Thursday, July 23, 2026

ಪ್ರಾದೇಶಿಕ

ದಕ್ಷಿಣ ಕನ್ನಡಮಂಗಳೂರುಸುದ್ದಿ

ಪ್ರತಿಷ್ಠಿತ ಕರ್ನಾಟಕ ಬ್ಯಾಂಕ್ ಲಿಮಿಟೆಡ್ ನ ಸ್ವತಂತ್ರ ಹೆಚ್ಚುವರಿ ನಿರ್ದೇಶಕರಾಗಿ ಡಾ. ಅರುಣ್ ಶ್ಯಾಮ್ ನೇಮಕ – ಕಹಳೆ ನ್ಯೂಸ್

ಮಂಗಳೂರು : ಕರ್ನಾಟಕ ಹೈಕೋರ್ಟ್‌ನ ಹಿರಿಯ ನ್ಯಾಯವಾದಿ ಮತ್ತು ರಾಜ್ಯದ ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಡಾ. ಅರುಣ್ ಶ್ಯಾಮ್ ಅವರನ್ನು ಕರ್ನಾಟಕ ಬ್ಯಾಂಕ್ ಲಿಮಿಟೆಡ್ ನ ಸ್ವತಂತ್ರ ಹೆಚ್ಚುವರಿ ನಿರ್ದೇಶಕರನ್ನಾಗಿ (Non-Executive, Independent Director) ನೇಮಕ ಮಾಡಲಾಗಿದೆ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೋಡಪದವು ನಿವಾಸಿಯಾಗಿರು ಅರುಣ್ ಶ್ಯಾಮ್ ಅವರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ, ಬಳಿಕ ಪುತ್ತೂರಿನ ವಿವೇಕಾನಂದ ಲಾ ಕಾಲೇಜಿನಲ್ಲಿ ಶಿಕ್ಷಣ ಪೂರೈಸಿದರು. ಹಾಗೂ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬಿಸಿರೋಡ್ ನಲ್ಲಿ ಲಾವಣ್ಯ ಕೊಲೆ ಪ್ರಕರಣ, ನ್ಯಾಯಕ್ಕಾಗಿ ಬೀದಿಗಿಳಿದು ಪ್ರತಿಭಟಿಸಿದ ನವಸಹಜ ಸಮುದಾಯ – ಕಹಳೆ ನ್ಯೂಸ್

ಮಂಗಳೂರು:ಬಂಟ್ವಾಳ ತಾಲೂಕಿನ ಬಿಸಿರೋಡ್ ನಲ್ಲಿ ಯುವತಿ ಹತ್ಯೆ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು.ಬಿಸಿರೋಡ್ ಬಸ್ ನಿಲ್ದಾಣದಲ್ಲಿ ನಡೆದಿದ್ದ ಲಾವಣ್ಯಳ ಮರ್ಡರ್,ಘಟನೆ ಖಂಡಿಸಿ ನ್ಯಾಯಕ್ಕಾಗಿ ಬೀದಿಗಿಳಿದ ನವಸಹಜ ಸಮುದಾಯ ಸಂಘಟನೆಯ ಸದಸ್ಯರು ಮಂಗಳೂರಿನ ಕ್ಲಾಕ್ ಟವರ್ ಮುಂದೆ ಪ್ರತಿಭಟನೆ ,ಕೊಲೆ ಅರೋಪಿ ಚೇತನ್ ಎಂಬಾತನನ್ನು ನಡು ರಸ್ತೆಯಲ್ಲಿ ಗಲ್ಲಿಗೇರಿಸಲು ಒತ್ತಾಯಿಸಿ, ದ.ಕ ಜಿಲ್ಲಾ ಎಸ್ಪಿ ಕಚೇರಿ ತೆರಳಿ ಮನವಿ ನೀಡಿದ್ರು.ಬಿಸಿ ರೋಡ್ ನಲ್ಲಿ ನಡೆದಿದ್ದ ಕೊಲೆ ನೋಡಿ ಬೆಚ್ಚಿ ಬಿದ್ದಿದ್ದ ಕಡಲ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು।ಮನೆಗೆ ನುಗ್ಗಿ ಕಳವು ಪ್ರಕರಣ: ನೇಪಾಳ ಮೂಲದ ಆರೋಪಿಗಳ ಬಂಧನ – ಕಹಳೆ ನ್ಯೂಸ್

