Saturday, March 7, 2026

ಕಡಬ

ಕಡಬದಕ್ಷಿಣ ಕನ್ನಡಸುದ್ದಿ

ಕಡಬ : ಮಿನಿ ಗೂಡ್ಸ್ ಮತ್ತು KSRTC ಬಸ್ ನಡುವೆ ಅಪಘಾತ – ಕಹಳೆ ನ್ಯೂಸ್

ಕಡಬ : KSRTC ಬಸ್ ಮತ್ತು ಮಿನಿ ಗೂಡ್ಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಹೊಸಮಠ ಸಮೀಪದ ದೇರಾಜೆಯಲ್ಲಿ ನಡೆದಿದೆ.   ಕಡಬದಿಂದ ಶಾಂತಿಮೊಗರು ಮಾರ್ಗವಾಗಿ ಪುತ್ತೂರಿಗೆ ತೆರಳುತ್ತಿದ್ದ KSRTC ಬಸ್ ಹಾಗು ಬಲ್ಯದಿಂದ ಕಡಬ ಕಡೆಗೆ ಹೋಗುತ್ತಿದ್ದ ಮಿನಿ ಗೂಡ್ಸ್ ವಾಹನದ ಮಧ್ಯೆ ಈ ಅಪಘಾತ ಸಂಭವಿಸಿದ್ದು ಪರಿಣಾಮ ಗೂಡ್ಸ್ ವಾಹನದ ಬಾಗಿಲು ಹಾಗು KSRTC ಬಸ್'ನ ಮುಂಭಾಗದ ಗಾಜು ಒಡೆದಿದೆ ಸದ್ಯ ಅಪಘಾತದಲ್ಲಿ ಅದೃಷ್ಟವಶಾತ್ ಸಣ್ಣ ಪುಟ್ಟ...
ಕಡಬದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಧಾರ್ಮಿಕ ಮತ್ತು ಭಜನಾ ಶಿಕ್ಷಣ ಕೇಂದ್ರ ಕೇರ್ಪಡ ಇದರ ವತಿಯಿಂದ ಎಡಮಂಗಲ ಗ್ರಾಮದ ಶ್ರೀ ಮಹಿಷಮರ್ದಿನಿ ದೇವಸ್ಥಾನ ಕೇರ್ಪಡದಲ್ಲಿ ಹಿಂದೂ ಧಾರ್ಮಿಕ ಶಿಕ್ಷಣ ಪ್ರಾರಂಭ – ಕಹಳೆ ನ್ಯೂಸ್

ಕಡಬ : ಧಾರ್ಮಿಕ ಮತ್ತು ಭಜನಾ ಶಿಕ್ಷಣ ಕೇಂದ್ರ ಕೇರ್ಪಡ ಇದರ ವತಿಯಿಂದ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಶ್ರೀ ಮಹಿಷಮರ್ದಿನಿ ದೇವಸ್ಥಾನ ಕೇರ್ಪಡ ಇಲ್ಲಿನ ಸಭಾಂಗಣದಲ್ಲಿ ಧಾರ್ಮಿಕ ಶಿಕ್ಷಣ ತರಗತಿಯನ್ನು ದೇವಾಲಯಗಳ ಸಂವರ್ಧನಾ ಸಮಿತಿ ಮಂಗಳೂರು ವಿಭಾಗ ಪ್ರಮುಕ್ ಹಾಗೂ ಪುತ್ತೂರು ಶ್ರೀಮಹೋತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಕೇಶವಪ್ರಸಾದ್ ಮುಳಿಯ ಹಾಗೂ ಮುರಳಿಕೃಷ್ಣ ಹಸಂತಡ್ಕ ಇವರ ಮಾರ್ಗದರ್ಶನದಲ್ಲಿ ಆರಂಭಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತೀ ಕೃಷ್ಣವೇಣಿ ಪ್ರಸಾದ್...
ಕಡಬದಕ್ಷಿಣ ಕನ್ನಡಶಿಕ್ಷಣಸುದ್ದಿ

ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ವಿದ್ಯಾರ್ಥಿನಿ ಕರಾಟೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ಕಡಬ: ಸರಸ್ವತೀ ವಿದ್ಯಾಲಯ ಪ್ರೌಢಶಾಲೆ, ಕಡಬ ಇಲ್ಲಿನ 10ನೇ ತರಗತಿಯ ವಿದ್ಯಾರ್ಥಿ ಹರಿಪ್ರಸಾದ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ - ಮಂಗಳೂರು ಪ್ರಾಥಮಿಕ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಆಟೋಟ ಸ್ಪರ್ಧೆ 2024-25 ಇದರ ವತಿಯಿಂದ ಎಸ್.ಡಿ.ಎಂ ಮಂಗಳ ಜ್ಯೋತಿ ಸಮಗ್ರ ಶಾಲೆ ಮಂಗಳೂರು, ದಕ್ಷಿಣ ಕನ್ನಡ ಇಲ್ಲಿ ನಡೆದ ಜಿಲ್ಲಾಮಟ್ಟದ 17ರ ವಯೋಮಾನದ -35 ಕೆ.ಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಸ್ಪರ್ಧಿಸಿ...
ಕಡಬಸುದ್ದಿ

ಸರಕಾರಿ ಶಾಲಾ ಕೊಠಡಿಯ ಗೋಡೆ, ಮೇಲ್ಛಾವಣಿ ಕುಸಿತ: ತಪ್ಪಿದ ಭಾರಿ ಅನಾಹುತ- ಕಹಳೆ ನ್ಯೂಸ್

ಕಡಬ: ಕಡಬ ತಾಲೂಕಿನ ಕುಂತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಕುಸಿತಗೊಂಡು ಶಾಲಾ ವಿದ್ಯಾರ್ಥೀಗಳು ಅಪಾಯದಿಂದ ಪಾರಾದ ಘಟನೆ ನಡೆದಿದೆ. ಶಾಲಾ ಕೊಠಡಿಯ ಗೋಡೆ ಹಾಗೂ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಘಟನೆ ನಡೆಯುವ ವೇಳೆ ದೈಹಿಕ ಶಿಕ್ಷಣದ ಹೊತ್ತಾದ ಕಾರಣ ಬೇರೆ ವಿದ್ಯಾರ್ಥಿಗಳೆಲ್ಲರು ಆಟದ ಮೈದಾನದಲ್ಲಿದ್ದ ಕಾರಣ ಆಗುವ ಬಹು ಅನಾಹುತ ತಪ್ಪಿದೆ....
ಕಡಬಕ್ರೈಮ್ದಕ್ಷಿಣ ಕನ್ನಡಸುದ್ದಿ

ರಾಮಕುಂಜದ ಅಮೈಯಲ್ಲಿ 50 ಕೆಜಿ ಗೋ ಮಾಂಸ ಪತ್ತೆ ; ಕಡಬ ಪೋಲೀಸರ ನೇತೃತ್ವದಲ್ಲಿ ಕಾರ್ಯಾಚರಣೆ – ಆರೋಪಿ ಅಬ್ದುಲ್ ಅಂದರ್..!! – ಕಹಳೆ ನ್ಯೂಸ್

