Friday, July 24, 2026

ಕಾಪು

ಕಾಪುಸುದ್ದಿ

ನಂದಿಕೂರು M11 ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಗೆ ಇಲಾಖಾಧಿಕಾರಿಗಳೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ– ಕಹಳೆ ನ್ಯೂಸ್

M11 ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯವರು ಹೊಸದಾಗಿ ಸ್ಥಾಪಿಸಿರುವ ಪಾಮ್ ಆಯಿಲ್, ಸನ್ ಫ್ಲವರ್ ಆಯಿಲ್ ಮತ್ತು ಬಯೋಡೀಸಲ್ ಉತ್ಪಾದನಾ ಘಟಕಕ್ಕೆ ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಭೇಟಿ ನೀಡಿದರು. M11 ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯವರು ಹೊಸದಾಗಿ ಸ್ಥಾಪಿಸಿರುವ ಪಾಮ್ ಆಯಿಲ್, ಸನ್ ಫ್ಲವರ್ ಆಯಿಲ್ ಮತ್ತು ಬಯೋಡೀಸಲ್ ಉತ್ಪಾದನಾ ಘಟಕದಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಮತ್ತು ಸ್ಥಳೀಯವಾಗಿ ಉಂಟಾಗುತ್ತಿರುವ ಮಾಲಿನ್ಯದ ಸಮಸ್ಯೆ ಬಗ್ಗೆ ಸ್ಥಳೀಯರು...
ಕಾಪುಸುದ್ದಿ

ಕಿಂಡಿ ಅಣೆಕಟ್ಟಿಗೆ ತಹಶಿಲ್ದಾರ್ ಪ್ರತಿಭಾ ಭೇಟಿ : ನೆರೆ ಮುಂಜಾಗ್ರತಾ ಕ್ರಮಗಳ ಪರಿಶೀಲನೆ ಕಹಳೆ ನ್ಯೂಸ್

ಪ್ರತಿವರ್ಷ ಮುಂಗಾರು ಮಳೆಯ ಸಂದರ್ಭದಲ್ಲಿ ಉಡುಪಿ ಜಿಲ್ಲೆ ಕಾಪು ತಾಲೂಕು ಫಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಂದಿಕೂರು ಗ್ರಾಮದ ಪುಂಜಮಾರು ಹಾಗೂ ಪಲಿಮಾರು ಗ್ರಾಮದ ಕಿಂಡಿ ಅಣೆಕಟ್ಟು ಪ್ರದೇಶ ಮೂಡುಪಲಿಮಾರು ಹಾಗೂ ಇನ್ನಿತರ ಪ್ರದೇಶಗಳಲ್ಲಿ ಪ್ರತಿವರ್ಷ ನೆರೆ ಭೀತಿ ಇದ್ದೇ ಇರುತ್ತದೆ. ಸಣ್ಣ ನೀರಾವರಿ ಇಲಾಖೆಯ ಕಾರ್ಯ ನಿರ್ವಾಹಕ ಇಂಜಿನಿಯರ್ ರವರಿಗೆ ಫಲಿಮಾರು ಕಿಂಡಿ ಅಣೆಕಟ್ಟಿನ ಪ್ರದೇಶದಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿರುತ್ತಾರೆ. ಫಲಿಮಾರು ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ...
ಉಡುಪಿಕಾಪುಸುದ್ದಿ

ಉಡುಪಿ :ಕಡಲ್ಕೊರೆತ ತಡೆಗೆ ಮುಂಜಾಗ್ರತಾ ಕ್ರಮವಹಿಸಲು ತಹಶಿಲ್ದಾರ್ ಪ್ರತಿಭಾ ಭೇಟಿ-ಕಹಳೆ ನ್ಯೂಸ್

ಉಡುಪಿ : ಪ್ರತಿ ವರ್ಷ ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಮೂಳೂರಿನ ತೊಟ್ಟಂ ಪ್ರದೇಶ ಕಡಲ್ಕೊರೆತ ಉಂಟಾಗುವ ಪ್ರದೇಶವಾಗಿದ್ದು, ಹಲವಾರು ತೆಂಗಿನಮರಗಳು ಬಲಿಯಾಗುತ್ತಿವೆ ಆಸ್ತಿ ಪಾಸ್ತಿ ಹಾನಿ ಹಾಗೂ ಜನಜೀವನ ಅಸ್ತವ್ಯಸ್ತತೆಗೆ ಕಾರಣವಾಗುತ್ತದೆ. ಈ ಪ್ರದೇಶಕ್ಕೆ ಮಾನ್ಯ ತಹಶಿಲ್ದಾರ್ ಪ್ರತಿಭಾ ಆರ್ ಭೇಟಿ ನೀಡಿ ಪರಿಶೀಲಿಸಿದರು. ತಡೆಗೋಡೆ ನಿರ್ಮಿಸಲು ಮತ್ತು ಜಾರುತ್ತಿರುವ ಬ್ರೇಕ್ ವಾಟರ್ ಕಲ್ಲುಗಳನ್ನು ವ್ಯವಸ್ಥಿತಗೊಳಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಸಹಾಯಕ ಕಾರ್ಯ...
ಕಾಪುಸುದ್ದಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಣ್ಣಂಪಳ್ಳಿ ಇದರ ವಿವೇಕ ಕೊಠಡಿ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ- ಕಹಳೆ ನ್ಯೂಸ್

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಣ್ಣಂಪಳ್ಳಿ ಇದರ ವಿವೇಕ ಕೊಠಡಿ ನಿರ್ಮಾಣಕ್ಕೆ ರೂ.13.9 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೇತನಾ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ಸಚಿನ್ ಪೂಜಾರಿ, ಶಾಲಾ ಸಂಸ್ಥಾಪಕರಾದ ಪ್ರಶಾಂತ್ ಹೆಗ್ಡೆ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ...
ಕಾಪುಸುದ್ದಿ