ಮಂಗಳೂರು : ನಗರದ ಉರ್ವ ಮಾರ್ಕೆಟ್ ಸಮೀಪದ ಮಠದಕಣಿಯ ಮನೆಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನೇಪಾಳ ಮೂಲದ ಮೂವರು ಆರೋಪಿಗಳನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನೇಪಾಳದ ತಿಲಕ್ ಕುಮಾರ್ ಖಡ್ಕ ಯಾನೆ ತಿಲಕ್ ಖಡ್ಕ (36) ಮತ್ತು ಅಶೋಕ್ ರಾಜ್ ಯಾನೆ ಅಶೋಕ್ ಸಿಂಗ್ ಯಾನೆ ಅಶೋಕ್ ಸಿಂಗ್ ಠಾಕುರಿ (33) ಹಾಗೂ ದಿಪೆಂದರ್ ರಸೈಲಿ (25) ಎಂದು ಗುರುತಿಸಲಾಗಿದೆ. ಜು.11ರಂದು ಸಂಜೆ 5:30ಕ್ಕೆ ಮನೆಮಂದಿ ಮನೆಗೆ...
ಉಡುಪಿಕುಂದಾಪುರಜಿಲ್ಲೆ

ಪತ್ರಕರ್ತ ನಾಗೇಶ್ ಗಾಣಿಗ ಅವರಿಗೆ ಕುಂದಾಪುರ ಪತ್ರಕರ್ತರ ಸಂಘದಿಂದ ನುಡಿನಮನ – ಕಹಳೆ ನ್ಯೂಸ್

ಕುಂದಾಪುರ : ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ, ಪತ್ರಕರ್ತ ನಾಗೇಶ್ ಗಾಣಿಗ ಸಿದ್ದಾಪುರ ಅವರಿಗೆ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನುಡಿನಮನ ಹಾಗೂ ಶ್ರದ್ಧಾಂಜಲಿ ಸಭೆಯು ಶುಕ್ರವಾರ ಕುಂದಾಪುರ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು. ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಅವರು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ನಾಗೇಶ್ ಗಾಣಿಗ ಅವರು ನಮ್ಮ ಸಂಘದ ಎಲ್ಲ ಚಟುವಟಿಕೆಗಳಲ್ಲೂ ಸಕ್ರೀಯರಾಗಿ ತೊಡಗಿಸಿಕೊಳ್ಳುತ್ತಿದ್ದರು. ಯಾರೊಂದಿಗೂ ವೈರತ್ವ, ದ್ವೇಷ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸೇವೆಯೇ ಸಂಘಟನೆಯ ಶಕ್ತಿ: ಅಪಘಾತಕ್ಕೀಡಾದ ಪ್ರಚಾರ ನಿರ್ದೇಶಕ ಚರಣ್ ಜೆ. ಅನಂತಾಡಿ ಅವರಿಗೆ ಯುವವಾಹಿನಿ (ರಿ.) ಮಾಣಿ ಘಟಕದಿಂದ ₹75 ಸಾವಿರ ಧನಸಹಾಯ -ಕಹಳೆ ನ್ಯೂಸ್

ಮಾಣಿ : ಇತ್ತೀಚೆಗೆ ಸಂಭವಿಸಿದ ವಾಹನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವವಾಹಿನಿ (ರಿ.) ಮಾಣಿ ಘಟಕದ 2026–27ನೇ ಸಾಲಿನ ಪ್ರಚಾರ ನಿರ್ದೇಶಕ ಶ್ರೀ ಚರಣ್ ಜೆ. ಅನಂತಾಡಿ ಅವರಿಗೆ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ₹75,000 ಧನಸಹಾಯ ಹಸ್ತಾಂತರಿಸಲಾಯಿತು. ಸದಸ್ಯರ ಸ್ವಯಂಪ್ರೇರಿತ ಸಹಕಾರದಿಂದ ಈ ಧನಸಹಾಯವನ್ನು ಸಂಗ್ರಹಿಸಿ, ಅವರ ಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಸಂಕಷ್ಟದ ಸಮಯದಲ್ಲಿ ಸದಸ್ಯರೊಂದಿಗೆ ಹೆಗಲಾಗಿ...
ಅಂತಾರಾಷ್ಟ್ರೀಯದಕ್ಷಿಣ ಕನ್ನಡಬಂಟ್ವಾಳಸುದ್ದಿ

ಹಾರ್ಮುಝ್ ಜಲಸಂಧಿಯಲ್ಲಿ ಹಡಗಿನ ಮೇಲೆ ಇರಾನ್ ಕ್ಷಿಪಣಿ ದಾಳಿ: ಒಮಾನ್‌ ನೌಕಾಪಡೆಯಿಂದ ಬಂಟ್ವಾಳದ ಯುವಕನ ರಕ್ಷಣೆ-ಕಹಳೆ ನ್ಯೂಸ್