ಕಡಬ : ತಾಲೂಕಿನ ರಾಮಕುಂಜ ಆತೂರು ಸಮೀಪದ ಅಮೈ ಎಂಬಲ್ಲಿ ಗೋ ಮಾಂಸ ಪತ್ತೆಯಾದ ಬಗ್ಗೆ ವರದಿಯಾಗಿದೆ. ಆಟೋ ರಿಕ್ಷಾದಲ್ಲಿ ಸುಮಾರು 50 ಕೆಜಿ ಗೋ ಮಾಂಸ ಸಾಗುಸುತ್ತಿರುವಾಗ ಖಚಿತ ಮಾಹಿತಿ ಮೇರೆಗೆ ಕಡಬ ಪೋಲಿಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿಯುವಲ್ಲಿ ಸಫಲರಾಗಿದ್ದಾರೆ. ಅಬ್ದುಲ್ ಎಂಬಾತನನ್ನು ಬಂಧಿಸಿ ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಾಗಿದೆ. ಕಡಬ ಎಸ್ ಐ ಅಭಿನಂದನ್ ಎಂ ಎಸ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ...
ಕಡಬಕ್ರೈಮ್ದಕ್ಷಿಣ ಕನ್ನಡಸುದ್ದಿ

ಕಡಬದಲ್ಲಿ ಅಕ್ರಮ ಗೋಸಾಗಾಟದ ಕಾರು ಡಿಕ್ಕಿಯಾಗಿ ವ್ಯಕ್ತಿ ಮೃತ್ಯು ; ಆರೋಪಿಯನ್ನು ಬಂಧಿಸಿ, ಜಿಲ್ಲೆಯಾದ್ಯಂತ ಅಕ್ರಮ ಗೋವಧೆ ನಡೆಸುತ್ತಿರುವ ಜಿಹಾದಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಿ, ತಪ್ಪಿದಲ್ಲಿ ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡದ ವಿಶ್ವ ಹಿಂದೂ ಪರಿಷದ್ ಪ್ರಾಂತ ಗೋರಕ್ಷಾ ಪ್ರಮುಖ್ ಮುರಳಿಕೃಷ್ಣ ಹಸಂತ್ತಡ್ಕ – ಕಹಳೆ ನ್ಯೂಸ್

ಪತ್ರಿಕಾ ಪ್ರಕಟಣೆಗಾಗಿ ಕಡಬ/ ಪುತ್ತೂರು : ನಿರಂತರ ಗೋವಿನ ಕಳ್ಳಸಾಗಾಣಿಕೆ ಮತ್ತು ಆಕ್ರಮ ಕಸಾಯಿಖಾನೆಗಳು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಡೆಯುತ್ತಿರುವುದು ಗಮನಕ್ಕೆ ಬರುತ್ತಿದೆ. ಈ ರೀತಿಯ ಅವಘಡಗಳು,ಅಪಘಾತಗಳು ನಡೆಯುತ್ತಿರುವಂತಹುದು ಇದರ ಬಗ್ಗೆ ಪೋಲಿಸ್ ಇಲಾಖೆ ಸೂಕ್ತ ಕಟ್ಟುನಿಟ್ಟಿನ ಗಮನ ಹರಿಸಿ ಅಕ್ರಮವನ್ನು ತಡೆಗಟ್ಟದಿದ್ದರೆ ಜಿಲ್ಲೆಯಲ್ಲಿ ಚುನಾವಣೆ ಸಂದರ್ಭದಲ್ಲಿ ಇದೇ ರೀತಿ ನಾಕಾಬಂಧಿ ಇದ್ದರೂ ಆಕ್ರಮ ಗೋಸಾಗಾಟ ನಡೆಯುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ತಕ್ಷಣ ಕಡಬದ ಘಟನೆಗೆ ಕಾರಣೀಭೂತರಾದವರನ್ನು ಬಂಧಿಸಿ ಕಠಿಣ ಶಿಕ್ಷೆಗೆ...
ಕಡಬಕ್ರೈಮ್ದಕ್ಷಿಣ ಕನ್ನಡಸುದ್ದಿ