ಉಡುಪಿ: ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡಕ ಇದರ ಕಾಲೇಜು ವಾರ್ಷಿಕೋತ್ಸವ ಸಮಾರಂಭದಲ್ಲಿ ಇಂದು ದಿನಾಂಕ 12-06-2024 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.ಶಾಸಕರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಶಿಕ್ಷಣ ತಜ್ಞರಾದ ಎನ್.ಎಸ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುರೇಶ್ ನಾಯಕ್, ಕಾಲೇಜು ಪ್ರಾಂಶುಪಾಲರಾದ ಸೀಮಾ, ಪ್ರೊಫೆಸರ್ ನಂದನ ಪ್ರಭು,...
ಕಾಪುಸುದ್ದಿ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಕುರಿತು ಇಲಾಖಾಧಿಕಾರಿಗಳೊಂದಿಗೆ ಸಭೆ :ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ– ಕಹಳೆ ನ್ಯೂಸ್

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಸಂಭಂದಿಸಿದಂತೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ  ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಸಭೆಯಲ್ಲಿ ಶಾಸಕರು ಮಾತನಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ದಾರಿದೀಪಗಳ ಸಮರ್ಪಕ ನಿರ್ವಹಣೆ ಮಾಡಬೇಕು ಮತ್ತು ಪಡುಬಿದ್ರಿ ಹಾಗೂ ಕಟಪಾಡಿ ಭಾಗದಲ್ಲಿ ದಿನೇ ದಿನೇ ಅಪಘಾತಗಳು ಹೆಚ್ಚುತ್ತಿದ್ದು ಅಪಘಾತ ತಡೆಗೆ...
ಕಾಪುಸುದ್ದಿ

ಆಸ್ಪೆನ್ ಇನ್ಫ್ರಾ ಕಂಪೆನಿಯ ಸಿ.ಎಸ್.ಆರ್ ನಿಧಿಯಿಂದ ವಿವಿಧ ಸವಲತ್ತು ವಿತರಣೆ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಭಾರತೀಯ ವಿಕಾಸ್ ಟ್ರಸ್ಟ್ ಸಹಯೋಗದೊಂದಿಗೆ ಪಡುಬಿದ್ರಿಯ ವಿಶೇಷ ಆರ್ಥಿಕ ವಲಯದಲ್ಲಿನ ಆಸ್ಪೆನ್ ಇನ್ಫ್ರಾ ಕಂಪೆನಿಯ ಮೂಲಕ 2023-24 ನೇ ಸಾಲಿನ ಸಿ.ಎಸ್.ಆರ್ ನಿಧಿಯಿಂದ ಅನುಷ್ಠಾನಿಸಲಾದ ವಿವಿಧ ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ  ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮನ್ನು ಉದ್ಘಾಟಿಸಿದರು. ಶಾಸಕರು ಮಾತನಾಡಿ ಆಸ್ಪೆನ್ ಇನ್ಫ್ರಾ ಕಂಪೆನಿಯು ಸಂಸ್ಥೆಗೆ ಬಂದ ಲಾಭಾಂಶದ ಪಾಲನ್ನು ಸಮಾಜಕ್ಕೆ ನೀಡುವ ಕಾರ್ಯವನ್ನು ಮಾಡುತ್ತಿದ್ದಾರೆ. ಶಾಸಕನಾಗಿ ಈ ಸಂಸ್ಥೆಯನ್ನು ಅಭಿನಂದಿಸುತ್ತೇನೆ...
ಕಾಪುಸುದ್ದಿ

ಕಾಪು ಬೀಚ್‌ ಬಳಿ ಬೈಕ್‌, ಮೊಬೈಲ್‌ ಇಟ್ಟು ನಾಪತ್ತೆಯಾಗಿದ್ದ ಯುವಕ : ಮೃತದೇಹ ಕಡೆಕಾರು-ಪಡುಕೆರೆ ಬಳಿಯ ಸಮುದ್ರದಲ್ಲಿ ಪತ್ತೆ – ಕಹಳೆ ನ್ಯೂಸ್

ಕಾಪು : ಕಾಪು ಬೀಚ್‌ ಬಳಿ ಬೈಕ್‌, ಮೊಬೈಲ್‌, ಪರ್ಸ್ ಇಟ್ಟು ಯುವಕ ನಾಪತ್ತೆಯಾದ ಯುವಕನ ಮೃತದೇಹ ಕಡೆಕಾರು- ಪಡುಕೆರೆ ಬಳಿಯ ಸಮುದ್ರದಲ್ಲಿ ಇಂದು ಸಂಜೆ ವೇಳೆ ಪತ್ತೆಯಾಗಿದೆ. ಗುರುವಾರ ಸಂಜೆಯಿಂದ ನಾಪತ್ತೆಯಾಗಿದ್ದ ಕರಣ್ ಸಾಲ್ಯಾನ್ ರವರ ಬೈಕು, ಮೊಬೈಲ್ ಹಾಗೂ ಪರ್ಸ್ ಕಾಪು ಲೈಟ್ ಹೌಸ್ ಬಳಿಯ ಶ್ರೀಯಾನ್ ಸದನ ಮನೆಯ ಬಳಿ ಇಂದು ಮುಂಜಾನೆ ಪತ್ತೆಯಾಗಿತ್ತು.     ಈ ಬಗ್ಗೆ ತಂದೆ ತುಳಸಿ ಸಾಲ್ಯಾನ್‌ರವರು ಕಾಪು...
1 8 9 10 11 12 13
Page 10 of 13