಧಿಸಿದ ಎಲ್ಲಾ ಸೇವೆಗಳನ್ನು ಬಹುತೇಕ ಆನ್‌ಲೈನ್‌ನಲ್ಲಿ ಮಾಡಿದೆ. ಕೊರೊನಾ ಅವಧಿಯಲ್ಲಿ ಆರ್‌ಟಿಒ(RTO)ದ ಹೆಚ್ಚಿನ ಸೇವೆಗಳನ್ನು ಈಗಾಗಲೇ ಆನ್‌ಲೈನ್‌ನಲ್ಲಿ ಮಾಡಲಾಗಿದೆ. ಇದರ ಹೊರತಾಗಿಯೂ, ಗ್ರಾಮಾಂತರದಲ್ಲಿ ವಾಸಿಸುವ ಜನರಿಗೆ ಚಾಲನಾ ಪರವಾನಗಿ, ಪಾಸ್‌ಪೋರ್ಟ್, ಆಧಾರ್ ಕಾರ್ಡ್ ಸೇರಿದಂತೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರಗಳ ಯೋಜನೆಗಳ ಲಾಭ ಪಡೆಯಲು ಕಷ್ಟವಾಗ್ತಿದೆ. ಈ ಯೋಜನೆಗಳ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ತೆರಳಿ ಮಹತ್ವದ ಚರ್ಚೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಬಿ. ಎಸ್.‌ ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿ ಅವರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ....
ರಾಜಕೀಯರಾಜ್ಯಸುದ್ದಿ

ಹಿಂದೂ ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನದಿಂದ ಹಿಂದಿನ ಸರಕಾರಗಳು ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ನೀಡುತ್ತಿದ್ದ ಹಣಕ್ಕೆ ತಡೆ | ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರ ಆದೇಶದಂತೆ ಸರ್ಕಾರದಿಂದ ಅಧಿಕೃತ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಅನ್ಯಮತೀಯ ಪ್ರಾರ್ಥನ ಕೇಂದ್ರಗಳಿಗೆ ತಸ್ತಿಕ್ ಮತ್ತು ವರ್ಷಾಸನ ಬಿಡುಗಡೆ ಕುರಿತು ಎದ್ದಿರುವ ಚರ್ಚೆಯ ಕುರಿತು ಸರ್ಕಾರ ಅಂತಿಮ ತೀರ್ಮಾನ ಕೈಗೊಂಡಿದ್ದು, ರಾಜ್ಯದ 757 ಪ್ರಾರ್ಥನ ಕೇಂದ್ರಗಳಿಗೆ ಹಾಗೂ 111 ವರ್ಷಾಸನ ಪಡೆಯುತ್ತಿರುವ ಪ್ರಾರ್ಥನ ಕೇಂದ್ರಗಳಿಗೆ ಸರ್ಕಾರ ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ನೀಡುತ್ತಿದ್ದ ಅನುದಾನ ತಡೆ ಹಿಡಿದಿದ್ದು, ಇಂದು ಅಧಿಕೃತ ಆದೇಶ ಹೊರಡಿಸಿದೆ. ಇನಾಂ ರದ್ದತಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

” ಜುಲೈ 25ರ ಬಳಿಕ ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳುತ್ತೇನೆ ” – ಬಿ ಎಸ್ ಯಡಿಯೂರಪ್ಪ ರಾಜೀನಾಮೆ ಪಕ್ಕ – ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ತಮ್ಮ ರಾಜೀನಾಮೆಯ ಸುಳಿವು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 25ರ ನಂತರ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇನೆ. ನನ್ನ ಪರ ಪ್ರತಿಭಟನೆ ನಡೆಸುವುದು ಸರಿಯಲ್ಲ. ಹೈಕಮಾಂಡ್ ಏನು ಹೇಳುತ್ತದೆಯೋ ಅದರಂತೆ ನಡೆದುಕೊಳ್ಳುತ್ತೇನೆ ಎಂದು ಹೇಳುವ ಮೂಲಕ ರಾಜೀನಾಮೆ ನೀಡುವುದರ ಕುರಿತು ಸುಳಿವು ನೀಡಿದ್ದಾರೆ. ಹೈಕಮಾಂಡ್ ಏನು ಹೇಳುತ್ತದೆಯೋ ಅದೇ ಅಂತಿಮ. ಕಾರ್ಯಕರ್ತರು ಗೊಂದಲಕ್ಕೆ ಒಳಗಾಗಬಾರದು. ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ. ಜುಲೈ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ತುಳು ಲಿಪಿ ಯೂನಿಕೋಡ್ ನಕಾಶೆ ಸೇರ್ಪಡೆಗೆ ಕ್ರಮ ; ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿಯು ಬಹು ಕಾಳಜಿಯಿಂದ ಇತಿಹಾಸದ ದಾಖಲೆಗಳನ್ನು ಆಧರಿಸಿ ರೂಪಿಸಿದ ತುಳು ಲಿಪಿಯನ್ನು ಸೂಕ್ತವಾಗಿ ಯುನಿಕೋಡ್‌ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಅಕಾಡೆಮಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಈ ಕ್ರಮದಿಂದಾಗಿ ತುಳು ಲಿಪಿಯು ಯುನಿಕೋಡ್‌ ನಕಾಶೆಯಲ್ಲಿ ಅಧಿಕೃತವಾಗಿ ಸೇರ್ಪಡೆಯಾಗುವ ಕಾರ್ಯವು ವೇಗ ಪಡೆಯಲಿದೆ ಎಂದು ಹೇಳಿರುವ ಅವರು ಸುಮಾರು ಹತ್ತು ವರ್ಷಗಳಿಂದ ತುಳು ಲಿಪಿಯನ್ನು...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷರ ಧ್ವನಿಗೆ ಹೋಲುವ ಧ್ವನಿಯಲ್ಲಿ ಫೇಕ್ ಆಡಿಯೋ ವೈರಲ್ | ಆಡಿಯೋಗೂ, ನನಗೂ ಸಂಬಂಧವಿಲ್ಲ ಕಹಳೆ ನ್ಯೂಸ್ ಗೆ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ – ಕಹಳೆ ನ್ಯೂಸ್

