ಪ್ರತಿಷ್ಠಿತ ಕರ್ನಾಟಕ ಬ್ಯಾಂಕ್ ಲಿಮಿಟೆಡ್ ನ ಸ್ವತಂತ್ರ ಹೆಚ್ಚುವರಿ ನಿರ್ದೇಶಕರಾಗಿ ಡಾ. ಅರುಣ್ ಶ್ಯಾಮ್ ನೇಮಕ – ಕಹಳೆ ನ್ಯೂಸ್
ಮಂಗಳೂರು : ಕರ್ನಾಟಕ ಹೈಕೋರ್ಟ್ನ ಹಿರಿಯ ನ್ಯಾಯವಾದಿ ಮತ್ತು ರಾಜ್ಯದ ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಡಾ. ಅರುಣ್ ಶ್ಯಾಮ್ ಅವರನ್ನು ಕರ್ನಾಟಕ ಬ್ಯಾಂಕ್ ಲಿಮಿಟೆಡ್ ನ ಸ್ವತಂತ್ರ ಹೆಚ್ಚುವರಿ ನಿರ್ದೇಶಕರನ್ನಾಗಿ (Non-Executive, Independent Director) ನೇಮಕ ಮಾಡಲಾಗಿದೆ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೋಡಪದವು ನಿವಾಸಿಯಾಗಿರು ಅರುಣ್ ಶ್ಯಾಮ್ ಅವರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ, ಬಳಿಕ ಪುತ್ತೂರಿನ ವಿವೇಕಾನಂದ ಲಾ ಕಾಲೇಜಿನಲ್ಲಿ ಶಿಕ್ಷಣ ಪೂರೈಸಿದರು. ಹಾಗೂ...