ಕಡಬದಲ್ಲಿ ಅಕ್ರಮ ಗೋಸಾಗಾಟದ ಕಾರು ಡಿಕ್ಕಿಯಾಗಿ ವ್ಯಕ್ತಿ ಮೃತ್ಯು ; ಆರೋಪಿ ರಶೀದ್ ಬಂಧಿಸಿ, ಅಮಾಯಕ ವಿಠಲ ರೈ ಕುಟುಂಬಕ್ಕೆ ತಕ್ಷಣ ಸರಕಾರ ಪರಿಹಾರ ಘೋಷಿಸಿ – ಬಿಜೆಪಿ ಮುಖಂಡ ಅರುಣ್ ಪುತ್ತಿಲ ಆಗ್ರಹ – ಕಹಳೆ ನ್ಯೂಸ್

ಅಕ್ರಮ ಗೋವು ಸಾಗಟದ ವಾಹನ ಡಿಕ್ಕಿ ವ್ಯಕ್ತಿ ಸಾವು ಸಂಭವಿಸಿದ ಘಟನೆ ಕಡಬದ ಮರ್ದಾಳದಲ್ಲಿ ನಡೆದಿದೆ. ಮರ್ಧಾಳ ಜಂಕ್ಷನ್ ನಲ್ಲಿ ರಸ್ತೆ ದಾಟುತ್ತಿದ್ದ ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಎಂಬವರು ಅಕ್ರಮ ಗೋವು ಸಾಗಟದ ಕಾರು ಡಿಕ್ಕಿಯಾಗಿ ಮೃತಪಟ್ಟಿದ್ದಾರೆ. ಆರೋಪಿಗಳು ಕಾರು ಮರ್ಧಾಳ ಸಮೀಪದ ರಶೀದ್ ಎಂಬವರ ಮನೆಯ ಮುಂಭಾಗದಲ್ಲಿ ನಿಲ್ಲಿಸಿ ದನವನ್ನು ಪಕ್ಕದ ತೋಟದಲ್ಲಿ ಕಟ್ಟಿ ಪರಾರಿಯಾಗಿದ್ದಾರೆ. ಅಕ್ರಮ ಗೋಸಾಗಟ ಜಿಲ್ಲೆಯಾದ್ಯಂತ ನಡೆಯುತ್ತಿದೆ...
ಕಡಬಕ್ರೈಮ್ದಕ್ಷಿಣ ಕನ್ನಡಸುದ್ದಿ

ಕಡಬದಲ್ಲಿ ಅಕ್ರಮ ಗೋಸಾಗಾಟದ ಕಾರು ಡಿಕ್ಕಿಯಾಗಿ ವ್ಯಕ್ತಿ ಮೃತ್ಯು ; ಜಮಾಯಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು..!! – ರಸ್ತೆ ತಡೆದು ತಡರಾತ್ರಿ ಪ್ರತಿಭಟನೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯ- ಉಪ್ಪಿನಂಗಡಿ ರಾಜ್ಯ ರಸ್ತೆಯ ಮರ್ದಾಳ ಜಂಕ್ಷನ್ ನಲ್ಲಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಾ.30 ರ ಸಂಜೆ ನಡೆದಿತ್ತು.ಈ ಅಪಘಾತದಲ್ಲಿ ನೆಕ್ಕಿತ್ತಡ್ಕದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಎಂಬವರು ಮೃತಪಟ್ಟಿದ್ದರು.ಆದರೆ ಡಿಕ್ಕಿ ಹೊಡೆದ ಕಾರು ಶರವೇಗದಲ್ಲಿ ಸಂಚರಿಸಿತ್ತು ಎಸ್ಕೇಪ್ ಆಗಿರುವ ಕಾರಿನ ಕುರಿತು ಸಾರ್ವಜನಿಕರು ಮಾಹಿತಿ ಕಲೆ ಹಾಕಿದ್ದು ಸದ್ಯ ಆ ಕಾರು ಮರ್ಧಾಳ ಸಮೀಪದ ಪನ್ಯದಲ್ಲಿರುವ ಮನೆಯಲ್ಲಿ ತಂದು...
1 5 6 7 8 9 18
Page 7 of 18