ಬೆಂಗಳೂರು: ಸಿಎಂ ಬಿ.ಎಸ್. ಯಡಿಯೂರಪ್ಪ ಬದಲಾವಣೆ ಕುರಿತು ಹೊರಬಿದ್ದಿರುವ ಆಡಿಯೋ ನನ್ನದ್ದಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಈ ಆಡಿಯೋಗೂ ನನಗೂ ಸಂಬಂಧವಿಲ್ಲ ಎಂದು ಕಹಳೆ ನ್ಯೂಸ್ ಕೇಬಲ್ ಟಿವಿಗೆ ಕಟೀಲ್ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಬಿಜೆಪಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ. ಹೇಳಿಕೆಯಲ್ಲಿ ಏನಿದೆ..? :  ನನ್ನ ಧ್ವನಿಯನ್ನು ಅನುಕರಿಸಿ ಪಕ್ಷಕ್ಕೆ ಧಕ್ಕೆ ತರುವ ಮಾದರಿಯಲ್ಲಿ ನಕಲಿ ಆಡಿಯೋ ಒಂದನ್ನು ಯಾರೋ ಕಿಡಿಗೇಡಿಗಳು...
ಉಡುಪಿರಾಜಕೀಯಸುದ್ದಿ

ಉಡುಪಿ ಜಿಲ್ಲಾಧಿಕಾರಿಯವರು ಉದ್ದೇಶಪೂರ್ವಕವಾಗಿ ಮತ್ತು ಯಾವುದೋ ರಾಜಕೀಯ ಒತ್ತಡಕ್ಕೆ ಮಣಿದು ಉಡುಪಿ ಜಿಲ್ಲಾಮಟ್ಟದ ಸ್ಥಳೀಯ ದೂರು ಸಮಿತಿಯ ಸದಸ್ಯ ಪಟ್ಟಿಯಲ್ಲಿದ್ದ ನನ್ನ ಹೆಸರನ್ನು ತೆಗಿದಿದ್ದು, ನನಗೆ ಮಾನನಷ್ಟವಾಗಿದೆ ” ; ವಕೀಲೆ ಸಹನಾ ಕುಂದರ್‌ ಪತ್ರಿಕಾಗೋಷ್ಠಿ – ಕಹಳೆ ನ್ಯೂಸ್

ಉಡುಪಿ, ಜು 15 : "ಉಡುಪಿ ಜಿಲ್ಲಾಧಿಕಾರಿಯವರು ಉದ್ದೇಶಪೂರ್ವಕವಾಗಿ ಮತ್ತು ಯಾವುದೋ ರಾಜಕೀಯ ಒತ್ತಡಕ್ಕೆ ಮಣಿದು ಉಡುಪಿ ಜಿಲ್ಲಾಮಟ್ಟದ ಸ್ಥಳೀಯ ದೂರು ಸಮಿತಿಯ ಸದಸ್ಯ ಪಟ್ಟಿಯಲ್ಲಿದ್ದ ನನ್ನ ಹೆಸರನ್ನು ತೆಗಿದಿದ್ದು, ನನಗೆ ಮಾನನಷ್ಟವಾಗಿದೆ. ಸದ್ಯ ಡಿಸಿಯವರ ಸೂಕ್ತ ಪ್ರತಿಕ್ರಿಯೆಗೆ ಕಾಯುತ್ತಿದ್ದೇನೆ. ಒಂದು ವೇಳೆ ಏನೂ ಪ್ರತಿಕ್ರಿಯೆ ಬಂದಿಲ್ಲವಾದರೆ, ಅಂತ ಸಂದರ್ಭ ಬಂದಾಗ ಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಲು ಚಿಂತನೆ ಮಾಡುತ್ತೇನೆ, ನನ್ನ ಸಾಮಾಜಿಕ ಬದುಕಿಗೆ, ಗೌರವಕ್ಕೆ ಧಕ್ಕೆಯಾಗಿದೆ. ಇಂತಹ ಅನ್ಯಾಯ ಇನ್ಯಾರಿಗೂ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ನಿನ್ನೆತಾನೆ ಮಂಗಳೂರಿಗೆ ಆಗಮಿಸಿದ್ದ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ವಿರುದ್ಧ ಎಫ್‍ಐಆರ್ ದಾಖಲು – ಕಹಳೆ ನ್ಯೂಸ್

ಬೆಂಗಳೂರು: ಸಂಜಯನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ. ರಾಷ್ಟ್ರಿಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್, ಕರ್ನಾಟಕ ಪ್ರದೇಶ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾರಾಮಯ್ಯ ಸೇರಿ ಒಟ್ಟು 17 ಮಂದಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಎಫ್‍ಐಆರ್ 188 ಹಾಗೂ ಎನ್.ಡಿ.ಎಂ.ಎ ಆಕ್ಟ್ ಅಡಿಯಲ್ಲಿ ಕೇಸ್ ದಾಖಲಾಗಿದೆ. ಜುಲೈ 12 ರಂದು ಬೆಲೆ ಏರಿಕೆ ವಿರುದ್ಧ ಯೂತ್ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು....
1 96 97 98 99 100 232
Page 98 of 232