ಮಂಗಳೂರು ಜಾಗತಿಕ ಉದ್ವಿಗ್ನತೆಯ ಕೇಂದ್ರಬಿಂದುವಾಗಿರುವ ಹಾರ್ಮುಝ್ ಜಲಸಂಧಿಯ ಒಮನ್ ಕರಾವಳಿ ಸಮೀಪ ಸಂಚರಿಸುತ್ತಿದ್ದ ವಾಣಿಜ್ಯ ಹಡಗಿನ ಮೇಲೆ ಇರಾನ್ ನಡೆಸಿದ ಭೀಕರ ಕ್ಷಿಪಣಿ ದಾಳಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಳಿಯೂರು ನಿವಾಸಿ ರಚನ್ ಆರ್.ಕೆ. ಸೇರಿದಂತೆ 10 ಮಂದಿ ಭಾರತೀಯ ನಾವಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದಾಳಿಗೆ ತುತ್ತಾದ ಹಡಗಿನಲ್ಲಿದ್ದ ಭಾರತೀಯ ಸಿಬ್ಬಂದಿಯನ್ನು ಒಮನ್ ನೌಕಾಪಡೆ (Oman Navy) ಯಶಸ್ವಿಯಾಗಿ ರಕ್ಷಿಸಿದ್ದು, ಸದ್ಯ ರಚನ್ ಸುರಕ್ಷಿತವಾಗಿ ದುಬೈಗೆ ಪ್ರಯಾಣ...
ಕಾಪುಜಿಲ್ಲೆಪ್ರಾದೇಶಿಕಸುದ್ದಿ

ಹೆಜಮಾಡಿ ವೀರಮಾರುತಿ ರಸ್ತೆ ಬಳಿ ಕಡಲ್ಕೊರೆತ – ಇಲಾಖಾಧಿಕಾರಿಗಳೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸ್ಥಳಕ್ಕೆ ಭೇಟಿ ಪರಿಶೀಲನೆ -ಕಹಳೆ ನ್ಯೂಸ್

ಕಾಪು ವಿಧಾನಸಭಾ ಕ್ಷೇತ್ರದ ಹೆಜಮಾಡಿ ವೀರಮಾರುತಿ ರಸ್ತೆ ಬಳಿ ಕಡಲ್ಕೊರೆತ ಉಂಟಾಗಿದ್ದು ಈ ಬಗ್ಗೆ ಸ್ಥಳೀಯರು ಶಾಸಕರ ಗಮನಕ್ಕೆ ತಂದಿರುವ ಸಲುವಾಗಿ ಇಂದು ದಿನಾಂಕ 14-07-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಜಮಾಡಿ - ನಡಿಪಟ್ನ ಸೇರಿದಂತೆ ಹಲವು ಕಡೆಗಳಲ್ಲಿ ಕಡಲ್ಕೊರೆತ ಉಂಟಾಗಿದ್ದು ತಕ್ಷಣ ತುರ್ತು ಕಾಮಗಾರಿ ಕೈಗೊಳ್ಳುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್...
ಜಿಲ್ಲೆಪ್ರಾದೇಶಿಕಸುದ್ದಿ

ತೀರ್ಥಹಳ್ಳಿಯಲ್ಲಿ ಸಾವಯವ ಕೃಷಿ ಹಾಗೂ ಪಾರಂಪರಿಕ ಭತ್ತದ ಸಂರಕ್ಷಣೆಗೆ ಸೋದೆ ಶ್ರೀಗಳ ಪಾದಯಾತ್ರೆ -ಕಹಳೆ ನ್ಯೂಸ್

ತೀರ್ಥಹಳ್ಳಿ ತಾಲೂಕಿನ ಅರಳಸುರುಳಿ ಗ್ರಾಮದಲ್ಲಿ ಸಾವಯವ ಕೃಷಿಗೆ ಉತ್ತೇಜನ ನೀಡುವ ಹಾಗೂ ನಮ್ಮ ದೇಶದ ಅಮೂಲ್ಯ ಪಾರಂಪರಿಕ ಭತ್ತದ ವಿವಿಧ ತಳಿಗಳ ಸಂರಕ್ಷಣೆಯ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ, ಸೋದೆ ವಾದಿರಾಜ ಮಠದ ಪರಮಪೂಜ್ಯ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಪಾದಯಾತ್ರೆ ನಡೆಸಿದರು. ಗ್ರಾಮದ ರೈತರು, ಯುವಕರು ಹಾಗೂ ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ಪಾದಯಾತ್ರೆಯಲ್ಲಿ ಭಾಗವಹಿಸಿ, ರಾಸಾಯನಿಕ ಮುಕ್ತ ಕೃಷಿಯನ್ನು ಅಳವಡಿಸಿಕೊಳ್ಳುವ ಸಂಕಲ್ಪ ವ್ಯಕ್ತಪಡಿಸಿದರು. ಪಾರಂಪರಿಕ ಭತ್ತದ ತಳಿಗಳು...
1 2 3 895
Page 1 of 895